ನಾಡಿಯಾ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ತಂದೆ, ಟಿಎಂಸಿ ಪಂಚಾಯತ್ ಸದಸ್ಯನ ಬಂಧಿಸಿದ ಸಿಬಿಐ

ಕೋಲ್ಕತ್ತಾ: ನಾಡಿಯಾ ಅತ್ಯಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಶುಕ್ರವಾರ ಮತ್ತಿಬ್ಬರನ್ನು ಬಂಧಿಸಿದೆ. ಅವರಲ್ಲಿ ಒಬ್ಬರು ಟಿಎಂಸಿ ಪಂಚಾಯತ್ ಸದಸ್ಯ ಸಮರೇಂದ್ರ ಗೋಲಾ ಮತ್ತು ಇನ್ನೊಬ್ಬರು ಪಂಚಾಯತ ಸದಸ್ಯ ಪಿಜುಶ್ ಭಕ್ತ ಅವರ ಆಪ್ತರು. ಸಮರೇಂದ್ರ ಅವರ ಪುತ್ರ ಬ್ರಜ ಗೋಪಾಲ್ ಗೋಲಾ (21) ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಪಶ್ಚಿಮ ಬಂಗಾಳ ಪೊಲೀಸರು ಈ … Continued

ರಸ್ತೆಗೆ ಅಡ್ಡನಿಂತ ಆನೆ…ಅಂಬುಲೆನ್ಸ್‌ನಲ್ಲೇ ಆಯ್ತು ಮಹಿಳೆಗೆ ಹೆರಿಗೆ…!

ಈರೋಡ್: ಘಾಟ್ ರಸ್ತೆಯಲ್ಲಿ ಕಾಡು ಆನೆಯೊಂದು ಅಂಬುಲೆನ್ಸ್‌ಗೆ ಹೋಗಲು ಅಡ್ಡಿಯಾದ ಕಾರಣ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ತಮಿಳುನಾಡಿನ ಎರೋಡ್‌ ಜಿಲ್ಲೆಯಲ್ಲಿ ನಡೆದಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಗುರುವಾರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು ಮತ್ತು ಆಕೆಯ ಸಂಬಂಧಿಕರು ಅವಳನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದರು. ಆದರೆ ಅದೇವೇಳೆ ಕಾಡಿನಿಂದ … Continued

2 ವರ್ಷಗಳ ನಂತರ ಕೆಲವು ಭಾರತೀಯ ವಿದ್ಯಾರ್ಥಿಗಳಿಗೆ ಮರಳಲು ಚೀನಾ ಅನುಮತಿ

ಬೀಜಿಂಗ್: ಕೋವಿಡ್‌-19 ಸಾಂಕ್ರಾಮಿಕ ರೋಗದಿಂದಾಗಿ ಬೀಜಿಂಗ್ ವಿಧಿಸಿರುವ ವೀಸಾ ಮತ್ತು ವಿಮಾನ ನಿರ್ಬಂಧಗಳ ನಂತರ ಎರಡು ವರ್ಷಗಳಿಂದ ಭಾರತದಲ್ಲಿ ಸಿಲುಕಿರುವ “ಕೆಲವು” ಭಾರತೀಯ ವಿದ್ಯಾರ್ಥಿಗಳಿಗೆ ಮರಳಲು ಅನುಮತಿ ನೀಡುವ ಯೋಜನೆಯನ್ನು ಚೀನಾ ಶುಕ್ರವಾರ ಪ್ರಕಟಿಸಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ಬೀಜಿಂಗ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಚೀನಾದಲ್ಲಿ ಅಧ್ಯಯನಕ್ಕಾಗಿ ಚೀನಾಕ್ಕೆ ಮರಳುವ ಭಾರತೀಯ ವಿದ್ಯಾರ್ಥಿಗಳ … Continued

ಶಿವಸೇನಾ ಸಂಸದ ರಾಹುಲ್ ಶೆವಾಲೆ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಮುಂಬೈ: ಶಿವಸೇನೆಯ ಲೋಕಸಭಾ ಸಂಸದ ರಾಹುಲ್ ಶೆವಾಲೆ ವಿರುದ್ಧ 26 ವರ್ಷದ ಮಹಿಳೆಯೊಬ್ಬರು ಗುರುವಾರ ಅತ್ಯಾಚಾರ ಆರೋಪ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಸಂಸದರು ಆರೋಪವನ್ನು ನಿರಾಕರಿಸಿದ್ದಾರೆ. ಮುಂಬೈನ ಉಪನಗರದಲ್ಲಿರುವ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಶೆವಾಲೆ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ … Continued

ಮಹಿಳಾ ಪೊಲೀಸ್‌ ಮೇಲಿನ ಹಲ್ಲೆ ಪ್ರಕರಣ: ಜಿಗ್ನೇಶ್ ಮೇವಾನಿಗೆ ಜಾಮೀನು

ಬಾರ್ಪೇಟಾ: ಪೊಲೀಸ್ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿದೆ. ಗುವಾಹತಿಯಿಂದ ಕೊಕ್ರಜಾರ್‌ಗೆ ಪೊಲೀಸ್ ಪೇದೆಯೊಬ್ಬರು ಕರೆತರುತ್ತಿದ್ದಾಗ ಪೊಲೀಸ್ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದ ನಂತರ ಶುಕ್ರವಾರ ಈ ಆದೇಶ … Continued

ಉದ್ಯಮಿ ಆನಂದ್ ಮಹೀಂದ್ರಾ ನೋಡಿದ “ದಿ ಕೂಲೆಸ್ಟ್ ಥಿಂಗ್” ವೀಕ್ಷಿಸಿ

ಕೈಗಾರಿಕೋದ್ಯಮಿ ಆನಂದ ಮಹೀಂದ್ರ ಅವರು ಬಹಳ ಸಮಯದಿಂದ ನೋಡಿದ “ಕೂಲ್ ಥಿಂಗ್” ಎಂಬ ವೀಡಿಯೊ ಹಂಚಿಕೊಂಡಿದ್ದಾರೆ. ಭಾರತೀಯ ರಸ್ತೆಯಲ್ಲಿ ಬ್ಯಾಟ್‌ಮೊಬೈಲ್ ಅನ್ನು ಹೋಲುವ ಕಸ್ಟಮೈಸ್ ಮಾಡಿದ ವಾಹನವನ್ನು ವ್ಯಕ್ತಿಯೊಬ್ಬ ಚಾಲನೆ ಮಾಡುವುದನ್ನು ಮತ್ತು ವಾಹನದಲ್ಲಿ ಡೈರಿ ಉತ್ಪನ್ನಗಳನ್ನು ಸಾಗಿಸುವುದನ್ನು ವೀಡಿಯೊ ತೋರಿಸುತ್ತದೆ. ಮಹೀಂದ್ರ ಅವರು ಈ ಅಪೂರದ ಸೃಜನಶೀಲ “ರೋಡ್ ವಾರಿಯರ್” ಅನ್ನು ಭೇಟಿಯಾಗಲು ಬಯಸಿರುವುದಾಗಿ … Continued

ಶಿವಸೇನೆಯ ಖಲಿಸ್ತಾನ್ ವಿರೋಧಿ ಮೆರವಣಿಗೆ ವೇಳೆ ಗುಂಪು ಘರ್ಷಣೆ: ಕಲ್ಲು ತೂರಾಟ, ಝಳಪಿಸಿದ ಕತ್ತಿಗಳು

ನವದೆಹಲಿ: ಶುಕ್ರವಾರ ಪಂಜಾಬ್‌ನ ಪಟಿಯಾಲದಲ್ಲಿರುವ ಕಾಳಿ ಮಾತಾ ದೇವಸ್ಥಾನದ ಬಳಿ ಎರಡು ಗುಂಪುಗಳು ಘರ್ಷಣೆ ನಡೆಸಿದ ನಂತರ ಕಲ್ಲು ತೂರಾಟ ನಡೆಸಲಾಯಿತು ಮತ್ತು ಕತ್ತಿಗಳನ್ನು ಬೀಸಲಾಯಿತು. ಪಟಿಯಾಲದಲ್ಲಿ ಖಲಿಸ್ತಾನಿ ಗುಂಪುಗಳ ವಿರುದ್ಧ ಶಿವಸೇನೆ (ಬಾಳ್‌ ಠಾಕ್ರೆ) ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರ್ಯಾಲಿಯ ನೇತೃತ್ವವನ್ನು ಪಂಜಾಬ್ ಶಿವಸೇನೆ (ಬಾಳ್‌ ಠಾಕ್ರೆ) ಕಾರ್ಯಾಧ್ಯಕ್ಷ ಹರೀಶ್ ಸಿಂಗ್ಲಾ … Continued

ವಿದ್ಯುತ್ ಬಿಕ್ಕಟ್ಟು: ಕಲ್ಲಿದ್ದಲು ಸಾಗಾಟಕ್ಕೆ ದಾರಿ ಮಾಡಿಕೊಡಲು ಭಾರತದಲ್ಲಿ 240 ಪ್ಯಾಸೆಂಜರ್ ರೈಲುಗಳು ರದ್ದು…!

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಉಂಟಾಗುತ್ತಿರುವ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ದೇಶಾದ್ಯಂತ ಕನಿಷ್ಠ 400 ರೇಕ್‌ಗಳ ಚಲನೆಗೆ ಅನುಕೂಲವಾಗುವಂತೆ 240 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಕಳೆದ ವರ್ಷ, ರೈಲ್ವೆ 347 ಕಲ್ಲಿದ್ದಲು ರೇಕ್‌ಗಳನ್ನು ಬಳಸಿತ್ತು. ಈ ವರ್ಷದ 400 ಕಲ್ಲಿದ್ದಲು ರೇಕ್‌ಗಳನ್ನು ಬಳಸುತ್ತಿದ್ದು, ಇದು ಇದುವರೆಗಿನ ಅತಿ ಹೆಚ್ಚು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಅನೇಕ ರಾಜ್ಯಗಳು … Continued

ತನ್ನ ಮಗನಿಗೆ ಜಾಮೀನು ಕೋರಿ ಠಾಣೆಗೆ ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್‌ ಅಧಿಕಾರಿ ಅಮಾನತು | ದೃಶ್ಯ ವೀಡಿಯೊದಲ್ಲಿ ಸೆರೆ

ಬಿಹಾರದ ಸಹರ್ಸಾದ ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವೀಡಿಯೊ ವೈರಲ್ ಆದ ಕೂಡಲೇ ಪೊಲೀಸ್‌ ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಅಮಾನತುಗೊಳಿಸಲಾಗಿದೆ. ಶಶಿಭೂಷಣ ಸಿನ್ಹಾ ಅವರು ಬಿಹಾರದ ಸಹರ್ಸಾದ ನೌಹಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಹಾರ್ ಒಪಿಯಲ್ಲಿ ನಿಯೋಜನೆಗೊಂಡಿದ್ದರು. 30 ಸೆಕೆಂಡುಗಳ ವೈರಲ್ ವೀಡಿಯೊದಲ್ಲಿ, ಶಶಿಭೂಷಣ ಸಿನ್ಹಾ … Continued

ಬಸ್ ಅನ್ನು ನೇರವಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು, 69 ವರ್ಷದ ವ್ಯಕ್ತಿಯ ಜೀವ ಉಳಿಸಿದ ಟಿಎನ್‌ಎಸ್‌ಟಿಸಿ ಚಾಲಕ

ತೆಂಕಶಿ (ತಮಿಳುನಾಡು): ಪ್ರಯಾಣದ ವೇಳೆ ಎದೆನೋವು ಕಾಣಿಸಿಕೊಂಡ 69 ವರ್ಷದ ಪ್ರಯಾಣಿಕರೊಬ್ಬರಿಗೆ ಸಮಯೋಚಿತವಾಗಿ ಸಹಾಯ ಮಾಡಿದ ಟಿಎನ್‌ಎಸ್‌ಟಿಸಿ ಬಸ್‌ ಚಾಲಕ ವಿ ಆರುಮುಗಸಾಮಿ ಮತ್ತು ಕಂಡಕ್ಟರ್ ಕೆ ಎಸಕ್ಕಿ ಅಲಿಯಾಸ್ ಕುಟ್ಟಿಸಾಮಿ ಅವರನ್ನು ಸಾರ್ವಜನಿಕರು ಮತ್ತು ಉನ್ನತ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಬುಧವಾರ ಸಕಾಲದಲ್ಲಿ ಚಿಕಿತ್ಸೆಗಾಗಿ ಈ ಪ್ರಯಾಣಿಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲಗಳ ಪ್ರಕಾರ, ಸರ್ಕಾರಿ … Continued