ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ನಕಲಿ ದಾಖಲೆ ಸಲ್ಲಿಸಿದ ಆರೋಪ: ಟಿಡಿಪಿ ಮಾಜಿ ಸಚಿವ, ಪುತ್ರನ ಬಂಧನ

ಏಲೂರು: ಆಂಧ್ರಪ್ರದೇಶ ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ರಾಜ್ಯದ ಮಾಜಿ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಅಯ್ಯಣ್ಣ ಪತ್ರುಡು ಮತ್ತು ಅವರ ಪುತ್ರ ರಾಜೇಶ್ ಅವರನ್ನು ಅಪರಾಧ ತನಿಖಾ ವಿಭಾಗ(ಸಿಐಡಿ)ದ ಪೊಲೀಸರು ಬಂಧಿಸಿದ್ದಾರೆ. ನೀರಾವರಿ ಕಾಲುವೆ ಒತ್ತುವರಿ ಮಾಡಿಕೊಂಡು ಮನೆಯಲ್ಲಿ ಗೋಡೆ ನಿರ್ಮಿಸಲಾಗಿದೆ ಎಂದು ಹೈಕೋರ್ಟ್‌ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ್ದಾರೆ … Continued

ಏಕರೂಪದ ಐಟಿಆರ್‌ ಫಾರ್ಮ್‌ ಜಾರಿಗೆ ತರಲು ಪ್ರಸ್ತಾಪ: ಪ್ರತಿಕ್ರಿಯೆ ಆಹ್ವಾನಿಸಿದ ಆದಾಯ ತೆರಿಗೆ ಇಲಾಖೆ

ನವದೆಹಲಿ: ಹಣಕಾಸು ಸಚಿವಾಲಯವು ಮಂಗಳವಾರ ಎಲ್ಲಾ ತೆರಿಗೆದಾರರಿಗೆ ಬಳಕೆದಾರ ಸ್ನೇಹಿ ಏಕರೂಪದ  ಆದಾಯ ತೆರಿಗೆ ರಿಟರ್ನ್ (ITR) ಫಾರ್ಮ್ ಅನ್ನು ಹೊರತರುವುದನ್ನು  ಪ್ರಸ್ತಾಪಿಸಿದೆ. ಟ್ರಸ್ಟ್‌ಗಳು ಮತ್ತು ಲಾಭೋದ್ದೇಶವಿಲ್ಲದ ಸಂಸ್ಥೆ (NGO)ಗಳನ್ನು ಹೊರತುಪಡಿಸಿ ಎಲ್ಲಾ ತೆರಿಗೆದಾರರು ಪ್ರಸ್ತಾವಿತ ಹೊಸ ಏಕರೂಪದ ಐಟಿಆರ್‌ (ITR) ನಮೂನೆಯೊಂದಿಗೆ ರಿಟರ್ನ್‌ಗಳನ್ನು ಸಲ್ಲಿಸಬಹುದು, ಇದಕ್ಕಾಗಿ ಈಗ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ … Continued

ದೀರ್ಘ-ಶ್ರೇಣಿಯ ವಿರೋಧಿ ಕ್ಷಿಪಣಿ ಹೊಡೆದುರುಳಿಸಬಲ್ಲ ಬ್ಯಾಲಿಸ್ಟಿಕ್ ಮಿಸೈಲ್ ಯಶಸ್ವಿಯಾಗಿ ಪರೀಕ್ಷಿಸಿದ ಭಾರತ: ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು

ನವದೆಹಲಿ: ದೂರಗಾಮಿ ಕ್ಷಿಪಣಿಗಳು ಮತ್ತು ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥ್ಯವಿರುವ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ಪ್ರತಿಬಂಧಕ ಕ್ಷಿಪಣಿಯ ಮೊದಲ ಯಶಸ್ವಿ ಹಾರಾಟ ಪರೀಕ್ಷೆಯನ್ನು ಭಾರತವು ಬುಧವಾರ ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ನಡೆಸಿದೆ. ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನವೆಂಬರ್ 2ರಂದು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ … Continued

ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಮಗು, ಪತ್ನಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪುಣೆ: ಕಾರು-ಬೈಕ್‌ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಮಗು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದ ಭಯಾನಕ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಬೈಕ್ ಸವಾರ ತಿರುವು ತೆಗೆದುಕೊಳ್ಳುವ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಹಾಗೂ ಮಗು ಮೇಲೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ಘಟನೆ ಸಮೀಪದ … Continued

ಪದ್ಮಭೂಷಣ ಪುರಸ್ಕೃತೆ, ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಗಾಂಧಿವಾದಿ ಇಳಾ ಭಟ್ ನಿಧನ

ನವದೆಹಲಿ: ಹೆಸರಾಂತ ಗಾಂಧಿವಾದಿ ಮತ್ತು ಸಣ್ಣ ಹಣಕಾಸು ಕಾರ್ಯಕರ್ತೆ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ಬುಧವಾರ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಕೀಲೆಯೂ ಆಗಿದ್ದ ಇಳಾ ಭಟ್ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಜನಿಸಿದ್ದರು. ಇಳಾ ಭಟ್ ಅವರು ಗಾಂಧಿ ತತ್ವ ಮತ್ತು ಚಿಂತನೆಯಿಂದ ಆಳವಾಗಿ ಪ್ರಭಾವಿತರಾಗಿದ್ದರು. ಅವರ ಅಜ್ಜ 1930 ರಲ್ಲಿ ಮಹಾತ್ಮಾ ಗಾಂಧಿಯವರೊಂದಿಗೆ … Continued

ಮೊರ್ಬಿ ತೂಗು ಸೇತುವೆ ದುರಂತ: ಕೇವಲ ಪೇಂಟ್‌ ಮಾಡಿದ ಫುಟ್‌ಬ್ರಿಡ್ಜ್, ಪಾಲಿಶ್ ಮಾಡಿದ ಹಳೆಯ ಕೇಬಲ್‌ಗಳು- ದುರಂತಕ್ಕೆ ಕಾರಣವಾದ ವೈಫಲ್ಯಗಳ ಸರಣಿ

ಮೊರ್ಬಿ: ಭಾನುವಾರ ಸಂಜೆ ಗುಜರಾತ್‌ನಲ್ಲಿ ಮಚ್ಚು ನದಿಯ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಮೊರ್ಬಿ ಸೇತುವೆ ಕುಸಿತದ ದುರಂತದಲ್ಲಿ 140 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳಿವೆ. ಮೃತಪಟ್ಟವರಲ್ಲಿ ಕನಿಷ್ಠ 47 ಮಕ್ಕಳು, ಹಲವಾರು ಮಹಿಳೆಯರು ಮತ್ತು ವೃದ್ಧರು ಸೇರಿದ್ದಾರೆ. ಇದೀಗ ದುರಂತಕ್ಕೆ ಕಾರಣರಾದವರು ಯಾರು, ಏನು ತಪ್ಪಾಗಿದೆ ಎಂಬುದನ್ನು ಪತ್ತೆ … Continued

ಮೊರ್ಬಿ ಸೇತುವೆ ದುರಂತ: ‘ಇದು ದೇವರ ಕೃತ್ಯ’ ಎಂದು ನ್ಯಾಯಾಲಯಕ್ಕೆ ಹೇಳಿದ ಬಂಧಿತ ಒರೆವಾ ಮ್ಯಾನೇಜರ್

ಗುಜರಾತಿನ ಮೋರ್ಬಿ ಸೇತುವೆ ಕುಸಿತದ ದುರಂತದಲ್ಲಿ ಮೃತಪಟ್ಟಿರುವುದು ಇದು ದೇವರ ಕೃತ್ಯವಾಗಿದೆ (ಭಗವಾನ್ ಕಿ ಇಚ್ಛಾ) ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾರ ನ್ಯಾಯಾಲಯಕ್ಕೆ ತಿಳಿಸಿದರು. ಒರೆವಾ ಕಂಪನಿಯ ಮ್ಯಾನೇಜರ್ ಮತ್ತು ಪ್ರಕರಣದ ಆರೋಪಿ ದೀಪಕ್ ಪರೇಖ್ ನ್ಯಾಯಾಲಯದಲ್ಲಿ ತೂಗು ಸೇತುವೆ ದುರಂತ ದೇವರ ಕೃತ್ಯವಾಗಿದೆ ಎಂದು ಹೇಳಿದ್ದಾರೆ. ತೂಗುಸೇತುವೆಯನ್ನು … Continued

ಅಕ್ಟೋಬರ್‌ನಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ ಯುಪಿಐ ವಹಿವಾಟು..!

ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಪ್ಲಾಟ್‌ಫಾರ್ಮ್ ಮೂಲಕ ವಹಿವಾಟುಗಳು ಅಕ್ಟೋಬರ್‌ನಲ್ಲಿ ₹12-ಲಕ್ಷ-ಕೋಟಿ ಮೈಲಿಗಲ್ಲನ್ನು ದಾಟಿದೆ. ದೇಶದ ಪ್ರಮುಖ ಡಿಜಿಟಲ್ ಪಾವತಿ ವೇದಿಕೆಯು ತಿಂಗಳ ಅವಧಿಯಲ್ಲಿ ₹12.1 ಲಕ್ಷ ಕೋಟಿ ಮೌಲ್ಯದ 730 ಕೋಟಿ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ, ಇದು ಹೆಚ್ಚಾಗಿ ಹಬ್ಬ-ಸಂಬಂಧಿತ ಖರ್ಚುಗಳಿಂದ ಕಾರಣವಾಯಿತು ಎಂದು ಉದ್ಯಮ ತಜ್ಞರು ಹೇಳಿದ್ದಾರೆ. ವಹಿವಾಟಿನ ಪ್ರಮಾಣವು ವರ್ಷದಿಂದ ವರ್ಷಕ್ಕೆ … Continued

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌: ಜಯವರ್ಧನೆ ಹಿಂದಿಕ್ಕಿ ವಿರಾಟ್ ಕೊಹ್ಲಿ ವಿಶ್ವ ದಾಖಲೆ

ನವದೆಹಲಿ: ವಿರಾಟ್ ಕೊಹ್ಲಿ ಬುಧವಾರ ಅಡಿಲೇಡ್‌ನಲ್ಲಿ ಭಾರತದ ಗ್ರೂಪ್ 2 ಮುಖಾಮುಖಿಯಲ್ಲಿ ಬಾಂಗ್ಲಾದೇಶ ವಿರುದ್ಧ ವೈಯಕ್ತಿಕ ಸ್ಕೋರ್ 16 ತಲುಪಿದಾಗ ಐಸಿಸಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಭಾರತವು ನಾಯಕ ರೋಹಿತ್ ಶರ್ಮಾ ಅವರನ್ನು ಬೇಗನೆ ಕಳೆದುಕೊಂಡ ನಂತರ ಕೊಹ್ಲಿ ಬ್ಯಾಟಿಂಗ್‌ಗೆ ಬಂದರು. ಅವರು 31 ಇನ್ನಿಂಗ್ಸ್‌ಗಳಲ್ಲಿ … Continued

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್‌ ನಟಿ ಪೂಜಾ ಭಟ್ | ವೀಕ್ಷಿಸಿ

ಹೈದರಾಬಾದ್‌: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಹೈದರಾಬಾದ್ ನಗರದಿಂದ ಇಂದಿನ ಪಾದಯಾತ್ರೆ ಆರಂಭಿಸಿದ್ದಾರೆ. ಇಂದಿನ ಭಾರತ ಜೋಡೋ ಪಾದಯಾತ್ರೆಗೆ ಬಾಲಿವುಡ್‌ ನಟಿ ಪೂಜಾ ಭಟ್ ಕೂಡ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ಪೂಜಾ ಭಟ್ ಯಾತ್ರೆಯಲ್ಲಿ ರಾಹುಲ್‌ ಜೊತೆ ಜೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. ಪ್ರತಿದಿನ ಹೊಸ ಇತಿಹಾಸ … Continued