ಬಂಡಾಯದ ನಂತರ ಅಜಿತ ಪವಾರ್, ಇತರ 8 ಜನರ ಅನರ್ಹತೆಗೆ ಕೋರಿ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸರ್ಕಾರ ಸೇರುವ ಮೂಲಕ ಪಕ್ಷವನ್ನು ಬಿಕ್ಕಟ್ಟಿಗೆ ದೂಡಿರುವ ಅಜಿತ ಪವಾರ್ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹಗೊಳಿಸಬೇಕು ಎಂದು ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಇಂದು (ಜುಲೈ ೩) ಮಹಾರಾಷ್ಟ್ರ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಿದೆ. ನಿನ್ನೆ, ಭಾನುವಾರ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ … Continued

ತೆಲಂಗಾಣ ಸಿಎಂ ಪಕ್ಷ ಇರುವ ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ : ರಾಹುಲ್ ಗಾಂಧಿ ಘೋಷಣೆ

ಖಮ್ಮಂ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ಹೇಳಿದ್ದಾರೆ. ಅಲ್ಲದೆ, ತೆಲಂಗಾಣದ ಆಡಳಿತ ಪಕ್ಷವಾದ ಬಿಆರ್‌ ಎಸ್‌ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಹೇಳಿದ್ದಾರೆ ಮತ್ತು ‘ಬಿಜೆಪಿ ರಿಶ್ತೇದಾರ್ ಸಮಿತಿ’ ಎಂದು … Continued

ಮಹಾರಾಷ್ಟ್ರ ರಾಜಕಾರಣದಲ್ಲಿ ಹೈಡ್ರಾಮಾ :ಆಗ ಶಿವಸೇನೆ VS ಶಿವಸೇನೆ..ಈಗ ಎನ್‌ಸಿಪಿ VS ಎನ್‌ಸಿಪಿ

ಮುಂಬೈ: ಪ್ರತಿಪಕ್ಷದ ದೊಡ್ಡ ಮೈತ್ರಿಕೂಟ ಜೋಡಿಸಲು ಸಂಕೀರ್ಣವಾದ ರಾಜಕೀಯ ತಂತ್ರಗಾರಿಕೆಯ ಹೆಗ್ಗಳಿಕೆಗೆ ಪಾತ್ರರಾಗಿರುವ ಶರದ ಪವಾರ್ ಅವರು ತಮ್ಮ ಅಣ್ಣನ ಮಗ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಉನ್ನತ ನಾಯಕ ಅಜಿತ ಪವಾರ್ ಎನ್‌ಸಿಪಿ ತೊರೆದು ಎನ್‌ಡಿಎ ಸೇರಿ ಉಪಮುಖ್ಯಮಂತ್ರಿಯಾದ ನಂತರ ಭಾರಿ ಆಘಾತ ಅನುಭವಿಸಿದ್ದಾರೆ. 40 ಶಿವಸೇನಾ ಶಾಸಕರೊಂದಿಗೆ ಏಕನಾಥ್ ಶಿಂಧೆ ಹೊರನಡೆದ … Continued

ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಾದಲ್ಲಿ ಎನ್‌ಸಿಪಿಯಿಂದ ಎನ್‌ಡಿಎಗೆ ಜಿಗಿದ ಅಜಿತ ಪವಾರ್‌ : ಜಿತೇಂದ್ರ ಅವ್ಹಾದ ವಿಧಾನಸಭೆ ನೂತನ ವಿಪಕ್ಷ ನಾಯಕ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಎನ್​ಸಿಪಿ ನಾಯಕ ಹಾಗೂ ಶರದ ಪವಾರ್‌ ಅವರ ಅಣ್ಣನ ಮಗ ಅಜಿತ ಪವಾರ್ ಅವರು ಶಿವಸೇನೆಯ ಮುಖ್ಯಮಂತ್ರಿ ಏಕನಾಥ​ ಶಿಂಧೆ ಮತ್ತು ಬಿಜೆಪಿಯ ಡಿಸಿಎಂ ದೇವೇಂದ್ರ ಫಡ್ನವಿಸ್​ ನೇತೃತ್ವದ ಎನ್‌ಡಿಎ ಸರ್ಕಾರ ಸೇರಿದ ಬೆನ್ನಲ್ಲೇ ಅವರ ಬದಲಿಗೆ ಜಿತೇಂದ್ರ ಅವ್ಹಾದ್ ಅವರನ್ನು ವಿರೋಧ ಪಕ್ಷದ ನಾಯಕ ಮತ್ತು … Continued

ಇದು ‘ಗೂಗ್ಲಿ’ ಅಲ್ಲ, ಇದು ದರೋಡೆ : ತಮ್ಮ ಅಣ್ಣನ ಮಗ ಅಜಿತ್ ಪವಾರ್ ಎನ್‌ಡಿಎ ಸೇರಿದ ಬಗ್ಗೆ ಶರದ ಪವಾರ್ ಪ್ರತಿಕ್ರಿಯೆ

ಮುಂಬೈ: ತಮ್ಮ ಅಣ್ಣನ ಮಗ ಅಜಿತ ಪವಾರ್‌ ​ಬಿಜೆಪಿ-ಶಿವಸೇನೆ (ಏಕನಾಥ್​ ಶಿಂಧೆ) ಬಣದ ಸರ್ಕಾರವನ್ನು ಬೆಂಬಲಿಸಿರುವ ಕುರಿತು ಪ್ರತಿಕ್ರಿಯಿಸಿರವ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷ(NCP)ದ ಮುಖ್ಯಸ್ಥ ಶರದ​ ಪವಾರ್​ ಇದು ಗೂಗ್ಲಿಯಲ್ಲ, ಇದು ದರೋಡೆಯ ಕೃತ್ಯವೇ ಹೊರತು ಸಣ್ಣ ವಿಷಯವಲ್ಲ ಎಂದು ಭಾನುವಾರ ಹೇಳಿದ್ದಾರೆ. ಅಜಿತ ಪವಾರ್ ಅವರೊಂದಿಗೆ ಇತರ ಎಂಟು ಶಾಸಕರಾದ ದಿಲೀಪ್ ವಾಲ್ಸೆ ಪಾಟೀಲ, … Continued

ನಾವು ಶಿವಸೇನೆ ಜೊತೆ ಹೋಗಬಹುದಾದರೆ, ಬಿಜೆಪಿ ಜೊತೆಗೂ ಹೋಗಬಹುದಲ್ಲವೇ?; ಇಡೀ ಎನ್‌ಸಿಪಿ ಮಹಾರಾಷ್ಟ್ರ ಸರ್ಕಾರದ ಜೊತೆಗಿದೆ : ಮಹಾರಾಷ್ಟ್ರ ನೂತನ ಡಿಸಿಎಂ ಅಜಿತ ಪವಾರ್ ಪ್ರತಿಪಾದನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಂಬಿ ನಾನು ಇತರ ಬಂಡಾಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕರೊಂದಿಗೆ ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡ ಅಜಿತ ಪವಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ಕಳೆದ ಒಂಬತ್ತು ವರ್ಷಗಳಿಂದ ದೇಶವನ್ನು ಮುನ್ನಡೆಸಲು … Continued

ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿಗೆ ಆಘಾತ ನೀಡಿದ ಅಜಿತ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ…!

ಮುಂಬೈ: ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ ಪವಾರ್, ಪಕ್ಷ ತೊರೆದು ಹಲವಾರು ಶಾಸಕರ ಬೆಂಬಲದೊಂದಿಗೆ ಇಂದು, ಭಾನುವಾರ ಏಕನಾಥ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅಜಿತ ಪವಾರ್‌ ಅವರ ಜೊತೆ, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ, ಅದಿತಿ ತತ್ಕರೆ, … Continued

ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಪಕ್ಷದ ವಿರೋಧವಿಲ್ಲ : ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯನ್ನು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅದನ್ನು ಹೇರುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ … Continued

ಜಗತ್ತಿನಾದ್ಯಂತ ಹಲವಾರು ಬಳಕೆದಾರರಿಗೆ ಟ್ವಿಟರ್ ಡೌನ್…ಇದು ಟ್ವಿಟರ್​ನಲ್ಲೇ ಟಾಪ್ ಟ್ರೆಂಡಿಂಗ್

ಮೈಕ್ರೋ-ಬ್ಲಾಗಿಂಗ್ ಸೈಟ್ ಪೈಕಿ ಮುಂಚೂಣಿಯಲ್ಲಿರುವ ಟ್ವಿಟರ್​ ಇಂದು ರಾತ್ರಿ ತಾಂತ್ರಿಕ ಅಡಚಣೆ ಎದುರಿಸಿದ್ದು, ಬಳಕೆದಾರರು ಟ್ವೀಟ್​ ಮಾಡಲು ಪರದಾಡಿದ್ದಾರೆ ಎಂದು ವರದಿಯಾಗಿದೆ. ಮೈಕ್ರೋ-ಬ್ಲಾಗಿಂಗ್ ಸೈಟ್ ಟ್ವಿಟರ್ ಶನಿವಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ವಿಶ್ವದಾದ್ಯಂತ ಹಲವಾರು ಜನರು ದೂರಿದ್ದಾರೆ. ಅವರು ಟ್ವೀಟ್‌ಗಳನ್ನು ವೀಕ್ಷಿಸಲು ಅಥವಾ ಪೋಸ್ಟ್ ಮಾಡಲು ಪ್ರಯತ್ನಿಸಿದಾಗ “ಟ್ವಿಟ್‌ಗಳನ್ನು ಹಿಂಪಡೆಯಲು ಸಾಧ್ಯವಿಲ್ಲ” ಎಂಬ ದೋಷ … Continued

ರಾತ್ರಿ ವೇಳೆ ವಿಶೇಷ ವಿಚಾರಣೆ ನಡೆಸಿ ತೀಸ್ತಾ ಸೆತಲ್ವಾಡಗೆ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್ : ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆ

ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ಏಳು ದಿನಗಳ ಮಧ್ಯಂತರ ರಕ್ಷಣೆ ನೀಡಿದೆ ಮತ್ತು ಗುಜರಾತ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿದೆ. ಆಕೆಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ಸೆತಲ್ವಾಡ್ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ … Continued