ಹನುಮಾನ್ ಚಾಲೀಸಾ ವಿವಾದ: ರವಿ, ನವನೀತ್ ರಾಣಾ ವಿರುದ್ಧ ದೇಶದ್ರೋಹ ಆರೋಪ, ನ್ಯಾಯಾಂಗ ಬಂಧನ

ಮುಂಬೈ: ಮುಂಬೈ ನ್ಯಾಯಾಲಯವು ಭಾನುವಾರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು ಮೇ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಮನೆ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ” ಆರೋಪದ ಮೇಲೆ ದಂಪತಿಯನ್ನು ನಿನ್ನೆ ಸಂಜೆ … Continued

ಜಮ್ಮು -ಕಾಶ್ಮೀರದಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯುವ ಸ್ಥಳದ ಸಮೀಪದಲ್ಲಿ ಸ್ಫೋಟ: ವರದಿ

ಜಮ್ಮು -ಕಾಶ್ಮೀರದಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯುವ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ: ವರದಿ ಜಮ್ಮು: ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆಯುವ ಸ್ಥಳದಿಂದ 12 ಕಿಮೀ ದೂರದ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ … Continued

ಗ್ರಾಹಕರಿಗೆ ಎಸ್‌ಬಿಐ ಮುನ್ನೆಚ್ಚರಿಕೆ: ಈ ಸಂಖ್ಯೆಗಳಿಂದ ಫೋನ್‌ ಕರೆ-ಮೆಸೇಜ್‌ ಬಂದರೆ ಪ್ರತಿಕ್ರಿಯೆ ನೀಡಲು ಹೋಗಬೇಡಿ

ನವದೆಹಲಿ: ಹಣ ವಂಚನೆ ಬಗೆಗಿನ ಇತ್ತೀಚಿನ ಎಚ್ಚರಿಕೆಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಎರಡು ಸಂಖ್ಯೆಗಳಿಂದ ಫೋನ್‌ ಕರೆಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ. KYC (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಹೆಸರಿನಲ್ಲಿ “ಈ ಲಿಂಕ್ ಅನ್ನು ಕ್ಲಿಕ್ ಮಾಡಿ” ಎಂದು ವಂಚಕರು ಬಳಕೆದಾರರನ್ನು ಮನವೊಲಿಸುತ್ತಿದ್ದಾರೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಟ್ವೀಟ್ … Continued

78,000ಕ್ಕೂ ಹೆಚ್ಚು ಜನರು ಒಮ್ಮೆಗೇ ರಾಷ್ಟ್ರಧ್ವಜ ಬೀಸಿ ದಾಖಲೆ, ಬಿಹಾರದಲ್ಲಿ ಪಾಕ್ ಹೆಸರಲ್ಲಿದ್ದ ವಿಶ್ವ ದಾಖಲೆ ಮುರಿದ ಭಾರತ…!

ಭೋಜ್‌ಪುರ: ಜನರು ರಾಷ್ಟ್ರಧ್ವಜವನ್ನು ಬೀಸಿದ್ದ ಪಾಕಿಸ್ತಾನದ 18 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಬಿಹಾರದ ಭೋಜ್‌ಪುರದಲ್ಲಿ ಭಾರತ ಮುರಿದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ 78,000 ಕ್ಕೂ ಹೆಚ್ಚು ಭಾರತೀಯರು ಏಕಕಾಲದಲ್ಲಿ ರಾಷ್ಟ್ರಧ್ವಜ ಬೀಸುವುದರೊಂದಿಗೆ ಭಾರತವು ಶನಿವಾರ ಪಾಕಿಸ್ತಾನದ ದಾಖಲೆಯನ್ನು ಮುರಿದಿದೆ. ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ಬ್ರಿಟಿಷರ ವಿರುದ್ಧ … Continued

ಒಂದೇ ಕುಟುಂಬದ ಐವರ ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು

ನವದೆಹಲಿ: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮನೆಗೆ ಬೆಂಚಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿ ಹರಿತವಾದ ಆಯುಧ ಬಳಸಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾರೆ. ನಂತರ ಬಳಿಕ ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. … Continued

ಮಹಾರಾಷ್ಟ್ರ ಸಿಎಂ ಮನೆ ಮುಂದೆ ಹನುಮಾನ್ ಚಾಲೀಸಾ ಪಠಣ ವಿವಾದ: ಶಾಸಕ ರವಿ ರಾಣಾ, ಪತ್ನಿ ನವನೀತ್ ಅವರನ್ನು ಬಂಧಿಸಿದ ಮುಂಬೈ ಪೊಲೀಸರು

ಮುಂಬೈ: ಹನುಮಾನ್ ಚಾಲೀಸಾದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀ ಮುಂದೆ ಪಠಿಸುವ ಬೆದರಿಕೆ ನಂತರ ಮಹಾರಾಷ್ಟ್ರ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಹಾಗೂ ಶಾಸಕ ರವಿ ರಾಣಾ ಅವರನ್ನು ಶನಿವಾರ ಸಂಜೆ ಖಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಬಳಿಕ ದಂಪತಿಯನ್ನು ಪೊಲೀಸರು ಬಂಧಿಸಿದರು. ನವನೀತ್ ರಾಣಾ ಮತ್ತು ರವಿ … Continued

ಯೋಗಿ ಆದಿತ್ಯನಾಥರಿಂದ ಸ್ಫೂರ್ತಿ ಪಡೆದ ಐವರು ಮದ್ಯ ಮಾಫಿಯಾದವರು ಪೋಸ್ಟರ್‌ ಹಿಡಿದು ಶರಣರು…!

ಶಹಜಹಾನ್‌ಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಪ್ರೇರಿತರಾಗಿ ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಐವರು ಪೋಸ್ಟರ್‌ಗಳನ್ನು ಬರೆದು ಅದನ್ನು ಹಿಡಿದುಕೊಂಡು ಬಂದು ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾರೆ. ನಾನು ದೇಶೀಯ ಮದ್ಯವನ್ನು ತಯಾರಿಸುವ ಮತ್ತು … Continued

ಜಮ್ಮುವಿನ ಸುಂಜ್ವಾನ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಮೇಲೆ ಭಯೋತ್ಪಾದಕರಿಂದ ನಡೆದ ಗ್ರೆನೇಡ್‌-ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ ಒಂದು ದಿನದ ನಂತರ.ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಿಸಿಟಿವಿ ದೃಶ್ಯಾವಳಿಗಳು ಶನಿವಾರ ಹೊರಬಿದ್ದಿದೆ. ಶುಕ್ರವಾರ ಬೆಳಗಿನ ಜಾವ ಬಸ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ವಾಹನದ ಮೇಲೆ ಭಯೋತ್ಪಾದಕರು ಗುಂಡುಗಳನ್ನು ಹಾರಿಸಿದರು ಮತ್ತು ಗ್ರೆನೇಡ್‌ಗಳನ್ನು ಎಸೆದರು. ಈ ಘಟನೆಯಲ್ಲಿ … Continued

ಆಸ್ಕರ್ ಕಪಾಳಮೋಕ್ಷ ಘಟನೆ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾಲಿವುಡ್‌ ನಟ ವಿಲ್‌ ಸ್ಮಿತ್‌ : ಅವರು ಅಧ್ಯಾತ್ಮ ಸಮಾಧಾನಕ್ಕೆ ಭಾರತಕ್ಕೆ ಬಂದರೆ..?

ವಿಲ್ ಸ್ಮಿತ್‌ಗೆ ಇತ್ತೀಚೆಗೆ ಎಲ್ಲವೂ ಸರಿಯಾಗಿಲ್ಲ. 2022ರ ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಲ್ ಸ್ಮಿತ್‌ ಅವರು ತಮ್ಮ ಪತ್ನಿ ಜಡಾ ಪಿಂಕೆಟ್ ಸ್ಮಿತ್ ಬಗ್ಗೆ ತಮಾಷೆ ಮಾಡಿದ ನಂತರ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಸುದ್ದಿಯಲ್ಲಿದ್ದರು. ಆ ಘಟನೆಯ ನಂತರ ಇದೇ ಪ್ರಥಮ ಬಾರಿಗೆ ಇಂದು, ಶನಿವಾರ (ಏಪ್ರಿಲ್ 23) ಹಾಲಿವುಡ್ ನಟ … Continued

ರಸ್ತೆ ಮಧ್ಯದ ಮ್ಯಾನ್‌ಹೋಲ್‌ಗೆ ಬಿದ್ದ ಫೋನಿನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಮಹಿಳೆ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಿಹಾರ: ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿರುವ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಹಾರದ ರಾಜಧಾನಿ ಪಟನಾದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಉತ್ಕರ್ಷ್ ಸಿಂಗ್ ಎಂಬುವವರು ಟ್ವಿಟರ್‌ನಲ್ಲಿ ಇದರ ವೀಡಿಯೊ ಹಂಚಿಕೊಂಡಿದ್ದಾರೆ. ಮಹಿಳೆಯು ವಾಹನವೊಂದರ ಹಿಂದೆ ಫೋನ್‌ನಲ್ಲಿ ಮಾತನಾಡುತ್ತ ನಡೆದುಕೊಂಡು ಹೋಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಫೋನಿನಲ್ಲಿ … Continued