ಜೂನ್ 21ರಿಂದ 18 ದಿನಗಳ ‘ಶ್ರೀ ರಾಮಾಯಣ ಯಾತ್ರೆ’ ವಿಶೇಷ ಪ್ರವಾಸಿ ರೈಲು ಆರಂಭ

ಲಕ್ನೋ: ಪವಿತ್ರ ಸ್ಥಳಗಳಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯಲು ಭಾರತೀಯ ರೈಲ್ವೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಜೂನ್ 21 ರಂದು ವಿಶೇಷ ಪ್ರವಾಸಿ ರೈಲಿನ ಮೂಲಕ 18 ದಿನಗಳ ‘ಶ್ರೀ ರಾಮಾಯಣ ಯಾತ್ರೆ’ ಪ್ರಾರಂಭಿಸಲು ಸಜ್ಜಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಜೂನ್ 21 ರಂದು ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಪ್ರಾರಂಭವಾಗುವ ‘ಭಾರತ್ ಗೌರವ್ ಟೂರಿಸ್ಟ್ … Continued

ಕರಾಚಿಯಲ್ಲಿರುವ ದಾವೂದ್‌ ಇಬ್ರಾಹಿಂ ತನ್ನ ಸಂಬಂಧಿಗಳಿಗೆ ಪ್ರತಿತಿಂಗಳು 10 ಲಕ್ಷ ರೂ. ಕಳುಹಿಸ್ತಾನೆ: ಇಡಿ ಮುಂದೆ ಹೊರಬಿತ್ತು ಸ್ಫೋಟಕ ಮಾಹಿತಿ

ಮುಂಬೈ: ದೇಶದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದು, ಭಾರತದಲ್ಲಿರುವ ತಮ್ಮ ಸಂಬಂಧಿಕರಿಗೆ ತಿಂಗಳಿಗೆ 10 ಲಕ್ಷ ರೂಪಾಯಿ ಕಳುಹಿಸುತ್ತಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಮುಂದೆ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಾಕ್ಷಿದಾರರು ಸ್ಫೋಟಕ ಮಾಹಿತಿ ನೀಡಿದ್ದಾರೆ. ದಾವೂದ್ ಇಬ್ರಾಹಿಂ ಆಸ್ತಿಗೆ ಸಂಬಂಧಿಸಿದ ಅಕ್ರಮ … Continued

34 ವರ್ಷಗಳಿಂದ ಜೈಲಿನಲ್ಲಿದ್ದ ವೀರಪ್ಪನ್‌ನ ಸಹೋದರನ ಸಾವು

ಸೇಲಂ: ಹತ್ಯೆ ಪ್ರಕರಣದಲ್ಲಿ ಸೇಲಂ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಆನೆ ದಂತದ ಚೋರ ವೀರಪ್ಪನ್ ಸಹೋದರ ಮಾಥೇಯನ್ (76) ಹೃದಯಾಘಾತದಿಂದ ಬುಧವಾರ ಮುಂಜಾನೆ ಸರ್ಕಾರಿ ಮೋಹನ್ ಕುಮಾರಮಂಗಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನವಾಗಿದ್ದಾನೆ. 1997ರಲ್ಲಿ ಬಾಂಗ್ಲಾಪುದೂರು ಪೊಲೀಸ್ ಠಾಣೆಯಲ್ಲಿ ಮಾಥೇಯನ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಎದೆನೋವು ಎಂದು … Continued

ಕಾಶ್ಮೀರ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಪರ ಬ್ಯಾಟ್ ಬೀಸಿದ ಶಾಹಿದ್ ಅಫ್ರಿದಿ: ಪಾಕಿಸ್ತಾನಿ ಕ್ರಿಕೆಟಿಗನ ವಿರುದ್ಧ ಹರಿಹಾಯ್ದ ಅಮಿತ್ ಮಿಶ್ರಾ

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಅವರ ಭವಿಷ್ಯವನ್ನು ದೆಹಲಿ ನ್ಯಾಯಾಲಯ ನಿರ್ಧರಿಸುವ ನಿಮಿಷಗಳ ಮೊದಲು, ಭಯೋತ್ಪಾದಕ ಮಾಸ್ಟರ್ ಮೈಂಡ್ ಬಗ್ಗೆ ಸಹಾನುಭೂತಿ ಮತ್ತು ಭಾರತೀಯ ನ್ಯಾಯ ವ್ಯವಸ್ಥೆಯ ವಿರುದ್ಧ ಮಾತನಾಡಿದ್ದಕ್ಕಾಗಿ ಪಾಕಿಸ್ತಾನಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವಿರುದ್ಧ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ. ಕಾಶ್ಮೀರಿ ಪ್ರತ್ಯೇಕತಾವಾದಿ ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ … Continued

ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ: ಶ್ರೀನಗರದಲ್ಲಿ ಬೆಂಬಲಿಗರಿಂದ ಪೊಲೀಸರ ಜೊತೆ ಘರ್ಷಣೆ

ಶ್ರೀನಗರ: ಬುಧವಾರ, ಮೇ 25 ರಂದು ಭಯೋತ್ಪಾದನೆಗೆ ಹಣ ಸಹಾಯ ಮಾಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ತೀರ್ಪಿನ ನಂತರ, ಶ್ರೀನಗರದ ಮೈಸುಮಾ ಪ್ರದೇಶದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಬೆಂಬಲಿಗರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ಘರ್ಷಣೆ ನಡೆಯಿತು. ಪ್ರತಿಭಟನಾಕಾರರನ್ನು ಚದುರಿಸಲು … Continued

ಉಗ್ರಗಾಮಿಗಳಿಗೆ ಧನಸಹಾಯ ಪ್ರಕರಣ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್‌

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರಿಗೆ ದೆಹಲಿಯ ವಿಶೇಷ ನ್ಯಾಯಾಲಯವು ಇಂದು, ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಗರಿಷ್ಠ ಶಿಕ್ಷೆ, ಮರಣದಂಡನೆಗೆ ಒತ್ತಾಯಿಸಿತ್ತು, ಆದರೆ ಪ್ರತಿವಾದವು ಜೀವಾವಧಿ ಶಿಕ್ಷೆಗೆ ಮನವಿ ಮಾಡಿತು. “ಎರಡು ಜೀವಾವಧಿ ಶಿಕ್ಷೆ ಮತ್ತು ತಲಾ 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಐದು ಶಿಕ್ಷೆಗಳನ್ನು … Continued

17 ವರ್ಷಗಳ ಕಾಲ ಲವ್, 2 ಮಕ್ಕಳಾದ ನಂತರ ಮದುವೆಯಾದ ಸಿನಿ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್ ಜೋಡಿ

ಹಲವಾರು ಹಿಂದಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮತ್ತು ಕಿರುತೆರೆಯಲ್ಲೂ ಅನೇಕ ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಹನ್ಸಲ್ ಮೆಹ್ತಾ, ಹದಿನೇಳು ವರ್ಷಗಳ ಡೇಟಿಂಗ್‌ ಬಳಿಕ ಸಫೀನಾ ಹುಸೇನ್ ಅವರನ್ನು ಮದುವೆಯಾಗಿದ್ದಾರೆ. ಅಜಯ್ ದೇವಗನ್ ನಟನೆ ಛಲಾಂಗ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಹನ್ಸಲ್‌ ಮೆಹ್ತಾ ನಿರ್ದೇಶನ ಮಾಡಿದ್ದಾರೆ. ಹಲವಾರು ಟಿವಿ ಧಾರಾವಾಹಿಗಳಿಗೆ ನಿರ್ದೇಶನದ ಮಾಡಿದ್ದಾರೆ ಹಾಗೂ ನಿರ್ಮಾಣ … Continued

ಪ್ರಾಂಶುಪಾಲ ಪತಿಗೆ ಕ್ರಿಕೆಟ್ ಬ್ಯಾಟ್‍, ದೊಣ್ಣೆಯಿಂದ ಥಳಿಸುವ ಪತ್ನಿ :ಸಿಸಿಟಿವಿ ಸಾಕ್ಷ್ಯದೊಂದಿಗೆ ಕೋರ್ಟ್‌ ಮೊರೆ ಹೋದ ಪತಿ…ವೀಕ್ಷಿಸಿ

ಜೈಪುರ: ಕೌಟುಂಬಿಕ ಹಿಂಸಾಚಾರದ ವಿಚಿತ್ರ ಪ್ರಕರಣದಲ್ಲಿ, ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಪ್ರಾಂಶುಪಾಲರೊಬ್ಬರು ತಮ್ಮ ಪತ್ನಿಯ ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ರಕ್ಷಣೆ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರಾಂಶುಪಾಲರ ಪ್ರಕಾರ, ಅವರ ಹೆಂಡತಿ ಅವರನ್ನು ಹೊಡೆಯುವುದರಿಂದ ತಾವು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಕೋರ್ಟಿಗೆ ತಿಳಿಸಿದ್ದಾರೆ. ಪೊಲೀಸ್ ದೂರಿನಲ್ಲಿ, ತೊಂದರೆಗೀಡಾದ ಪ್ರಾಂಶುಪಾಲರು, ಪತ್ನಿ ತನ್ನ ಮೇಲೆ ಪ್ಯಾನ್, ಸ್ಟಿಕ್ … Continued

‘ವಂದೇ ಮಾತರಂ’ಗೆ ‘ಜನ-ಗಣ-ಮನ’ದ ಸಮಾನ ಸ್ಥಾನಮಾನ ನೀಡಬಹುದೇ? : ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಐತಿಹಾಸಿಕ ಪಾತ್ರ ವಹಿಸಿರುವ ‘ವಂದೇ ಮಾತರಂ’ ಗೀತೆಯನ್ನು ‘ಜನ-ಗಣ-ಮನ’ದೊಂದಿಗೆ ಸಮಾನವಾಗಿ ಗೌರವಿಸಲ್ಪಡಬೇಕು ಮತ್ತು ಸಮಾನ ಸ್ಥಾನಮಾನ ನೀಡಿ ಘೋಷಣೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು … Continued

ಮಹಾರಾಷ್ಟ್ರ ಅರಣ್ಯದಲ್ಲಿ ಹುಲಿಯ ಹಿಂದೆ ಓಡಿದ ಕೆರಳಿದ ಕರಡಿ.. ಮುಂದೇನಾಯ್ತು ನೋಡಿ

ಕರಡಿ ಮತ್ತು ಹುಲಿ ಇತ್ತೀಚೆಗೆ ನಿಜ ಜೀವನದಲ್ಲಿ ಇದೇ ರೀತಿಯ ಮುಖಾಮುಖಿಯಾಗಿ ಕಾಣಿಸಿಕೊಂಡಿವೆ. ನಂತರ ಕರಡಿ ದಾಳಿ ಮಾಡಲು ಮುಂದಾದಾಗ ಹುಲಿ ಹೆದರಿ ಓಡಿದೆ..! ಈ ವೀಡಿಯೋ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯನ್ನು ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ತಡೋಬಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ತಡೋಬಾದ T19 ಹೆಸರಿನ … Continued