ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಇಡೀ ಜಗತ್ತಿಗೆ ಸೇರಿದವನು : ಫಾರೂಕ್ ಅಬ್ದುಲ್ಲಾ

ಅಯೋಧ್ಯಾ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಹಕರಿಸಿದ ಜನರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಅಭಿನಂದಿಸಿದ್ದಾರೆ. ರಾಮಮಂದಿರದ ಮಹಾ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. “ಅಯೋಧ್ಯೆ ರಾಮ ಮಂದಿರವು ಉದ್ಘಾಟನೆಗೊಳ್ಳಲಿದೆ. ದೇವಾಲಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಅದು ಈಗ ಸಿದ್ಧವಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ … Continued

ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಲಖ್ಬೀರ್ ಸಿಂಗ್ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ : ಕೆನಡಾ ಮೂಲದ 33 ವರ್ಷದ ಗ್ಯಾಂಗ್‌ಸ್ಟರ್‌ ಲಖ್ಬೀರ್ ಸಿಂಗ್ ಲಾಂಡಾನನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಎಂದು ಗೃಹ ಸಚಿವಾಲಯ ಘೋಷಿಸಿದೆ. ಕೇಂದ್ರ ಗೃಹ ಸಚಿವಾಲಯದ (MHA) ಪ್ರಕಾರ, ಇತರ ಭಯೋತ್ಪಾದಕ ಚಟುವಟಿಕೆಗಳ ಜೊತೆಗೆ 2021 ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿಯ ಮೇಲೆ ರಾಕೆಟ್ ದಾಳಿಯಲ್ಲಿ … Continued

ಸೇತುವೆ ಕೆಳಗೆ ಸಿಲುಕಿಕೊಂಡ ಮುಂಬೈನಿಂದ ಹೊರಟ ಬೃಹತ್‌ ವಿಮಾನ..| ವೀಕ್ಷಿಸಿ

ಶುಕ್ರವಾರ (ಡಿಸೆಂಬರ್ 29) ಮುಂಬೈನಿಂದ ಅಸ್ಸಾಮಿಗೆ (Mumbai to Assam) ಸಾಗಿಸುತ್ತಿದ್ದ ಸ್ಕ್ಯ್ರಾಪ್ ವಿಮಾನವು ಬಿಹಾರದ ಮೋತಿಹಾರಿಯಲ್ಲಿ ವಿಮಾನವು ಸೇತುವೆಯ ಕೆಳಗೆ ಸಿಲುಕಿಕೊಂಡಿದೆ. ಈ ವಿಮಾನವು ಮೋತಿಹಾರಿಯ ಪಿಪ್ರಕೋಥಿ ಸೇತುವೆಯ ಕೆಳಗೆ ಸಿಲುಕಿಕೊಂಡಿತ್ತು. ಟ್ರಕ್ ಚಾಲಕರು ಮತ್ತು ಸ್ಥಳೀಯರ ಸಹಾಯದಿಂದ ಸ್ಕ್ಯ್ರಾಪ್ ವಿಮಾನವನ್ನು ಹೊರತೆಗೆಯಲಾಯಿತು. ವಿವರಗಳ ಪ್ರಕಾರ, ವಿಮಾನವನ್ನು ದೊಡ್ಡ ಟ್ರಕ್ ನಲ್ಲಿ ಸಾಗಿಸಲಾಗುತ್ತಿತ್ತು. ಮೇಲ್ಸೇತುವೆ … Continued

ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಅಸ್ಸಾಂ ಪ್ರತ್ಯೇಕತಾವಾದಿ ಗುಂಪು ಉಲ್ಫಾ-ಕೇಂದ್ರ ಸರ್ಕಾರ ಸಹಿ

ನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವಿನ ತ್ರಿಪಕ್ಷೀಯ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು. ಆ ಮೂಲಕ ಭಾರತದ ಈಶಾನ್ಯ ಪ್ರದೇಶದಲ್ಲಿನ ಅತಿದೊಡ್ಡ ದಂಗೆಕೋರ ಗುಂಪುಗಳ ಶಸ್ತ್ರಸಜ್ಜಿತ ಹೋರಾಟಕ್ಕೆ ತೆರೆ ಬಿದ್ದಿದೆ. ಶಾಂತಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ ಅಮಿತ್ ಶಾ ಅವರು, “ಇಂದು … Continued

ವೀಡಿಯೊ…| ನಟ-ರಾಜಕಾರಣಿ ವಿಜಯಕಾಂತ ಅಂತ್ಯಕ್ರಿಯೆ ವೇಳೆ ತಮಿಳು ಸೂಪರ್‌ ಸ್ಟಾರ್‌ ದಳಪತಿ ವಿಜಯ ಮೇಲೆ ಚಪ್ಪಲಿ ಎಸೆತ

ನಟ-ರಾಜಕಾರಣಿ ವಿಜಯಕಾಂತ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್‌ ದಳಪತಿ ವಿಜಯ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ ಎಂದು ವರದಿಯಾಗಿದೆ. X ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ದಳಪತಿ ವಿಜಯಅವರು ತಮ್ಮ ಕಾರಿಗೆ ಪ್ರವೇಶಿಸುವಾಗ ಅಭಿಮಾನಿಗಳಿಂದ ಸುತ್ತುವರೆದಿರುವುದನ್ನು ಕಾಣಬಹುದು. ಅಭಿಮಾನಿಗಳ ಗುಂಪಿನಿಂದ ಯಾರೋ ಅವರತ್ತ ಚಪ್ಪಲಿ ಎಸೆದಿರುವುದು ಕಂಡುಬಂದಿದೆ. ಆದರೆ ವಿಜಯ ಹಿಂತಿರುಗಿ ನೋಡದೆ ತನ್ನ ಕಾರಿನ … Continued

26/11 ಮುಂಬೈ ದಾಳಿಯ ʼಮಾಸ್ಟರ್ ಮೈಂಡ್ʼ ಹಫೀಜ್ ಸಯೀದ್ ನನ್ನು ಗಡಿಪಾರು ಮಾಡಿ : ಪಾಕಿಸ್ತಾನಕ್ಕೆ ವಿನಂತಿ ಪತ್ರ ಕಳುಹಿಸಿದ ಭಾರತ

ನವದೆಹಲಿ: 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ವಿನಂತಿಯನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ವಿಚಾರಣೆ ಎದುರಿಸಲು ಭಯೋತ್ಪಾದಕನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮಾಡಿದ ಇತ್ತೀಚಿನ ವಿನಂತಿಯಾಗಿದೆ ಮತ್ತು ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದಾನೆ … Continued

ವೀಡಿಯೊ..| ಟಾಪ್‌ ಮೇಲೆ ಇಬ್ಬರು ಮಕ್ಕಳು ಮಲಗಿದ್ದಾಗ ಕಾರ್‌ ಚಲಾಯಿಸಿದ ಚಾಲಕ : ಪ್ರಕರಣ ದಾಖಲು

ಪಣಜಿ: ಗೋವಾದಲ್ಲಿ ವ್ಯಕ್ತಿಯೊಬ್ಬರು ಇಬ್ಬರು ಮಕ್ಕಳು ಟಾಪ್‌ ಮೇಲೆ ಮಲಗಿದ್ದ ಎಸ್‌ಯುವಿಯನ್ನು ಚಲಾಯಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಕ್ಸ್‌ಯುವಿ ಚಲಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಇಬ್ಬರು ಚಿಕ್ಕ ಮಕ್ಕಳು ವಾಹನದ ಮೇಲೆ ಮಲಗಿದ್ದಾರೆ. ಚಲಿಸುತ್ತಿದ್ದ ವಾಹನದ … Continued

ನಿರ್ದೇಶಕ ರಾಮಗೋಪಾಲ ವರ್ಮಾ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಹೋರಾಟಗಾರ : ದೂರು ದಾಖಲು

ವಿಜಯವಾಡ: ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾ ಅವರು ಬುಧವಾರ ಪೊಲೀಸ್ ಮಹಾನಿರ್ದೇಶಕ ಕಾಸಿರೆಡ್ಡಿ ರಾಜೇಂದ್ರನಾಥ ರೆಡ್ಡಿ ಅವರಿಗೆ ಹೋರಾಟಗಾರ ಕೋಳಿಪುಡಿ ಶ್ರೀನಿವಾಸ ರಾವ್ ಮತ್ತು ಸ್ಥಳೀಯ ಟಿವಿ ಚಾನೆಲ್ ಸುದ್ದಿ ನಿರೂಪಕ ವಿರುದ್ಧ ದೂರು ನೀಡಿದ್ದಾರೆ. ಶ್ರೀನಿವಾಸ ರಾವ್ ಅವರು ರಾಮಗೋಪಾಲ ವರ್ಮಾ ತಲೆಗೆ 1 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದಕ್ಕೆ ರಾಮಗೋಪಾಲ ವರ್ಮಾ … Continued

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಆಂಧ್ರಪ್ರದೇಶ: ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ಅಮರಾವತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರಿದ್ದಾರೆ. “ಮುಖ್ಯಮಂತ್ರಿ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ, ಅಂಬಟಿ ತಿರುಪತಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ … Continued

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ

ಅಯೋಧ್ಯೆ : ಅಯೋಧ್ಯೆಯ ಹೊಸ ವಿಮಾನ ನಿಲ್ದಾಣಕ್ಕೆ ʼಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮʼ ಎಂದು ಹೆಸರಿಡಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಮುನ್ನ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಅಯೋಧ್ಯಾ ವಿಮಾನ ನಿಲ್ದಾಣಕ್ಕೆ “ಅಯೋಧ್ಯಾ ಧಾಮ ಜಂಕ್ಷನ್‌ʼ ಎಂದು … Continued