ತಂದೆ ಮೇಲೆ ‘ಬ್ಲಾಕ್ ಮ್ಯಾಜಿಕ್’ ಶಂಕೆಯಿಂದ ಕ್ಯಾಮರಾ ಇಟ್ಟಿದ್ದ ಮಗ : ಆದ್ರೆ ಬಾಲಕಿ ಮೇಲೆ ತಂದೆ ಅತ್ಯಾಚಾರ ಮಾಡಿದ ಆಘಾತಕಾರಿ ದೃಶ್ಯ ಸೆರೆ

ನವದೆಹಲಿ: ದೆಹಲಿಯ ಬುರಾರಿಯಲ್ಲಿ ವ್ಯಕ್ತಿಯೊಬ್ಬ ತನ್ನ 68 ವರ್ಷದ ತಂದೆ ‘ಬ್ಲಾಕ್ ಮ್ಯಾಜಿಕ್’ ಅಭ್ಯಾಸ ಮಾಡುತ್ತಿದ್ದಾನೆ ಎಂದು ಶಂಕಿಸಿ ಅದನ್ನು ರೆಕಾರ್ಡ್‌ ಮಾಡಲುತನ್ನ ಮೊಬೈಲ್ ಕ್ಯಾಮೆರಾ ಇಟ್ಟಿದ್ದ. ಆದರೆ ಅದರಲ್ಲಿ ತಂದೆ ನೆರೆಹೊರೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ದೃಶ್ಯ ಸೆರೆಯಾಗಿದೆ.. ನಂತರ ಈ ವ್ಯಕ್ತಿ ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಬಾಲಕಿಯ ತಂದೆಗೆ … Continued

ಮುಂದಿನ ಪ್ರತಿಪಕ್ಷಗಳ ಸಭೆ ಶಿಮ್ಲಾದಲ್ಲಿ ಅಲ್ಲ ; ಜುಲೈ 13-14 ರಂದು ಬೆಂಗಳೂರಲ್ಲಿ ಸಭೆ: ಶರದ್ ಪವಾರ್

ಮುಂಬೈ: ಮುಂದಿನ ಪ್ರತಿಪಕ್ಷಗಳ ಸಭೆ ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಗುರುವಾರ ಪ್ರಕಟಿಸಿದ್ದಾರೆ. ಜೂನ್ 23 ರಂದು ಬಿಹಾರದ ರಾಜಧಾನಿಯಲ್ಲಿ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಪಾಟ್ನಾ ಸಭೆಯಲ್ಲಿ, ಕಾಂಗ್ರೆಸ್ ಸೇರಿದಂತೆ 17 … Continued

ಪೊಲೀಸರು ಬೆಂಗಾವಲು ಪಡೆ ತಡೆದ ನಂತರ ಮಣಿಪುರದ ಚುರಚಂದಪುರಕ್ಕೆ ಹೆಲಿಕಾಪ್ಟರಿನಲ್ಲಿ ತೆರಳಿದ ರಾಹುಲ್‌ ಗಾಂಧಿ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಂತೆ ಇಂದು (ಜೂನ್‌ ೨೯) ಇಂಫಾಲ್‌ನಲ್ಲಿ ಪ್ರತಿಭಟನಾಕಾರರು ‘ಗೋ ಬ್ಯಾಕ್ ರಾಹುಲ್’ ಘೋಷಣೆಗಳನ್ನು ಕೂಗುವುದರೊಂದಿಗೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದವು. ಜನಸಮೂಹವನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು. ಇಂಫಾಲ್‌ನಿಂದ ರಸ್ತೆ ಮಾರ್ಗದಲ್ಲಿ ಚುರಾಚಂದ್‌ಪುರ ಜಿಲ್ಲೆಗೆ ರಾಹುಲ್‌ ಗಾಂಧಿ … Continued

28 ವರ್ಷದ ಹಿಂದಿನ ಎಮ್ಮೆ ಸಾವಿನ ಪ್ರಕರಣದಲ್ಲಿ 83 ವರ್ಷದ ಪಾರ್ಶ್ವವಾಯು ಪೀಡಿತ ನಿವೃತ್ತ ಚಾಲಕನಿಗೆ ಬಂಧನ ವಾರಂಟ್

ಉತ್ತರ ಪ್ರದೇಶದಿಂದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಬಸ್ ಅಪಘಾತದ 28 ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ಎಮ್ಮೆ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೇಲಿಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ 83 ವರ್ಷದ ವ್ಯಕ್ತಿಯ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಈ ಸುದ್ದಿ ತಿಳಿದು ಆ ವ್ಯಕ್ತಿಯು ಆಶ್ಚರ್ಯಚಕಿತರಾದರು. ಈಗ ಪಾರ್ಶ್ವವಾಯು ಪೀಡಿತರಾಗಿರುವ ಅವರು, ತಮ್ಮ ವಿರುದ್ಧ ಬಂಧನದ ವಾರಂಟ್ ಹೊರಡಿಸಿದ ಒಂದು … Continued

ಪ್ಯಾನ್ ಕಾರ್ಡ್-ಆಧಾರ್ ಲಿಂಕ್: ನಾಳೆಯೇ ಕೊನೆಯ ದಿನ..

ನವದೆಹಲಿ : ಆದಾಯ ತೆರಿಗೆ ಇಲಾಖೆಯು ಪ್ಯಾನ್ ನಂಬರ್‌ ಅನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಗಡುವನ್ನು ತಪ್ಪಿಸಿಕೊಂಡರೆ ದಂಡದ ಶುಲ್ಕ ಪಾವತಿಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಗಡುವು ಜೂನ್ 30 ಆಗಿದೆ. ಭಾರತ ಸರ್ಕಾರವು 2017 ರಲ್ಲಿ ಆಧಾರ್‌ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆಧಾರ್‌ನೊಂದಿಗೆ … Continued

ತಡರಾತ್ರಿ ಬಿಜೆಪಿಯ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ; 2024ರ ಚುನಾವಣೆ, ಪುನರ್ರಚನೆ ಬಗ್ಗೆ ಚರ್ಚೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ಬಹು ನಿರೀಕ್ಷಿತ 2024ರ ಲೋಕಸಭೆ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆಗಳು … Continued

ಶಿವರಾಜ್ ಸಿಂಗ್ ಚೌಹಾಣ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ : ಕಾಂಗ್ರೆಸ್ಸಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಫೋನ್ ಪೇ

ಭೋಪಾಲ: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಭೋಪಾಲದಾದ್ಯಂತ ಕಾಂಗ್ರೆಸ್ ಪಕ್ಷವು ಪೋಸ್ಟರ್‌ಗಳನ್ನು ಅಂಟಿಸಿದ ನಂತರ, ಡಿಜಿಟಲ್ ಪಾವತಿ ಕಂಪನಿ ಫೋನ್‌ ಪೇ ಪೋಸ್ಟರ್‌ಗಳಲ್ಲಿ ತನ್ನ ಲೋಗೋ ಬಳಸುವುದಕ್ಕೆ ಆಕ್ಷೇಪಿಸಿದೆ. ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವಿನ ಪೋಸ್ಟರ್‌ಗಳ ಯುದ್ಧದ ನಡುವೆ, … Continued

ಛತ್ತೀಸ್‌ಗಢದ ಉಪಮುಖ್ಯಮಂತ್ರಿಯಾಗಿ ಟಿ.ಎಸ್. ಸಿಂಗ್ ದೇವ ನೇಮಕ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟಿ.ಎಸ್. ಸಿಂಗ್ ದೇವ ಅವರನ್ನು ಛತ್ತೀಸ್‌ಗಢ ಉಪ ಮುಖ್ಯಮಂತ್ರಿಯಾಗಿ ಬುಧವಾರ ನೇಮಕ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಕುರಿತು ಚರ್ಚಿಸಲು ನಡೆದ ಪರಿಶೀಲನಾ ಸಭೆಯಲ್ಲಿ ಸಿಂಗ್ ದೇವ ಅವರ ನೇಮಕವನ್ನು ಘೋಷಿಸಲಾಯಿತು. ಸಿಂಗ್ ದೇವ ಅವರ ನೇಮಕಾತಿಗೆ ಭೂಪೇಶ ಬಘೇಲ್ … Continued

ಟಿಸಿಎಸ್‌ ಪರಿಷ್ಕೃತ ದರಗಳ ಜಾರಿ ಮುಂದಕ್ಕೆ ಹಾಕಿದ ಸರ್ಕಾರ

ನವದೆಹಲಿ: ಬುಧವಾರ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಈ ವರ್ಷ ಹೆಚ್ಚಿಸಲಾದ  ಮೂಲದಲ್ಲಿ ತೆರಿಗೆ ಸಂಗ್ರಹ  (ಟಿಸಿಎಸ್) ದರಗಳು ಈ ವರ್ಷದ ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಹೇಳಿದೆ. ಹೆಚ್ಚಿಸಲಾದ TCS ದರಗಳು ಜುಲೈ 1 ರಿಂದ ಅನ್ವಯವಾಗಲಿವೆ ಎಂದು ಹಿಂದೆ ತಿಳಿಸಲಾಗಿತ್ತು. ಈಗ ಮೂರು ತಿಂಗಳು ಅವಧಿ ವಿಸ್ತರಿಸಲಾಗಿದೆ. “ಜುಲೈ 1, 2023 … Continued

ರಥಯಾತ್ರೆ ವೇಳೆ ವಿದ್ಯುತ್‌ ತಂತಿ ತಂಡಾಗಿ ಬಿದ್ದು 6 ಮಂದಿ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ (ಜೂನ್ 28) ಕಬ್ಬಿಣದಿಂದ ಮಾಡಿದ ರಥದ ಮೇಲೆ ವಿದ್ಯುತ್‌ ಹರಿಯುತ್ತಿದ್ದ ತಂತಿ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ರಥದ ಮೆರವಣಿಗೆ ಹೋಗುತ್ತಿದ್ದಾಗ ರಥದ ಮೇಲೆ ವಿದ್ಯುತ್ … Continued