ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿರುವ ಸುಖವಿಂದರ್ ಸಿಂಗ್ ಸುಖು ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಶನಿವಾರ ಪ್ರಕಟಿಸಿದೆ. ಹಿಂದಿನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಪಕ್ಷ ತಿಳಿಸಿದೆ. ಹಮೀರ್‌ಪುರ ಜಿಲ್ಲೆಯ ನಾದೌನ್‌ನ 58 … Continued

ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ. ಉಷಾ ಆಯ್ಕೆ

ನವದೆಹಲಿ: ದೇಶದ ಕ್ರೀಡಾ ಆಡಳಿತದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿರುವ ದಿಗ್ಗಜ ಕ್ರೀಡಾಪಟು ಪಿ.ಟಿ. ಉಷಾ ಅವರು ಶನಿವಾರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 58 ವರ್ಷ ವಯಸ್ಸಿನ ಉಷಾ, ಅನೇಕ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮತ್ತು 1984 ಲಾಸ್ ಏಂಜಲೀಸ್ ಒಲಿಂಪಿಕ್ಸ್ 400 ಮೀ ಹರ್ಡಲ್ಸ್ … Continued

ಹಿಮಾಚಲ ಪ್ರದೇಶದ ಮುಂದಿನ ಸಿಎಂ : ಸುಖವಿಂದರ್ ಸಿಂಗ್ ಸುಖು ಹೈಕಮಾಂಡ್‌ ಆಯ್ಕೆ..?

ಶಿಮ್ಲಾ: ಎರಡು ದಿನಗಳ ತೀವ್ರ ಲಾಬಿ ಮತ್ತು ಊಹಾಪೋಹಗಳ ನಂತರ, ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಅವರನ್ನು ಕಾಂಗ್ರೆಸ್ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಶೀಘ್ರದಲ್ಲೇ ಶಿಮ್ಲಾದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಕಾಂಗ್ರೆಸ್ ಹೈಕಮಾಂಡ್ ಅಲ್ಲಿ ನಿರ್ಧಾರ ಪ್ರಕಟಿಸಲಿದೆ ಎಂದು ವರದಿಗಳು ತಿಳಿಸಿವೆ. ಸುಖು ಅವರನ್ನು … Continued

ಮಾಂಡೌಸ್ ಚಂಡಮಾರುತ: ಭಾರೀ ಗಾಳಿ ಮಳೆ, ತಮಿಳುನಾಡಿನಲ್ಲಿ 4 ಮಂದಿ ಸಾವು

ಚೆನ್ನೈ : ಮಾಂಡೌಸ್ ಚಂಡಮಾರುತಕ್ಕೆ ತಮಿಳುನಾಡಿನಾದ್ಯಂತ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ, “ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ. ಅಲ್ಲದೆ, 98 ಜಾನುವಾರುಗಳ ಸಾವಿಗೀಡಾಗಿವೆ ಮತ್ತು 181 ಮನೆಗಳಿಗೆ ಹಾನಿಯಾಗಿದೆ. ಚೆನ್ನೈನಲ್ಲಿ 400 ಮರಗಳು ನೆಲಕ್ಕುರುಳಿವೆ ಎಂದು ವರದಿಯಾಗಿದೆ. ಇತರ … Continued

ಗುಜರಾತ್: ಸಿಎಂ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆಯಾದ ಭೂಪೇಂದ್ರ ಪಟೇಲ್: ಸೋಮವಾರ ಪ್ರಮಾಣ ವಚನ ಸ್ವೀಕಾರ

ಅಹಮದಾಬಾದ್‌: ಗುರುವಾರದ ವಿಧಾನಸಭಾ ಚುನಾವಣಾ ಗೆಲುವಿನ ನಂತರ ರಾಜೀನಾಮೆ ನೀಡಿದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಇಂದು, ಶನಿವಾರ ಬಿಜೆಪಿ ಶಾಸಕರ ಸಭೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಯಿತು. ಪಟೇಲ್ ಅವರ ಹೆಸರನ್ನು ಕಾನು ದೇಸಾಯಿ ಅವರು ಪ್ರಸ್ತಾಪಿಸಿದರು ಮತ್ತು ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ನಾಯಕನನ್ನು ಆಯ್ಕೆ ಮಾಡಲು ಗುಜರಾತ್ … Continued

ಬಾಂಗ್ಲಾದೇಶ ವಿರುದ್ಧ ಏಕದಿನದ ಪಂದ್ಯ: ಅಬ್ಬರದ ದ್ವಿಶತಕ ಸಿಡಿಸಿದ ಭಾರತದ ಇಶಾನ್‌ ಕಿಶನ್‌

ಬಾಂಗ್ಲಾದೇಶದ ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತದ ಸ್ಫೋಟಕ ಬ್ಯಾಟರ್‌ ಇಶಾನ್ ಕಿಶನ್‌ 131 ಎಸೆತಗಳಲ್ಲಿ 210 ರನ್ ಗಳಿಸಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಏಕದಿನದ ಪಂದ್ಯದಲ್ಲಿ ತನ್ನ ಮೊದಲನೇ ಶತಕವನ್ನೇ ದ್ವಿಶತಕವಾಗಿಸಿದ ಮೊದಲನೇ ಆಟಗಾರ ಎಂಬ ಹೆಗ್ಗಳಿಕೆ ಭಾಜನರಾಗಿದ್ದಾರೆ. ಅಲ್ಲದೆ ಏಕದಿನದ ಪಂದ್ಯದಲ್ಲಿ … Continued

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬೆಂಬಲ

ನವದೆಹಲಿ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದನ್ನು ಬೆಂಬಲಿಸಿದ್ದಾರೆ ಮತ್ತು ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಯಾರೇ ಆದರೂ ಅದನ್ನು ಎಂದಿಗೂ ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಏಕರೂಪ ನಾಗರಿಕ ಸಂಹಿತೆ ಕುರಿತು ಅಭಿಪ್ರಾಯ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಮೇಲೆ ಪ್ರಮಾಣ ಮಾಡಿದವರು ಏಕರೂಪ … Continued

ಗುಜರಾತ್ ಚುನಾವಣೆ: ಹಾಲಿ ಶಾಸಕರ ಕೈಬಿಟ್ಟು 45 ಮಂದಿ ಹೊಸಬರಿಗೆ ಟಿಕೆಟ್‌ ನೀಡಿದ್ದ ಬಿಜೆಪಿ, 43 ಅಭ್ಯರ್ಥಿಗಳ ಗೆಲುವು

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಹಾಲಿ ಶಾಸಕರನ್ನು ಕೈಬಿಟ್ಟು, ಕಣಕ್ಕಿಳಿಸಿದ್ದ 45 ಹೊಸ ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಆಡಳಿತ ವಿರೋಧಿ ಭಾವನೆ ತಟಸ್ಥಗೊಳಿಸುವ ಪ್ರಯತ್ನದಲ್ಲಿ, ಆಡಳಿತ ಪಕ್ಷವು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 45 ಶಾಸಕರಿಗೆ ಟಿಕೆಟ್‌ ನೀಡಿರಲಿಲ್ಲ. ಗುಜರಾತಿನಲ್ಲಿ ಬಿಜೆಪಿ … Continued

ಹಿಮಾಚಲ ಪ್ರದೇಶ : ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್‌ನಲ್ಲಿ ಪೈಪೋಟಿ, ಕಾಂಗ್ರೆಸ್ ಹೈಕಮಾಂಡ್‌ನಿಂದ ಅಂತಿಮ ನಿರ್ಧಾರ

ಶಿಮ್ಲಾ: ಈ ಸಲದ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡ ನಂತರ, ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಸವಾಲಾಗಿದೆ. ಶುಕ್ರವಾರ ಸಂಜೆ ಶಿಮ್ಲಾದಲ್ಲಿ ಆಕಾಂಕ್ಷಿಗಳ ಬೆಂಬಲಿಗರ ಬಲಾಬಲ ಪ್ರದರ್ಶನದ ನಡುವೆಯೇ ನೂತನವಾಗಿ ಚುನಾಯಿತರಾದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ನೇಮಕ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದ್ದು, ಕಾಂಗ್ರೆಸ್ … Continued

ತಮಿಳುನಾಡು ಕರಾವಳಿ ಪ್ರವೇಶಿಸಿದ ಮಾಂಡೌಸ್ ಚಂಡಮಾರುತ

ಚೆನ್ನೈ: ಮಾಂಡೌಸ್ ಚಂಡಮಾರುತವು ಗಂಟೆಗೆ ಸುಮಾರು 85 ಕಿಮೀ ವೇಗದ ಗಾಳಿಯ ಜೊತೆಗೆ ಭಾರೀ ಮಳೆಗೆ ಕಾರಣವಾಗುತ್ತದೆ ಎಂಬ ಮುನ್ಸೂಚನೆ ಇದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಚಂಡಮಾರುತವು ಮಧ್ಯರಾತ್ರಿ ತಮಿಳುನಾಡಿನ ಮಾಮಲ್ಲಪುರಂ (ಮಹಾಬಲಿಪುರಂ) ಬಳಿ, ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಗಂಟೆಗೆ 70 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಭಾರೀ ಮಳೆಯ ಮುನ್ಸೂಚನೆ ಇದೆ … Continued