ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ರಿಷಭ್‌ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ

ಡೆಹ್ರಾಡೂನ್: ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ರಿಷಭ್‌ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಅಸ್ಥಿರಜ್ಜು ಹರಿದುಹೋಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ನಾವು ಪಂತ್‌ ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು ಡಿಡಿಸಿಎ … Continued

11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್‌

ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಬರೋಬ್ಬರಿ 11,705 ಜೂನಿಯರ್ ಟೆಲಿಕಾಂ ಆಫೀಸರ್(ಟೆಲಿಕಾಂ)(JTO)ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​/ಆಫ್​ಲೈನ್(Online/Offline) ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ … Continued

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ…!

ನವದೆಹಲಿ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆ ನವೆಂಬರ್ 26 ರಂದು ನಡೆದಿದೆ. ಏರ್ ಇಂಡಿಯಾ ಈ ಕುರಿತು ಪೊಲೀಸ್ ದೂರು ದಾಖಲಿಸಿದೆ ಮತ್ತು ಪುರುಷ ಪ್ರಯಾಣಿಕರನ್ನು ‘ನೊ ಫ್ಲೈ’ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಆಂತರಿಕ ಸಮಿತಿಯನ್ನು ರಚಿಸಿದೆ … Continued

ಅವಳು ಕಿರುಚುತ್ತಿದ್ದಳು, ಅವರು ನಿಲ್ಲಿಸಲಿಲ್ಲ..: ಯುವತಿ ಕಾರಿನಡಿ ಸಿಲುಕಿ ಎಳೆದೊಯ್ದ ಭಯಾನಕ ಘಟನೆ ವಿವರಿಸಿದ ಸ್ನೇಹಿತೆ

ನವದೆಹಲಿ: ಹೊಸ ವರ್ಷದ ಬೆಳಗ್ಗೆ ದೆಹಲಿಯಲ್ಲಿ 20 ವರ್ಷದ ಯುವತಿಯನ್ನು ಕಾರಿನಡಿಯಲ್ಲಿ 13 ಕಿ.ಮೀ ಎಳೆದೊಯ್ದ ಪ್ರಕರಣದಲ್ಲಿ ಸಂಬಂಧಿಸಿದಂತೆ ತನ್ನ ಸ್ನೇಹಿತೆ ಕಾರಿನಡಿ ಸಿಲುಕಿಕೊಂಡಿದ್ದಾಳೆಂದು ಕಾರಿನಲ್ಲಿದ್ದವರಿಗೆ ತಿಳಿದಿತ್ತು” ಎಂದು ಸಾವಿಗೀಡಾದ ಯುವತಿಯ ಸ್ನೇಹಿತೆ ಮಾಧ್ಯಮದವರಿಗೆ ತಿಳಿಸಿದ್ದಾರೆ. ನ್ಯೂ ಇಯರ್ ಪಾರ್ಟಿಗೆ ಅಂಜಲಿ ಸಿಂಗ್ ಜೊತೆಗೆ ಬಂದಿದ್ದ ನಿಧಿ, ಅದೇ ಸ್ಕೂಟಿಯಲ್ಲಿ ಪಿಲಿಯನ್ ರೈಡ್ ಮಾಡುತ್ತಿದ್ದುದನ್ನು ಪೊಲೀಸರು … Continued

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ

ತಿರುಪತಿ:ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇತಿಹಾಸದಲ್ಲಿ ಮೊದಲ ಬಾರಿಗೆ ಜನವರಿ 2ರ ವೈಕುಂಠ ಏಕಾದಶಿ ದಿನದಂದು ಹುಂಡಿ ಸಂಗ್ರಹವು 7.68 ಕೋಟಿ ರೂಪಾಯಿಗಳ ದಾಖಲೆಯ ಆದಾಯ ದಾಖಲಿಸಿದೆ. ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಆದಾಯ ಸಂಗ್ರಹವಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ ಸಲ್ಲಿಸಿದರು. ತೆಲಂಗಾಣ, ಆಂಧ್ರಪ್ರದೇಶ, … Continued

ಪಠಾಣ್‌ ಸಿನೆಮಾದ ‘ಬೇಷರಂ ರಂಗ್’ ಹಾಡು ಸಜ್ಜದ್ ಅಲಿ ಹಾಡಿನ ನಕಲಿಯೇ? ಪಾಕಿಸ್ತಾನಿ ಗಾಯಕನ ಪೋಸ್ಟ್ ವೈರಲ್ | ವೀಕ್ಷಿಸಿ

ನವದೆಹಲಿ : ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಮುಂಬರುವ ಚಿತ್ರ ‘ಪಠಾಣ್’ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ, ಅದರಲ್ಲೂ ವಿಶೇಷವಾಗಿ ಅದರ ‘ಬೇಷರಂ ರಂಗ್’ ಹಾಡಿನ ವಿವಾದಕ್ಕಾಗಿ ಸುದ್ದಿಯಲ್ಲಿದೆ. ವಿಶೇಷವಾಗಿ ಹಾಡಿಗೆ ದೀಪಿಕಾ ಪಡುಕೋಣೆ ಅವರ ಡ್ರೆಸ್‌ ಭಾರೀ ಚರ್ಚೆಗೆ ಕಾರಣವಾಗಿದೆ. ಅನೇಕರು ಇದನ್ನು ಪ್ರಚಾರ ಎಂದು ಕರೆದಿದ್ದಾರೆ. ಇದೀಗ ಪಾಕಿಸ್ತಾನಿ … Continued

ಅಮಾನತುಗೊಂಡಿದ್ದ ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಂ ಪಕ್ಷಕ್ಕೆ ರಾಜೀನಾಮೆ

ಚೆನ್ನೈ: ಬಿಜೆಪಿಯಿಂದ ಅಮಾನತುಗೊಂಡಿದ್ದ ನಟಿ, ನೃತ್ಯ ಸಂಯೋಜಕಿ ಹಾಗೂ ರಾಜಕಾರಣಿ ಗಾಯತ್ರಿ ರಘುರಾಮ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರದ ಸರಣಿ ಟ್ವೀಟ್‌ಗಳಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಹಾಗೂ ಇದಕ್ಕಾಗಿ ಅವರು ತಮಿಳೂನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ … Continued

ಚಲನಚಿತ್ರ ಪ್ರೇಕ್ಷಕರನ್ನು ಹೊರಗಿನ ಆಹಾರ, ಪಾನೀಯ ಕೊಂಡೊಯ್ಯದಂತೆ ನಿಯಂತ್ರಿಸುವ ಹಕ್ಕು ಸಿನಿಮಾ ಥಿಯೇಟರ್‌ ಮಾಲೀಕರಿಗಿದೆ : ಸುಪ್ರೀಂ ಕೋರ್ಟ್‌

ನವದೆಹಲಿ: ಪ್ರೇಕ್ಷಕರು ಹೊರಗಡೆಯಿಂದ ಆಹಾರ ಮತ್ತು ಪಾನೀಯವನ್ನು(Food and Beverage) ಚಲನಚಿತ್ರ ಮಂದಿರಕ್ಕೆ (Cinema Halls) ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕು ಚಿತ್ರಮಂದಿರದ ಮಾಲೀಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಚಿತ್ರಮಂದಿರಗಳು ಹಾಲ್‌ಗಳ ಒಳಗೆ ಆಹಾರ ಮತ್ತು ಪಾನೀಯಗಳ ಮಾರಾಟಕ್ಕೆ ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸಲು ಸಂಪೂರ್ಣವಾಗಿ ಅರ್ಹವಾಗಿವೆ ಮತ್ತು ಆವರಣದೊಳಗೆ ಹೊರಗಿನ ಆಹಾರ … Continued

ಜನವರಿ 16, 17ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ; ನಡ್ಡಾ ಅಧಿಕಾರಾವಧಿ ವಿಸ್ತರಣೆ..?

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ದೆಹಲಿಯಲ್ಲಿ ಜನವರಿ 16 ಮತ್ತು 17 ರಂದು ನಡೆಯಲಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮುಂಬರುವ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆಗಳ ಬಗ್ಗೆ ಪಕ್ಷವು ಚರ್ಚಿಸುವ ನಿರೀಕ್ಷೆಯಿದೆ. ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ … Continued

ಜನವರಿ 31ರಂದು ಸಂಸತ್ ಅಧಿವೇಶನ ಆರಂಭ ; ಫೆಬ್ರವರಿ1ಕ್ಕೆ ಕೇಂದ್ರ ಬಜೆಟ್ ಮಂಡನೆ-ವರದಿ

ನವದೆಹಲಿ: ವರದಿಯ ಪ್ರಕಾರ, ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ. ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದು, ಬಜೆಟ್ ಅಧಿವೇಶನದ … Continued