ಹಿಂದಿನ 2 ಅಲೆಯಲ್ಲಿ ಕೋವಿಡ್ -19 ಸಾವುಗಳನ್ನು ಕಡಿಮೆ ವರದಿ ಮಾಡಲಾಗಿದೆ ಎಂಬುದನ್ನು ಆಧಾರ ರಹಿತ ಎಂದು ತಳ್ಳಿಹಾಕಿದ ಕೇಂದ್ರ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸಾಂಕ್ರಾಮಿಕ ರೋಗದ ಮೊದಲ ಎರಡು ಅಲೆಗಳಲ್ಲಿ ನಿಜವಾದ ಕೋವಿಡ್ -19 ಸಾವಿನ ಸಂಖ್ಯೆಯ “ಗಮನಾರ್ಹವಾಗಿ ಕಡಿಮೆ ತೋರಿಸಲಾಗಿದೆ ಎಂದು ಆರೋಪಿಸಿದ ಕೆಲವು ಮಾಧ್ಯಮ ವರದಿಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ತಳ್ಳಿಹಾಕಿದೆ. ವರದಿಗಳು ಆಧಾರರಹಿತವಾಗಿವೆ, ತಪ್ಪುದಾರಿಗೆಳೆಯುವ ಮತ್ತು ಮಾಹಿತಿಯಿಲ್ಲದ ವರದಿಗಳು ಎಂದು ಹೇಳಿದೆ. ಅಂತಿಮ ಸಾವಿನ ಸಂಖ್ಯೆ … Continued

ಉತ್ತರ ಪ್ರದೇಶ ಚುನಾವಣೆ: ‘ವರ್ಚುವಲ್ ರ‍್ಯಾಲಿಯಲ್ಲಿ ಕೋವಿಡ್ ಪ್ರೋಟೋಕಾಲ್‌ ಉಲ್ಲಂಘನೆ 2,000ಕ್ಕೂ ಹೆಚ್ಚು ಎಸ್‌ಪಿ ನಾಯಕರ ವಿರುದ್ಧ ಎಫ್‌ಐಆರ್

ಲಕ್ನೋ (ಉತ್ತರ ಪ್ರದೇಶ): ವರ್ಚುವಲ್ ರ‍್ಯಾಲಿ ಎಂದು ಹೇಳಿ ನೂರಾರು ಮಂದಿ ಪಾಲ್ಗೊಂಡಿದ್ದರಿಂದ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) 2,000 ಕ್ಕೂ ಹೆಚ್ಚು ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಕ್ನೋ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ತೆಗೆದುಕೊಂಡಿಲ್ಲ. ಆದರೆ, ಎಫ್‌ಐಆರ್‌ನಲ್ಲಿ ಯಾರೊಬ್ಬರ ಹೆಸರೂ ಇಲ್ಲ. “ನಾವು … Continued

ಕೋವಿಡ್-19: ‘ಹೋಮ್ ಐಸೋಲೇಶನ್’ಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ನವದೆಹಲಿ: ಕೋವಿಡ್ -19 ಸೋಂಕಿನ ಉಲ್ಬಣದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮನೆ ಪ್ರತ್ಯೇಕತೆಗೆ ಹೊಸ ಮಾರ್ಗಸೂಚಿಗಳನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಹೊಸ ನಿಯಮಗಳ ಪ್ರಕಾರ, ಕೋವಿಡ್-19 ರೋಗಿಗಳನ್ನು ಪ್ರಾಯೋಗಿಕವಾಗಿ ಸೌಮ್ಯ/ಲಕ್ಷಣರಹಿತ ಎಂದು ನಿಯೋಜಿಸಲಾಗಿದೆ, ಅವರು ಮನೆಯ ಪ್ರತ್ಯೇಕತೆಗೆ ಅರ್ಹರಾಗಿರುತ್ತಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳು ಮತ್ತು ಕೊಮೊರ್ಬಿಡಿಟಿ ಹೊಂದಿರುವವರಿಗೆ ಸರಿಯಾದ … Continued

ಶಬರಿಮಲೆ: ಬೆಳಗಿದ ಮಕರ ಜ್ಯೋತಿ-ದರ್ಶನ ಪಡೆದು ಪುನೀತರಾದ ಭಕ್ತರು

ಶಬರಿಮಲೆ: ಶುಕ್ರವಾರ ಮಕರ ಸಂಕ್ರಾಂತಿಯಂದು ಶಬರಿಮಲೆ ಪೊನ್ನಂಬಲಮೇಡುನಲ್ಲಿ ಮಕರ ಜ್ಯೋತಿ ಕಾಣಿಸಿದೆ. ಮಕರ ಸಂಕ್ರಾಂತಿ ದಿನ ಆಕಾಶದಲ್ಲಿ ನಕ್ಷತ್ರ ಉದಯಿಸುತ್ತಿದ್ದಂತೆ ಪೊನ್ನಂಬಲಮೇಡುನಲ್ಲಿ ಮಕರ ಜ್ಯೋತಿ ಬೆಳಗಿತು. ಮಕರ ಜ್ಯೋತಿ ದರ್ಶನ ಪಡೆದು ಅಯ್ಯಪ್ಪ ಭಕ್ತರು ಪುನೀತರಾದರು. ಶಬರಿಮಲೆ ಸನ್ನಿಧಾನಂ ದೇಗುಲದಲ್ಲಿ ತಿರುವಾಭರಣ ಅಲಂಕೃತ ಅಯ್ಯಪ್ಪನಿಗೆ ದೀಪಾರಾಧನೆ ವೇಳೆ ಮಕರವಿಳಕ್ಕು ಬೆಳಗಿತು. ಮಕರ ಜ್ಯೋತಿ ಕಾಣುವ ಸ್ಥಳಗಳಲ್ಲಿ … Continued

ದಿಢೀರ್​ ಹವಾಮಾನ ವೈಪರೀತ್ಯವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ: ತನಿಖಾ ವರದಿ ಸಲ್ಲಿಕೆ

ನವದೆಹಲಿ: ಕಳೆದ ತಿಂಗಳು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸೇರಿ ಹದಿನಾಲ್ಕು ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಮೋಡಗಳಲ್ಲಿ ಸಿಲುಕಿ ಭೂಪ್ರದೇಶಕ್ಕೆ ಅಪ್ಪಳಿಸಿತು ಎಂದು ತೀರ್ಮಾನಿಸಿದೆ ಎಂದು ತನಿಖಾ ತಂಡದ ಪ್ರಾಥಮಿಕ ತನಿಖೆ ತಿಳಿಸಿದೆ. “ಪ್ರಾಥಮಿಕ ತನಿಖೆಯ ಪ್ರಕಾರ, ಅಪಘಾತಕ್ಕೆ ಯಾವುದೇ ತಾಂತ್ರಿಕ ವೈಫಲ್ಯ, ವಿಧ್ವಂಸಕ ಕೃತ್ಯ ಅಥವಾ ನಿರ್ಲಕ್ಷ್ಯ ಕಾರಣವಾಗಿಲ್ಲ.ಕಣಿವೆಯಲ್ಲಿನ ಹವಾಮಾನ … Continued

2021ನೇ ವರ್ಷ ಭಾರತದಲ್ಲಿ 1901ರಿಂದ ಐದನೇ ಅತ್ಯಂತ ಬೆಚ್ಚಗಿನ ವರ್ಷ: ಐಎಂಡಿ

ನವದೆಹಲಿ: 2021ರ ವರ್ಷವು 1901 ರಿಂದ ಭಾರತದಲ್ಲಿ ಐದನೇ ಅತ್ಯಂತ ಬೆಚ್ಚಗಿನ ವರ್ಷವಾಗಿದೆ. ದೇಶದಲ್ಲಿ ತನ್ನ ವಾರ್ಷಿಕ ಸರಾಸರಿ ಗಾಳಿಯ ಸಾಮಾನ್ಯ ಉಷ್ಣತೆಗಿಂತ 0.44 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. ಪ್ರವಾಹ, ಚಂಡಮಾರುತ, ಭಾರೀ ಮಳೆ, ಭೂಕುಸಿತ, ಸಿಡಿಲು ಮುಂತಾದ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ 1,750 … Continued

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಂಕ್ರಾಂತಿ ಗಿಫ್ಟ್‌..ವೇತನದಲ್ಲಿ ಭಾರೀ ಹೆಚ್ಚಳ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಂಕ್ರಾಂತಿ ಸಿಹಿಯನ್ನು ನೀಡಿದೆ. ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರ ಇದ್ದವರಿಗೆ 28 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ಇರುವವರಿಗೆ 32 ಸಾವಿರ ರೂ.ಗಳಿಗೆ ಸಂಬಳ ನಿಗದಿ ಮಾಡಲಾಗಿದೆಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರು … Continued

ಪಕ್ಷದ ಟಿಕೆಟ್ ಸಿಗದೆ ಪೊಲೀಸರೆದುರೇ ಗಳಗಳನೆ ಬಿಎಸ್‌ಪಿ ನಾಯಕ, ಆತ್ಮಾಹುತಿ ಬೆದರಿಕೆ | ವೀಕ್ಷಿಸಿ

ಮುಜಾಫರ್‌ನಗರ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಪಕ್ಷದ ಟಿಕೆಟ್‌ ವಿಚಾರದಲ್ಲಿ ಕಿತ್ತಾಟ ಜೋರಾತ್ತಿದೆ. ಮುಜಾಫರ್‌ನಗರದ ಚಾರ್ತಾವಾಲ್ ಕ್ಷೇತ್ರದಿಂದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡರೊಬ್ಬರು ನಗರದ ಕೊತ್ವಾಲಿಯಲ್ಲಿ ಪೊಲೀಸರ ಮುಂದೆ ಗಳಗಳನೆ ಅತ್ತಿದ್ದಾರೆ..! ಎರಡು ವರ್ಷಗಳ ಹಿಂದೆ ಪಕ್ಷದ ಹಿರಿಯ ನಾಯಕರೊಬ್ಬರು ಟಿಕೆಟ್‌ಗಾಗಿ 67 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. … Continued

ಕೇಂದ್ರ ಬಜೆಟ್ ಮಂಡನೆಯ ದಿನಾಂಕ ಘೋಷಣೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಲಿದ್ದು, ಕೇಂದ್ರ ಬಜೆಟ್ 2022-23 ಅನ್ನು ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಅಧಿವೇಶನವು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ. ಅಧಿವೇಶನದ ಮೊದಲ ಭಾಗವು ಫೆಬ್ರವರಿ 11ರಂದು ಮುಕ್ತಾಯಗೊಳ್ಳಲಿದೆ. ಒಂದು ತಿಂಗಳ … Continued

ಇದು ಪ್ರಚಾರ ಸ್ವಾಮಿ.. ವ್ಯಕ್ತಿ ಸ್ನಾನ ಮಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಬಿಜೆಪಿ ಶಾಸಕ..ನಿಮ್ಮ ಬಳಿ ರೇಷನ್ ಕಾರ್ಡ್ ಇದೆಯೇ ಎಂದು ಪ್ರಶ್ನೆ..! ವೀಕ್ಷಿಸಿ

ಕಾನ್ಪುರ: ಚುನಾವಣಾ ಆಯೋಗವು ಕೋವಿಡ್ ಕುರಿತು ಸಮಾವೇಶ, ಸಭೆ-ಸಮಾರಂಭಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಗಳು ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ. ಕಾನ್ಪುರದಿಂದ ವ್ಯಾಪಕವಾಗಿ ಹಂಚಿಕೊಂಡ ವಿಡಿಯೊವೊಂದರಲ್ಲಿ ಬಿಜೆಪಿ ಶಾಸಕರೊಬ್ಬರು ಮತದಾರ ಸ್ನಾನದ ಮಾಡುತ್ತಿರುವಾಗಲೇ ಭೇಟಿ ಮಾಡಿ ವಿಚಾರಿಸಿದ ವಿಡಿಯೊವೊಂದು ಈಗ ಸುದ್ದಿ ಮಾಡುತ್ತಿದೆ. ಕಾನ್ಪುರದ ಬಿಜೆಪಿ ಶಾಸಕ ಸುರೇಂದ್ರ ಮೈತಾನಿ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ … Continued