ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು 9 ತಿಂಗಳು ಬೇಕು, ಅಲ್ಲಿಯವರೆಗೂ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ: ಏಮ್ಸ್‌ ಮುಖ್ಯಸ್ಥ ಡಾ.ಗುಲೇರಿಯಾ

ನವದೆಹಲಿ: ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು ಒಂಬತ್ತು ತಿಂಗಳು ತೆಗೆದುಕೊಳ್ಳುತ್ತದೆ. ಹೀಗಾಗಿ ಮುಂದಿನ ವರ್ಷದ ಮಧ್ಯದವರೆಗೆ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ ಎಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಡಾ ಗುಲೇರಿಯಾ ಅವರು ಶಾಲೆಗಳನ್ನು ಪುನಃ ತೆರೆಯಲು ಬೆಂಬಲ ನೀಡುತ್ತಿದ್ದಾರೆ. ಏಕೆಂದರೆ ಮಕ್ಕಳಿಗೆ ದೈಹಿಕ … Continued

ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುವ ದೇಶದ ಮೊದಲ ಮಹಿಳಾ ಎಂಜಿನಿಯರ್ ಆಕಾಂಕ್ಷಾಕುಮಾರಿ

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್‌ನ ಆಕಾಂಕ್ಷಾಕುಮಾರಿ ಕೋಲ್ ಇಂಡಿಯಾ ಲಿಮಿಟೆಡ್ (CIL) ಗೆ ನೇಮಕವಾದ ದೇಶದ ಮೊದಲ ಮಹಿಳಾ ಗಣಿ ಎಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಕಾಂಕ್ಷಾಕುಮಾರಿ ಉತ್ತರ ಕರಣಪುರದ ಛುರಿ ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಮೊದಲ ಸಲ ಗಣಿಗಾರಿಕೆಯ ಚಟುವಟಿಕೆಗಳಲ್ಲಿಯೇ ಅತಿ ಬೃಹತ್‌ ಕಂಪನಿಯಾಗಿರುವ ಸಿಸಿಎಲ್‌ ಜಾಗತಿಕವಾಗಿಯೂ ಒಂದು ಮೈಲಿಗಲ್ಲನ್ನು ಸೃಷ್ಟಿಸಿರುವುದಕ್ಕೆ … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು … Continued

1200 ವರ್ಷಗಳಷ್ಟು ಹಳೆಯ ದುರ್ಗಾದೇವಿ ಶಿಲ್ಪ ಕಾಶ್ಮೀರದ ಬುಡ್ಗಂನಲ್ಲಿ ಪತ್ತೆ ..!

ನವದೆಹಲಿ : ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾಮಾತೆ ಪ್ರತಿಮೆ ಕಾಶ್ಮೀರದಲ್ಲಿ ಪತ್ತೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಡ್ಗಾಮ್ ಜಿಲ್ಲೆಯ ಖಾನ್ ಸಾಹಿಬ್ ಪ್ರದೇಶದಿಂದ ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾದೇವಿಯ ಶಿಲ್ಪವನ್ನು ಪತ್ತೆ ಮಾಡಿದ್ದಾರೆ. ಕೇಂದ್ರ ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ದುರ್ಗಾಮಾತೆಯ 1200 ವರ್ಷಗಳಷ್ಟು ಹಳೆಯದಾದ ಮೂರ್ತಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ … Continued

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಲೈವ್‌ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. “… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ … Continued

ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಕೊಲೆ: ಫುಡ್ ಡೆಲಿವರಿ ಬಾಯ್, ಮತ್ತಿಬ್ಬರ ಬಂಧನ..!

ನವದೆಹಲಿ: ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುನೀಲ್​ ಅಗರ್​ವಾಲ್​ ಎಂದು ಗುರುತಿಸಲಾಗಿದೆ.ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿದ್ದರೂ ಪೂರಿ, ಸಬ್ಜಿ ಪಾರ್ಸಲ್ ರೆಡಿ ಆಗಿರಲಿಲ್ಲ. ಅದನ್ನು ಮಾಡಲು ಇನ್ನೂ ಸ್ವಲ್ಪ ಸಮಯ … Continued

ಗೂಗಲ್‌ ನಲ್ಲಿ ಕೋವಿಡ್‌-19 ಲಸಿಕೆ ಲಭ್ಯತೆ, ಸ್ಲಾಟ್‌ ಬಗ್ಗೆ ಮಾಹಿತಿಗೆ ನನ್ನ ಹತ್ತಿರ ಕೋವಿಡ್ ಲಸಿಕೆ (covid vaccine near me) ಹುಡುಕಿ

ನವದೆಹಲಿ: ಭಾರತದಲ್ಲಿ ಪ್ರತಿಯೊಬ್ಬರಿಗೂ ಕೊರೊನಾ ವೈರಸ್ ಲಸಿಕೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಇರಿಸಿದೆ. ದೇಶದ 13,000 ಕೇಂದ್ರಗಳಲ್ಲಿ ಲಸಿಕೆಯ ಕುರಿತು ಮಾಹಿತಿ ಹಾಗೂ ಲಭ್ಯತೆಯ ಬಗ್ಗೆ ಗೂಗಲ್ ಮೂಲಕ ತಿಳಿದುಕೊಳ್ಳಬಹುದಾಗಿದ್ದು, ಈ ಯೋಜನೆಯು ಇದೇ ವಾರದಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಕೊವಿನ್ ಅಪ್ಲಿಕೇಷನ್ ಒದಗಿಸುವ ವಾಸ್ತವಿಕ ದತ್ತಾಂಶವನ್ನು ಆಧರಿಸಿ … Continued

ನಾರದ ಕುಟುಕು ಪ್ರಕರಣ: ಇಡಿಯಿಂದ ಟಿಎಂಸಿ ಸಚಿವರಾದ ಫಿರ್ಹಾದ್ ಹಕೀಂ, ಸುಬ್ರತಾ ಮುಖರ್ಜಿ ಹೆಸರು ಚಾರ್ಜ್‌ಶೀಟ್‌ನಲ್ಲಿ ದಾಖಲು

ನವದೆಹಲಿ: ನಾರದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಪಶ್ಚಿಮ ಬಂಗಾಳದ ಇಬ್ಬರು ಹಾಲಿ ಸಚಿವರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಮತ್ತು ಮಾಜಿ ಸಚಿವ ಮದನ್ ಮಿತ್ರಾ, ಮಾಜಿ ಕೋಲ್ಕತಾ ಮೇಯರ್ ಸೋವನ್ ಚಟರ್ಜಿ ಮತ್ತು ಐಪಿಎಸ್ ಅಧಿಕಾರಿ ಎಸ್‌ಎಮ್‌ಹೆಚ್ ಮಿರ್ಜಾ ಅವರ ಹೆಸರನ್ನು ದಾಖಲಿಸಿದೆ. 2017 ರ ಹೈಕೋರ್ಟ್ ಆದೇಶದ ಮೇರೆಗೆ … Continued

ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದ ಸೈರಾ ಬಾನು ಐಸಿಯುಗೆ ದಾಖಲು

ಮುಂಬೈ: ಮೂರು ದಿನಗಳ ಹಿಂದೆ ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೈರಾ ಬಾನು ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ. ಸಾಯಿರಾ ಬಾನು ಪ್ರಸ್ತುತ ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸಲಾಗಿದೆ. ಕುಟುಂಬದ ಸ್ನೇಹಿತರ ಪ್ರಕಾರ, ಬಾನು ತನ್ನ … Continued

ಒಪ್ಪಂದದ ನಿಯಮಗಳ ಉಲ್ಲಂಘನೆ: 30 ಲಕ್ಷ ಭಾರತೀಯ ಬಳಕೆದಾರರ ಖಾತೆ ನಿಷೇಧಿಸಿದ ವಾಟ್ಸಾಪ್‌..!

ನವದೆಹಲಿ; ಜೂನ್ 16 ರಿಂದ ಜುಲೈ 31 ರವರೆಗೆ 46 ದಿನಗಳ ವರೆಗೆ ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಆಪ್ ವಾಟ್ಸಾಪ್ ನಿಂದ 3೦ ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಲಾಗಿದೆ. ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಅಡಿಯಲ್ಲಿ ತನ್ನ ಎರಡನೇ ಅನುಸರಣಾ ವರದಿಯಲ್ಲಿ, ಖಾತೆ ಬೆಂಬಲಕ್ಕಾಗಿ 137 ವಿನಂತಿಗಳನ್ನು ಸ್ವೀಕರಿಸಲಾಗಿದೆ ಮತ್ತು ಅದರಲ್ಲಿ ಒಂದನ್ನು … Continued