ಪಿಜಿಸಿಐಎಲ್‌ನಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PGCIL ನ ಅಧಿಕೃತ ವೆಬ್‌ಸೈಟ್ http://powergrid.in ಗೆ ಭೇಟಿ ನೀಡುವ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 11ಕೊನೆಯ … Continued

ನನ್ನ ಇಪ್ಪತ್ತರ ಹರೆಯದಲ್ಲಿ ಆಕಾಶವಾಣಿಗೆ ರೇಡಿಯೊ ಜಾಕಿಯಾಗಿ ಕೆಲಸ ಮಾಡಿದ್ದೆ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಒಂದು ಕಾಲದಲ್ಲಿ ಆಕಾಶವಾಣಿಗೆ ರೇಡಿಯೊ ಜಾಕಿಯಾಗಿ ಅರೆಕಾಲಿಕವಾಗಿ ಕೆಲಸ ಮಾಡಿದ್ದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದರು. ಗೋವಾದ ಇಂಡಿಯಾ ಇಂಟರ್‌ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಅಂಡ್ ರಿಸರ್ಚ್‌ನ (IIULER) ಪ್ರಥಮ ಶೈಕ್ಷಣಿಕ ಅಧಿವೇಶನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಹಲವರಿಗೆ ಇದರ ಬಗ್ಗೆ ತಿಳಿದಿಲ್ಲ. ಆದರೆ ನಾನು … Continued

ಭಾರತದ ಸ್ಮಾರ್ಟ್‌ಫೋನ್ ರಫ್ತು: ಶೀಘ್ರದಲ್ಲೇ ಸ್ಯಾಮ್‌ಸಂಗ್ ಹಿಂದಿಕ್ಕಲಿರುವ ಆಪಲ್

ನವದೆಹಲಿ: ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಭಾರತವು ಒಟ್ಟು 5 ಶತಕೋಟಿ ಡಾಲರ್ ಮೌಲ್ಯದ ಸ್ಮಾರ್ಟ್‌ಫೋನ್‌ಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಈ ವರ್ಷ ಸ್ಮಾರ್ಟ್‌ಫೋನ್‌ಗಳ ರಫ್ತು ಪ್ರಮಾಣವು 127ರಷ್ಟು ಹೆಚ್ಚಾಗಿದೆ. ಭಾರತದ ಸ್ಮಾರ್ಟ್‌ಫೋನ್ ರಫ್ತುಗಳಲ್ಲಿ ಆಪಲ್ ಶೀಘ್ರದಲ್ಲೇ ಸ್ಯಾಮ್‌ಸಂಗ್ ಅನ್ನು ಹಿಂದಿಕ್ಕುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಭಾರತದಿಂದ ಅತಿ ಹೆಚ್ಚು ಸ್ಮಾರ್ಟ್‌ಫೋನ್‌ಗಳನ್ನು … Continued

ದಾನದ ಉದ್ದೇಶ ಮತಾಂತರವಾಗಬಾರದು ಎಂದು ಹೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರದ ವಿಷಯವು “ಬಹಳ ಗಂಭೀರ ವಿಷಯ” ಎಂದು ಸೋಮವಾರ ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ದಾನವು ಸ್ವಾಗತಾರ್ಹ, ಆದರೆ ದಾನದ ಉದ್ದೇಶವು ಮತಾಂತರವಾಗಬಾರದು ಎಂದು ಒತ್ತಿಹೇಳಿದೆ. ನ್ಯಾಯಮೂರ್ತಿ ಎಂ.ಆರ್.ಶಾ ನೇತೃತ್ವದ ಪೀಠವು ಯಾರಿಗಾದರೂ ಸಹಾಯ ಬೇಕಾದರೆ ಆ ವ್ಯಕ್ತಿಗೆ ಸಹಾಯ ಮಾಡಬೇಕು ಎಂದು ಹೇಳಿದರು ಮತ್ತು ಜನರು ವಿವಿಧ ಕಾರಣಗಳಿಗಾಗಿ ಮತಾಂತರಗೊಳ್ಳುತ್ತಾರೆ, ಆದರೆ … Continued

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ : ಎಎಪಿ ಭರ್ಜರಿ ಗೆಲುವಿನ ಭವಿಷ್ಯ ನುಡಿದ ಎಕ್ಸಿಟ್ ಪೋಲ್‌

ನವದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಬಿಡುಗಡೆಯಾದ ಎಕ್ಸಿಟ್ ಪೋಲ್‌ಗಳು ಬುಧವಾರ ಆಮ್ ಆದ್ಮಿ ಪಕ್ಷದ ಭರ್ಜರಿ ಗೆಲುವಿನ ಮುನ್ಸೂಚನೆ ನೀಡಿವೆ. ಭಾರತೀಯ ಜನತಾ ಪಕ್ಷ (ಬಿಜೆಪಿ ಎರಡನೇ ಸ್ಥಾನದಲ್ಲಿದೆ. 126 ಸ್ಥಾನಗಳನ್ನು ಪಡೆಯುವ ಯಾವುದೇ ಪಕ್ಷವು ಬಹುಮತವನ್ನು ಪಡೆಯುತ್ತದೆ ಮತ್ತು ನಾಗರಿಕ ಸಂಸ್ಥೆಯ ಅಧಿಕಾರವನ್ನು ಪಡೆಯುತ್ತದೆ. ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ … Continued

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ-ಕಾಂಗ್ರೆಸ್‌-ಆಪ್‌ ಇವರಲ್ಲಿ ಗೆಲ್ಲುವವರು ಯಾರು..? ಆರಂಭಿಕ ಎಕ್ಸಿಟ್ ಪೋಲ್ ಭವಿಷ್ಯ ಇಲ್ಲಿದೆ

ನವದೆಹಲಿ: ಆರಂಭಿಕ ಮುನ್ಸೂಚನೆಗಳ ಪ್ರಕಾರ, ಸೋಮವಾರ ಸಮೀಕ್ಷೆಗಳು ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಭವಿಷ್ಯ ನುಡಿದಿವೆ. ಬಹುತೇಕ ಎಲ್ಲ ಸಮೀಕ್ಷೆಗಳು ಗುಜರಾತ್‌ನಲ್ಲಿ ಬಿಜೆಪಿಗೆ ಭರ್ಜರಿ ಜಯಸಿಗಲಿದೆ ಎಂದು ಹೇಳಿದ್ದರೆ ಬಹುತೇಕ ಸಮೀಕ್ಷೆಗಳು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಲೀಡ್‌ ನೀಡಿದ್ದರೂ ಕಬಿಜೆಪಿ ಹಾಗೂ ಕಾಂಗ್ರೆಸ್‌ ನಡುವಿನ ಅಂತರವನ್ನು ಬಹಳ ಕಡಿಮೆ … Continued

ಮತಗಟ್ಟೆಗೆ ತೆರಳಿ ಮತಚಲಾಯಿಸಿದ 100ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಧಾನಿ ಮೋದಿ ತಾಯಿ

ಗಾಂಧಿನಗರ; 2022ರ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ಸಂದರ್ಭದಲ್ಲಿ 100 ನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಸೋಮವಾರ ರೇಸಾನ್ ಗ್ರಾಮದ (ಗಾಂಧಿನಗರದ ಸಮೀಪ) ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜೂನ್‌ನಲ್ಲಿ 100 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ – ಕುಟುಂಬ ಸದಸ್ಯರ ಸಹಾಯದಿಂದ … Continued

ಡ್ರಮ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ : ಒಂದು ವರ್ಷದ ಹಿಂದೆ ಕೊಲೆ ಮಾಡಿರುವ ಶಂಕೆ

ಹೈದರಾಬಾದ್: ಕಳೆದ ತಿಂಗಳು ದೆಹಲಿಯಲ್ಲಿ ತನ್ನ ಪ್ರೇಯಸಿ ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 35 ಭಾಗಗಳಾಗಿ ಕತ್ತರಿಸಿದ ಆರೋಪದ ಮೇಲೆ ಅಫ್ತಾಬ್ ಅಮೀನ್ ಪೂನಾವಾಲಾನನ್ನು ಬಂಧಿಸಿದ ನಂತರ, ದೇಶಾದ್ಯಂತಇದೇ ರೀತಿಯ ಹಲವಾರು ಪ್ರಕರಣಗಳು ವರದಿಯಾಗಿವೆ. ಈಗ ಬೆಳಕಿಗೆ ಬಂದ ಮತ್ತೊಂದು ಪ್ರಕರಣವೊಂದರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೀಗ ಹಾಕಿದ ಬಾಡಿಗೆ ಮನೆಯೊಳಗೆ ಇರಿಸಲಾಗಿದ್ದ ಡ್ರಮ್‌ನಲ್ಲಿ ಮಹಿಳೆಯ … Continued

2022ರಲ್ಲಿ ವಿದೇಶಗಳಲ್ಲಿರುವ ಭಾರತೀಯ ವಲಸೆ ಕಾರ್ಮಿಕರಿಂದ ಭಾರತಕ್ಕೆ ದಾಖಲೆ ಪ್ರಮಾಣದ 100 ಶತಕೋಟಿ ಡಾಲರ್‌ಗಳಷ್ಟು ಹಣ ರವಾನೆ : ವಿಶ್ವ ಬ್ಯಾಂಕ್ ವರದಿ

ನವದೆಹಲಿ: ಕಳೆದ ವಾರ ಬಿಡುಗಡೆಯಾದ ವಿಶ್ವಬ್ಯಾಂಕ್ ವರದಿಯ ಪ್ರಕಾರ, ಭಾರತದ ವಲಸೆ ಕಾರ್ಮಿಕರಿಂದ ಕಳುಹಿಸಲಾದ ಹಣವು ಈ ವರ್ಷ 12% ರಷ್ಟು ಹೆಚ್ಚಳಗೊಂಡು ದಾಖಲೆಯ $ 100 ಬಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಮೆಕ್ಸಿಕೋ ($60 ಶತಕೋಟಿ), ಚೀನಾ ($51 ಶತಕೋಟಿ), ಫಿಲಿಪೈನ್ಸ್ ($38 ಶತಕೋಟಿ), ಈಜಿಪ್ಟ್ ($32 ಶತಕೋಟಿ) ಮತ್ತು ಪಾಕಿಸ್ತಾನ ($29 ಶತಕೋಟಿ) … Continued

ಮದುವೆ ಹಾರ ಬದಲಾಯಿಸಿದ ಕ್ಷಣಾರ್ಧದಲ್ಲಿ ಮಂಟಪದಲ್ಲೇ ಕುಸಿದುಬಿದ್ದು ಮದುಮಗಳು ಸಾವು

ಲಕ್ನೋ: ಶನಿವಾರ(ಡಿಸೆಂಬರ್ 3)ದಂದು ಲಕ್ನೋದ ಮಲಿಹಾಬಾದ್‌ನಲ್ಲಿ 21 ವರ್ಷದ ವಧು ವೇದಿಕೆಯಲ್ಲಿ ಹಾರ ವಿನಿಮಯದ ವೇಳೆ ಕುಸಿದುಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ವಧು ಮೃತಪಟ್ಟಿದ್ದಾಳೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶುಕ್ರವಾರ ಸಂಜೆ ಲಕ್ನೋದ ಹೊರವಲಯದಲ್ಲಿರುವ ಮಲಿಹಾಬಾದ್‌ನ ಭದ್ವಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರದಿಗಳ ಪ್ರಕಾರ, ರಾಜ್‌ಪಾಲ್ ಅವರ ಮಗಳು 21 ವರ್ಷದ … Continued