ಎಸ್​ಬಿಐನಲ್ಲಿ 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (State Bank Of India) 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಅಕ್ಟೋಬರ್​​ 12 … Continued

ಎನ್‌ಐಎ ದಾಳಿ ವಿರೋಧಿಸಿ ಪಿಎಫ್‌ಐ ಬಂದ್ : ಪೊಲೀಸರಿಗೆ ಗಾಯ, ಬಸ್‌ಗಳ ಮೇಲೆ ದಾಳಿ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕೇರಳದಲ್ಲಿ ಗುರುವಾರ ನಡೆದ ಎನ್‌ಐಎ ದಾಳಿಗಳು ಮತ್ತು ಅದರ ಪ್ರಮುಖ ನಾಯಕರ ಬಂಧನ ವಿರೋಧಿಸಿ ಕರೆ ನೀಡಿದ್ದ ಬಂದ್ ಶುಕ್ರವಾರ ಹಿಂಸಾಚಾರಕ್ಕೆ ತಿರುಗಿತು. ರಾಜ್ಯಾದ್ಯಂತ ಹಲವಾರು ವಿಧ್ವಂಸಕ ಮತ್ತು ಹಿಂಸಾಚಾರದ ಘಟನೆಗಳು ವರದಿಯಾಗಿವೆ ಮತ್ತು ತಿರುವನಂತಪುರಂ, ಕೊಲ್ಲಂ, ಕೋಝಿಕ್ಕೋಡ್, ವಯನಾಡ್ ಮತ್ತು ಆಲಪ್ಪುಳದಂತಹ ವಿವಿಧ ಜಿಲ್ಲೆಗಳಲ್ಲಿ ಕಲ್ಲು … Continued

ಸೋನಿಯಾ ಗಾಂಧಿ ಭೇಟಿ ಆಗಲಿರುವ ನಿತೀಶ್ ಕುಮಾರ್, ಲಾಲು ಪ್ರಸಾದ: ಕುತೂಹಲ ಮೂಡಿಸಿದ ನಾಯಕರ ನಡೆ

ಪಾಟ್ನಾ: ಬಿಹಾರದ ಮಹಾಮೈತ್ರಿಕೂಟದ ಇಬ್ಬರು ಪ್ರಮುಖ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಲಿದೆ. ರಾಹುಲ್ ಗಾಂಧಿ ಸಭೆಗೆ ಹಾಜರಾಗುತ್ತಾರೆ ಎಂದು … Continued

ಓರ್ಮ್ಯಾಕ್ಸ್ ಮೀಡಿಯಾದಿಂದ ದೇಶದ ಹೆಚ್ಚು ಜನಪ್ರಿಯ ನಟರ ಪಟ್ಟಿ ಬಿಡುಗಡೆ: ನಟರಲ್ಲಿ ತಮಿಳು ನಟ ವಿಜಯ ನಂ.1, ನಟಿಯರಲ್ಲಿ ಸಮಂತಾ ನಂ.1; ಟಾಪ್-‌10 ನಟ-ನಟಿಯರ ಪಟ್ಟಿ ಇಲ್ಲಿದೆ…

ನವದೆಹಲಿ: ಇತ್ತೀಚೆಗಷ್ಟೇ ಓರ್ಮ್ಯಾಕ್ಸ್ ಮೀಡಿಯಾ (Ormax Media) ‘ಮೋಸ್ಟ್ ಪಾಪ್ಯುಲರ್ ಸ್ಟಾರ್ಸ್’ (ಅಖಿಲ ಭಾರತ) ಸಮೀಕ್ಷೆ ಮಾಡಿದ್ದು, ಅದರಲ್ಲಿ ಟಾಪ್‌-10 ನಟರ ಹೆಸರನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ ಜನಪ್ರುಯತೆಯ ಟಾಪ್‌-10ರಲ್ಲಿ ಅಕ್ಷಯಕುಮಾರ ಹೊರತುಪಡಿಸಿ ಬೇರೆ ಯಾವುದೇ ನಟರಿಲ್ಲ. ಉಳಿದೆಲ್ಲ ನಟರೂ ದಕಿಷಣ ಭಾರತದವರೇ ಆಗಿದ್ದಾರೆ. ತಮಿಳು ನಟ ವಿಜಯ್ ದೇಶದ ಅತ್ಯಂತ ಜನಪ್ರಿಯ ನಟರಾಗಿ ಹೊರಹೊಮ್ಮಿದ್ದಾರೆ. … Continued

ಜ್ಞಾನವಾಪಿ ಪ್ರಕರಣ: ಶಿವಲಿಂಗದ ಕಾರ್ಬನ್-ಡೇಟಿಂಗ್ ಅರ್ಜಿ ಪರಿಗಣಿಸಿದ ಕೋರ್ಟ್‌, ಆಕ್ಷೇಪಣೆ ಸಲ್ಲಿಸಲು ಮಸೀದಿ ಆಡಳಿತಕ್ಕೆ ಕೋರ್ಟ್ ಸೂಚನೆ

ವಾರಾಣಸಿ : ಇಲ್ಲಿನ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಪರಿಗಣಿಸಿದೆ ಮತ್ತು ಮುಂದಿನ ವಿಚಾರಣೆಯ ದಿನಾಂಕದೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಮಸೀದಿ ಆಡಳಿತಕ್ಕೆ ಸೂಚಿಸಿದೆ. ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 29 ಎಂದು ನ್ಯಾಯಾಧೀಶ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ವೇಳಾಪಟ್ಟಿ ಪ್ರಕಟ: ಸ್ಪರ್ಧೆಗೆ ಅನೇಕ ಹೆಸರುಗಳು ಚಾಲ್ತಿಗೆ

ನವದೆಹಲಿ: ಅಕ್ಟೋಬರ್‌ 17ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಕಣದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳು ಈಗ ಸೊರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಅದರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಕಂಡುಬರುತ್ತಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಮತ್ತು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಹೆಸರು ಈಗ ಮುಂಚೂಣಿಯಲ್ಲಿವೆ. ರಾಹುಲ್ ಗಾಂಧಿ … Continued

ಕೇರಳದ ಸಿಪಿಐ(ಎಂ) ಕಚೇರಿ ಮೇಲೆ ಸ್ಫೋಟಕ ಎಸೆದ ಆರೋಪ: ಯುವ ಕಾಂಗ್ರೆಸ್ ಮುಖಂಡನ ಬಂಧನ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿರುವ ಸಿಪಿಐ(ಎಂ) ರಾಜ್ಯ ಪ್ರಧಾನ ಕಚೇರಿಯಾದ ಎಕೆಜಿ ಸೆಂಟರ್‌ನಲ್ಲಿ ಸ್ಫೋಟಕವನ್ನು ಎಸೆದ ಸುಮಾರು ಮೂರು ತಿಂಗಳ ನಂತರ, ಪೊಲೀಸರು ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತ ಜಿತಿನ್ ಕಳತ್ತೂರ್ ಅವರನ್ನು ಬಂಧಿಸಿದ್ದಾರೆ. ಕಳತ್ತೂರ್ ಅವರು ತಿರುವನಂತಪುರಂ ಜಿಲ್ಲೆಯ ಅತ್ತಿಪ್ರದಲ್ಲಿ ಯುವ ಕಾಂಗ್ರೆಸ್‌ನ ಮಂಡಲಂ ಅಧ್ಯಕ್ಷರಾಗಿದ್ದು, ಅವರನ್ನು ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಪರಾಧ … Continued

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಗೆ ಸ್ಪರ್ಧೆ ಖಚಿತಪಡಿಸಿದ ಅಶೋಕ್ ಗೆಹ್ಲೋಟ್: ಆದ್ರೆ ರಾಜಸ್ಥಾನದಿಂದ ದೂರ ಉಳಿಯಲ್ವಂತೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಖಚಿತಪಡಿಸಿದ್ದಾರೆ. ಅಶೋಕ್ ಗೆಹ್ಲೋಟ್, ತಾನು ಎಂದಿಗೂ ರಾಜಸ್ಥಾನದಿಂದ ದೂರ ಉಳಿಯುವುದಿಲ್ಲ ಮತ್ತು ರಾಜ್ಯಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ನಾಮಪತ್ರ ಸಲ್ಲಿಸುತ್ತೇನೆ, ನಂತರ ಇತರ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಮತ್ತು ಚುನಾವಣೆಯೂ ನಡೆಯಬಹುದು. ಇದೆಲ್ಲವೂ ಭವಿಷ್ಯದ ಮೇಲೆ ಅವಲಂಬಿತವಾಗಿದೆ ಎಂದು … Continued

ದೆಹಲಿ ಮಸೀದಿಗೆ ಭೇಟಿ ನೀಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ : ಅವರನ್ನು “ರಾಷ್ಟ್ರ ಪಿತ” ಎಂದು ಬಣ್ಣಿಸಿದ ಉನ್ನತ ಧರ್ಮಗುರು

ನವದೆಹಲಿ: ಸಮುದಾಯವನ್ನು ಸಂಪರ್ಕಿಸುವ ಭಾಗವಾಗಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ದೆಹಲಿಯ ಮಸೀದಿ ಮತ್ತು ಮದರಸಾವೊಂದಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಮುಖ್ಯ ಧರ್ಮಗುರುಗಳೊಂದಿಗೆ ಸಂವಾದ ನಡೆಸಿದ್ದಾರೆ. ಮೋಹನ್‌ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಕರೆದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸ್, … Continued

ಚುನಾವಣಾ ಕರ್ತವ್ಯದಲ್ಲಿರುವವರಿಗೆ ಪೋಸ್ಟಲ್ ಬ್ಯಾಲೆಟ್ ಆಯ್ಕೆ ತೆಗೆದುಹಾಕಲು ಪ್ರಸ್ತಾವನೆ ಸಲ್ಲಿಸಿದ ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ಕಳೆದ ವಾರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ತಮ್ಮ ಮತದಾನವನ್ನು ಅಂಚೆ ಮೂಲಕ ಕಳುಹಿಸುವ ಬದಲು ಅವರಿಗಾಗಿ ಸ್ಥಾಪಿಸಲಾದ ಮತದಾರರ ಅನುಕೂಲ ಕೇಂದ್ರಗಳಲ್ಲಿ ಚಲಾಯಿಸಬೇಕು, ಈ ಕ್ರಮವು ದುರುಪಯೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಎಂದು ಪ್ರಸ್ತಾಪಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ಬುಧವಾರ ತಿಳಿಸಿವೆ. ಮುಖ್ಯ ಚುನಾವಣಾ … Continued