ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ‘ಆಪರೇಷನ್ ಅಜಯ’ ಆರಂಭಿಸಿದ ಭಾರತ

ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ʼಆಪರೇಷನ್ ಅಜಯʼವನ್ನು ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ ಬುಧವಾರ ಪ್ರಕಟಿಸಿದ್ದಾರೆ. “ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇತರ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ನಮ್ಮ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ʼಆಪರೇಷನ್ ಅಜಯʼ ಪ್ರಾರಂಭಿಸಲಾಗುತ್ತಿದೆ. ವಿಶೇಷ ಚಾರ್ಟರ್ … Continued

ವಿಶ್ವಕಪ್ 2023: ರೋಹಿತ್ ಶರ್ಮಾ ದಾಖಲೆಯ ಶತಕ : ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಜಯ

ನವದೆಹಲಿ: ಬುಧವಾರ (ಅಕ್ಟೋಬರ್ 11) ನಡೆದ ಐಸಿಸಿ ವಿಶ್ವಕಪ್ 2023 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ ಎಂಟು ವಿಕೆಟ್‌ಗಳ ಸುಲಭ ಜಯ ದಾಖಲಿಸಿದೆ. ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿದರು ಮತ್ತು ಜಸ್ಪ್ರೀತ್ ಬುಮ್ರಾ ಅವರು ತಮ್ಮ ಅತ್ಯುತ್ತಮ ವಿಶ್ವ ಕಪ್ ಬೌಲಿಂಗ್ ಮಾಡಿ ದೆಹಲಿಯಲ್ಲಿ ಭಾರತದ ಗೆಲುವಿಗೆ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ ದಿನಾಂಕ ಬದಲಾವಣೆ

ನವದೆಹಲಿ : ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಬುಧವಾರ ಬದಲಾವಣೆ ಮಾಡಿದೆ. ೀಗ ಚುನಾವಣೆ ನವೆಂಬರ್ 23ರ ಬದಲಿಗೆ ನವೆಂಬರ್ 25ರಂದು ನಡೆಯಲಿದೆ. ನಿಗದಿಪಡಿಸಿದ ದಿನಕ್ಕಿಂತ ಎರಡು ದಿನ ತಡವಾಗಿ ಚುನಾವಣೆ ನಡೆಸಲು ಅದು ನಿರ್ಧರಿಸಿದೆ. ನವೆಂಬರ್ 23ರಂದು ರಾಜ್ಯದಲ್ಲಿ ಬಹಳಷ್ಟು ಮದುವೆ ಸಮಾರಂಭಗಳು ಹಾಗೂ ಕಾರ್ಯಕ್ರಮಗಳು ಆಯೋಜನೆಯಾಗಿರುವುದರಿಂದ ನವೆಂಬರ್ 25ಕ್ಕೆ … Continued

ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ರೋಡೆ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ, ಪಂಜಾಬ್‌ನ ಮೋಗಾದಲ್ಲಿ ದಾಳಿ ನಡೆಸಿದ ನಂತರ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ ಎಂಬಾತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ನಿಷೇಧಿತ ಸಂಘಟನೆ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಎಂಬಾತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಗುರುತಿಸಿದೆ. ಆತ ಖಲಿಸ್ತಾನ್ ಚಳವಳಿಯ … Continued

ಆಘಾತಕಾರಿ ವೀಡಿಯೊ | ಕಾರು ದರೋಡೆ ಮಾಡಿ ರಸ್ತೆಯಲ್ಲಿ ಚಾಲಕನನ್ನು ಎಳೆದೊಯ್ದು ಸಾಯಿಸಿದ ದರೋಡೆಕೋರರು

ನವದೆಹಲಿ: ಬೆಚ್ಚಿ ಬೀಳಿಸಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನೊಬ್ಬನನ್ನು ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸುಮಾರು 1.5 ಕಿಲೋಮೀಟರ್ ವರೆಗೆ ಕಾರೊಂದು ಎಳೆದೊಯ್ದು ನಂತರ ಆತ ಪ್ರಾಣ ಕಳೆದುಕೊಂಡಿರುವ ಘಟನೆ ದೆಹಲಿಯ ಮಹಿಪಾಲ್‌ಪುರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು 43 ವರ್ಷದ ವಿಜೇಂದ್ರ ಎಂದು ಗುರುತಿಸಲಾಗಿದ್ದು, ವಸಂತಕುಂಜ ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಈ … Continued

ಇಸ್ರೇಲಿನಲ್ಲಿ ಮಕ್ಕಳೆದುರೇ ನನ್ನ ಸಹೋದರಿ, ಆಕೆಯ ಗಂಡನನ್ನು ಹಮಾಸ್‌ ದಾಳಿಕೋರರು ಕೊಂದಿದ್ದಾರೆ ಎಂದು ಹೇಳಿಕೊಂಡ ಭಾರತದ ಟಿವಿ ನಟಿ

ಕಳೆದ ವಾರ ಹಮಾಸ್‌ನಿಂದ ‘ಆಘಾತಕಾರಿʼ ದಾಳಿಯ ನಂತರ ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲಿ ಆಕ್ರಮಣವು ತೀವ್ರಗೊಂಡಿದೆ. ಯುದ್ಧವು ನಾಲ್ಕನೇ ದಿನಕ್ಕೆ ಪ್ರವೇಶಿಸಿದ್ದು, 3,000 ಕ್ಕೂ ಹೆಚ್ಚು ಜನರು ಸತ್ತಿದ್ದಾರೆ. ಗಡಿಯ ಎರಡೂ ಕಡೆಯ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಹಮಾಸ್‌ನಿಂದ ದಾಳಿಗಳ ಸುರಿಮಳೆ ಮತ್ತು ಗಾಜಾವನ್ನು “ಸಂಪೂರ್ಣ ಹಿಡಿತ” ತೆಗೆದುಕೊಳ್ಳಲು ಇಸ್ರೇಲ್‌ನ ಸಂಪೂರ್ಣ ಕಾರ್ಯಾಚರಣೆಯ … Continued

ಪಠಾಣಕೋಟ್ ದಾಳಿ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆ

ಸಿಯಾಲ್‌ಕೋಟ್‌: ಭಾರತದ ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು ಬುಧವಾರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. 41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ ಮತ್ತು ಜನವರಿ 2, 2016 ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ … Continued

ವೀಡಿಯೊ…| ಗಾಜಾದಿಂದ ಹಾರಿಸಲಾದ ರಾಕೆಟ್‌ಗಳನ್ನು ಇಸ್ರೇಲಿನ ʼಐರನ್ ಡೋಮ್ʼ ಹೇಗೆ ನಾಶಪಡಿಸುತ್ತದೆ ನೋಡಿ

ಗಾಜಾದಿಂದ ರಾಕೆಟ್‌ಗಳ ಸುರಿಮಳೆಯಾಗುತ್ತಿದ್ದಂತೆ, ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆ ‘ಐರನ್ ಡೋಮ್’ ಎಂದೂ ಕಾರ್ಯಾಚಣೆಗೆ ಇಳಿಯುತ್ತದೆ, ಇದು ಅನೇಕ ರಾಕೆಟ್‌ಗಳನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಯಿತು, ಇದರಿಂದಾಗಿ ಹೆಚ್ಚಿನ ಸಾವುನೋವುಗಳನ್ನು ತಪ್ಪಿಸಿತು. ಗಾಜಾ ಪಟ್ಟಿಯನ್ನು ಆಳುವ ಹಮಾಸ್ ಉಗ್ರಗಾಮಿ ಗುಂಪು ಶನಿವಾರ ಬೆಳಿಗ್ಗೆ ಇಸ್ರೇಲ್ ಮೇಲೆ ಮಾರಣಾಂತಿಕ ಬಹುಮುಖ ದಾಳಿಯನ್ನು ನಡೆಸಿತು, ಕನಿಷ್ಠ 700 ಇಸ್ರೇಲಿಗಳನ್ನು ಕೊಂದು ಹಲವಾರು … Continued

ಅಕ್ಟೋಬರ್ 21ಕ್ಕೆ ಇಸ್ರೋದ ಗಗನಯಾನದ ಮೊದಲ ಪರೀಕ್ಷಾರ್ಥ ಹಾರಾಟ : ಸಚಿವರು

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ʼಗಗನಯಾನʼಕ್ಕೂ ಮುನ್ನ ಉದ್ದೇಶಿಸಿರುವ ಮೊದಲ ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮುಂದಿನ ವರ್ಷದ ಕೊನೆಯಲ್ಲಿ ಮಾನವ ಸಹಿತ ಬಾಹ್ಯಾಕಾಶ ಯಾನದ ಸಮಯದಲ್ಲಿ ಭಾರತೀಯ … Continued

ಡಿಎಂಕೆ ಸಂಸದ ಎ ರಾಜಾಗೆ ಸಂಬಂಧಿಸಿದ 15 ಬೇನಾಮಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡ ಇ.ಡಿ.

ನವದೆಹಲಿ : ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಡಿಎಂಕೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ ರಾಜಾ ಅವರಿಗೆ ಸೇರಿದ ಸುಮಾರು 55 ಕೋಟಿ ಮೌಲ್ಯದ 15 ಸ್ಥಿರ “ಬೇನಾಮಿ” ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿದೆ. ಎ ರಾಜಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಅಡಿಯಲ್ಲಿ … Continued