ನೂಪುರ ಶರ್ಮಾ ಬೆಂಬಲಿಸಿದ್ದಕ್ಕೆ ಅಮರಾವತಿಯಲ್ಲಿ ಶಂಕಿತ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಬಂಧನ

ಮುಂಬೈ: ಅಮರಾವತಿ ಮೂಲದ ಅಂಗಡಿ ಮಾಲೀಕ ಉಮೇಶ್ ಕೊಲ್ಹೆ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಶೇಖ್ ಇರ್ಫಾನ್ ಶೇಖ್ ರಹೀಮ್ ಎಂದು ಗುರುತಿಸಲಾಗಿದೆ. ಉಮೇಶ್ ಕೊಲ್ಹೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳನೇ ಆರೋಪಿ ಮತ್ತು ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ್ದಾರೆ ಎಂದು ಸಿಟಿ … Continued

164 ಮತಗಳೊಂದಿಗೆ ಮಹಾರಾಷ್ಟ್ರ ವಿಧಾನಸಭೆ ನೂತನ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್

ಮುಂಬೈ: ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಭಾನುವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದರು. ಭಾನುವಾರ ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಬಳಿಕ ಚುನಾವಣೆ ನಡೆಯಿತು. ನಾರ್ವೇಕರ್ ಅವರು ವಿಧಾನಸಭೆಯಲ್ಲಿ 164 ಮತಗಳನ್ನು ಪಡೆದರು. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಉದ್ಧವ್‌ ಠಾಕ್ರೆ ನಿಷ್ಠಾವಂತ … Continued

ಪುಲಿಟ್ಜರ್ ಪುರಸ್ಕೃತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನಾ ಇರ್ಷಾದ್‌ಗೆ ಪ್ಯಾರಿಸ್‌ಗೆ ಹೋಗದಂತೆ ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು

ನವದೆಹಲಿ: ಕಾಶ್ಮೀರ ಮೂಲದ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕ ಸನಾ ಇರ್ಷಾದ್ ಮಟ್ಟೂ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಪ್ಯಾರಿಸ್‌ಗೆ ಪ್ರಯಾಣಿಸದಂತೆ ತಡೆದಿದ್ದಾರೆ. 28 ವರ್ಷದ ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್ ಸನಾ ಇರ್ಷಾದ್ ಮಟ್ಟೂ ತನ್ನ ಪ್ರಯಾಣ ನಿಷೇಧಕ್ಕೆ ವಲಸೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಲಿಲ್ಲ ಮತ್ತು ವಿದೇಶಕ್ಕೆ … Continued

ರಿಯಲ್ ಶಿವಸೇನೆ vs ರೆಬೆಲ್ ಶಿವಸೇನೆ: ಮುಂಬರುವ ಬಿಎಂಸಿ-ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಇದು ಹೇಗೆ ಪರಿಣಾಮ ಬೀರಬಹುದು…?

ಅನೇಕ ಟ್ವಿಸ್ಟ್‌ಗಳ ನಂತರ ಹೊಸ ಮಹಾರಾಷ್ಟ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಈ ಸರ್ಕಾರಕ್ಕೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆ ನಿರ್ಣಾಯಕವಾಗಲಿದೆ. ಬಿಎಂಸಿಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಆಡಳಿತ ಮೈತ್ರಿಕೂಟ ಅಧಿಕಾರ ಹಿಡಿಯಲು ಸಫಲರಾದರೆ ಇದು ರಾಜ್ಯದ ಬಹಳಷ್ಟು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಮಹಾರಾಷ್ಟ್ರದಲ್ಲಿ 12ರಿಂದ 15 ಮುನ್ಸಿಪಲ್ … Continued

ತೀಸ್ತಾ ಸೆತಲ್ವಾಡ್, ಶ್ರೀಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಕೋರ್ಟ್‌

ಅಹಮದಾಬಾದ್: 2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಅವರನ್ನು ಅಹಮದಾಬಾದ್‌ನ ನ್ಯಾಯಾಲಯವು ಶನಿವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪೊಲೀಸ್ ಕಸ್ಟಡಿ ಮುಗಿದ ನಂತರ ಇಬ್ಬರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಪಿ.ಪಟೇಲ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸರು ಅವರನ್ನು ಹೆಚ್ಚಿನ … Continued

ಗೃಹ ಸಚಿವಾಲಯದ ಎಫ್‌ಸಿಆರ್‌ಎ ನಿಯಮ ತಿದ್ದುಪಡಿ: ವಿದೇಶದಲ್ಲಿನ ಸಂಬಂಧಿಕರು ನಿರ್ಬಂಧಗಳಿಲ್ಲದೆ ಭಾರತೀಯರಿಗೆ 10 ಲಕ್ಷ ರೂ.ವರೆಗೆ ಕಳುಹಿಸಲು ಅವಕಾಶ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಗೆ (ಎಫ್‌ಸಿಆರ್‌ಎ) ಸಂಬಂಧಿಸಿದ ಕೆಲವು ನಿಯಮಗಳನ್ನು ತಿದ್ದುಪಡಿ ಮಾಡಿದೆ, ಅಧಿಕಾರಿಗಳಿಗೆ ತಿಳಿಸದೆ ವಿದೇಶದಲ್ಲಿರುವ ಸಂಬಂಧಿಕರಿಂದ ಒಂದು ವರ್ಷದಲ್ಲಿ ಭಾರತೀಯರು 10 ಲಕ್ಷ ರೂ.ಗಳ ವರೆಗೆ ಪಡೆಯಬಹುದಾಗಿದೆ. ಹಿಂದಿನ ಮಿತಿ 1 ಲಕ್ಷ ರೂ.ಇತ್ತು. ಅಧಿಸೂಚನೆಯಲ್ಲಿ, ಗೃಹ ಸಚಿವಾಲಯವು ಮೊತ್ತವನ್ನು ಮೀರಿದರೆ, ಸರ್ಕಾರಕ್ಕೆ ತಿಳಿಸಲು ಈ ಮೊದಲಿದ್ದ … Continued

ರೈಲಿನಲ್ಲಿ ಚಹಾ ಕುಡಿದರೆ 20 ರೂ. ಚಹಾಕ್ಕೆ 50 ರೂ. ಸೇವಾ ಶುಲ್ಕ…!

ನವದೆಹಲಿ : ರೈಲು ಪ್ರಯಾಣದ ವೇಳೆ ತಿಂಡಿ-ತಿನಿಸು ದುಬಾರಿಯೇ ? ಇದಕ್ಕೆ ಪುಷ್ಟಿ ನೀಡುವಂತೆ ರೈಲು ಪ್ರಯಾಣಿಕರೊಬ್ಬರು ಚಹಾವೊಂದಕ್ಕೆ 70 ರೂಪಾಯಿ ಪಾವತಿಸಿರುವ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡ ಬಿಲ್ ಪ್ರಕಾರ ಒಂದು ಚಹಾದ ಬೆಲೆ 70 ರೂ.ಗಳು. ಅಂದರೆ 20 ರೂ.ಗಳು ಚಹಾ ಹಾಗೂ ಸೇವಾ ಶುಲ್ಕ 50 ರೂಪಾಯಿಯಂತೆ. ದೆಹಲಿಯಿಂದ … Continued

ಆಲ್ಟ್‌ ನ್ಯೂಸ್‌ನ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್‌: 14 ದಿನ ನ್ಯಾಯಾಂಗ ಬಂಧನ

ನವದೆಹಲಿ : ಹಿಂದೂ ದೇವತೆ ಕುರಿತ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧತನಾಗಿರುವ ಆಲ್ಟ್‌ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ದೆಹಲಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ ಹಾಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಶನಿವಾರ ಹಾಜರುಪಡಿಸಲಾಯಿತು. ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸುವಂತೆ ದೆಹಲಿ ಪೊಲೀಸರು … Continued

ಕೋರ್ಟ್‌ ಹೊರಗೆ ಉದಯಪುರ ಟೈಲರ್‌ ಹತ್ಯೆ ಆರೋಪಿಗಳ ಮೇಲೆ ಕೋಪೋದ್ರಿಕ್ತ ಗುಂಪಿನಿಂದ ಥಳಿತ | ವೀಕ್ಷಿಸಿ

ನವದೆಹಲಿ:ನವದೆಹಲಿ: ಟೈಲರ್ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ಇಬ್ಬರು ಹಂತಕರನ್ನು ಜೈಪುರ ನ್ಯಾಯಾಲಯದ ಹೊರಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಾಗ ಅವರ ಮೇಲೆ ಹೊರಗೆ ದೊಡ್ಡ ಗುಂಪೊಂದು ಇಂದು, ಶನಿವಾರ ದಾಳಿ ಮಾಡಿದೆ. ಜೈಪುರ ನ್ಯಾಯಾಲಯದ ಹೊರಗೆ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ಹಾಕಿತು. ಆದರೆ ಪೊಲೀಸರು ಕೂಡಲೇ ಅವರನ್ನು ಕಾಯುವ … Continued

ಉದಯ್‌ಪುರದ ಶಿರಚ್ಛೇದ ಘಟನೆ ನಂತರ ಈಗ 2018ರಲ್ಲಿ ಪ್ರವಾದಿ ಹೇಳಿಕೆಗೆ ಕೊಲೆಯಾದ ಕಮಲೇಶ್ ತಿವಾರಿ ಪತ್ನಿಗೆ ಬೆದರಿಕೆ ಪತ್ರ

ಲಕ್ನೋ: ರಾಜಸ್ಥಾನದ ಉದಯ್‌ಪುರದಲ್ಲಿ ಹಾಡಹಗಲೇ ಟೈಲರ್‌ನ ಹತ್ಯೆಯ ನಂತರ, ಈ ಮೊದಲು ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಅವರ ಪತ್ನಿ ತನಗೆ ಕೊಲೆ ಬೆದರಿಕೆಯ ಅನಾಮಧೇಯ ಪತ್ರ ಬಂದಿದೆ ಎಂದು ಆರೋಪಿಸಿದ್ದಾರೆ. ಕಿರಣ್ ತಿವಾರಿ ಅವರು ಜೂನ್ 22 ರಂದು ತಮ್ಮ ಲಕ್ನೋ ಮನೆಯೊಳಗೆ ಬಿಳಿ ಲಕೋಟೆಯಲ್ಲಿರುವ ಬೆದರಿಕೆ ಪತ್ರವನ್ನು ಪತ್ತೆ … Continued