ಲಖಿಂಪುರ ಖೇರಿ ಪ್ರಕರಣ: ಉತ್ತರ ಪ್ರ.ದೇಶದ ನ್ಯಾಯಾಂಗ ಆಯೋಗದಲ್ಲಿ ವಿಶ್ವಾಸವಿಲ್ಲ ಎಂದ ಸುಪ್ರೀಂಕೋರ್ಟ್, ಬೇರೆ ರಾಜ್ಯದ ನ್ಯಾಯಮೂರ್ತಿಗಳ ಮೇಲ್ವಿಚಾರಣೆಗೆ ಒಲವು

ನವದೆಹಲಿ: ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆಗೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸುತ್ತಿರುವ ತನಿಖೆಯ ಮೇಲ್ವಿಚಾರಣೆಗಾಗಿ ಉತ್ತರ ಪ್ರದೇಶ ಸರ್ಕಾರ ನೇಮಿಸಿರುವ ನ್ಯಾಯಾಂಗ ಆಯೋಗದ ಬಗ್ಗೆ ತಮಗೆ ವಿಶ್ವಾಸವಿಲ್ಲ ಎಂದು ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ. ಘಟನೆಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ … Continued

ಟವೆಲ್ ನೀಡಲು ತಡ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ ಮಹಾಶಯ..!

ಬಾಲಾಘಾಟ್: ಸ್ನಾನ ಮುಗಿದ ಬಳಿಕ ಮೈ ಒರೆಸಿಕೊಳ್ಳಲು ಟವೆಲ್ ಕೊಡಲು ತಡ ಮಾಡಿದ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಧ್ಯ ಪ್ರದೇಶದ ಕಿರಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿರುವ ಬಾಲಾಘಾಟ್ ಜಿಲ್ಲೆಯ ಹಿರಾಪುರ ಗ್ರಾಮದ ರಾಜಕುಮಾರ್ ಬಹೆ (50) ಎಂಬವರು ಈ ಕೃಯವೆಸಗಿದವರು … Continued

ಸಮೀರ್ ವಾಂಖೇಡೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆ: ಸಚಿವ ನವಾಬ್ ಮಲಿಕ್‌ಗೆ ಪ್ರತಿಕ್ರಿಯೆ ನೀಡಲು ಬಾಂಬೆ ಹೈಕೋರ್ಟ್ ಸೂಚನೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ (NCB) ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ತಂದೆ ಧ್ಯಾನ್‌ದೇವ್ ವಾಂಖೇಡೆ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚಿಸಿದೆ. ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ಅವರ ರಜಾಕಾಲದ ಪೀಠವು ಮಂಗಳವಾರದೊಳಗೆ … Continued

ಛತ್ ಪೂಜಾ ಉತ್ಸವ ಆರಂಭವಾಗುತ್ತಿದ್ದಂತೆ ವಿಪರೀತ ನೊರೆಯ ವಿಷಯುಕ್ತ ಯಮುನಾ ನೀರಿನಲ್ಲೇ ಭಕ್ತರಿಂದ ಸ್ನಾನ: ನೋಡಿದ್ರೆ ಗಾಬರಿಯಾಗ್ತೀರಿ-ವೀಕ್ಷಿಸಿ

ನವದೆಹಲಿ: ಕಾಳಿಂದಿ ಕುಂಜ್ ಬಳಿಯ ಯಮುನಾ ನದಿಯಲ್ಲಿ ಭಕ್ತರು ಸ್ನಾನ ಮಾಡುವ ಮೂಲಕ ಛತ್ ಪೂಜೆಯ ಮೊದಲ ದಿನ ಸೋಮವಾರ ಪ್ರಾರಂಭವಾಯಿತು. ಆದಾಗ್ಯೂ, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದಾಗಿ ನದಿಯ ಮೇಲ್ಮೈಯಲ್ಲಿ ವಿಷಕಾರಿ ನೊರೆಯ ದಟ್ಟವಾದ ಪದರವು ಕಂಡುಬರುವುದರಿಂದ ಭಕ್ತರು ನದಿಯಲ್ಲಿನ ನೀರಿನ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೂ ಅದೇ ವಿಷಯುಕ್ತ ನೊರೆ … Continued

ಬಾಂಬ್‌ ಸ್ಫೋಟಿಸಿ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹತ್ಯೆ ಮಾಡುವ ಬೆದರಿಕೆ..!

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ದೀಪಕ್ ಶರ್ಮಾ ಎಂಬ ಹೆಸರಿನ ಟ್ವಿಟರ್ ಖಾತೆಯಿಂದ ಉತ್ತರ ಪ್ರದೇಶದ 112 ಕಂಟ್ರೋಲ್ ರೂಮ್‌ನ ಟ್ವಿಟರ್ ಹ್ಯಾಂಡಲ್‌ನಲ್ಲಿ ದೀಪಾವಳಿ ದಿನದಂದು ಈ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಕ್ರೈಂ … Continued

ಮಹಾಮಳೆಗೆ ಚೆನ್ನೈ ತತ್ತರ..: ಅಗತ್ಯ ಸೇವೆ ಹೊರತುಪಡಿ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಮನವಿ

ಚೆನ್ನೈ: ಮಹಾಮಳೆಗೆ ತಮಿಳುನಾಡು ತತ್ತರಿಸಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಚೆನ್ನೈ ಸೇರಿದಂತೆ ಹಲವು ನಗರಗಳು ಜಲಾವೃತವಾಗಿದೆ. ತಮಿಳುನಾಡಿನ ರಾಜಧಾನಿಯಾದ ಚೆನ್ನೈನಲ್ಲಿ 2015 ರ ನಂತರ ಇದೇ ಮೊದಲ ಭಾರಿಗೆ ಅತೀ ಹೆಚ್ಚು ಮಳೆಯಾಗಿದೆ.ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳನ್ನು ಹೊರತುಪಡಿಸಿ ರಾಜ್ಯವು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳಿಗೆ ಎರಡು ರಜೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಇನ್ನೂ … Continued

ಛತ್ತೀಸ್‌ಗಡ: ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರ ಸಾವುಗುಂಡು ಹಾರಿಸಿದ ಸಿಆರ್‌ಪಿಎಫ್ ಸಿಬ್ಬಂದಿ, 4 ಸಾವು, 13 ಮಂದಿಗೆ ಗಾಯ..!

ಸುಕ್ಮಾ:ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ನಂತರ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವಿಗೀಡಾದ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ … Continued

ಭಾರತದಲ್ಲಿ 11,451 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 5.5% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,451 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 5.5 ಶೇಕಡಾ ಹೆಚ್ಚಾಗಿದೆ ಎಂದು ಸೋಮವಾರ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಒಟ್ಟು ಪ್ರಕರಣಗಳನ್ನು ಈಗ 3,43,66,987 ಒಯ್ದಿದೆ. ಕೋವಿಡ್-19 ನಿಂದಾಗಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 266 ಸಾವುಗಳು ವರದಿಯಾದ ನಂತರ ಒಟ್ಟು … Continued

ಶ್ರೀನಗರ: ಪೊಲೀಸ್ ಪೇದೆ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರೀನಗರದ ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಅವರ ನಿವಾಸದ ಬಳಿಯೇ ಗುಂಡಿನ ದಾಳಿ ನಡೆಸಿದ್ದಾರೆ” ಎಂದು … Continued

ಬ್ಯಾಂಕ್ ಸಾಲ ಪ್ರಕರಣದಲ್ಲಿ ಅಸ್ಸಾಂ ಮಾಜಿ ಸಿಎಂ ಹಿತೇಶ್ವರ್ ಸೈಕಿಯಾ ಪುತ್ರನ ಬಂಧಿಸಿದ ಸಿಬಿಐ

ಬ್ಯಾಂಕ್ ಸಾಲ ಸುಸ್ತಿ ಪ್ರಕರಣದಲ್ಲಿ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಹಿತೇಶ್ವರ್ ಸೈಕಿಯಾ ಅವರ ಹಿರಿಯ ಪುತ್ರ ಅಶೋಕ್ ಸೈಕಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. 1996ರಲ್ಲಿ ಅಸ್ಸಾಂ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಿಂದ (ASCARDB) 9.37 ಲಕ್ಷ ಸಾಲ ಪಡೆದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇಬಬ್ರತ … Continued