ಎತ್ತು ಬಳಸಿ ಪಂಪ್‌ನಿಂದ ತೋಟಕ್ಕೆ ನೀರು ಹಾಯಿಸಿದ ಈ ರೈತ; ಭಾರೀ ವೈರಲ್ ವೀಡಿಯೊಕ್ಕೆ ಪ್ರಶಂಸೆ-ಟೀಕೆ | ವೀಕ್ಷಿಸಿ

ಜನರು ಕೆಲಸವನ್ನು ಸುಲಭ ಮಾಡಿಕೊಳ್ಳಲು ನವೀನ ದಾರಿಗಳನ್ನು ಹುಡುಕಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ತುಂಬಾನೇ ಕ್ರಿಯೆಟಿವ್ ಸೃಜನಶೀಲ ತಂತ್ರಗಳು ಕೆಲವರಿಗೆ ಹೊಳೆಯುತ್ತದೆ. ಇಂತಹದ್ದೇ ಸೃಜನಶೀಲ ತಂತ್ರಗಳನ್ನು ಹುಡುಕಿರುವ ವೀಡಿವೊಂದನ್ನು ಐಎಎಸ್ ಅಧಿಕಾರಿ ಅವನೀಶ ಶರಣ್ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಟ್ರೆಡ್ ಮಿಲ್ ನಂತಹ ಯಂತ್ರದ ಮೇಲೆ ಎತ್ತು ನಡೆಯುತ್ತಿರುವುದನ್ನು ತೋರಿಸಲಾಗಿದೆ. ಆ ಯಂತ್ರವನ್ನು ಒಂದು ಪಂಪ್‌ಗೆ ಜೋಡಿಸಲಾಗಿದೆ, … Continued

ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ 1535​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೂ ಅವಕಾಶ

ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್‌(IOCL)​​ನಲ್ಲಿ ವಿವಿಧ ಟ್ರೇಡ್​ ಮತ್ತು ಟೆಕ್ನಿಷಿಯನ್​ ಅಪ್ರೆಂಟಿಸ್ 1535 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಡಿಪ್ಲೊಮಾ ಮತ್ತು ಪದವೀಧರರೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ನೇಮಕಾತಿಗಳು ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದೆ. ಸಂಸ್ಥೆ- … Continued

ತಿರುಪತಿ ಭಕ್ತಾದಿಗಳಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ ; ತಿಮ್ಮಪ್ಪನ ದರ್ಶನ ಆಗಲಿದೆ ಇನ್ನಷ್ಟು ಸುಲಭ

ತಿರುಪತಿ: ತಿರುಪತಿಯಲ್ಲಿ ವಿಐಪಿಗಳ ದರ್ಶನದ ಸಮಯವನ್ನು ಬದಲಾಯಿಸುವ ಮೂಲಕ ಸಾಮಾನ್ಯ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಳ್ಳಲು ತಿರುಪತಿ ತಿರುಮಲ ಟ್ರಸ್ಟ್‌ (ಟಿಟಿಡಿ) ನಿರ್ಧಾರ ಕೈಗೊಂಡಿದೆ. ವಿಐಪಿಗಳ ದರ್ಶನದ ಸಮಯವನ್ನು ಬೆಳಗ್ಗೆ 5:30ರ ಬದಲಾಗಿ 10 ಗಂಟೆಗೆ ಆರಂಭಿಸಲು ಟಿಟಿಡಿ ನಿರ್ಧಾರ ಕೈಗೊಂಡಿದೆ.ತಿರುಮಲದಲ್ಲಿ ಶನಿವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿನ ನಿತ್ಯದ ಧಾರ್ಮಿಕ ವಿಧಿ-ವಿಧಾನಗಳ … Continued

ದೇಶದ 960 ಕಡೆ ಇರುವ ತಿರುಪತಿ ವೆಂಕಟೇಶ್ವರ ದೇವರ ಆಸ್ತಿಯ ಮೌಲ್ಯ ಅಂದಾಜು 85,705 ಕೋಟಿ ರೂಪಾಯಿಗಳು…!

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಂದಾಜು 85,705 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದೆ ಎಂದು ಟ್ರಸ್ಟ್ ಬೋರ್ಡ್ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ತಿಳಿಸಿದ್ದಾರೆ. ಟಿಟಿಡಿಯ ಆಸ್ತಿಗಳ ಬಗ್ಗೆ ವಿವರಿಸುವ ಶ್ವೇತಪತ್ರವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ. ಸ್ಥಳೀಯ ಕಂದಾಯ ಅಧಿಕಾರಿಗಳು ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಆಸ್ತಿಗಳನ್ನು ಮೌಲ್ಯಮಾಪನ ಮಾಡಿದರು ಮತ್ತು … Continued

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ಶಶಿ ತರೂರ್‌ ನಾಮಪತ್ರ ಸಲ್ಲಿಕೆ ?

ನವದೆಹಲಿ: ಸಂಸದ ಶಶಿ ತರೂರ್ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ತರೂರ್ ಅವರ ಸಹಾಯಕ ಆಲಿಂ ಜವೇರಿ ಅವರು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷ ಮಧುಸೂದನ್‌ ಮಿಸ್ತ್ರಿ … Continued

ನೆಹರು-ಇಂದಿರಾ ಗಾಂಧಿಯಿಂದ ಹಿಡಿದು ಪಿವಿ ನರಸಿಂಹರಾವ್‌-ರಾಹುಲ್‌ ಗಾಂಧಿ ವರೆಗೆ: ಸ್ವಾತಂತ್ರ್ಯಾ ನಂತರ ಕಾಂಗ್ರೆಸ್‌ ಅಧ್ಯಕ್ಷರಾದವರು ಯಾರ್ಯಾರು..? ಇಲ್ಲಿದೆ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ್ದರಿಂದ, ಸುಮಾರು 24 ವರ್ಷಗಳ ನಂತರ ಗಾಂಧಿಯೇತರರೊಬ್ಬರು ಚುಕ್ಕಾಣಿ ಹಿಡಿಯಲಿದ್ದಾರೆ ಮತದಾನದಲ್ಲಿ ಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ … Continued

ತಮಿಳುನಾಡು: ಆರ್‌ಎಸ್‌ಎಸ್‌ ಕಾರ್ಯಕರ್ತರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಶನಿವಾರ  ಚೆನ್ನೈನ ತಾಂಬರಂ ಬಳಿ ಆರ್‌ಎಸ್‌ಎಸ್ ಪ್ರಮುಖರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸಮೀಪದ ತಾಂಬರಂನ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಪ್ರಮುಖ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಾಂಬರಂ … Continued

ಚಂಡೀಗಡ ವಿಮಾನ ನಿಲ್ದಾಣಕ್ಕೆ ಶಹೀದ್‌ ಭಗತ್ ಸಿಂಗ್ ಹೆಸರು: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ, ಸೆಪ್ಟೆಂಬರ್ 28 ರಂದು ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಕಟಿಸಿದ್ದಾರೆ. ತಮ್ಮ ರೇಡಿಯೋ ಭಾಷಣದಲ್ಲಿ ಪ್ರಧಾನಿ ಮೋದಿ, “ನನ್ನ ಪ್ರೀತಿಯ ದೇಶವಾಸಿಗಳೇ, ಮೂರು ದಿನಗಳ … Continued

ಒಎನ್​ಜಿಸಿಯಲ್ಲಿ 871 ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(Oil and Natural Gas Corporation)ದ ಎಇಇ, ಪ್ರೋಗ್ರಾಮಿಂಗ್​ ಆಫೀಸರ್​ 871 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ. ಸಂಸ್ಥೆ- ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) … Continued

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ: ಭಾರತವನ್ನು ಬೆಂಬಲಿಸಿದ ರಷ್ಯಾ

ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾರತವನ್ನು ಬೆಂಬಲಿಸಿದ್ದಾರೆ. 77 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಲಾವ್ರೊವ್, “ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳ ಪ್ರಾತಿನಿಧ್ಯದ ಮೂಲಕ ಭದ್ರತಾ ಮಂಡಳಿಯನ್ನು ಹೆಚ್ಚು ಪ್ರಜಾಪ್ರಭುತ್ವಗೊಳಿಸುವ ನಿರೀಕ್ಷೆಯನ್ನು ನಾವು ನೋಡುತ್ತೇವೆ. ಭಾರತ ಮತ್ತು ಬ್ರೆಜಿಲ್, ನಿರ್ದಿಷ್ಟವಾಗಿ, … Continued