ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ.7ಕ್ಕೆ ಏರಿಕೆ

ನವದೆಹಲಿ : ಚಿಲ್ಲರೆ ಹಣದುಬ್ಬರ ಆಗಸ್ಟ್‌ನಲ್ಲಿ ಶೇಕಡಾ 7ಕ್ಕೆ ಏರಿದೆ, ಇದು ಜುಲೈನಲ್ಲಿ ಶೇಕಡಾ 6.71ರಷ್ಟು ಇತ್ತು. ಆಗಸ್ಟ್ ನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಆಹಾರ ಹಣದುಬ್ಬರವು ಹೆಚ್ಚಾಗಿದೆ. ಜೂನ್ʼನಲ್ಲಿ ಇದು ಶೇ.7.01ರಷ್ಟಿತ್ತು. ಮೇನಲ್ಲಿ, ಶೇಕಡಾ 7.04 ಮತ್ತು ಏಪ್ರಿಲ್‌ನಲ್ಲಿ ಶೇಕಡಾ 7.79 ರಷ್ಟಿತ್ತು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಹಣದುಬ್ಬರ ಹೆಚ್ಚಳವಾಗಿದೆ. ನಗರ ಪ್ರದೇಶಗಳಲ್ಲಿ … Continued

ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟ….!

ತಿರುವನಂತಪುರ: ಕೇರಳದಲ್ಲಿ 5 ಕೆ.ಜಿ ಇರುವ ಒಂದು ಕುಂಬಳಕಾಯಿ ಬೆಲೆ 47 ಸಾವಿರ ರೂ.ಗಳಿಗೆ ಮಾರಾಟವಾಗಿದೆ…! ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್‌ನಲ್ಲಿ ನಡೆದ ಸಾರ್ವಜನಿಕ ಹರಾಜಿನಲ್ಲಿ ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ. ಕೇರಳದಲ್ಲಿ ಓಣಂ ಹಬ್ಬವನ್ನು ಎಲ್ಲ ಧರ್ಮೀಯರೂ ಸೇರಿ … Continued

ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಕ್ರಿಕೆಟ್ ತಂಡ ಪ್ರಕಟ

ಮುಂಬೈ : ಮುಂಬರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕರಾಗಿ ಭಾರತದ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್ ಕೀಪರ್‌ ಆಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ಸ್ಥಾನ ತಂಡದಲ್ಲಿ ಪಡೆದಿದ್ದಾರೆ. ಅಕ್ಟೋಬರ್ 22 ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ನವೆಂಬರ್ 13ರವರೆಗೆ … Continued

ಅಯೋಧ್ಯೆ ರಾಮ ಮಂದಿರ-ಸಂಕೀರ್ಣ ನಿರ್ಮಾಣಕ್ಕೆ ಅಂದಾಜು 1800 ಕೋಟಿ ರೂ. ವೆಚ್ಚ, 3 ಅಂತಸ್ತಿನ ಸೂಪರ್‌ ಸ್ಟ್ರಕ್ಚರ್‌ ಕಟ್ಟಡ ನಿರ್ಮಾಣ ಪ್ರಾರಂಭ: ಟ್ರಸ್ಟ್

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಮೂರು ಅಂತಸ್ತಿನ ನಿರ್ಮಾಣ ಕಾರ್ಯ ಆರಂಭವಾಗಿದೆ. ಮತ್ತು ಪ್ರಸ್ತುತ ಅಂದಾಜಿನ ಪ್ರಕಾರ, ದೇವಾಲಯ ಮತ್ತು ಸಂಕೀರ್ಣದ ಒಟ್ಟು ನಿರ್ಮಾಣ ವೆಚ್ಚ ಸುಮಾರು 1,800 ಕೋಟಿ ರೂಪಾಯಿಗಳಾಗಬಹುದು ಎಂದು ಶ್ರೀರಾಮ ದೇವಾಲಯ ಟ್ರಸ್ಟ್ ಹೇಳಿದೆ. ಗರ್ಭಗೃಹ ಮತ್ತು ಐದು ಮಂಟಪಗಳನ್ನು(ಮುಖಮಂಟಪಗಳು) ಒಳಗೊಂಡಿರುವ ಮೂರು ಅಂತಸ್ತಿನ ಮೇಲ್ವಿನ್ಯಾಸದ ನಿರ್ಮಾಣ ಕಾರ್ಯವು ಪೂರ್ಣ ಸ್ವಿಂಗ್‌ನಲ್ಲಿ … Continued

ಜ್ಞಾನವಾಪಿ ಮಸೀದಿ ಸಂಕೀರ್ಣ ಪ್ರಕರಣ: ಪೂಜೆಗೆ ಅನುಮತಿ ಕೋರಿರುವ ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ವಾರಣಾಸಿ ಕೋರ್ಟ್‌ ಮಹತ್ವದ ತೀರ್ಪು

ವಾರಾಣಸಿ:ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯು ಜ್ಞಾನವಾಪಿ ಮಸೀದಿಯ ಕಾಂಪೌಂಡ್‌ನಲ್ಲಿ ಪೂಜೆ ಮಾಡುವ ಹಕ್ಕುಗಳನ್ನು ಕೋರಿ ಐವರು ಹಿಂದೂ ಮಹಿಳೆಯರು  ಸಲ್ಲಿಸಿರುವ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ತಿರಸ್ಕರಿಸಿದೆ. ವಾರಾಣಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಮುಸ್ಲಿಂ ಕಡೆಯ ಅರ್ಜಿಯನ್ನು ತಿರಸ್ಕರಿಸಿದೆ. ಹಿಂದೂ ಕಕ್ಷಿದಾರರ ದಾವೆಯನ್ನು ನ್ಯಾಯಾಲಯದಲ್ಲಿ ನಿರ್ವಹಣೆ ನಡೆಸಬಹುದಾಗಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯವು … Continued

ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಗೋವಾ ಸರ್ಕಾರ

ಪಣಜಿ: ಸೋನಾಲಿ ಫೋಗಟ್ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಗೋವಾ ಸರ್ಕಾರ ಸೋಮವಾರ ಶಿಫಾರಸು ಮಾಡಿದೆ. ಭಾನುವಾರ, ಸೋನಾಲಿ ಫೋಗಟ್ ಅವರ ಕುಟುಂಬವು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ, ಗೋವಾ ಪೊಲೀಸರು ನಡೆಸಿದ ತನಿಖೆಯಿಂದ ಅತೃಪ್ತಿಗೊಂಡಿರುವ ಕಾರಣ ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿತ್ತು. ನಾವು … Continued

ಒಡೆಯನ ಅಂತ್ಯಸಂಸ್ಕಾರಕ್ಕೆ ಬಂದ ಆಕಳ ಕರು, ಹಣೆಗೆ ಮುತ್ತಿಟ್ಟು ಕಣ್ಣೀರು ಸುರಿಸಿ, ಪಾರ್ಥಿವ ಶರೀರಕ್ಕೆ ಪ್ರದಕ್ಷಿಣೆ ಹಾಕಿದ ಮೂಕ ಪ್ರಾಣಿ: ಜನರೂ ಭಾವುಕ

ಹಜಾರಿಬಾಗ್: ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಪ್ರೀತಿಯ ಅನೇಕ ಪ್ರಕರಣಗಳು ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಆದರೆ ಆಕಳು ಕರುವೊಂದು ತನ್ನ ಮಾಲೀಕ ಸತ್ತಾಗ ತೋರಿದ ಪ್ರೀತಿ ಎಲ್ಲರ ಕಣ್ಣಾಲಿಗಳನ್ನೂ ತೇವವಾಗಿಸಿದೆ. ವ್ಯಕ್ತಿಯ ಮೃತಪಟ್ಟ ನಂತರ, ಅತ ಸಾಕಿದ್ದ ಆಕಳು ಕರು ಅವನ ಮೃತದೇಹದ ಬಳಿಗೆ ತಲುಪಿತು. ಅಷ್ಟೇ ಆದರೆ ಅಂತಹ ವಿಶೇಷ ಇರಲಿಲ್ಲ. ಆದರೆ ಈ … Continued

ಗ್ಯಾಂಗ್‌ಸ್ಟರ್‌ಗಳ ಅಪರಾಧ ಸಿಂಡಿಕೇಟ್‌ ದಮನಕ್ಕೆ ಮುಂದಾದ ಎನ್‌ಐಎ: ದೇಶಾದ್ಯಂತ 60 ಸ್ಥಳಗಳಲ್ಲಿ ದಾಳಿ

ನವದೆಹಲಿ: ಗ್ಯಾಂಗ್‌ಗಳು ಮತ್ತು ಅಪರಾಧ ಸಿಂಡಿಕೇಟ್‌ಗಳನ್ನು ಹತ್ತಿಕ್ಕಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಭಾರತದಾದ್ಯಂತ 60 ಸ್ಥಳಗಳಲ್ಲಿ ದಾಳಿ ನಡೆಸಿತು. ಈ 60 ಸ್ಥಳಗಳಲ್ಲಿ ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಸ್ಥಳಗಳು ಸೇರಿವೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಬಾಂಬಿಹಾ ಗ್ಯಾಂಗ್ ಮತ್ತು ನೀರಜ್ ಬವಾನಾ ಗ್ಯಾಂಗ್‌ಗೆ ಸೇರಿದ … Continued

ಸೆಪ್ಟೆಂಬರ್ 17ರಿಂದ ಪ್ರಧಾನಿ ಮೋದಿಗೆ ನೀಡಿದ ಸಾವಿರಕ್ಕೂ ಹೆಚ್ಚು ಉಡುಗೊರೆಗಳ ಹರಾಜು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾರ್ವಜನಿಕರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ರೀಡಾಪಟುಗಳು ಹಾಗೂ ಇತರರು ನೀಡಿರುವ 1,200ಕ್ಕೂ ಅಧಿಕ ಉಡುಗೊರೆಗಳ ಹರಾಜು ಪ್ರಕ್ರಿಯೆಯು ಪ್ರಧಾನಿಯವರ ಜನ್ಮದಿನದ ನಿಮಿತ್ತ ಸೆಪ್ಟೆಂಬರ್ 17ರಿಂದ ಪ್ರಾರಂಭವಾಗಲಿದ್ದು, ಅಕ್ಟೋಬರ್‌ 2ರ ವರೆಗೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಬಂದ ಆದಾಯವು ನಮಾಮಿ ಗಂಗಾ ಮಿಷನ್‌ಗೆ ಹೋಗುತ್ತದೆ. ಸೆಪ್ಟೆಂಬರ್ 17 ರಂದು ಹರಾಜು ಆರಂಭವಾಗುತ್ತದೆ ಮತ್ತು … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್‌ ಸ್ಥಾಪನೆ ಸಾಧ್ಯವಾಗದ ಮಾತು, ಚುನಾವಣಾ ಲಾಭಕ್ಕಾಗಿ ಜನರ ದಾರಿ ತಪ್ಪಿಸುವುದಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ವಾಯತ್ತತೆಯನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ್ದು, ಇದನ್ನು ಮತ್ತೆ ಸ್ಥಾಪನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಜಿ … Continued