ಪಾಕಿಸ್ತಾನದಲ್ಲಿ ಹತ್ಯೆಯಾದ 1999 ರಲ್ಲಿ ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡಿದ್ದ ಭಯೋತ್ಪಾದಕ

ಇಸ್ಲಾಮಾಬಾದ್: 1999 ರಲ್ಲಿ ಏರ್ ಇಂಡಿಯಾ ವಿಮಾನ IC-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್ ಜಾಹಿದ್ ಅಖುಂಡ್ ಪಾಕಿಸ್ತಾನದ ಕರಾಚಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಮಾರ್ಚ್ 1 ರಂದು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಆತ ತನ್ನ ಮನೆಯಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ವರದಿಯಾಗಿದೆ. ಈತ ಝಹೂರ್ ಜೈಶ್ ಎ ಮುಹಮ್ಮದ್ … Continued

ಇದು ಶುದ್ಧ ಕಾಲ್ಪನಿಕ’: ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಕುರಿತು ಸ್ಪಷ್ಟನೆ ನೀಡಿದ ಸೋನಾಕ್ಷಿ ಸಿನ್ಹಾ

ಮುಂಬೈ: ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂಬ ವರದಿಗಳನ್ನು ಸೋನಾಕ್ಷಿ ಸಿನ್ಹಾ ತಳ್ಳಿ ಹಾಕಿದ್ದಾರೆ. ತನ್ನ ವಿರುದ್ಧ ಯಾವುದೇ ವಾರಂಟ್‌ಗಳನ್ನು ಹೊರಡಿಸಲಾಗಿಲ್ಲ ಎಂದು ಸೋನಾಕ್ಷಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಕಾನೂನು ಸಮಸ್ಯೆಗೆ ಸಿಲುಕಿದ್ದಾರೆ ಎಂದು ವರದಿಯಾದ ಕೆಲ … Continued

ಮಧ್ಯರಾತ್ರಿ ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಮಗು ಸೇರಿ ಐವರ ದರ್ಮರಣ

ಮಂಗಳವಾರ ಬೆಳ್ಳಂಬೆಳಗ್ಗೆ ವರ್ಕಳ ಸಮೀಪದ ಆಯಂತಿಯಿಲ್‌ನಲ್ಲಿ ಎರಡು ಅಂತಸ್ತಿನ ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಪುಟ್ಟ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಪುತ್ಥನಚಂಟಾದಲ್ಲಿ ಸಗಟು ತರಕಾರಿ ವ್ಯಾಪಾರಿಯಾಗಿದ್ದ ಪ್ರತಾಪನ್ ಎಂಬವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರತಾಪನ್ (64), ಅವರ ಪತ್ನಿ ಶೆರ್ಲಿ (53), ಮಗ ಅಖಿಲ್ (25), ಸೊಸೆ ಅಭಿರಾಮಿ (24) ಮತ್ತು ಅಭಿರಾಮಿ … Continued

ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೈನ್ಯ ಸೇರಿದ ತಮಿಳುನಾಡಿನ ವಿದ್ಯಾರ್ಥಿ..!

ಚೆನ್ನೈ: ಭಾರತೀಯ ಸೇನೆಯಿಂದ ಎರಡು ಬಾರಿ ತಿರಸ್ಕೃತಗೊಂಡಿದ್ದ ತಮಿಳುನಾಡಿನ 21 ವರ್ಷದ ಯುವಕ ಇದೀಗ ಉಕ್ರೇನ್ ಸೇನೆ ಸೇರಿ ರಷ್ಯಾದ ಸೈನಿಕರ ವಿರುದ್ಧ ಹೋರಾಡುತ್ತಿದ್ದಾನೆ…! ಕೊಯಮತ್ತೂರಿನ ತುದಲಿಯೂರಿನ ಸಾಯಿನಿಖೇಶ್ ರವಿಚಂದ್ರನ್ ಎಂಬ ತಮಿಳುನಾಡಿನ ಯುವಕ ಉಕ್ರೇನ್‌ನ ಖಾರ್ಕಿವ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಬ್ಯೂರೋ ಅಧಿಕಾರಿಗಳ ತಂಡವು ಒಂದೆರಡು … Continued

ಮಹಿಳಾ ದಿನಾಚರಣೆ ವಿಶೇಷ : ಈ ಗ್ರಾಮದಲ್ಲಿರುವ ಪ್ರತಿಯೊಂದು ಮನೆ ಮಾಲೀಕರೂ ಮಹಿಳೆಯರೇ..!

ಔರಂಗಾಬಾದ್: ಬಕಪುರ ಮಹಾರಾಷ್ಟ್ರದ ಸುಮಾರು 2,000 ನಿವಾಸಿಗಳನ್ನು ಹೊಂದಿರುವ ಪುಟ್ಟ ಗ್ರಾಮವಾಗಿದೆ, ಆದರೆ ಅಲ್ಲಿನ ಪ್ರತಿಯೊಂದು ಮನೆ ಮಾಲೀಕರೂ ಮಹಿಳೆಯರೇ ಎಂಬುದು ಇಲ್ಲಿನ ವಿಶೇಷ..! 2008ರಲ್ಲಿ ಗ್ರಾಮ ಪಂಚಾಯಿತಿ ಮಾಡಿದ ವಿಶೇಷ ನಿಬಂಧನೆಯಿಂದ ಇದು ಸಾಧ್ಯವಾಗಿದೆ. ವಿಶ್ವವು ಮಂಗಳವಾರ ಮಹಿಳಾ ದಿನವನ್ನು ಆಚರಿಸುತ್ತಿರುವಾಗ, ಔರಂಗಾಬಾದ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ಬಕಪುರದ ಪ್ರತಿ ಮನೆಯ ನಾಮಫಲಕವು … Continued

ಉಕ್ರೇನ್-ರಷ್ಯಾ ಯುದ್ಧ: ಐಎಎಫ್‌ ವಿಮಾನದಲ್ಲಿ ದೆಹಲಿಗೆ ಬಂದ ಕೀವ್‌ನಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ

ನವದೆಹಲಿ: ಕೆಲವು ದಿನಗಳ ಹಿಂದೆ ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿ ಗುಂಡಿಗೆ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್ ಸೋಮವಾರ ಸಂಜೆ ಇಲ್ಲಿನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದು, ಆತನನ್ನು ನೋಡಿದ ನಂತರ ಅವರ ಕುಟುಂಬವು ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಎದೆಯಲ್ಲಿ ಒಂದು ಗುಂಡು ಸೇರಿದಂತೆ ನಾಲ್ಕು ಗುಂಡುಗಳನ್ನು ದೇಹದೊಳಗೆ ಇರುವ 31 ವರ್ಷದ ವಿದ್ಯಾರ್ಥಿಯನ್ನು ವಿಮಾನ ನಿಲ್ದಾಣದಿಂದ … Continued

ಮಣಿಪುರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ

ನವದೆಹಲಿ: ಮಣಿಪುರ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಎಕ್ಸಿಟ್ ಪೋಲ್ ಅನ್ನು ವಿವಿಧ ಮಾಧ್ಯಮ ಸಂಸ್ಥೆಗಳು ಸೋಮವಾರ ಸಂಜೆ ಬಿಡುಗಡೆ ಮಾಡಿವೆ. ಎಲ್ಲ ಸಮೀಕ್ಷೆಗಳೂ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುತ್ತಿವೆ. ಇಂಡಿಯಾ ಟುಡೇ – ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯಲ್ಲಿ ಮಣಿಪುರದಲ್ಲಿ ಬಿಜೆಪಿಗೆ 33-43 ಸ್ಥಾನಗಳು, ಕಾಂಗ್ರೆಸ್, ಎನ್‌ಪಿಪಿ ಮತ್ತು ಎನ್‌ಪಿಎಫ್‌ಗೆ ತಲಾ 4-8 ಸ್ಥಾನಗಳು ಮತ್ತು … Continued

ಎಕ್ಸಿಟ್‌ ಪೋಲ್‌: ಉತ್ತರಾಖಂಡದಲ್ಲಿ ತೀವ್ರ ಠಕ್ಕರ್‌ ಮಧ್ಯೆ ಕಾಂಗ್ರೆಸ್‌ಗಿಂತ ಬಿಜೆಪಿ ಮುಂದೆ

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಿತು. ಈ ನಿರ್ಣಾಯಕ ಚುನಾವಣೆಯಲ್ಲಿ, ಪ್ರಮುಖ ರಾಜಕೀಯ ಪಕ್ಷಗಳು ಕಣದಲ್ಲಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ( AAP) ಪಕ್ಷಗಳು ಸೆಣಸಾಟ ನಡೆಸಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ 36-46 ಸ್ಥಾನಗಳೊಂದಿಗೆ ಉತ್ತರಾಖಂಡ್‌ನಲ್ಲಿ ಬಿಜೆಪಿಗೆ … Continued

ಗೋವಾದಲ್ಲಿ ಅತಂತ್ರ ವಿಧಾನಸಭೆ ಎಂದು ಭವಿಷ್ಯ ಹೇಳಿದ ಎಕ್ಸಿಟ್‌ ಪೋಲ್‌ಗಳು

ಗೋವಾ ರಾಜ್ಯದ ಬಹುತೇಕ ಎಕ್ಸಿಟ್ ಪೋಲ್ ಪ್ರಕ್ಷೇಪಗಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿವೆ. ಝೀ ನ್ಯೂಸ್‌ ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಬಹುದು, ಅದು 14-19 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) … Continued

ಉತ್ತರ ಪ್ರದೇಶ ಚುನಾವಣೆ: ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದ ಎಲ್ಲ ಎಕ್ಸಿಟ್ ಪೋಲ್‌ಗಳ ಭವಿಷ್ಯ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಇಂಡಿಯಾ ಟುಡೇ – ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಎಕ್ಸಿಟ್ ಪೋಲ್ ಪ್ರಕಾರ, 403 ಸ್ಥಾನಗಳ ವಿಧಾನಸಭೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಪಕ್ಷ 288-326 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ, ಸಮಾಜವಾದಿ ಪಕ್ಷ ಮತ್ತು ಅದರ … Continued