ಧರ್ಮಗುರು ಪ್ರಚೋದನಕಾರಿ ಹೇಳಿಕೆ ನಂತರ ಅಜ್ಮೀರ್ ದರ್ಗಾದಲ್ಲಿ ಭಕ್ತರ ಸಂಖ್ಯೆ ಇಳಿಮುಖ, ಮಾರಾಟಗಾರರಿಗೆ ಕೋಟ್ಯಂತರ ರೂ. ನಷ್ಟ..!

ಅಜ್ಮೀರ್: ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ವಿರುದ್ಧ ಧರ್ಮಗುರುಗಳ ಪ್ರಚೋದನಕಾರಿ ಹೇಳಿಕೆಗಳು ಅಜ್ಮೀರ್‌ನಲ್ಲಿ ಭಕ್ತರ ಸಂಖ್ಯೆಯ ಮೇಲೆ ಪರಿಣಾಮ ಬೀರಿದೆ. ಇದು ಅಜ್ಮೀರ್‌ ಸೂಫಿ ದೇಗುಲದ ಸಮೀಪವಿರುವ ಸ್ಥಳೀಯ ಮಾರಾಟಗಾರರು ಮತ್ತು ಹೋಟೆಲ್‌ಗಳ ವ್ಯಾಪಾರದ ಮೇಲೂ ಪರಿಣಾಮ ಬೀರಿದೆ. ಮೌಲ್ವಿ ಹೇಳಿಕೆಗಳು ಈದ್ ವ್ಯವಹಾರದ ಮೇಲೆ ಪರಿಣಾಮ ಬೀರಿವೆ. ಸ್ಥಳೀಯ ಮಾರಾಟಗಾರರು ಈ ಈದ್‌ನಲ್ಲಿ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಸೋನಿಯಾ ಗಾಂಧಿ ಅವರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು. ಕೋವಿಡ್‌ ಸೋಂಕಿಗೆ ಒಳಗಾದ ನಂತರ ಜೂನ್‌ನಲ್ಲಿ, ಸಮನ್ಸ್ ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ಮಾಡಿದ್ದ ಲಿಖಿತ ಮನವಿಯನ್ನು … Continued

ಕಾಳಿ ಪೋಸ್ಟರ್ ವಿವಾದ: ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ದೆಹಲಿ ನ್ಯಾಯಾಲಯವು ಕೆನಡಾ ಮೂಲದ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ಸಾಕ್ಷ್ಯಚಿತ್ರ `ಕಾಳಿ’ಯ ವಿವಾದಾತ್ಮಕ ಪೋಸ್ಟರ್‌ಗೆ ಸಂಬಂಧಿಸಿದ ಮನವಿಯ ಮೇಲೆ ಸಮನ್ಸ್ ಜಾರಿಗೊಳಿಸಿದೆ ಮತ್ತು ಆಗಸ್ಟ್ 6 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ. ಪ್ರತಿವಾದಿಗಳು ಕಾಳಿ ದೇವಿಯನ್ನು ಪೋಸ್ಟರ್ ಮತ್ತು ವಿಡಿಯೋದಲ್ಲಿ ಚಿತ್ರಿಸಿದ ರೀತಿಯಲ್ಲಿ ಚಿತ್ರಿಸದಂತೆ ಮಧ್ಯಂತರ ತಡೆಯಾಜ್ಞೆ ಕೋರಿದ್ದಾರೆ. … Continued

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ ಏಕೆಂದರೆ…: ಉದ್ಧವ್ ಠಾಕ್ರೆ ಒತ್ತಾಯಿಸಿದ 16 ಶಿವಸೇನಾ ಸಂಸದರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು, ಸೋಮವಾರ ಮುಂಬೈನಲ್ಲಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಶಿವಸೇನೆಯ 16 ಸಂಸದರು, ಪಕ್ಷವು ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ…! ದ್ರೌಪದಿ ಮುರ್ಮು “ಬುಡಕಟ್ಟು ಮಹಿಳೆ ಮತ್ತು ಅದಕ್ಕಾಗಿಯೇ ಅವರಿಗೆ ಮತ ಹಾಕಬೇಕು” ಎಂದು ಎಲ್ಲಾ 16 ಸಂಸದರು ಒಪ್ಪಿಕೊಂಡಿದ್ದಾರೆ ಎಂದು … Continued

ವಯಸ್ಸು ಕೇವಲ ಒಂದು ಸಂಖ್ಯೆ: ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದ 94 ವರ್ಷದ ಭಗವಾನಿ ದೇವಿ…!

ಟಂಪೆರೆ (ಫಿನ್‌ಲ್ಯಾಂಡ್): ಭಾರತದ 94 ವರ್ಷದ ಓಟಗಾರ್ತಿ ಭಗವಾನಿ ದೇವಿ ಅವರು ಟಂಪೆರೆಯಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 100 ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 24.74 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದರುವ ಭಗವಾನಿ ದೇವಿ ಶಾಟ್‌ಪುಟ್‌ನಲ್ಲಿ ಭಗವಾನಿ ಕಂಚಿನ ಪದಕ ಪಡೆದಿದ್ದಾರೆ. ಭಾರತದ 94 ವರ್ಷದ ಭಗವಾನಿದೇವಿ ಅವರು ವಯಸ್ಸು … Continued

ನೂತನ ಸಂಸತ್ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನದ ಛಾವಣಿಯ ಮೇಲೆ ಹಾಕಲಾಗಿರುವ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5 ಮೀಟರ್ ಎತ್ತರವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ನೂತನ ಕಟ್ಟಡದ ಕೇಂದ್ರ ದ್ವಾರದ ಮೇಲ್ಭಾಗದಲ್ಲಿ ಇದನ್ನು ಹಾಕಲಾಗಿದೆ ಮತ್ತು ಲಾಂಛನವನ್ನು ಬೆಂಬಲಿಸಲು ಸುಮಾರು … Continued

‘ಕುರ್ತಾ ಪೈಜಾಮ’ ಧರಿಸಿದ್ದಕ್ಕಾಗಿ ಮುಖ್ಯಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡ ಲಖಿಸರಾಯ್‌ ಜಿಲ್ಲಾಧಿಕಾರಿ: ಅಮಾನತು-ಸಂಬಳ ಕಡಿತಕ್ಕೆ ಆದೇಶ| ವೀಕ್ಷಿಸಿ

ನವದೆಹಲಿ: ಕೆಲಸದ ಸಮಯದಲ್ಲಿ ‘ಕುರ್ತಾ ಪೈಜಾಮ’ ಧರಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ಶಾಲೆಯ ಮುಖ್ಯಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ಜಿಲ್ಲಾಧಿಕಾರಿ ಸಂಜಯ್ ಕುಮಾರ್ ಸಿಂಗ್ ಅವರು ಕುರ್ತಾ ಪೈಜಾಮ ಧರಿಸಿದ್ದಕ್ಕಾಗಿ ಬಾಲಕಿಯರ ಪ್ರಾಥಮಿಕ ಶಾಲೆಯ ಬಾಲ್‌ ಗುಡಾರ್ ಅವರನ್ನು ಗದರಿಸಿದ್ದು, ನೀವು ಶಿಕ್ಷಕರಿಗಿಂತ ಹೆಚ್ಚಾಗಿ ರಾಜಕಾರಣಿಯಂತೆ ಕಾಣುತ್ತಿರುವಿರಿ ಎಂದು ಹೇಳುತ್ತಿರುವ ವೀಡಿಯೊ … Continued

ಹೈಜಾಕ್ಡ್‌ ಬ್ಯಾಕ್ಟೀರಿಯಾ ಬಳಕೆಯಿಂದ ಔಷಧ ತಯಾರಿಕೆ ಸುಲಭವಾಗಬಹುದು: ಹೊಸ ಅಧ್ಯಯನ

ಕೊರೊನಾ ವೈರಸ್ ಸಾಂಕ್ರಾಮಿಕದ ಪ್ರಭಾವದ ಅಡಿಯಲ್ಲಿ ಜಗತ್ತು ತತ್ತರಿಸುತ್ತಿರುವಾಗ, ತಂತ್ರಜ್ಞಾನವು ದಾಖಲೆಯ ಸಮಯದಲ್ಲಿ ಪರಿಣಾಮಕಾರಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿದೆ. ಔಷಧಿ ತಯಾರಿಕೆಯ ಪ್ರಕ್ರಿಯೆಯನ್ನು ಹೆಚ್ಚಿಸಲು ವಿಜ್ಞಾನಿಗಳು ಈಗ ಟ್ವೀಕಿಂಗ್ ಮತ್ತು ಎಂಜಿನಿಯರ್ಡ್‌ ಬ್ಯಾಕ್ಟೀರಿಯಾಕ್ಕಾಗಿ ಎದುರು ನೋಡುತ್ತಿದ್ದಾರೆ. ಇಂದು ನಾವು ಹೆಚ್ಚು ಕೈಗೆಟುಕುವ, ಸುಸ್ಥಿರ ಔಷಧ ಆಯ್ಕೆಗಳಿಗಾಗಿ, ಅಧಿಕ ರಕ್ತದೊತ್ತಡ, ನೋವು ಅಥವಾ ನೆನಪಿನ ನಷ್ಟಕ್ಕೆ … Continued

ಮಹಾರಾಷ್ಟ್ರ ಬಿಕ್ಕಟ್ಟು: ಎರಡೂ ಬಣದ ಶಿವಸೇನೆಯ ಶಾಸಕರ ಅನರ್ಹತೆಯ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಮಹಾರಾಷ್ಟ್ರದ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎರಡೂ ಬಣಗಳ ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣ ಜುಲೈ 11 ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಜೂನ್‌ 27 … Continued

ಎಐಎಡಿಎಂಕೆ ಜಗಳ: ಇಪಿಎಸ್ ಈಗ ಹೊಸ ಬಾಸ್, ಪ್ರತಿಸ್ಪರ್ಧಿ ಒಪಿಎಸ್ ಪಕ್ಷದಿಂದ ಉಚ್ಛಾಟನೆ

ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆಯಲ್ಲಿ ಪ್ರಸ್ತುತ ಉಭಯ ನಾಯಕತ್ವದ ಮಾದರಿಯನ್ನು ಕೊನೆಗೊಳಿಸಿ, ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇಂದು, ಸೋಮವಾರ ಉನ್ನತೀಕರಿಸಲಾಗಿದೆ. 2,500 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಜನರಲ್ ಕೌನ್ಸಿಲ್ ಪಕ್ಷವನ್ನು ಒಬ್ಬ ಸರ್ವೋಚ್ಚ ನಾಯಕನಾಗಿ ಮುನ್ನಡೆಸಲು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್‌)ಗೆ ಅಧಿಕಾರ ನೀಡಿತು, … Continued