ಆಸ್ಪತ್ರೆಯ ಐಸಿಯುವಿನಲ್ಲಿ ಮದುವೆಯಾಗಿ ಅಸ್ವಸ್ಥ ತಾಯಿಯ ಕೊನೆಯ ಆಸೆ ಈಡೇರಿಸಿದ ಮಗಳು : ಹೃದಯಸ್ಪರ್ಶಿ ವೀಡಿಯೊ ವೈರಲ್‌

ಗಯಾ: ಅತ್ಯಂತ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ಘಟನೆಯೊಂದರಲ್ಲಿ, ಬಿಹಾರದ ಗಯಾದ ಯುವತಿಯೊಬ್ಬರು ತಮ್ಮ ತೀವ್ರ ಅಸ್ವಸ್ಥರಾಗಿರುವ ತಾಯಿಯ ಕೊನೆಯ ಆಸೆಯನ್ನು ಪೂರೈಸಿದ್ದಕ್ಕಾಗಿ ಎಲ್ಲೆಡೆಯಿಂದ ಪ್ರಶಂಸೆ ಗಳಿಸುತ್ತಿದ್ದಾರೆ. ಯುವತಿಯ ತಾಯಿಯ ಕೊನೆಯ ಆಸೆ ತನ್ನ ಮುಂದೆ ತನ್ನ ಮಗಳನ್ನು ಮದುವೆಯಾಗುವುದನ್ನು ನೋಡಬೇಕು ಎಂಬುದು. ಅದು ಅಕ್ಷರಶಃ ಈಡೇರಿತು. ತನ್ನ ತಾಯಿ ದಾಖಲಾಗಿದ್ದ ಖಾಸಗಿ ಆಸ್ಪತ್ರೆಯೊಂದರ ಐಸಿಯು ಹೊರಗೆ … Continued

ತಂತಿ ಬೇಲಿ ಮೇಲೆ ಜಿಗಿದು ಕಾರಿನ ಮೇಲೆ ದಾಳಿ ಮಾಡಿದ ಚಿರತೆ : ದಾಳಿಗೆ 3 ಅರಣ್ಯ ಸಿಬ್ಬಂದಿ ಸೇರಿ 13 ಮಂದಿಗೆ ಗಾಯ | ವೀಕ್ಷಿಸಿ

ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಸೋಮವಾರ ಚಿರತೆ ದಾಳಿಗೆ ಮೂವರು ಅರಣ್ಯ ಸಿಬ್ಬಂದಿ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯ ಅಧಿಕಾರಿಗಳ ಪ್ರಕಾರ, ಚೆನಿಜಾನ್‌ನಲ್ಲಿರುವ ರೈನ್ ಫಾರೆಸ್ಟ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಐಸಿಎಫ್‌ಆರ್‌ಇ) ಸುತ್ತಮುತ್ತ ಈ ಘಟನೆ ನಡೆದಿದೆ. ಚಿರತೆ ಇನ್ಸ್ಟಿಟ್ಯೂಟಿನ ಅರಣ್ಯದಿಂದ ಹೊರಬಂದು ಯಾವುದೇ ಪ್ರಚೋದನೆಯಿಲ್ಲದೆ ಜನರ ಮೇಲೆ ದಾಳಿ ಮಾಡಲು … Continued

ಫಾರ್ಮಾ ಕಂಪನಿ ಲ್ಯಾಬ್‌ನಲ್ಲಿ ಬೆಂಕಿ ಅನಾಹುತ : 4 ಮಂದಿ ಸಾವು, ಒಬ್ಬರಿಗೆ ಗಾಯ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಾಪಲ್ಲಿಯಲ್ಲಿರುವ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಮವಾರ ತಡರಾತ್ರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾರ, ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಗಳ ಅಶ್ಲೀಲ ವೀಡಿಯೊ ಪ್ರಸಾರ ಮಾಡಿದ್ದನ್ನು ವಿರೋಧಿಸಿದ ಬಿಎಸ್‌ಎಫ್ ಯೋಧನ ಹತ್ಯೆ

ತನ್ನ ಮಗಳ ಅಶ್ಲೀಲ ವೀಡಿಯೊವನ್ನು ಪ್ರಸಾರ ಮಾಡುವುದನ್ನು ವಿರೋಧಿಸಿದ ನಂತರ ಗುಜರಾತ್‌ನ ನಾಡಿಯಾಡ್‌ನಲ್ಲಿ ಬಿಎಸ್‌ಎಫ್ ಯೋಧನೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಎನ್‌ಡಿಟಿವಿ ಸೋಮವಾರ ವರದಿ ಮಾಡಿದೆ. ಶನಿವಾರ ಚಕ್ಲಾಸಿ ಗ್ರಾಮದಲ್ಲಿ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ 15 ವರ್ಷದ ಹುಡುಗನ ಮನೆಗೆ ಬಿಎಸ್‌ಎಫ್ ಯೋಧ ಹೋಗಿದ್ದರು ಎಂದು ವರದಿ ತಿಳಿಸಿದೆ. ಅಲ್ಲಿ ಮನೆಯವರು ಯೋಧನ ಮೇಲೆ … Continued

ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆ ಎಂಬಂತೆ ಕಾಣುತ್ತಿರಲಿಲ್ಲ : ಕೂಪರ್ ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ಪ್ರತಿಪಾದನೆ

ಮುಂಬೈ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ಎರಡು ವರ್ಷಗಳ ನಂತರ ಇದು ಆತ್ಮಹತ್ಯೆ ಎಂದು ತೋರುತ್ತಿಲ್ಲ’ ಎಂದು ಕೂಪರ್ ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ತಿಳಿಸಿದ್ದಾರೆ. ಸುಶಾಂತ ಸಿಂಗ್‌ ರಜಪೂತ್ ಅವರ ಮರಣೋತ್ತರ ಪರೀಕ್ಷೆ ನಡೆಸಿದ ಕೂಪರ್ ಆಸ್ಪತ್ರೆಯ ಶವಾಗಾರದ ಸೇವಕ ರೂಪ್‌ಕುಮಾರ್ ಶಾ ಅವರು ಪ್ರತಿಪಾದಿಸಿದ್ದಾರೆ … Continued

ಬಿಆರ್‌ಎಸ್‌ ಶಾಸಕರಿಗೆ ಆಮಿಷ ಪ್ರಕರಣ: ಸಿಬಿಐಗೆ ಪ್ರಕರಣ ಹಸ್ತಾಂತರಿಸಿದ ಹೈಕೋರ್ಟ್, ಕೆಸಿಆರ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ಅವರ ಬಿಆರ್‌ಎಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರು ಮತ್ತು ಬಿಜೆಪಿ ನಡುವಿನ ‘ಪೋಚ್‌ಗೇಟ್’ ಪ್ರಕರಣವನ್ನು ತೆಲಂಗಾಣ ಹೈಕೋರ್ಟ್ ಇಂದು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವರ್ಗಾಯಿಸಿದೆ. ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದ ತೆಲಂಗಾಣ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ … Continued

ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್‌ ಠಾಕ್ರೆ

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮತ್ತೆ ಮಹಾರಾಷ್ಟ್ರದ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿವಾದಿತ ಪ್ರದೇಶದ ನಿವಾಸಿಗಳು ಮರಾಠಿ ಮಾತನಾಡುವ ಜನರು ಎಂದು ಠಾಕ್ರೆ ಹೇಳಿದ್ದಾರೆ. ‘ಪ್ರಾದೇಶಿಕ ಭಾಷೆಗಳನ್ನಾಧರಿಸಿ ರಾಜ್ಯಗಳು … Continued

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಏಮ್ಸ್‌ಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಾದ ಕಾರಣಗಳು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ … Continued

ಸಾಲ ವಂಚನೆ ಪ್ರಕರಣ: ವೀಡಿಯೊಕಾನ್‌ ಮುಖ್ಯಸ್ಥ ವೇಣುಗೋಪಾಲ ಧೂತ್‌ ಅವರನ್ನು ಬಂಧಿಸಿದ ಸಿಬಿಐ

ಮುಂಬೈ: ಐಸಿಐಸಿಐ ಸಾಲ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಡಿಯೋಕಾನ್ ಗ್ರೂಪ್ ಪ್ರವರ್ತಕ ವೇಣುಗೋಪಾಲ ಧೂತ್ ಅವರನ್ನು ಬಂಧಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ ಅವರನ್ನು ಸಿಬಿಐ ಬಂಧಿಸಿತ್ತು. ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ … Continued

ಅಮೆರಿಕವನ್ನು ಕಂಗೆಡಿಸಿದ ಬಾಂಬ್ ಚಂಡಮಾರುತ: ಸಾವಿನ ಸಂಖ್ಯೆ 34 ಕ್ಕೆ ಏರಿಕೆ, 6,000 ವಿಮಾನಗಳ ಹಾರಾಟ ರದ್ದು

ಅಮೆರಿಕದಾದ್ಯಂತ ಹವಾಮಾನ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 34 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಎನ್‌ಬಿಸಿ ನ್ಯೂಸ್ ವರದಿ ಮಾಡಿದೆ. ವರದಿ ಪ್ರಕಾರ ದೈತ್ಯಾಕಾರದ ಚಂಡಮಾರುತವು ದೇಶದ ಹೆಚ್ಚಿನ ಭಾಗವನ್ನು ಹಿಮ, ಮಂಜುಗಡ್ಡೆ ಮತ್ತು ಶಬ್ದ ಮಾಡುವ ಗಾಳಿಯೊಂದಿಗೆ ಹಿಡಿದಿಟ್ಟುಕೊಂಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಬಾಂಬ್ ಚಂಡಮಾರುತ ಎಂದು ಕರೆಯಲ್ಪಡುವ ಚಂಡಮಾರುತವು ಹೆಚ್ಚಿನ ಜೀವಗಳನ್ನು … Continued