ಕಾಂಗ್ರೆಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸಮಾಜದಲ್ಲಿ ಒಡಕು ಸೃಷ್ಟಿ: ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ವಿವಿಧ ಕಾರಣಗಳಿಗಾಗಿ ಜನರಲ್ಲಿ ಒಡಕು ಮೂಡಿಸುತ್ತವೆ ಎಂದು ಹೇಳಿದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಜಿ 23 ಗುಂಪಿನ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ. 1990ರ ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯೆಗಳನ್ನು ಉಲ್ಲೇಖಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಕಾರಣ … Continued

ಕೋವಿಶೀಲ್ಡ್ ಲಸಿಕೆ ಮೊದಲ ಡೋಸ್‌ ಪಡೆದ 8-16 ವಾರಗಳ ನಡುವೆ 2ನೇ ಡೋಸ್‌ ತೆಗೆದುಕೊಳ್ಳಬಹುದೆಂದು ಶಿಫಾರಸು: ವರದಿ

ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಎರಡು ಡೋಸ್‌ಗಳ ನಡುವಿನ ಅವಧಿ ಕಡಿಮೆ ಮಾಡುತ್ತಾ, ಇಮ್ಯುನೈಸೇಶನ್‌ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (NTAGI) ಕೋವಿಡ್ -19 ಲಸಿಕೆಯ ಎರಡನೇ ಡೋಸ್ ಅನ್ನು ಈಗ ಮೊದಲ ಡೋಸ್‌ ತೆಗೆದುಕೊಂಡ 8ರಿಂದ 16 ವಾರಗಳ ನಂತರ ತೆಗೆದುಕೊಳ್ಳಬಹುದು ಎಂದು ಹೇಳಿದೆ. ರಾಷ್ಟ್ರೀಯ ಕೋವಿಡ್-19 ವ್ಯಾಕ್ಸಿನೇಷನ್ ಸ್ಟ್ರಾಟಜಿ ಅಡಿಯಲ್ಲಿ ಪ್ರಸ್ತುತ, ಕೋವಿಶೀಲ್ಡ್‌ನ ಎರಡನೇ … Continued

ವಿಷ ಪ್ರಾಶನದ ಭಯ: 1,000 ವೈಯಕ್ತಿಕ ಸಿಬ್ಬಂದಿ ವಜಾ ಮಾಡಿದ ರಷ್ಯಾ ಅಧ್ಯಕ್ಷ ಪುತಿನ್..!

ಮಾಸ್ಕೋ; ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗೆ ಸ್ವತಃ ಪ್ರಾಣದ ಹೆಸರಿಕೆ ಇರುವಂತೆ ತೋರುತ್ತಿದ್ದು, ಇದೇ ಕಾರಣಕ್ಕೆ ಅವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಅವರು 1,000 ರ ವೈಯುಕ್ತಿಕ ಸಿಬ್ಬಂದಿ ಬದಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಂದು ವರದಿಯ ಪ್ರಕಾರ, ವ್ಲಾದಿಮಿರ್ ಪುತಿನ್ ಅವರಿಗೆ ತನ್ನ ಭವಿಷ್ಯದ ಕ್ರಮಗಳು … Continued

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಎನ್ ಬಿರೇನ್ ಸಿಂಗ್ ಮಣಿಪುರದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ

ಇಂಫಾಲ: ಇಂಫಾಲದಲ್ಲಿ ನಡೆದ ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಅಲ್ಲದೆ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ … Continued

ಹೋಳಿ ಹಬ್ಬದ ದಿನ ನೀರಿನಿಂದ ತುಂಬಿದ ಬಲೂನ್ ತಾಗಿ ಆಟೊವೇ ಪಲ್ಟಿ…ದೃಶ್ಯ ವೀಡಿಯೊದಲ್ಲಿ ಸೆರೆ

ಬಾಗಪತ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಾಸ್ತವದಲ್ಲಿ, ಚಲಿಸುತ್ತಿದ್ದ ಆಟೋಗೆ ನೀರಿನಿಂದ ತುಂಬಿದ ಬಲೂನ್‌ನಿಂದ ಹೊಡೆದಿದ್ದರಿಂದ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾದಾಗ ಆಟೋದಲ್ಲಿ ಸವಾರರಿದ್ದರು ಎಂದು ಹೇಳಲಾಗಿದೆ. ಸದ್ಯ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಈ ಘಟನೆಯು ಬಾಗ್‌ಪತ್‌ನ ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ … Continued

25 ವರ್ಷಗಳ ನಂತರ ಒಂದಾದ ಲಾಲುಪ್ರಸಾದ ಯಾದವ್-ಶರದ್‌ ಯಾದವ್ : ಆರ್‌ಜೆಡಿಯೊಂದಿಗೆ ಎಲ್‌ಜೆಡಿ ವಿಲೀನ

ನವದೆಹಲಿ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಎರಡು ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು “ಸಂಯುಕ್ತ ವಿರೋಧದ (ರಚನೆ) ಕಡೆಗೆ ಮೊದಲ ಹೆಜ್ಜೆ” ಎಂದು ಹೇಳಿದ್ದಾರೆ. ಆರ್‌ಜೆಡಿಯೊಂದಿಗೆ … Continued

ಕೋಪೋದ್ರಿಕ್ತ ಗುಂಪಿನಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ, ಬೆಂಕಿ-ಪೊಲೀಸ್ ಅಧಿಕಾರಿ ಸಾವು, 9 ಪೊಲೀಸರಿಗೆ ಗಾಯ

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸ್ ಠಾಣೆಯೊಂದರ ಮೇಲೆ ಕೋಪೋದ್ರಿಕ್ತ ಗುಂಪು ದಾಳಿ ನಡೆಸಿದಾಗ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಜೇನುನೊಣಗಳ ಕಡಿತದಿಂದ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ನಂತರ ಉದ್ರಿಕ್ತ ಗುಂಪು ಬಾಲ್ತೇರ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಸಂಜೆ ಗೋರಖ್‌ಪುರದಲ್ಲಿರುವ ಆರ್‌ಎಸ್‌ಎಸ್‌ನ ಪ್ರಾಂತೀಯ ಕಚೇರಿ ಮಾಧವ್ ಧಾಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ ಅವರನ್ನು ಭೇಟಿ ಮಾಡಿದ್ದಾರೆ. ಅವರ ಭೇಟಿ ಸುಮಾರು 25 ನಿಮಿಷಗಳ ಕಾಲ ನಡೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು … Continued

ಕೇರಳದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಕುಸಿದ ತಾತ್ಕಾಲಿಕ ಗ್ಯಾಲರಿ; 200 ಮಂದಿಗೆ ಗಾಯ…ವೀಕ್ಷಿಸಿ

ಕೇರಳದ ಮಲಪ್ಪುರಂ ಜಿಲ್ಲೆಯ ಪೂಂಗೂಡೆ ಎಂಬಲ್ಲಿ ಫುಟ್‌ಬಾಲ್ ಪಂದ್ಯದ ಮಧ್ಯದಲ್ಲಿ, ತಾತ್ಕಾಲಿಕ ಗ್ಯಾಲರಿ ಕುಸಿದು ಕನಿಷ್ಠ 200 ಜನರು ಗಾಯಗೊಂಡಿದ್ದಾರೆ, ಅವರಲ್ಲಿ 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ. ಸಾಮಾನ್ಯವಾಗಿ ಬಿದಿರು ಮತ್ತು ಅಡಿಕೆ ಮರದ ಹಲಗೆಗಳಿಂದ ಮಾಡಲಾದ ತಾತ್ಕಾಲಿಕ ಗ್ಯಾಲರಿ ಸ್ಟ್ಯಾಂಡ್ ಕುಸಿದಿದೆ. ಸೆವೆನ್ಸ್ ಫುಟ್ಬಾಲ್ ಪಂದ್ಯಾವಳಿ ಅಂಗವಾಗಿ ಯುನೈಟೆಡ್ ಎಫ್‌ಸಿ ನೆಲ್ಲಿಕುತ್ತು … Continued

ನದಿಯಲ್ಲಿ ಮುಳುಗಿದ 6 ಬಾಲಕರು, ಮೂವರ ಮೃತದೇಹಗಳು ಪತ್ತೆ

ಜಾಜ್‌ಪುರ: ಶನಿವಾರ ಒಡಿಶಾದ ಜಾಜ್‌ಪುರದ ಖರಾಸ್ರೋಟಾ ನದಿಯಲ್ಲಿ ಮುಳುಗಿದ ಆರು ಬಾಲಕರ ಪೈಕಿ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದವರಿಗಾಗಿ ಅಗ್ನಿಶಾಮಕ ಇಲಾಖೆ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ODRAF) ಶೋಧ ಕಾರ್ಯಾಚರಣೆ ನಡೆಸುತ್ತಿದೆ. ನಾವು ಬರುವ ಮೊದಲು ಸ್ಥಳೀಯರು ಒಂದು ಮೃತದೇಹವನ್ನು ಹೊರತೆಗೆದಿದ್ದರು. ನಾವು ಇಬ್ಬರನ್ನು ರಕ್ಷಿಸಿದ್ದೇವೆ, ಮೂವರು ಇನ್ನೂ ಕಾಣೆಯಾಗಿದ್ದಾರೆ. ಕಡಿಮೆ … Continued