ಮಧ್ಯಪ್ರದೇಶದಲ್ಲಿ 28 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ, ಒಬಿಸಿಯ 11 ಮಂದಿಗೆ ಸ್ಥಾನ

ಭೋಪಾಲ: ಮಾಜಿ ಕೇಂದ್ರ ಸಚಿವ ಪ್ರಹ್ಲಾದ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ ವಿಜಯವರ್ಗಿಯ ಸೇರಿದಂತೆ 28 ಶಾಸಕರು ಸೋಮವಾರ ಮಧ್ಯಾಹ್ನ ಮಧ್ಯಪ್ರದೇಶದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಲ್ಲಿ 18 ಮಂದಿ ಕ್ಯಾಬಿನೆಟ್ ಸ್ಥಾನ ಪಡೆಯಲಿದ್ದಾರೆ ಹಾಗೂ ಇನ್ನುಳಿದ 10 ಮಂದಿ ಕಿರಿಯ ಸಚಿವರು ಅಥವಾ ರಾಜ್ಯ ಸಚಿವರಾಗಿರುತ್ತಾರೆ … Continued

ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ವಿಪಕ್ಷ ನಾಯಕ, ಅರವಿಂದ ಬೆಲ್ಲದಗೂ ಮಹತ್ವದ ಹೊಣೆ

ಬೆಂಗಳೂರು :ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ ಪ್ರಕಾಶ (ಜೆ.ಪಿ) ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ … Continued

ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಇರಿದು ಕೊಂದು ಶವ ಸುಟ್ಟುಹಾಕಿದ ಮೂವರು ಅಪ್ರಾಪ್ತರು

ನವದೆಹಲಿ: ದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮೂವರು ಅಪ್ರಾಪ್ತರು ಲೈಂಗಿಕ ದೌರ್ಜನ್ಯದ ಸೇಡು ತೀರಿಸಿಕೊಳ್ಳಲು ಯುವಕನಿಗೆ ಚಾಕುವಿನಿಂದ ಇರಿದು ಕೊಂದು ದೇಹಕ್ಕೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಆಗ್ನೇಯ ದೆಹಲಿಯ ಹಜರತ್ ನಿಜಾಮುದ್ದೀನ್ ಪ್ರದೇಶದಲ್ಲಿ ಮೂವರು ಅಪ್ರಾಪ್ತರು ಸೇರಿ 25 ವರ್ಷದ ಯುವಕನನ್ನು ಇರಿದು ಕೊಂದ ನಂತರ ಆತನ ಮೃತನ ದೇಹಕ್ಕೆ ಒಣ ಹುಲ್ಲು ಮತ್ತು … Continued

ದಾಂತೇವಾಡದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ನಕ್ಸಲರು ಸಾವು

ಛತ್ತೀಸ್‌ಗಢದ ದಾಂತೇವಾಡ-ಸುಕ್ಮಾ ಗಡಿಯಲ್ಲಿರುವ ತುಮಕ್‌ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮದ ನಡುವಿನ ಕಾಡಿನಲ್ಲಿ ಭಾನುವಾರ (ಡಿಸೆಂಬರ್ 24) ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳು ಸ್ಥಳದಿಂದ ನಕ್ಸಲ್ ಸಂಬಂಧಿತ ಸಾಮಗ್ರಿಗಳೊಂದಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಟೇಕಲ್ಯಾಣ ಪೊಲೀಸ್ … Continued

‘ಹಿಂದಿ ಮಾತ್ರ ಕಲಿತ ಬಿಹಾರ, ಉತ್ತರ ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದ್ದಾರೆ’: ಡಿಎಂಕೆಯ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಡಿಎಂಕೆ ನಾಯಕನ ಹೇಳಿಕೆಯ ಕ್ಲಿಪ್ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಡಿಎಂಕೆ ಸಂಸದರ ವಿರುದ್ಧ ಮಾತನಾಡದ … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued

ವೀಡಿಯೊ..| : ಮಹಿಳೆ-ಇಬ್ಬರು ಮಕ್ಕಳ ಮೇಲೆ ಹಾದುಹೋದ ರೈಲು : ಆದ್ರೂ ಪವಾಡಸದೃಶ ರೀತಿಯಲ್ಲಿ ಮೂವರೂ ಪಾರು…!

ಶನಿವಾರ ಬಿಹಾರ ರೈಲು ನಿಲ್ದಾಣದಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳ ಮೇಲೆ ರೈಲು ಹರಿದರೂ ಅವರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಪ್ಲಾಟ್‌ಫಾರ್ಮ್‌ನಲ್ಲಿರುವ ಜನರು ರೆಕಾರ್ಡ್ ಮಾಡಿದ ಮೈ ಜುಂ ಎನ್ನುವ ವೀಡಿಯೊದಲ್ಲಿ, ನಿಲ್ದಾಣದ ಮೂಲಕ ರೈಲು ವೇಗವಾಗಿ ಸಾಗುತ್ತಿರುವಾಗ ಹಳಿಗಳ ಮೇಲೆ ತಾಯಿ ತನ್ನ ಮಕ್ಕಳೊಂದಿಗೆ ಹಳಿಗಳ ಮೇಲೆ ಬಿದ್ದಾಗ ರೈಲು ಅವರ … Continued

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ … Continued

2024ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿನಲ್ಲಿ ಸಾಂಸ್ಥಿಕ ಪುನರ್ರಚನೆ : ಸಚಿನ್ ಪೈಲಟ್‌ಗೆ ಪ್ರಮುಖ ಪಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪ್ರಮುಖ ಸಾಂಸ್ಥಿಕ ಪುನರ್ರಚನೆಗೆ ಮುಂದಾಗಿದ್ದು, ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢದ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ. ಹಿರಿಯ ನಾಯಕ ಮುಕುಲ್ … Continued

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ … Continued