ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಮತದಾನದಿಂದ ಭಾರತ ದೂರ: ಉಕ್ರೇನ್‌ನಲ್ಲಿ ಭಾರತೀಯರಿಗೆ ಕಿರುಕುಳದ ಆರೋಪ

ನವದೆಹಲಿ: ರಷ್ಯಾ ದಾಳಿಯಿಂದ ಕಂಗೆಟ್ಟಿರುವ ಉಕ್ರೇನ್‌ನ ಭಾರತೀಯ ಸಮುದಾಯ ಈಗ ಹೊಸ ಸಮಸ್ಯೆಗೆ ಸಿಲುಕಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಉಕ್ರೇನ್ ವಿರುದ್ಧದ ರಷ್ಯಾ ದಾಳಿಯನ್ನು ಖಂಡಿಸುವ ನಿರ್ಣಯ ಮೇಲಿನ ಮತದಾನದಿಂದ ಭಾರತ ದೂರ ಉಳಿದ ನಂತರ ಆಕ್ರೋಶಿತ ಉಕ್ರೇನ್ ಗಡಿ ರಕ್ಷಣಾ ಸಿಬ್ಬಂದಿ ಭಾರತೀಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ಯುದ್ಧಪೀಡಿತ ಉಕ್ರೇನ್- ಪೋಲಂಡ್ … Continued

19 ಸಾವಿರ ಕೋಟಿಯ ಟೆಂಡರ್ ರದ್ದುಗೊಳಿಸಿದ ಬಿಎಸ್ಎನ್ಎಲ್

ನವದೆಹಲಿ: ದೇಶದ 16 ರಾಜ್ಯಗಳ ಹಳ್ಳಿಗಳಿಗೆ ವೇಗದ ಅಂತರ್ಜಾಲ ನೀಡಲು ಆಪ್ಟಿಕಲ್ ಫೈಬರ್ ಸಂಪರ್ಕ ಕಲ್ಪಿಸುವ ಯೋಜನೆಗೆ ಹಿನ್ನಡೆಯಾಗಿದೆ. ಈ ಕುರಿತು ಬಿಎಸ್ಎನ್ಎಲ್ ಕರೆದಿದ್ದ 19 ಸಾವಿರ ಕೋಟಿ ರು. ಟೆಂಡರ್ ಗೆ ಯಾರೂ ಬಿಡ್ ಸಲ್ಲಿಸಲು ಮುಂದೆ ಬಾರದ ಹಿನ್ನೆಲೆಯಲ್ಲಿ ರದ್ದಾಗಿದೆ. ಕಳೆದ ವರ್ಷ ಜೂನ್ ತಿಂಗಳಲ್ಲಿ 19,430 ಕೋಟಿ ರು. ಈ ಯೋಜನೆಗೆ … Continued

ಸ್ವಾತಂತ್ರ್ಯೋತ್ಸವ ವೇಳೆಗೆ ಬಿಎಸ್ಎನ್ಎಲ್ 4ಜಿ ಸೇವೆ

ಈ ವರ್ಷ ಸ್ವಾತಂತ್ರ್ಯೋತ್ಸವದ ವೇಳೆ ಭಾರತದಾದ್ಯಂತ ಬಿಎಸ್ಎನ್ಎಲ್ 4ಜಿ ಸೇವೆ ಆರಂಭಿಸುವ ಗುರಿ ಹೊಂದಿದೆ. ಈ 4ಜಿ ಸೇವೆ ಹಲವು ವಿಶೇಷಗಳನ್ನು ಹೊಂದಿದೆ. ಈ ಸೇವೆಗೆ ಟಾಟಾ ಕನ್ಸಲ್ಟನ್ಸಿ ಸರ್ವೀಸ್ (ಟಿಸಿಎಸ್) ಟೆಕ್ನಾಲಜಿ ಪಾರ್ಟ್ನರ್ ಆಗಿರಲಿದೆ. ಇದೇ ಮೊದಲ ಬಾರಿಗೆ 4ಜಿ ಸೇವೆಗೆ ಪೂರ್ಣಪ್ರಮಾಣದ ಭಾರತೀಯ ತಂತ್ರಜ್ಞಾನ ಬಳಕೆಯಾಗಲಿದೆ. ಅಲ್ಲದೆ ದೂರಸಂಪರ್ಕ ಉಪಕರಣಗಳ ಉತ್ಪಾದನೆ ಉದ್ಯಮಕ್ಕೆ … Continued

ಉಕ್ರೇನ್​ನಲ್ಲಿ ಸಿಲುಕಿರುವ ಮಗನ ಬಗ್ಗೆ ಚಿಂತೆ ಮಾಡಿ ಪ್ರಾಣಬಿಟ್ಟ ತಾಯಿ..ವಿಡಿಯೋ ಕಾಲ್​ನಲ್ಲಿ ತಾಯಿಯ ಅಂತಿಮ ದರ್ಶನ ಪಡೆದ ಮಗ..

ತಿರುಪತ್ತೂರು(ತಮಿಳುನಾಡು): ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಸಿಲುಕಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದ ತಾಯಿಯೊಬ್ಬರು ಮೃತಪಟ್ಟಿದ್ದಾರೆ. ಯುದ್ಧಪೀಡಿತ ದೇಶದಿಂದ ಸ್ವದೇಶಕ್ಕೆ ಬರಲು ಸಾಧ್ಯವಾಗದ ಮಗ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದು ಮನಕಲಕುವಂತಿತ್ತು.ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆ. ಶಂಕರ್ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೆಲ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, … Continued

ಪಾನಮತ್ತರಾಗಿ ವಾಹನ ಚಲಾವಣೆ ಮಾಡಿ ಕಾರಿಗೆ ಡಿಕ್ಕಿ ಹೊಡೆದ ಆರೋಪ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ

ಮುಂಬೈ: ಮುಂಬೈನ ಬಾಂದ್ರಾ ಸೊಸೈಟಿಯಲ್ಲಿ ಹಾದು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರಣ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಭಾನುವಾರ ಬಂಧಿಸಲಾಗಿದೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಬಾಂದ್ರಾ ಸಮಾಜದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ವಿನೋದ್ ಕಾಂಬ್ಳಿ (50) … Continued

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ತಮ್ಮನ ಮಗ ಮುಬಾಶಿರ್ ಬಿಜೆಪಿ ಸೇರ್ಪಡೆ

ಜಮ್ಮು: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ತಮ್ಮನ ಮಗ ಮುಬಾಶಿರ್ ಆಜಾದ್ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಪ್ರಧಾನಿ ನರೇಂದ್ರ ಮೋದಿಯವರ ತಳಮಟ್ಟದ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿ ಬಿಜೆಪಿಗೆ ಸೇರಿದ್ದೇನೆ ಎಂದು ಮುಬಾಶಿರ್ ಆಜಾದ್ ಹೇಳಿದ್ದಾರೆ. ಗುಲಾಂ ನಬಿ ಆಜಾದ್ ಅವರ ಕಿರಿಯ ಸಹೋದರ ಲಿಯಾಕತ್ ಅಲಿ ಅವರ ಪುತ್ರ ಮುಬಾಶಿರ್ … Continued

ಭಾರತಕ್ಕೆ ಪ್ರಿಡೇಟರ್ ಡ್ರೋನ್‌ಗಳ ಒಪ್ಪಂದ ಬಹುತೇಕ ಖಚಿತ: ನ್ಯಾಟೋ ಅಲ್ಲದ ದೇಶದೊಂದಿಗೆ ಇದು ಅಮೆರಿಕದ ಮೊದಲ ಒಪ್ಪಂದ

ನವದೆಹಲಿ/ವಾಷಿಂಗ್ಟನ್: ಭಾರತಕ್ಕೆ 30 ಪ್ರಿಡೇಟರ್ ಸಶಸ್ತ್ರ ಡ್ರೋನ್‌ಗಳನ್ನು ಮಾರಾಟ ಮಾಡುವ ಕುರಿತು ಮಾತುಕತೆ ಅಂತಿಮ ಹಂತದಲ್ಲಿದೆ. ಇದರ ಅಂದಾಜು ವೆಚ್ಚ ಮೂರು ಶತಕೋಟಿ ಡಾಲರ್ ಆಗಿದೆ ಎಂದು ಹಲವು ಮೂಲಗಳು ದೃಢಪಡಿಸಿವೆ. ನ್ಯಾಟೋ ಅಲ್ಲದ ಮಿತ್ರ ರಾಷ್ಟ್ರಕ್ಕೆ ಈ ಡ್ರೋನ್‌ಗಳನ್ನು ಅಮೆರಿಕ ಮಾರಾಟ ಮಾಡುತ್ತಿರುವುದು ಇದೇ ಮೊದಲು. ಈ ಪ್ರಮುಖ ರಕ್ಷಣಾ ಒಪ್ಪಂದವನ್ನು ಹಿಂದಿನ ಡೊನಾಲ್ಡ್ … Continued

ಯುದ್ಧ ಪೀಡಿತ ಉಕ್ರೇನ್‌ನಿಂದ ಎರಡನೇ ವಿಮಾನದಲ್ಲಿ ದೆಹಲಿಗೆ ಬಂದಿಳಿದ 250 ಮಂದಿ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ 250 ಮಂದಿಯನ್ನು ಎರಡನೇ ವಿಮಾನದಲ್ಲಿ ಭಾರತಕ್ಕೆ ಕರೆತರಲಾಯಿತು. ‘ಆಪರೇಷನ್ ಗಂಗಾ’ದ ಎರಡನೇ ಹಂತದಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 250 ಮಂದಿ ಭಾನುವಾರ ಮುಂಜಾನೆ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಎಂದು ವರದಿಗಳು ತಿಳಿಸಿವೆ. 250 ಮಂದಿ ಭಾರತೀಯರನ್ನೊಳಗೊಂಡ ವಿಮಾನ ಬುಕಾರೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ … Continued

ಒಡಿಶಾದಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಜಯಭೇರಿಯತ್ತ ಬಿಜೆಡಿ

ಭುವನೇಶ್ವರ: ಒಡಿಶಾದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಡಿ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದು, ಶನಿವಾರ ನಡೆದ ಮೊದಲ ಹಂತದ ಮತ ಎಣಿಕೆಯಲ್ಲಿ 315 ವಲಯಗಳ ಪೈಕಿ ಕನಿಷ್ಠ 270 ಜಿಲ್ಲಾ ಪರಿಷತ್‌ ವಲಯಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಕ್ರಮವಾಗಿ ಕೇವಲ 24 ಮತ್ತು 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ … Continued

ಉಕ್ರೇನ್‌ನಿಂದ ವಿಮಾನದಲ್ಲಿ ಮುಂಬೈಗೆ ಆಗಮಿಸಿದ 219 ಭಾರತೀಯರು: ವೆಲ್‌ಕಮ್‌ ಬ್ಯಾಕ್‌ ಎಂದು ಹಾರೈಸಿದ ಸಚಿವ ಜೈ ಜೈಶಂಕರ್

ಮುಂಬೈ: ಉಕ್ರೇನ್‌ನಿಂದ 219 ಭಾರತೀಯರನ್ನು ಹೊತ್ತೊಯ್ಯುವ ಮೊದಲ ಏರ್ ಇಂಡಿಯಾ ವಿಮಾನ AIC-1944,ರೊಮೇನಿಯಾದ ಬುಕಾರೆಸ್ಟ್‌ನಿಂದ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ವಾಪಸು ಕರೆತರುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. . ಏರ್ ಇಂಡಿಯಾ ವಿಮಾನವು ಶನಿವಾರ ಮುಂಜಾನೆ 3.38 ಕ್ಕೆ ಮುಂಬೈನಿಂದ ಹೊರಟು ಬೆಳಿಗ್ಗೆ 10.45 ಕ್ಕೆ (ಭಾರತೀಯ ಪ್ರಮಾಣಿತ ಸಮಯ) ಬುಚಾರೆಸ್ಟ್‌ಗೆ … Continued