ವ್ಯಕ್ತಿಯೊಬ್ಬನನ್ನು ಹಿಡಿಯಲು ಬೆಕ್ಕಿನಂತೆ ಮರ ಏರಿದ ಸಿಂಹಿಣಿ, ಮುಂದೇನಾಯ್ತು..? :ವೀಕ್ಷಿಸಿ

ಕಾಡು ಅಥವಾ ಬಯಲಿನಲ್ಲಿ ಪ್ರಾಣೀಗಳನ್ನು ಬೇಟೆಯಾಡುವ ಮತ್ತು ತಿನ್ನುವ ಕಾಡು ಪ್ರಾಣಿಗಳ ಅನೇಕ ವೀಡಿಯೊಗಳನ್ನು ನೋಡುತ್ತಿರುತ್ತೇವೆ. ಆದರೆ ಪಾರ್ಟಿಯಲ್ಲಿ ಸಿಂಹಿಣಿಯೊಂದು ಮನುಷ್ಯನನ್ನು ಅಟ್ಟಿಸಿಕೊಂಡು ಹೋಗುವುದನ್ನು ನೋಡಿದರೆ ಏನನಿಸುತ್ತದೆ? ನಂತರ ಮರ ಏರಿದ ವ್ಯಕ್ತಿಯನ್ನು ಹಿಡಿಯಲು ಮರ ಏರಿದರೆ..? ಇಂತಹದ್ದೇ ಹಳೆಯ ವೀಡಿಯೊವೊಂದು ಈಗ ಮತ್ತೆ ವೈರಲ್‌ ಆಗಿದೆ. ಇದನ್ನು ನೋಡಿದ ನಂತರ ನಿಸ್ಸಂದೇಹವಾಗಿ ನಡುಕ ಬರುವಂತಿದೆ. … Continued

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯದ ಆದೇಶ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಿಸಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ … Continued

ಲಂಡನ್‌ನಲ್ಲಿ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎಲಿಜಬೆತ್ IIರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸುತ್ತಾರೆ. ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು  ಸೆಪ್ಟೆಂಬರ್ 17ರಿಂದ 19ರ ವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದಾರೆ. ರಾಣಿ ಎಲಿಜಬೆತ್ II, ಬ್ರಿಟನ್‌ ರಾಣಿ ಮತ್ತು ಕಾಮನ್‌ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರಾಗಿದ್ದರು, ಅವರು ಸೆಪ್ಟೆಂಬರ್ 8 … Continued

6 ವಾರಗಳೊಳಗೆ ಸರ್ಕಾರಿ ಬಂಗ್ಲೆ ಖಾಲಿ ಮಾಡುವಂತೆ ಸುಬ್ರಮಣಿಯನ್‌ ಸ್ವಾಮಿಗೆ ದೆಹಲಿ ಹೈಕೋರ್ಟ್‌ ಆದೇಶ

ನವದೆಹಲಿ: ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಮಾಜಿ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ದೆಹಲಿ ಹೈಕೋರ್ಟ್‌ ಶಾಕ್‌ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಲುಟ್ಯೆನ್ಸ್‌ ಬಂಗಲೆ ವಲಯದಲ್ಲಿರುವ ಸುಬ್ರಮಣಿಯನ್‌ ಸ್ವಾಮಿ ಅವರ ಸರ್ಕಾರಿ ವಸತಿ ಸೌಲಭ್ಯವನ್ನು 6 ವಾರಗಳೊಳಗೆ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್‌ ಆದೇಶಿಸಿದೆ. ಆದ್ದರಿಂದ, ಏಕಸದಸ್ಯ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿದ್ದ ಏಕ … Continued

ಗುಜರಾತ್ ಕರಾವಳಿ ಬಳಿ ಪಾಕ್ ಬೋಟ್‌ನಲ್ಲಿದ್ದ 200 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ, ಪಂಜಾಬ್ ಜೈಲಿನಿಂದ ಇದಕ್ಕೆ ಆರ್ಡರ್‌: ಮೂಲಗಳು

ಗಾಂಧಿನಗರ: ಜಂಟಿ ಕಾರ್ಯಾಚರಣೆಯಲ್ಲಿ, ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬುಧವಾರ ಪಾಕಿಸ್ತಾನದ ಬೋಟ್‌ ಅನ್ನು ಆರು ಮೈಲುಗಳಷ್ಟು ದೂರದ ಭಾರತೀಯ ಸಮುದ್ರದೊಳಗೆ ವಶಕ್ಕೆ ಪಡೆದಿದೆ. ದೋಣಿಯಲ್ಲಿ 40 ಕೆಜಿಯಷ್ಟು ಡ್ರಗ್ಸ್ ತುಂಬಿದ್ದು, ಇದರ ಅಂತಾಋಾಷ್ಟ್ರೀಯ ಮಾರುಕಟ್ಟೆಯ ಮೌಲ್ಯ ಸುಮಾರು 200 ಕೋಟಿ ರೂ.ಗಳಾಗಿದೆ. ಪಂಜಾಬ್‌ನ ಜೈಲಿನಿಂದ ಡ್ರಗ್ಸ್ … Continued

‘ಕಾಂಗ್ರೆಸ್ ಚೋಡೋ, ಬಿಜೆಪಿ ಕೋ ಜೋಡೋ’: ಕಾಂಗ್ರೆಸ್‌ನ 11 ಶಾಸಕರಲ್ಲಿ 8 ಮಂದಿ ಬಿಜೆಪಿಗೆ ಸೇರ್ಪಡೆ

ಪಣಜಿ: ಗೋವಾ ಕಾಂಗ್ರೆಸ್‌ನ 11 ಶಾಸಕರಲ್ಲಿ ಎಂಟು ಶಾಸಕರು ಉನ್ನತ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡರು. ಈಗ ಗೋವಾದಲ್ಲಿ ಪ್ರತಿಪಕ್ಷವಾದ ಕಾಂಗ್ರೆಸ್‌ ಶಾಸಕರ ಸಂಖ್ಯೆ ಕೇವಲ ಮೂರಕ್ಕೆ ಇಳಿದಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಡುವೆಯೇ ನಡೆದ ಈ ಸಾಮೂಹಿಕ ಪಕ್ಷಾಂತರವು ಕಾಂಗ್ರೆಸ್‌ಗೆ ಭಾರಿ ಮುಜುಗರವನ್ನುಂಟು … Continued

ಗೋವಾದ 8 ಕಾಂಗ್ರೆಸ್ ಶಾಸಕರು ಇಂದು ಬಿಜೆಪಿ ಸೇರಬಹುದು : ಮೂಲಗಳು

ಪಣಜಿ: ಕೇವಲ ಎರಡು ತಿಂಗಳ ನಂತರ ಕಾಂಗ್ರೆಸ್ ಪಕ್ಷಾಂತರದ ಪ್ರಯತ್ನವನ್ನು ನಿಲ್ಲಿಸಿದೆ ಎಂದು ತೋರುತ್ತಿದೆ, ಅದರ 11 ಶಾಸಕರ ಪೈಕಿ ಎಂಟು ಶಾಸಕರು ಇಂದು, ಬುಧವಾರ ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ವಿಧಾನಸಭಾ ಸ್ಪೀಕರ್ ಮತ್ತು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಾಡೆ … Continued

ಮಕ್ಕಳ ಕಳ್ಳರೆಂದು ಶಂಕಿಸಿ ಪಂಢರಪುರಕ್ಕೆ ಹೋಗುತ್ತಿದ್ದ ನಾಲ್ವರು ಸಾಧುಗಳ ಮೇಲೆ ದೊಣ್ಣೆಯಿಂದ ಥಳಿಸಿ ಹಲ್ಲೆ

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಸಾಂಗ್ಲಿ ಜಿಲ್ಲೆಯ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಜನ ವಸತಿ ಪ್ರದೇಶದಲ್ಲಿ ಸಾಧುಗಳನ್ನು ದೊಣ್ಣೆಯಿಂದ ಥಳಿಸುತ್ತಿರುವುದು ಕಂಡುಬಂದಿದೆ. … Continued

ಲಡಾಖ್‌ ಗಡಿಯ ಪ್ರಮುಖ ಪಾಯಿಂಟ್‌ನಿಂದ ಭಾರತ, ಚೀನಾ ಸೇನೆಗಳ ಸಂಪೂರ್ಣ ಹಿಂತೆಗೆತ: ಮೂಲಗಳು

ನವದೆಹಲಿ: ಲಡಾಖ್‌ನ ಪ್ರಮುಖ ಪಾಯಿಂಟ್‌ನಿಂದ ಭಾರತ ಮತ್ತು ಚೀನಾದ ಸೈನಿಕರು ನಿರ್ಗಮನವನ್ನು ಪೂರ್ಣಗೊಳಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. 16 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವಿನ ಚರ್ಚೆಯ ನಂತರ ಪ್ರಕ್ರಿಯೆಯು ಸೆಪ್ಟೆಂಬರ್ 8 ರಂದು ಪ್ರಾರಂಭವಾಯಿತು. ಭಾರತ ಮತ್ತು ಚೀನಾ ಕಳೆದ ವಾರ ಪೂರ್ವ ಲಡಾಖ್‌ನ ಗೋಗ್ರಾ-ಹಾಟ್ ಸ್ಪ್ರಿಂಗ್ಸ್ … Continued

ಬ್ರಿಟಿಷರು ಭಾರತಕ್ಕೆ ನಾಗರಿಕತೆ ನೀಡಿದರು ಎಂದ ಅಮೆರಿಕ ಆಂಕರ್: ತಿರುಗೇಟು ನೀಡಿದ ಮಾರ್ಟಿನಾ ನವ್ರಾತಿಲೋವಾ, ಶಶಿ ತರೂರ್‌

ನವದೆಹಲಿ: ಭಾರತದಲ್ಲಿ ಬ್ರಿಟಿಷ್ ವಸಾಹತುಶಾಹಿಯನ್ನು ಹೊಗಳಿದ ಅಮೆರಿಕದ ಸುದ್ದಿ ನಿರೂಪಕರೊಬ್ಬರು ಬ್ರಿಟಿಷರ ಆಳ್ವಿಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿತು ಎಂದು ಹೇಳಿರುವುದು ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ಅನೇಕ ಟ್ವಿಟರ್ ಬಳಕೆದಾರರನ್ನು ಕೆರಳಿಸಿದೆ ಎಂದು ಇಂಡಿಪೆಂಡೆಂಟ್‌ನ ವರದಿಯೊಂದು ತಿಳಿಸಿದೆ. ಟಕರ್ ಕಾರ್ಲ್ಸನ್ ಎಂಬ ಫಾಕ್ಸ್ ನ್ಯೂಸ್ ಆಂಕರ್ ಬ್ರಿಟಿಷ್ ವಸಾಹತುಶಾಹಿ ಯುಗ ಪ್ರಾರಂಭವಾಗುವ ಮೊದಲು ಭಾರತವು … Continued