ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಿಎಂ ಉದ್ಧವ್ ಠಾಕ್ರೆ ಪತ್ನಿ ಸಹೋರದನ ಕಂಪನಿ ಮೇಲೆ ಇಡಿ ದಾಳಿ, ಆಸ್ತಿ ಮುಟ್ಟುಗೋಲು

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿಯ ಸಹೋದರನ ಒಡೆತನದ ಕಂಪನಿಯ 6.45 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಿಳಿಸಿದೆ. ಶ್ರೀಧರ್ ಮಾಧವ್ ಪಾಟಂಕರ್ ಒಡೆತನದ ಶ್ರೀ ಸಾಯಿಬಾಬಾ ಗೃಹನಿರ್ಮಿತಿ ಪ್ರೈವೇಟ್ ಲಿಮಿಟೆಡ್‌ನ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ … Continued

ವಿಶ್ವದ 100 ಅತ್ಯಂತ ಕಲುಷಿತ ನಗರಗಳಲ್ಲಿ 63 ನಗರಗಳು ಭಾರತದಲ್ಲೇ ಇವೆ..!

ನವದೆಹಲಿ: 2021ರಲ್ಲಿ ಭಾರತದ ವಾಯು ಮಾಲಿನ್ಯವು ಹದಗೆಟ್ಟಿದೆ ಎಂದು ಸ್ವಿಸ್ ಸಂಸ್ಥೆಯಾದ IQAir ಬಿಡುಗಡೆ ಮಾಡಿದ ವಿಶ್ವ ವಾಯು ಗುಣಮಟ್ಟ ವರದಿ ತಿಳಿಸಿದೆ. ಇದು ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಮೂರು ವರ್ಷಗಳ ಪ್ರವೃತ್ತಿಯನ್ನು ಕೊನೆಗೊಳಿಸಿದೆ. ಸೂಕ್ಷ್ಮದರ್ಶಕ PM2.5 ಮಾಲಿನ್ಯಕಾರಕದಲ್ಲಿ ಅಳೆಯಲಾದ ಸರಾಸರಿ ವಾಯು ಮಾಲಿನ್ಯವು ಪ್ರತಿ ಘನ ಮೀಟರ್‌ಗೆ 58.1 ಮೈಕ್ರೊಗ್ರಾಮ್ ಆಗಿದೆ, ಇದು ವಿಶ್ವ … Continued

ಜಾಗತಿಕವಾಗಿ ವೇಗವಾಗಿ ಹರಡುತ್ತಿರುವ ಕೋವಿಡ್‌-19 ವೈರಸ್ಸಿನ ಉಪರೂಪಾಂತರಿ ಸ್ಟೆಲ್ತ್ ಓಮಿಕ್ರಾನ್ BA.2…ಇದರ ಬಗ್ಗೆ ತಿಳಿದುಕೊಳ್ಳಬೇಕಾದದ್ದು

ನವದೆಹಲಿ: ಕೋವಿಡ್‌-19 ವೈರಸ್ಸಿನ ರೂಪಾಂತರಿ ಓಮಿಕ್ರಾನ್ ಉಪ ರೂಪಾಂತರಿ ಬಿಎ.2 ಅಮೆರಿಕದಲ್ಲಿ ತನ್ನ ನೆಲೆ ಸ್ಥಾಪಿಸುವುದನ್ನು ಮುಂದುವರೆಸಿದೆ. ಹೆಚ್ಚು ಸಾಂಕ್ರಾಮಿಕ ಬಿಎ.2 ಉಪ ರೂಪಾಂತರಿಯಿಂದಾಗಿ ಚೀನಾ, ಪಶ್ಚಿಮ ಯುರೋಪ್‌ನಲ್ಲಿ ಕೋವಿಡ್‌-19 ಮತ್ತೆ ಉಲ್ಬಣಗೊಳ್ಳುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಅಮೆರಿಕದ ಸ್ಯಾನ್ ಡಿಯಾಗೋ ಮೂಲದ ಜೀನೋಮಿಕ್ಸ್ ಸಂಸ್ಥೆಯಾದ ಹೆಲಿಕ್ಸ್, BA.2 ರೂಪಾಂತರವನ್ನು ಜನವರಿ ಆರಂಭದಲ್ಲಿ ಅಮೆರಿಕದಲ್ಲಿ ಮೊದಲು … Continued

ಹದಗೆಟ್ಟ ಲಾಲು ಪ್ರಸಾದ್ ಯಾದವ್ ಆರೋಗ್ಯ, ದೆಹಲಿ ಏಮ್ಸ್‌ಗೆ ಸ್ಥಳಾಂತರ

ರಾಂಚಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ನಿಂದ ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗುತ್ತಿದೆ. ಅವರಿಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ. ಉತ್ತಮ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ಗೆ ಕಳುಹಿಸಲಾಗುತ್ತಿದೆ. ಜೈಲಿನ ಅಧಿಕಾರಿಗಳು (ದಿನಾಂಕ) … Continued

ಪಶ್ಚಿಮ ಬಂಗಾಳ: ಪಂಚಾಯತ ನಾಯಕನ ಹತ್ಯೆಯ ನಂತರ 8 ಜನರ ಸಜೀವ ದಹನ ಮಾಡಿದ ಗುಂಪು..

ಕೋಲ್ಕತ್ತಾ: ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಗುಂಪೊಂದು ಮನೆಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಕನಿಷ್ಠ 8 ಜನರು ಸಜೀವ ದಹನವಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಬಿರ್ಭೂಮ್‌ನಲ್ಲಿ ಪಂಚಾಯತ್ ನಾಯಕನಾಗಿ ಸೇವೆ ಸಲ್ಲಿಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನನ್ನು ಹತ್ಯೆಗೈದ … Continued

ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಿಸಲು 2.5 ಕೋಟಿ ರೂ. ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

ಪಾಟ್ನಾ: ದೇಶದಲ್ಲಿ ಕೋಮು ಸೌಹಾರ್ದತೆಗೆ ಉದಾಹರಣೆಯಾಗಿ ಬಿಹಾರದ ಮುಸ್ಲಿಂ ಕುಟುಂಬವೊಂದು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ .2.5 ಕೋಟಿ ರೂ.ಗಳ ಮೌಲ್ಯದ ಭೂಮಿಯನ್ನು ದಾನ ಮಾಡಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯೋಜನೆ ಕೈಗೆತ್ತಿಕೊಂಡಿರುವ ಪಾಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್‌ನ … Continued

137 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…ಅಡುಗೆ ಅನಿಲ ಸಿಲಿಂಡರ್ ದರದಲ್ಲಿಯೂ ಏರಿಕೆ

ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿಲೀಟರಿಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.21 ರೂ., ಡೀಸೆಲ್ ಲೀಟರ್​ಗೆ 87.47 ರೂ., ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ … Continued

ದಕ್ಷಿಣ ದೆಹಲಿಯಲ್ಲಿ ಮೈಕ್ರೋವೇವ್ ಓವನ್‌ನಲ್ಲಿ ಎರಡು ತಿಂಗಳ ಹಸುಳೆ ಶವವಾಗಿ ಪತ್ತೆ…!

ನವದೆಹಲಿ: ಸೋಮವಾರ ಮಧ್ಯಾಹ್ನ ದಕ್ಷಿಣ ದೆಹಲಿಯ ಚಿರಾಗ್ ನಲ್ಲಿರುವ ತನ್ನ ಮನೆಯಲ್ಲಿ ಮೈಕ್ರೋವೇವ್ ಓವನ್‌ನಲ್ಲಿ ಎರಡು ತಿಂಗಳ ಹಸುಳೆ ಶವವಾಗಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಮಗುವಿನ ತಾಯಿಯೇ ಅವಳನ್ನು ಕೊಂದಿರಬಹುದು ಎಂದು ಕುಟುಂಬದವರು ಆರೋಪಿಸಿದ ನಂತರ ವಿಚಾರಣೆಗಾಗಿ ಕರೆತರಲಾಗಿದೆ. ಘಟನೆ ಕುರಿತು ಸೋಮವಾರ ಸಂಜೆ 4:30ರ ಸುಮಾರಿಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಟ್ಟೆಯಲ್ಲಿ … Continued

ಪುಣೆಯ ಮರ್ಸಿಡಿಸ್-ಬೆನ್ಜ್ ಕಾರ್ಖಾನೆಯೊಳಗೆ ನುಗ್ಗಿದ ಚಿರತೆ.. ಕಾರ್ಯಾಚರಣೆ 6 ಗಂಟೆಗಳ ಕಾಲ ಸ್ಥಗಿತ..ವೀಕ್ಷಿಸಿ

ಪುಣೆ: ಅಸಾಧಾರಣ ಘಟನೆಯೊಂದರಲ್ಲಿ, ಪುಣೆಯ ವಿಸ್ತಾರವಾದ ಮರ್ಸಿಡಿಸ್ ಬೆಂಜ್ ಕಾರ್ಖಾನೆಯೊಳಗೆ ಚಿರತೆಯೊಂದು ನುಗ್ಗಿದ ಪರಿಣಾಮ ಘಟಕವನ್ನು ಭಾಗಶಃ ಸ್ಥಳಾಂತರಿಸಲಾಯಿತು ಮತ್ತು ಸುಮಾರು 6 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಸೋಮವಾರ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ವನ್ಯಜೀವಿ SOS ತಂಡದ ದೀರ್ಘ ಮತ್ತು ಕಠಿಣ ಪ್ರಯತ್ನದ ನಂತರ ಚಿರತೆಯನ್ನು ಹಿಡಿದು ರಕ್ಷಿಸಲಾಗಿದೆ. ಸೋಮವಾರ ಬೆಳಗಿನ … Continued

ಪದ್ಮಶ್ರೀ’ ಪಡೆಯುವಾಗ ರಾಷ್ಟ್ರಪತಿ, ಪ್ರಧಾನಿಗೆ ನೆಲಕ್ಕೆ ಬಗ್ಗಿ ವಂದಿಸಿದ ಯೋಗ ದಂತಕಥೆ 125 ವರ್ಷದ ಸ್ವಾಮಿ ಶಿವಾನಂದರು..!: ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ನವದೆಹಲಿ: 2022ನೇ ಸಾಲಿನ ದೇಶದ ಅತ್ಯುನ್ನತ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು. ಈ ವೇಳೆ ಪ್ರಶಸ್ತಿ ಸ್ವೀಕಾರ ಮಾಡಿರುವ 125 ವರ್ಷದ ಸ್ವಾಮಿ ಶಿವಾನಂದರ ಹೃದಯಸ್ಪರ್ಶಿ ವಿಡಿಯೋ ಎಲ್ಲರ ಮನಗೆದ್ದಿದೆ. ಯೋಗ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ 125 ವರ್ಷದ ಯೋಗ ಪಟು ಸ್ವಾಮಿ ಶಿವಾನಂದ ಅವರಿಗೆ ಸೋಮವಾರ … Continued