ಐಎನ್ಎಸ್ ವಿಕ್ರಾಂತ್ ಹಣ ದುರುಪಯೋಗ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಬಾಂಬೆ ಹೈಕೋರ್ಟ್ ಮೊರೆ ಹೋದ ಬಿಜೆಪಿಯ ಕಿರೀಟ್ ಸೋಮಯ್ಯ
ಮುಂಬೈ: ಮುಂಬೈ ಪೊಲೀಸರು ದಾಖಲಿಸಿರುವ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರೀಟ್ ಸೋಮಯ್ಯ ಅವರು ಬಾಂಬೆ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಯುದ್ಧವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಾಂತನ್ನು ನೌಕಾ ಸೇವೆಯಿಂದ ನಿವೃತ್ತಿಗೊಳಿಸಿದ ನಂತರ ಕಳಚಿಹಾಕದೆ ರಕ್ಷಿಸಿ ವಸ್ತುಸಂಗ್ರಹಾಲಯವಾಗಿ ಮಾರ್ಪಡಿಸಲು ಸಂಗ್ರಹಿಸಿದ್ದ ₹ 50 ಕೋಟಿಗೂ … Continued