ನಾನು ಎಎಪಿ ಸಚಿವ ಸತ್ಯೇಂದ್ರ ಜೈನ್ಗೆ 10 ಕೋಟಿ ರೂ. ಲಂಚ ನೀಡಿದ್ದೇನೆ: ದೆಹಲಿ ಲೆಫ್ಟಿನೆಂಟ್ ಗವರ್ನರ್ಗೆ ಸ್ಫೋಟಕ ಪತ್ರ ಬರೆದ ವಂಚಕ ಸುಕೇಶ ಚಂದ್ರಶೇಖರ
ನವದೆಹಲಿ: ಮಂಗಳವಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರಿಗೆ ಬರೆದ ಪತ್ರದಲ್ಲಿ ಕಾನ್ಮನ್ ಸುಕೇಶ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ ನೀಡಿದ್ದಾನೆ. ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ರಕ್ಷಣಾ ಹಣ’ ಎಂದು 10 ಕೋಟಿ ರೂಪಾಯಿಗಳನ್ನು ಪಾವತಿಸಿದ್ದೇನೆ ಮತ್ತು ಜೈಲಿನಲ್ಲಿ ಕಿರುಕುಳ ಮತ್ತು ಬೆದರಿಕೆ ಹಾಕಲಾಗಿದೆ ಎಂದು ಅವರು … Continued