20 ಕೆಜಿ ಆರ್‌ಡಿಎಕ್ಸ್‌, 20 ಸ್ಲೀಪರ್ ಸೆಲ್‌ಗಳಿವೆ : ಪ್ರಧಾನಿ ಮೋದಿ ಹತ್ಯೆಗೆ ಭಯೋತ್ಪಾದಕ ಗುಂಪುಗಳಿಂದ ಸ್ಕೆಚ್‌ ಎಂದು ಎನ್‌ಐಎಗೆ ಬೆದರಿಕೆ ಮೇಲ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಎನ್‌ಐಎಗೆ ಇ-ಮೇಲ್ ಬಂದ ನಂತರ ಭದ್ರತಾ ಏಜೆನ್ಸಿಗಳು tIvfr ಕಟ್ಟೆಚ್ಚರ ವಹಿಸಿವೆ. ಈ ಷಡ್ಯಂತ್ರ ಬಯಲಾಗಬಾರದು ಎಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಇಮೇಲ್ ಕಳುಹಿಸಿದ ಬೆದರಿಕೆ ಹಾಕಿದ್ದಾನೆ. ವರದಿಗಳ ಪ್ರಕಾರ, ಈ ಕೆಲಸಕ್ಕಾಗಿ ಕನಿಷ್ಠ 20 ಸ್ಲೀಪರ್ ಸೆಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಈ ಸ್ಲೀಪರ್ ಸೆಲ್‌ಗಳು 20 ಕೆಜಿ … Continued

ಕರ್ಮ ಹಿಟ್ಸ್ ಬ್ಯಾಕ್…ರಸ್ತೆಯಲ್ಲಿ ಎಮ್ಮೆಗೆ ಹೊಡೆಯುತ್ತ ಸಾಗಿದ ಗುಂಪು, ಆದ್ರೆ ಎಮ್ಮೆ ಇವ್ರಿಗೆ ಕೊಟ್ಟ ಪ್ರತ್ಯುತ್ತರ ಹೇಗಿದೆ ನೋಡಿ

ಅನೇಕರು ಕರ್ಮದ ಪರಿಕಲ್ಪನೆಯನ್ನು ನಂಬುತ್ತಾರೆ ಮತ್ತು ಒಬ್ಬರ ಕ್ರಿಯೆಗಳ ಪರಿಣಾಮಗಳನ್ನು ಅಂತಿಮವಾಗಿ ಎದುರಿಸಬೇಕಾಗುತ್ತದೆ ಎಂದು ಎಂಬುದು ಕರ್ಮಫಲದ ಪರಿಕಲ್ಪನೆ. ಅಂತಹ ಒಂದು ಶೀಘ್ರವೇ ತಾವು ಮಾಡಿದ ಕರ್ಮಕ್ಕೆ ತಕ್ಷಣವೇ ಪ್ರತಿಕ್ರಿಯೆ ಸಿಕ್ಕಿದ ತಾಜಾ ನಿದರ್ಶನ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊ ಸಾಕ್ಷಿಯಾಗಿದೆ. ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಹಂಚಿಕೊಂಡಿರುವ ವೀಡಿಯೊದಲ್ಲಿ … Continued

ಭಾರತದಲ್ಲಿ 10 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು, 1,742 ಚಾರ್ಜಿಂಗ್ ಕೇಂದ್ರಗಳಿವೆ: ಲೋಕಸಭೆಗೆ ತಿಳಿಸಿದ ನಿತಿನ್‌ ಗಡ್ಕರಿ

ನವದೆಹಲಿ: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 1,700 ಚಾರ್ಜಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುವುದರೊಂದಿಗೆ ಭಾರತದಲ್ಲಿ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹತ್ತು ಲಕ್ಷವನ್ನು ತಲುಪಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ವಾಹನ್ 4 ಡೇಟಾ ಪ್ರಕಾರ, ಈ ವರ್ಷದ ಮಾರ್ಚ್ 25 ರ ಹೊತ್ತಿಗೆ, ಬ್ಯೂರೋ ಆಫ್ ಎನರ್ಜಿ … Continued

ಉಕ್ರೇನಿಯನ್ ನಿರಾಶ್ರಿತರಿಗಾಗಿ ಅಪ್ಲಿಕೇಶನ್ ಅನ್ನು ರಚಿಸಿದ 15 ವರ್ಷದ ಭಾರತೀಯ ಹುಡುಗ..!

ರಷ್ಯಾ ಮತ್ತು ಉಕ್ರೇನ್ ನಡುವೆ ಒಂದು ತಿಂಗಳಿಂದಲೂ ಹೆಚ್ಚುದಿನಗಳಿಂದ ಯುದ್ಧ ನಡೆಯುತ್ತಿದೆ. ಯುದ್ಧದಿಂದಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿ ಬೇರೆ ದೇಶಗಳಿಗೆ ಪಲಾಯನ ಮಾಡಿ ಆಶ್ರಯ ಪಡೆದಿದ್ದಾರೆ. ಈಗ ನಿರಾಶ್ರಿತರಿಗೆ ಸಹಾಯ ಮಾಡಲು, 15 ವರ್ಷದ ಭಾರತೀಯ ಹುಡುಗನೊಬ್ಬ ಆ್ಯಪ್ ಅನ್ನು ವಿನ್ಯಾಸಗೊಳಿಸಿದ್ದು, ಉಕ್ರೇನಿಯನ್ ನಿರಾಶ್ರಿತರು ಅಗತ್ಯವಿರುವ ಸಹಾಯವನ್ನು ಪಡೆಯಲು ಇದನ್ನು ಬಳಸಬಹುದಾಗಿದೆ. ಈ ಆ್ಯಪ್ ಅನ್ನು … Continued

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 250 ರೂ.ಗಳಷ್ಟು ಏರಿಕೆ

ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ 250 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು,ಪರಿಷ್ಕೃತ ದರ ಇಂದಿನಿಂದಲೇ (ಏಪ್ರಿಲ್‌ 1) ಜಾರಿಗೆ ಬರಲಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಮಾಡಿಲ್ಲ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ರೂ.ಗಳಷ್ಟು ಹೆಚ್ಚುವರಿ ಸೇರಿದಂತೆ ಪ್ರತಿ … Continued

ಸೊಂಡಿಲಿನಿಂದ ಮಾವುತನ ಮೇಲೆತ್ತಿಕೊಂಡು ಬೆನ್ನಮೇಲೆ ಕೂರಿಸಿಕೊಂಡ ಆನೆ : ಈ ರಿಯಲ್ ಲೈಫ್ ಬಾಹುಬಲಿ ದೃಶ್ಯ ವೀಡಿಯೊದಲ್ಲಿ ಸೆರೆ

ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿರುವ ವೀಡಿಯೊವೊಂದರಲ್ಲಿ ಮಾವುತನೊಬ್ಬ ಆನೆಯ ಮೇಲೆ ಹತ್ತುತ್ತಿರುವ ಮತ್ತು ಸವಾರಿ ಮಾಡುವ ಅಪರೂಪದ ದೃಶ್ಯವನ್ನು ತೋರಿಸುತ್ತದೆ. ಅದು ಆತನಿಗೆ ದೈನಂದಿನ ವಿಷಯ ಎಂದು ಅಂದುಕೊಳ್ಳಬೇಡಿ. ಅದು ಮಾವುತನಿಗೆ ದೈನಂದಿನ ವಿಷಯವೇ ಆದರೂ ಇದು ಬಾಹಬಲಿ ಸಿನೆಮಾದಲ್ಲಿ ಪ್ರಭಾಸ್ ಆನೆಯನ್ನ ಪಳಗಿಸಿ ಅದರ ಸೊಂಡಿಲಿನ ಮೇಲೆ ಆನೆಯ ಮೇಲೆ ನಿಲ್ಲುವಂತಿದೆ. ಅದು ಹೇಳೀಕೇಳಿ … Continued

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿದ್ದಾಗ ಸಾರ್ವಜನಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ. ಶಿವಮೊಗ್ಗದ … Continued

ಆರ್ಯನ್ ಖಾನ್ ಡ್ರಗ್ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಸಲು ಎನ್‌ಸಿಬಿಗೆ 60 ದಿನಗಳ ಹೆಚ್ಚುವರಿ ಸಮಯ ನೀಡಿದ ಮುಂಬೈ ಕೋರ್ಟ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಪ್ರಮುಖ ಆರೋಪಿಯಾಗಿರುವ ಕ್ರೂಸ್ ಶಿಪ್ ಡ್ರಗ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ)ದ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಮುಂಬೈ ನ್ಯಾಯಾಲಯ ಗುರುವಾರ 60 ಹೆಚ್ಚುವರಿ ದಿನಗಳನ್ನು ನೀಡಿದೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸ್ … Continued

ರತನ್ ಟಾಟಾಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಭಾರತ ರತ್ನ ಯಾರಿಗೆ ನೀಡಬೇಕೆಂದು ನಾವು ನಿರ್ಧರಿಸುತ್ತೇವೆಯೇ? ನೀವು ಹಿಂಪಡೆಯಿರಿ ಅಥವಾ ನಾವು ದಂಡ ವಿಧಿಸುತ್ತೇವೆ ಎಂದು ಪೀಠ ಹೇಳಿದೆ. ಹೈಕೋರ್ಟ್ ನ … Continued

ಅವಿವಾಹಿತ ಮಗಳು ತನ್ನ ಮದುವೆ ಖರ್ಚನ್ನು ಪೋಷಕರಿಂದ ಪಡೆಯಬಹುದು: ಹೈಕೋರ್ಟ್

ರಾಯ್‌ಪುರ: ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆಯಡಿ ಅವಿವಾಹಿತ ಮಗಳು ತನ್ನ ಪೋಷಕರಿಂದ ಮದುವೆಯ ಖರ್ಚನ್ನು ಪಡೆಯಲು ಅರ್ಹಳು ಎಂದು ಛತ್ತೀಸ್‌ಗಢ ಹೈಕೋರ್ಟ್ ಹೇಳಿದೆ. “ ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ಮದುವೆಗೂ ಮುನ್ನ ಮತ್ತು ಮದುವೆಯ ನಂತರ ಹಲವು ರೀತಿಯ ವೆಚ್ಚಗಳನ್ನು ಮಾಡಬೇಕಾಗುತ್ತದೆ. ಆ ಹಣವನ್ನು ಪೋಷಕರಿಂದ ಮಗಳು ಪಡೆಯಬಹುದು ಎಂದು ಛತ್ತೀಸ್​ಗಢ ಹೈಕೋರ್ಟ್ ಹೇಳಿದೆ … Continued