ಕೋವಿಡ್‌ ಸೋಂಕು ಹೆಚ್ಚಳದ ನಂತರ ರಾಜ್ಯಗಳಿಗೆ ಕೋವಿಡ್‌ ಸಲಹೆ ನೀಡಿದ ಕೇಂದ್ರ

ನವದೆಹಲಿ: ಕೇರಳದ ತಿರುವನಂತಪುರಂನ 79 ವರ್ಷದ ಮಹಿಳೆ ಮಾದರಿಯಲ್ಲಿ ಕೊರೊನಾ ವೈರಸ್ ಉಪ-ರೂಪಾಂತರಿ JN.1 ಮೊದಲ ಪ್ರಕರಣ ಪತ್ತೆಯಾದ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಈ ಹಿಂದೆ, ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪ-ರೂಪಾಂತರಿ ಪತ್ತೆಯಾಗಿತ್ತು. ಹೀಗಾಗಿ “ಮುಂಬರುವ ಹಬ್ಬದ ಋತುವನ್ನು ಪರಿಗಣಿಸಿ, ನೈರ್ಮಲ್ಯ ಅನುಸರಿಸುವ ಮೂಲಕ ರೋಗ ಹರಡುವ … Continued

ಲೋಕಸಭೆಯಲ್ಲಿ ಟೆಲಿಕಾಂ ಮಸೂದೆ ಮಂಡನೆ ; ‘ರಾಷ್ಟ್ರೀಯ ಭದ್ರತೆ’ ಸಂದರ್ಭದಲ್ಲಿ ಸೇವೆ ಸ್ಥಗಿತ, ಸ್ವಾಧೀನಕ್ಕೆ ಅವಕಾಶ

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ-2023 ಅನ್ನು ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು ಮಂಡಿಸಿದರು. ಪ್ರಸ್ತಾವಿತ ಮಸೂದೆಯು ರಾಷ್ಟ್ರೀಯ ಭದ್ರತೆ ಉಲ್ಲೇಖಿಸಿ, ಯಾವುದೇ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಬಹುದಾಗಿದೆ. ಅಲ್ಲದೆ, … Continued

ಅಭೂತಪೂರ್ವ ಕ್ರಮದಲ್ಲಿ ಸಂಸತ್ತಿನಿಂದ ವಿಪಕ್ಷಗಳ 45 ರಾಜ್ಯಸಭಾ ಸದಸ್ಯರು, 33 ಲೋಕಸಭೆ ಸದಸ್ಯರು ಅಮಾನತು…!

ನವದೆಹಲಿ: ಅಭೂತಪೂರ್ವ ಬೆಳವಣಿಗೆಯಲ್ಲಿ, ಕಳೆದ ವಾರ ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸೇರಿ 78 ಸಂಸದರನ್ನು ಸೋಮವಾರ (ಡಿಸೆಂಬರ್‌ 18) ಅಮಾನತುಗೊಳಿಸಲಾಗಿದೆ. ಭದ್ರತಾ ಲೋಪದ ಕುರಿತು ಹೇಳಿಕೆ ನೀಡುವಂತೆ ಗೃಹ ಸಚಿವರು ಒತ್ತಾಯಿಸಿದ್ದಕ್ಕಾಗಿ ಹದಿನಾಲ್ಕು ಸಂಸದರನ್ನು … Continued

ನ್ಯಾಯಾಲಯಕ್ಕೆ ವಾರಾಣಸಿ ಜ್ಞಾನವಾಪಿ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ನವದೆಹಲಿ : ಭಾರತೀಯ ಪುರಾತತ್ವ ಇಲಾಖೆಯು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ‘ವೈಜ್ಞಾನಿಕ ಸಮೀಕ್ಷೆ’ ವರದಿಯನ್ನು ಸಲ್ಲಿಸಿದೆ. ಸೋಮವಾರ ಮಧ್ಯಾಹ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಯಿತು. ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ ಅಥವಾ ಅರ್ಜಿದಾರರಾದ ಹಿಂದೂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಅಥವಾ ಮುಸ್ಲಿಂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ. … Continued

ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 30ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್

ನವದೆಹಲಿ : ಲೋಕಸಭೆ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಕಾಂಗ್ರೆಸ್ ನಾಯಕ ಅಧೀರ ರಂಜನ ಚೌಧರಿ ಸೇರಿದಂತೆ 30 ಪ್ರತಿಪಕ್ಷ ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅಮಾನತುಗೊಳಿಸಿದ್ದಾರೆ. … Continued

ಮಹಿಳೆಯ ಮೇಲೆ ಕಾರು ಚಲಾಯಿಸಿದ ಆರೋಪ: ಹಿರಿಯ ಅಧಿಕಾರಿಯ ಪುತ್ರನ ಬಂಧನ

ಮುಂಬೈ: ಈ ವಾರದ ಆರಂಭದಲ್ಲಿ ಥಾಣೆಯಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿ ಮಹಿಳೆಯನ್ನು ಗಾಯಗೊಳಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂವರನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನಿಲ ಗಾಯಕ್ವಾಡ್ ಅವರ ಪುತ್ರ ಅಶ್ವಜಿತ್ ಗಾಯಕ್ವಾಡ್ ಮತ್ತು ರೊಮಿಲ್ … Continued

‘ಸುಳ್ಳು, ಆಧಾರರಹಿತ’…. : ಅತ್ಯಾಚಾರ ಆರೋಪ ನಿರಾಕರಿಸಿದ ಉದ್ಯಮಿ ಸಜ್ಜನ್ ಜಿಂದಾಲ್

ಮುಂಬೈ: ಜೆಎಸ್‌ಡಬ್ಲ್ಯು ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ಅವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಸಜ್ಜನ್ ಜಿಂದಾಲ್ ಪರವಾಗಿ ನೀಡಿದ ಹೇಳಿಕೆ ನೀಡಲಾಗಿದ್ದು, ಅದು ಆರೋಪವನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದೆ. ಜಿಂದಾಲ್ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಾರೆ. ಆದರೆ ತನಿಖೆ ನಡೆಯುತ್ತಿರುವುದರಿಂದ ಅವರು ಈ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿಕೆ ತಿಳಿಸಿದೆ. … Continued

ಚಂಡಮಾರುತದ ಪ್ರಭಾವ : ತಮಿಳುನಾಡಿನಲ್ಲಿ ಭಾರೀ ಮಳೆ ; 4 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ

ಚೆನ್ನೈ: ದಕ್ಷಿಣ ಶ್ರೀಲಂಕಾ ಕರಾವಳಿಯಲ್ಲಿ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಸೇರಿದಂತೆ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಮಳೆಯ ಕಾರಣ ಡಿಸೆಂಬರ್ 18ರ ಸೋಮವಾರ ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾನುವಾರ ಸುರಿದ ಭಾರಿ … Continued

ವೀಡಿಯೊ…| ವಾರಾಣಸಿಯಲ್ಲಿ ರೋಡ್‌ಶೋನಲ್ಲಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆ ನಿಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅವರ ಬೆಂಗಾವಲು ಪಡೆ ಸ್ವಲ್ಪ ಹೊತ್ತು ನಿಂತಿದೆ. ಪ್ರಧಾನಿಯವರ ವಾಹನದ ಮೇಲಿದ್ದ ಭದ್ರತಾ ಸಿಬ್ಬಂದಿಯೊಂದಿಗೆ ಬೆಂಗಾವಲು ಪಡೆಯು ಬ್ಯಾರಿಕೇಡ್ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಆಂಬ್ಯುಲೆನ್ಸ್ ಗೆ ವೇಗವಾಗಿ ಚಲಿಸಲು ದಾರಿಮಾಡಿಕೊಟ್ಟಿರುವುದನ್ನು ವೀಡಿಯೊ ತೋರಿಸಿದೆ. ಪ್ರಧಾನಿ ಮೋದಿ ಅವರು ತಮ್ಮ … Continued

ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರದ ಬಜಾರ್‌ಗಾಂವ್ ಪ್ರದೇಶದಲ್ಲಿ ಸೋಲಾರ್ ಇಂಡಸ್ಟ್ರೀಸ್‌ನ ಕಾಸ್ಟ್ ಬೂಸ್ಟರ್ ಘಟಕದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟ ಸಂಭವಿಸಿದೆ. ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿ ಹಲವಾರು ಆಂಬ್ಯುಲೆನ್ಸ್‌ಗಳನ್ನು … Continued