ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್‌ ನನ್ನು ಬಂಧಿಸಿದ ಬಿಎಸ್‌ಎಫ್

ಶ್ರೀಗಂಗಾನಗರ (ರಾಜಸ್ಥಾನ): ಶನಿವಾರ (ಮೇ 3) ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದ್ದು, ಹತ್ತಿರದ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ ವಲಯದಿಂದ ಪಾಕಿಸ್ತಾನಿ ರೇಂಜರ್ ನನ್ನು ಬಿಎಸ್‌ಎಫ್ ಬಂಧಿಸಿದೆ ಎಂದು ಹೇಳಲಾಗಿದೆ. ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬರು ವಾರಕ್ಕೂ ಹೆಚ್ಚು … Continued

ಪಹಲ್ಗಾಮ್ ದಾಳಿ | ಭಾರತದ ಜತೆ ಯುದ್ಧಕ್ಕೆ ಪಾಕ್‌ ಸೈನಿಕರ ಹಿಂಜರಿಕೆ ವರದಿಯ ಮಧ್ಯೆ ಪಿಒಕೆಯಲ್ಲಿ ಸ್ಥಳೀಯರಿಗೆ ಗನ್‌ ತರಬೇತಿ ವೀಡಿಯೊ ವೈರಲ್‌

ನವದೆಹಲಿ: 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಸಂಬಂಧಗಳು ಹದಗೆಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಭಾರತದದಾಳಿಯ ಭೀತಿ ಎದುರಿಸುತ್ತಿರುವ ಪಾಕಿಸ್ತಾನವು ತನ್ನ ರಕ್ಷಣೆ ಬಲಪಡಿಸಲು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸ್ಥಳೀಯರಿಗೆ ಪಾಕಿಸ್ತಾನಿ ಸೇನೆ … Continued

ವೀಸಾ ಅವಧಿ ಮುಗಿದದ್ದು ಗೊತ್ತಿದ್ರೂ ಆಶ್ರಯ ; ಪಾಕ್ ಮಹಿಳೆ ಜೊತೆ ಮದುವೆಯಾಗಿದ್ದನ್ನು ಮುಚ್ಚಿಟ್ಟ ಸಿಆರ್‌ಪಿಎಫ್ ಜವಾನ ಕೆಲಸದಿಂದ ವಜಾ

ನವದೆಹಲಿ: ಪಾಕಿಸ್ತಾನಿ ಮಹಿಳೆಯೊಂದಿಗಿನ ತಾನು ಮದುವೆಯಾಗಿದ್ದನ್ನು “ಮುಚ್ಚಿಟ್ಟಿದ್ದಕ್ಕಾಗಿ” ಕೇಂದ್ರ ಮೀಸಲು ಪೊಲೀಸ್ ಪಡೆಯು ತನ್ನ ಜವಾನ ಮುನೀರ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಅವರ ಕೃತ್ಯವು ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವಾಗಿದೆ ಎಂದು ಕಂಡುಬಂದಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ಈ ಜವಾನನ್ನು ಕೊನೆಯದಾಗಿ ದೇಶದ ಪ್ರಮುಖ ಆಂತರಿಕ ಭದ್ರತಾ ಪಡೆ ಪ್ಯಾರಾಮಿಲಿಟರಿ ಸಿಆರ್‌ಪಿಎಫ್‌ (CRPF)ನ … Continued

ವಿಮಾನದಲ್ಲಿ ಪಹಲ್ಗಾಮ್ ದಾಳಿ ಶಂಕಿತರು ಇರುವ ಶಂಕೆ: ಕೊಲಂಬೊದಲ್ಲಿ ವಿಮಾನ ಶೋಧ

ನವದೆಹಲಿ: ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಸಂಭಾವ್ಯ ಶಂಕಿತರ ಇರುವಿಕೆಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ, ಚೆನ್ನೈನಿಂದ ಆಗಮಿಸುತ್ತಿದ್ದ ಶ್ರೀಲಂಕಾದ ಏರ್ಲೈನ್ಸ್ ವಿಮಾನವು ಶನಿವಾರ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BIA) ವಿಶೇಷ ಭದ್ರತಾ ತಪಾಸಣೆಗೆ ಒಳಗಾಯಿತು. ಚೆನ್ನೈನಿಂದ ಬಂದ ವಿಮಾನದಲ್ಲಿ ಆರು ಶಂಕಿತ ಭಯೋತ್ಪಾದಕರ ಬಗ್ಗೆ ಭಾರತದಿಂದ ಬಂದ ಎಚ್ಚರಿಕೆಯ ಮೇರೆಗೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕಿಸ್ತಾನದ ಎಲ್ಲ ಸರಕುಗಳ ಆಮದು ನಿಷೇಧಿಸಿದ ಭಾರತ

ನವದೆಹಲಿ: ಪಾಕಿಸ್ತಾನದ ವಿರುದ್ಧದ ಮತ್ತೊಂದು ಮಹತ್ವದ ಕ್ರಮದಲ್ಲಿ, ಭಾರತವು ಪಾಕಿಸ್ತಾನದ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ … Continued

 ಮಂಗಳೂರು | ಸುಹಾಸ ಶೆಟ್ಟಿ ಕೊಲೆ ಪ್ರಕರಣ: 8 ಜನರ ಬಂಧನ

ಮಂಗಳೂರು: ಗುರುವಾರ ನಡೆದ ಸುಹಾಸ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದ್ದು, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅವರ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಅಬ್ದುಲ್ ಸಫ್ವಾನ್, ನಿಯಾಜ್, … Continued

ಉತ್ತರ ಗೋವಾದ ಲೈರೈ ದೇವಿ ಜಾತ್ರೆಯಲ್ಲಿ ಕಾಲ್ತುಳಿತ : 7 ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಪಣಜಿ : ಉತ್ತರ ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರೆಯ ವೇಳೆ ಶನಿವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೇವಾಲಯದಲ್ಲಿ ಶತಮಾನಗಳಷ್ಟು ಹಳೆಯದಾದ ಆಚರಣೆಯನ್ನು ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾಗ ನೂಕುನುಗ್ಗಲು … Continued

ವೀಡಿಯೊ…| ನಂಬಲಸಾಧ್ಯ : ಸ್ಕೂಟರ್ ತೆಗೆದುಕೊಂಡು ಜಾಲಿ ರೈಡ್ ಮಾಡಿದ ಬೃಹತ್‌ ಬೀದಿ ಗೂಳಿ…!

ಉತ್ತರಾಖಂಡದ ಋಷಿಕೇಶದಲ್ಲಿ ಬೀದಿ ಗೂಳಿಯೊಂದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ರೈಡ್‌ ಮಾಡಿಕೊಂಡು (ಎಳೆದುಕೊಂಡು) ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ನೋಡಿದವರಿಗೆ ನಗುವನ್ನು ತರಿಸಿತು. ಬಳಕೆದಾರರು ಆ ಪ್ರಾಣಿಯು ದ್ವಿಚಕ್ರ ವಾಹನವನ್ನು “ಟೆಸ್ಟ್‌ ರೈಡ್‌ʼ ಗೆ ಕೊಂಡೊಯ್ಯಲು ಬಯಸಿದೆ ಎಂದು ತಮಾಷೆ ಮಾಡಿದ್ದಾರೆ. ಗೂಳಿಯು ಸ್ಕೂಟರ್ … Continued

ಭಾರತಕ್ಕೆ ಪಾಠ ಕಲಿಸಲು ಹೋಗಿ ಕೈ ಸುಟ್ಟುಕೊಂಡ ಪಾಕ್‌…! ಪಾಕಿಸ್ತಾನ ವಾಯುಮಾರ್ಗ ಬಹಿಷ್ಕರಿಸಿದ ವಿದೇಶಿ ವಿಮಾನಯಾನ ಸಂಸ್ಥೆಗಳು…!

ನವದೆಹಲಿ: ಪಾಕಿಸ್ತಾನದ ಮೇಲೆ ವಾಯುಮಾರ್ಗ ನಿಷೇಧದಿಂದಾಗಿ ಪಶ್ಚಿಮ ದೇಶಗಳಿಗೆ ಪ್ರಯಾಣಿಸುವ ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳು ಮಾತ್ರ ಹೆಚ್ಚು ಸಮಯ ಹಾರಾಟ ನಡೆಸಬೇಕಾಗಿದ್ದರ ಜೊತೆಗೆ ಹೆಚ್ಚಿನ ವೆಚ್ಚವನ್ನು ಭರಿಸಬೇಕಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನದ ಮೇಲಿನ ವಾಯುಮಾರ್ಗದಲ್ಲಿ ಹಾರಲು ನಿಷೇಧ ಇಲ್ಲದಿದ್ದರೂ ಅನೇಕ ಪ್ರಮುಖ ಪಾಶ್ಚಿಮಾತ್ಯ ವಿಮಾನಯಾನ ಸಂಸ್ಥೆಗಳ ವಿಮಾನಗಳು ಈಗ ಸ್ವಯಂಪ್ರೇರಣೆಯಿಂದ ಪಾಕಿಸ್ತಾನದ ವಾಯುಪ್ರದೇಶದಲ್ಲಿ ಹಾರಾಟ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಮುಖ ಪಾತ್ರ ಬಹಿರಂಗ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಾಥಮಿಕ ವರದಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT ನಡುವಿನ ಕಾರ್ಯಾಚರಣೆಯ ಸಂಬಂಧವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಮೂಲಗಳ … Continued