ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಭಾರತದಲ್ಲಿ ಗೂಗಲ್‌ಗೆ ₹ 936 ಕೋಟಿ ರೂ.ಗಳ ಎರಡನೇ ದಂಡ ವಿಧಿಸಿದ ಸಿಸಿಐ

ನವದೆಹಲಿ: Play Store ನೀತಿಯ ಬಗ್ಗೆ ತನ್ನ ಪ್ರಬಲ ಸ್ಥಾನ ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ ಗೂಗಲ್‌(Google)ಗೆ ಮಂಗಳವಾರ ವಾರದಲ್ಲಿ ಎರಡನೇ ಬಾರಿಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ (CCI) ₹ 936.44 ಕೋಟಿ ದಂಡ ವಿಧಿಸಿದೆ. ಇದು ಒಟ್ಟು ದಂಡವನ್ನು ₹ 2,274 ಕೋಟಿಗೆ ಒಯ್ದಿದೆ. ಅಲ್ಲದೆ ಟೆಕ್‌ ದೈತ್ಯನಿಗೆ ಅನ್ಯಾಯದ ವಾಣಿಜ್ಯ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿಲ್ಲಿಸಿ ಎಂದು … Continued

ರಿಷಿ ಸುನಕ್ ಬ್ರಿಟನ್‌ನಲ್ಲಿ ಎತ್ತರ ಏರಿದ್ದರ ಕುರಿತು ಚಿದಂಬರಂ, ತರೂರ್ ಹೇಳಿಕೆಗಳನ್ನು ತಿರಸ್ಕರಿಸಿದ ಕಾಂಗ್ರೆಸ್‌

ನವದೆಹಲಿ: ಈ ಹಿಂದೆ ಹಲವು ಅಲ್ಪಸಂಖ್ಯಾತರು ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿಗಳಾಗಿರುವುದರಿಂದ ಭಾರತವು ಬೇರೆ ದೇಶದಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳುವ ಮೂಲಕ ಪಕ್ಷದ ನಾಯಕರಾದ ಪಿ ಚಿದಂಬರಂ ಮತ್ತು ಶಶಿ ತರೂರ್‌ಗೆ ತಿರುಗೇಟು ನೀಡಿದೆ. ಅಲ್ಪಸಂಖ್ಯಾತರಿಂದ ಒಬ್ಬ ವ್ಯಕ್ತಿಯನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡುವ ರಿಷಿ ಸುನಕ್ ಅವರ ಉದಾಹರಣೆಯನ್ನು … Continued

ಎಂಥಾ ಲೋಕವಯ್ಯಾ..: ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೆ, ವೀಡಿಯೊ ಮಾಡುವುದರಲ್ಲಿ ನಿರತರಾದ ಜನ…!

ಲಕ್ನೋ: ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯೊಬ್ಬಳು ಸಹಾಯಕ್ಕಾಗಿ ಯಾಚಿಸುತ್ತಿದ್ದರೆ, ಮಾನವೀಯತೆ ಮರೆತ ಜನರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಆಕೆಯ ದಾರುಣ ಸ್ಥಿತಿಯನ್ನು ಚಿತ್ರೀಕರಿಸುತ್ತಿದ್ದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕನೌಜ್‌ನ 13 ವರ್ಷದ ಬಾಲಕಿ ಅಕ್ಟೋಬರ್ 23 ರಂದು ಭಾನುವಾರ ತನ್ನ ಮನೆಯಿಂದ ನಾಪತ್ತೆಯಾದ ಗಂಟೆಗಳ ನಂತರ ಬಹು … Continued

ಮುಂಬೈ: ಬಾಟಲಿಯಲ್ಲಿ ಪಟಾಕಿ ಸಿಡಿಸಲು ಆಕ್ಷೇಪಿಸಿದ್ದಕ್ಕೆ ವ್ಯಕ್ತಿಯನ್ನು ಇರಿದು ಕೊಂದ 15 ವರ್ಷದ ಬಾಲಕ …!

ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದು ಬೇಡ ಎಂದು  ಆಕ್ಷೇಪಿಸಿದ ವ್ಯಕ್ತಿಯೊಬ್ಬನನ್ನು ಬಾಲಕ ಚಾಕುವಿನಿಂದ  ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12 ವರ್ಷದ ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು 21 ವರ್ಷದ ಸುನಿಲ್ ನಾಯ್ಡು ಎಂದು ಗುರುತಿಸಲಾಗಿದೆ. ಪೊಲೀಸರ … Continued

ಕೇರಳ: ಕುಲಪತಿಗಳು ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ 9 ಉಪಕುಲಪತಿಗಳು ಮುಂದುವರಿಯಬಹುದು: ಕೇರಳ ಹೈಕೋರ್ಟ್‌ ತೀರ್ಪು

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಜೀನಾಮೆ ಕೋರಿ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಶೋಕಾಸ್ ನೋಟಿಸ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಸೋಮವಾರ ಕುಲಪತಿಗಳು ಅಂತಿಮ ಆದೇಶ ಹೊರಡಿಸುವವರೆಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದೆ. ಅಂತಿಮ ಆದೇಶ ಹೊರಬೀಳುವವರೆಗೆ ಕಾನೂನು ಬದ್ಧವಾಗಿ ಹುದ್ದೆ ಮುಂದುವರಿಸಬಹುದು ಎಂದೂ ಹೈಕೋರ್ಟ್ ಹೇಳಿದೆ. ಭಾನುವಾರ ಸಂಜೆ … Continued

ಶಿಂಧೆ ಬಣದ 22 ಶಾಸಕರು ಬಿಜೆಪಿ ಸೇರಲಿದ್ದಾರೆ: ಸಾಮ್ನಾದಲ್ಲಿ ಹೇಳಿಕೊಂಡ ಉದ್ಧವ್ ನೇತೃತ್ವದ ಶಿವಸೇನೆ

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ. ತನ್ನ ಸಾಪ್ತಾಹಿಕ ಅಂಕಣದಲ್ಲಿ, ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವರು ಬಿಜೆಪಿ ಮಾಡಿದ “ತಾತ್ಕಾಲಿಕ ವ್ಯವಸ್ಥೆ” ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ … Continued

ತಿರುಪತಿಯ ಎಸ್‌ವಿ ಪುರಂ ಟೋಲ್ ಪ್ಲಾಜಾದಲ್ಲಿ ವಿದ್ಯಾರ್ಥಿಗಳಿಂದ ಸಿಬ್ಬಂದಿ ಮೇಲೆ ಹಲ್ಲೆ : ಪರಿಸ್ಥಿತಿ ಉದ್ವಿಗ್ನ | ವೀಕ್ಷಿಸಿ

ಹೈದರಾಬಾದ್‌: ಆಂಧ್ರಪ್ರದೇಶದ ತಿರುಪತಿಯ ಟೋಲ್ ಪ್ಲಾಜಾದಲ್ಲಿ ಭಾನುವಾರ ತಮಿಳುನಾಡಿನ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಪಾವತಿ ಸಂಬಂಧಿತ ಸಮಸ್ಯೆಯಿಂದಾಗಿ ನಿಲ್ಲಿಸಿದ ನಂತರ ಘರ್ಷಣೆ ಸಂಭವಿಸಿದೆ. ವಿದ್ಯಾರ್ಥಿಗಳು ಟೋಲ್ ಬೂತ್ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ, ಅಲ್ಲಿದ್ದ ಕೆಲವು ವಾಹನಗಳಿಗೆ ಹಾನಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಕಾನೂನು ವಿದ್ಯಾರ್ಥಿಗಳನ್ನು ಎದುರಿಸಿ, ಟೋಲ್ … Continued

ಮಾನಹಾನಿ ಮಾಡಲು ಗಮನ ಬೇರೆಡೆಗೆ ಸೆಳೆಯಲು ರಾಜೀವ್ ಗಾಂಧಿ ಪ್ರತಿಷ್ಠಾನದ ವಿರುದ್ಧ ಕ್ರಮ : ಕಾಂಗ್ರೆಸ್ ಹೇಳಿಕೆ

ನವದೆಹಲಿ: ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್ ಭಾನುವಾರ ಪ್ರತಿಕ್ರಿಯಿಸಿದೆ. ಮಾನಹಾನಿ ಮಾಡುವ ಉದ್ದೇಶದಿಂದ ಮತ್ತು ದೈನಂದಿನ ಕಾರ್ಯಗಳಿಂದ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರವು ಇಂಥ ಕ್ರಮಕ್ಕೆ ಮುಂದಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ, “ದೀಪಾವಳಿ ವಾರಾಂತ್ಯದಲ್ಲಿ … Continued

ಏಷ್ಯಾದ 10 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 8 ನಗರಗಳು; ಆದ್ರೆ ದೆಹಲಿ ಪಟ್ಟಿಯಲ್ಲಿಲ್ಲ

ನವದೆಹಲಿ: ರಾಷ್ಟ್ರದ ರಾಜಧಾನಿ ಪ್ರದೇಶ(NCR) ಸೇರಿದಂತೆ ಏಷ್ಯಾದ ಟಾಪ್ 10 ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಎಂಟು ನಗರಗಳು ಸ್ಥಾನ ಪಡೆದಿವೆ. ವರ್ಲ್ಡ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಭಾರತದ ಎಂಟು ನಗರಗಳು ಏಷ್ಯಾದ ಟಾಪ್ 10 ಕೆಟ್ಟ ಗಾಳಿಯ ಗುಣಮಟ್ಟದ ಪ್ರದೇಶಗಳ ಪಟ್ಟಿಯಲ್ಲಿವೆ. ಆದರೆ ಕೇವಲ ಒಂದು ನಗರ (ಆಂಧ್ರಪ್ರದೇಶದ … Continued

ಚಿಕಿತ್ಸೆಯಲ್ಲಿ ನಿರ್ಲಕ್ಷ್ಯದ ಆರೋಪ: ಸಾಕು ನಾಯಿ ಸತ್ತ ನಂತರ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಿದ ಕುಟುಂಬ…!

ಭುವನೇಶ್ವರ: ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ಗಂಜಾಂ ಜಿಲ್ಲೆಯ ಭಂಜನಗರ ಬ್ಲಾಕ್‌ನ ಜಿಲುಂಡಿ ಗ್ರಾಮದ ಪಶುವೈದ್ಯರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕಿತ್ಸೆ ನಿರ್ಲಕ್ಷ್ಯದಿಂದ ತಮ್ಮ ಸಾಕು ನಾಯಿ ಮೃತಪಟ್ಟಿದೆ ಎಂದು ಅದರ ಮಾಲೀಕರು ದೂರು ದಾಖಲಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಕುಟುಂಬ ಸದಸ್ಯರಾಗಿದ್ದ ಮುದ್ದಿನ ನಾಯಿ ದುಗು ಇತ್ತೀಚೆಗೆ ಮೃತಪಟ್ಟಿದೆ. ಕಳೆದ ವಾರ ದುಗು … Continued