ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ ಅಧಿಕಾರಿಯಿಂದಲೇ ಅತ್ಯಾಚಾರ: ದೂರು ದಾಖಲು

ಲಲಿತ್‌ಪುರ (ಉತ್ತರ ಪ್ರದೇಶ) : ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಿಸಲು ಹೋಗಿದ್ದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು ಮೂವರನ್ನು … Continued

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅದಕ್ಕೆ “ಮಾ” ಎಂದು ಶೀರ್ಷಿಕೆ ನೀಡಿರುವ ಆದಿತ್ಯನಾಥ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್‌ನ ತಮ್ಮ ಜನಿಸಿದ ಊರಾದ ಪೌರಿಯಲ್ಲಿದ್ದಾರೆ, ಅವರು … Continued

ಮಹಾರಾಷ್ಟ್ರ ಸಿಎಂ ಮನೆ ಎದುರು ಹನುಮಾನ್ ಚಾಲೀಸಾ ಪಠಣ ಪ್ರಕರಣ: ಸಂಸದ ನವನೀತ್ ರಾಣಾ, ಶಾಸಕ ರವಿ ರಾಣಾಗೆ ಮುಂಬೈ ಕೋರ್ಟಿನಿಂದ ಜಾಮೀನು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮನೆಯ ಹೊರಗೆ ಹನುಮಾನ್ ಚಾಲೀಸಾ ಪಠಿಸಲು ಯತ್ನಿಸಿದ ಆರೋಪದ ಮೇಲೆ ದೇಶದ್ರೋಹದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಮಹಾರಾಷ್ಟ್ರ ಶಾಸಕ ರವಿ ರಾಣಾ ಮತ್ತು ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಬಾರ್ & ಬೆಂಚ್ ಪ್ರಕಾರ, ತಲಾ 50,000 ರೂ.ಗಳ … Continued

ಮಸೀದಿಗಳಲ್ಲಿ ಆಜಾನ್‌ಗೆ ಧ್ವನಿವರ್ಧಕಗಳ ಬಳಕೆ ನಿಲ್ಲಿಸಲು ಗಡುವು ಕೊನೆಗೊಂಡ ಬೆನ್ನಲ್ಲೇ ಬಾಳ್ ಠಾಕ್ರೆ ಹಳೆ ವೀಡಿಯೊ ತುಣುಕು ಹಂಚಿಕೊಂಡ ರಾಜ್ ಠಾಕ್ರೆ

ಮುಂಬೈ: ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ವರ್ಷಗಳ ಹಿಂದೆ ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಮಾಡಿದ ಭಾಷಣದ ಕಿರು ತುಣುಕನ್ನು ಹಂಚಿಕೊಂಡಿದ್ದಾರೆ. 36 ಸೆಕೆಂಡುಗಳ ಸುದೀರ್ಘ ವೀಡಿಯೊದಲ್ಲಿ, ಬಾಳ್ ಠಾಕ್ರೆ ಅವರು ಧ್ವನಿವರ್ಧಕಗಳ ಬಳಕೆಯ ವಿರುದ್ಧ ಎಚ್ಚರಿಕೆ ನೀಡುತ್ತಾರೆ ಮತ್ತು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ “ರಸ್ತೆಗಳಲ್ಲಿ ನಮಾಜ್ನಿಲ್ಲುತ್ತದೆ” ಎಂದು ಹೇಳುವುದನ್ನು … Continued

ಧ್ವನಿವರ್ಧಕದಲ್ಲಿ ಆಜಾನ್‌ ಕೂಗುತ್ತಿದ್ದ ಮುಂಬೈನ ಮಸೀದಿ ಬಳಿ ಧ್ವನಿವರ್ಧಕದಲ್ಲಿ ಹನುಮಾನ ಚಾಲೀಸಾ ಪ್ಲೇ ಮಾಡಿದ ಎಂಎನ್‌ಎಸ್ ಕಾರ್ಯಕರ್ತರು | ವೀಕ್ಷಿಸಿ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯ ಬಳಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದಲ್ಲಿ ನುಡಿಸಿದ್ದಾರೆ. ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಅವರು ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದರ ವಿರುದ್ಧ ಪ್ರತಿಭಟಿಸಲು ಧಾರ್ಮಿಕ ಸ್ತೋತ್ರವನ್ನು ಪಠಿಸಲು ಕರೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ವೀಡಿಯೋವೊಂದರಲ್ಲಿ, ಎಂಎನ್‌ಎಸ್ … Continued

ಗೋಹತ್ಯೆ ಮಾಡಿದ ಶಂಕೆ ಮೇಲೆ ಇಬ್ಬರು ಆದಿವಾಸಿಗಳ ಹೊಡೆದು ಕೊಂದ ಗುಂಪು

ಸಿಯೋನಿ (ಮಧ್ಯಪ್ರದೇಶ) : ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಗೋಹತ್ಯೆ ಆರೋಪದ ಮೇಲೆ 15-20 ಜನರ ಗುಂಪು ಹಲ್ಲೆ ನಡೆಸಿದ ನಂತರ ಇಬ್ಬರು ಬುಡಕಟ್ಟು ಜನಾಂಗದವರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ದೂರುದಾರರು ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಾಯಕರು, ದಾಳಿಕೋರರು ಬಜರಂಗದಳಕ್ಕೆ ಸೇರಿದವರು ಎಂದು ಆರೋಪಿಸಿದ್ದಾರೆ. ಸೋಮವಾರ ಮುಂಜಾನೆ 2:30 ರಿಂದ … Continued

ನಾಲ್ವರನ್ನು ಮದುವೆಯಾಗಿ, ಹಣ ವಸೂಲಿಗೆ ನಕಲಿ ಪ್ರಕರಣ ದಾಖಲಿಸಿದ್ದ ಮಹಿಳೆ ಬಂಧನ

ನಾಗ್ಪುರ: ಅನೇಕ ಪುರುಷರನ್ನು ಮದುವೆಯಾಗಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಆಕೆಯ ಸಂಗಾತಿಯೊಂದಿಗೆ ಬಂಧಿಸಲಾಗಿದೆ ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಆರೋಪಿಗಳನ್ನು ವಾರ್ಧಾ ಮೂಲದ ಭಾವಿಕಾ ಮನ್ವಾನಿ ಅಲಿಯಾಸ್ ಮೇಘಲಿ ದಿಲೀಪ್ ತಿಜಾರೆ (35) ಮತ್ತು ಆಕೆಯ ಗೆಳೆಯ ಮಯೂರ್ ರಾಜು ಮೋತ್ಘರೆ (27) ಎಂದು ಗುರುತಿಸಲಾಗಿದೆ ಎಂದು … Continued

ಭಾಷೆ ಯಾವುದೇ ಇರಲಿ, ಸಾಂಸ್ಕೃತಿಕ ವೈವಿಧ್ಯವಿರಲಿ ನಮ್ಮ ಸಂಸ್ಕೃತಿ ಭಾರತೀಯ, ಇದೇ ನಮ್ಮ ಶಕ್ತಿ: ಡೆನ್ಮಾರ್ಕ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಭಾಷಣದಲ್ಲಿ ಅಂತರ್ಗತತೆ, ಸಾಂಸ್ಕೃತಿಕ ವೈವಿಧ್ಯತೆ ಹಾಗೂ ಅಸ್ಮಿತೆ ಬಗ್ಗೆ ಮಾತನಾಡಿದ ಅವರು ಭಾಷೆ ಯಾವುದೇ ಇರಲಿ ನಮ್ಮ ಸಂಸ್ಕೃತಿ ಭಾರತೀಯ ಎಂದರು. ಒಳಗೊಳ್ಳುವಿಕೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯು ಭಾರತೀಯ ಸಮುದಾಯದ ಶಕ್ತಿಯಾಗಿದೆ. ನಾವು … Continued

ನಾಳೆ ಧ್ವನಿವರ್ಧಕಗಳಲ್ಲಿ ಎಲ್ಲಿ ಆಜಾನ್ ಕೂಗಿದರೂ ಅಲ್ಲಿ ಹನುಮಾನ್ ಚಾಲೀಸಾ ಪ್ಲೇ ಮಾಡಿ : ರಾಜ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಂಗಳವಾರ ಹೇಳಿಕೆ ನೀಡಿದ್ದು, ನಾಳೆ ಮೇ 4 ರಂದು ಧ್ವನಿವರ್ಧಕಗಳಲ್ಲಿ ಆಜಾನ್‌ ಕೂಗುವಲ್ಲಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಹಾಕಿ ಎಂದು ಬೆಂಬಲಿಗರಿಗೆ ಹೇಳಿದ್ದಾರೆ. ನಾಳೆ, ಮೇ 4 ರಂದು, ಧ್ವನಿವರ್ಧಕಗಳು ಅಜಾನ್‌ನೊಂದಿಗೆ ಮೊಳಗುವುದನ್ನು ಕೇಳಿದರೆ, ನಾನು ಎಲ್ಲಾ ಹಿಂದೂಗಳಿಗೆ ಮನವಿ ಮಾಡುತ್ತೇನೆ; ಆ ಸ್ಥಳಗಳಲ್ಲಿ, … Continued

ಸೋಲಾರ್ ಸೆಕ್ಸ್ ಹಗರಣ: ಕೇರಳ ಸಿಎಂ ಅಧಿಕೃತ ನಿವಾಸದಲ್ಲಿ ಸಿಬಿಐ ಸಾಕ್ಷ್ಯ ಸಂಗ್ರಹ

ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಒಳಗೊಂಡಿದ್ದಾರೆ ಎಂದು ಆರೋಪಿಸಲಾದ ಸೋಲಾರ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹದ ಭಾಗವಾಗಿ ಸಿಬಿಐ ಅಧಿಕಾರಿಗಳು ಕೇರಳ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕ್ಲಿಫ್ ಹೌಸ್‌ನಲ್ಲಿ ತಪಾಸಣೆ ನಡೆಸಿದರು. ಲೈಂಗಿಕ ಶೋಷಣೆ ಆರೋಪದ ಆಧಾರದ ಮೇಲೆ ಇನ್ಸ್‌ಪೆಕ್ಟರ್ ನಿಬುಲ್ ಶಂಕರ್ ನೇತೃತ್ವದ ಸಿಬಿಐನ ಎರಡು … Continued