ಮಹಾ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ತಾತ್ಕಾಲಿಕ ರದ್ದು

ಮುಂಬೈ: ವಾಕ್-ಇನ್ ಸ್ಟೋರ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕಳೆದ ವಾರ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾನುವಾರ ಮುಷ್ಕರವನ್ನು ರದ್ದು ಮಾಡಿರುವುದಾಗಿ ಘೋಷಿಸಿದ್ದಾರೆ. ವಾಕ್-ಇನ್ ಸ್ಟೋರ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ವೈನ್‌ ಮಾರಾಟದ ನಿರ್ಧಾರವನ್ನು ಜಾರಿಗೆ ತರುವ … Continued

ಗೋವಾ, ಉತ್ತರಾಖಂಡ್‍ನಲ್ಲಿ ನಾಳೆ ಚುನಾವಣೆ, ಉತ್ತರ ಪ್ರದೇಶದಲ್ಲಿ 2ನೇ ಹಂತದ ಮತದಾನ

ನವದೆಹಲಿ: ಉತ್ತರಪ್ರದೇಶದ ಎರಡನೇ ಹಂತದ 55 ಸ್ಥಾನಗಳ ಜೊತೆಗೆ ಉತ್ತರಾಖಂಡದ 70 ವಿಧಾನಸಭಾ ಸ್ಥಾನಗಳು ಮತ್ತು ಗೋವಾದ 40 ಕ್ಷೇತ್ರಗಳಿಗೆ ನಾಳೆ. ಸೋಮವಾರ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಾಗೂ ರಾಜಕೀಯ ಅಸ್ಥಿರತೆಗೆ ಹೆಸರುವಾಸಿಯಾದ ಎರಡು ರಾಜ್ಯಗಳಾದ ಉತ್ತರಾಖಂಡ ಮತ್ತು ಗೋವಾದಲ್ಲಿ ಒಂದೇ ದಿನದ … Continued

ಮಾನವೀಯತೆಯೆಂದರೆ ಇದೇ ಅಲ್ಲವೇ…ನೀರಿನ ಕೊಳಕ್ಕೆ ಬಿದ್ದು ಒದ್ದಾಡುತ್ತಿದ್ದ ಕಾಗೆಯ ಪ್ರಾಣ ಉಳಿಸಿದ ದೈತ್ಯ ಕರಡಿ-ವೀಕ್ಷಿಸಿ

ಇತ್ತೀಚಿನ ದಿನಗಳಲ್ಲಿ ಅಪಘಾತ ಮತ್ತಿತರ ಘಟನೆಗಳು ಸಂಭವಿಸಿದಾಗ ಅವರಿಗೆ ಸಹಾಯ ಮಾಡಲು ಹಿಂದುಮುಂದು ನೋಡಿದ ಘಟನೆಗಳು ವರದಿಯಾಗುತ್ತಿವೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೊವೊಂದರಲ್ಲಿ ಕರಡಿಯಿಂದ ಸಾವಿನ ದವಡೆಯಲ್ಲಿದ್ದ ಕಾಗೆಯೊಂದಕ್ಕೆ ಸಹಾಯ ಮಾಡಿ ಅದನ್ನು ಪ್ರಾಣಾಪಾಯದಿಂದ ಪಾರು ಮಾಡಿದೆ..! ಈ ವಿಡಿಯೊದಲ್ಲಿ ಕರಡಿ ತೋರಿದ ವರ್ತನೆಗೆ ಮಾನವೀಯತೆಯ ಮೇಲೆ ನಂಬಿಕೆ ಮೂಡುವುದು ಖಂಡಿತ. @Animal_World … Continued

ನಾನು ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ: ಆನ್‌ಲೈನ್ ಟ್ರೋಲಿಂಗ್‌ಗೆ ಪ್ರತಿಕ್ರಿಯಿಸಿದ ಕಾಶ್ಮೀರದ 12ನೇ ತರಗತಿ ಟಾಪರ್

ನವದೆಹಲಿ: ವಿಜ್ಞಾನ ವಿಭಾಗದಲ್ಲಿ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ಶ್ರೀನಗರ ನಿವಾಸಿ ಅರೂಸಾ ಪರ್ವೈಜ್ ಅವರು ‘ಹಿಜಾಬ್’ ಧರಿಸದ ಕಾರಣಕ್ಕಾಗಿ ಆನ್‌ಲೈನ್ ಟ್ರೋಲಿಂಗ್‌ಗೆ ಒಳಗಾಗಿದ್ದಾರೆ. ಈ ಟ್ರೋಲ್‌ಗಳಿಗೆ ಉತ್ತರಿಸಿರುವ ಅರೂಸಾ ಪರ್ವೈಜ್, ತಾನು ಇಸ್ಲಾಮಿಕ್ ತತ್ವಗಳನ್ನು ಅನುಸರಿಸುತ್ತೇನೆ ಮತ್ತು ಆದರೆ ತಾನು ಉತ್ತಮ ಮುಸಲ್ಮಾನ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ … Continued

500 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾ ಸುಟ್ಟು ಹಾಕಿದ ಆಂಧ್ರ ಪೊಲೀಸರು…! ಇಷ್ಟು ಬೃಹತ್ ಪ್ರಮಾಣದಲ್ಲಿ ಡ್ರಗ್ಸ್ ನಾಶಪಡಿಸಿದ್ದು ಇದೇ ಮೊದಲಂತೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಆಂಧ್ರಪ್ರದೇಶ ಪೊಲೀಸರು 2 ಲಕ್ಷ ಕಿಲೋ ಗಾಂಜಾಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್ ಪೈರ್‌ಗಳನ್ನು ನಿರ್ಮಿಸಿ ಆಂಧ್ರಪ್ರದೇಶ ಪೊಲೀಸರು ಸುಟ್ಟು ಹಾಕಿದ್ದಾರೆ. ಬೃಹತ್ ಜ್ವಾಲೆಯು ಅನೇಕರಿಗೆ ತಲೆನೋವಿಗೆ ಕಾರಣವಾಯಿತು. ಗಾಂಜಾ ಸುಡುವ ಪರಿಣಾಮ ನಮಗೆ ಆಗಲಿಲ್ಲ, ಆದರೆ ಕೆಲವರಿಗೆ … Continued

ಹಿಜಾಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಭಾರತದ ಪ್ರಧಾನಿಯಾಗ್ತಾರೆ: ಓವೈಸಿ

ಲಕ್ನೋ: ಹಿಜಾಬ್ ಧರಿಸಿದ ಮಹಿಳೆಯೇ ದೇಶದಲ್ಲಿ ಮುಂದೊಂದು ದಿನ ಪ್ರಧಾನಿ ಹುದ್ದೆಗೆ ಏರುತ್ತಾರೆ ಎಂದು ಸಂಸದ ಅಸಾದುದ್ದೀನ್ ಓವೈಸಿ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವಿಡಿಯೊ ಶೇರ್‌ಮಾಡಿರುವ ಅವರು, ಹಿಜಾಬ್‍ನ್ನು ಧರಿಸಿ ಕಾಲೇಜಿಗೂ ಹೋಗುತ್ತಾರೆ. ಹಿಜಾಬ್ ಧರಿಸಿಯೇ ಡಾಕ್ಟರ್, ಜಿಲ್ಲಾಧಿಕಾರಿಯಂತಹ ವಿವಿಧ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸುತ್ತಾರೆ. ಹಿಜಾಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ … Continued

ನಂಬಲಸಾಧ್ಯ ಸಾಹಸ :ಚಲಿಸುವ ರೈಲಿನಡಿಗೆ ಸಿಲುಕಿದ್ದ ಹುಡುಗಿಯ ರಕ್ಷಣೆ ಮಾಡಿದ ವ್ಯಕ್ತಿಗೆ ಪ್ರಶಂಸೆಗಳ ಮಹಾಪೂರ…ದೃಶ್ಯ ವಿಡಿಯೊದಲ್ಲಿ ಸೆರೆ

ಭೋಪಾಲ: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವತಿಯನ್ನು ರಕ್ಷಿಸಲು 37 ವರ್ಷದ ವ್ಯಕ್ತಿಯೊಬ್ಬರು ಅಸಾಧಾರಣ ಧೈರ್ಯ ತೋರಿ ಚಲಿಸುವ ಗೂಡ್ಸ್ ರೈಲಿನ ಮುಂದೆ ಹಾರಿ ಅವಳನ್ನು ರಕ್ಷಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆಬ್ರವರಿ 5 ರಂದು ಈ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲೆಡೆಯಿಂದ ಪ್ರಶಂಸೆ … Continued

ಭಾರತದಲ್ಲಿ 45 ಸಾವಿರಕ್ಕಿಂತ ಕಡಿಮೆಗೆ ಬಂದ ದೈನಂದಿನ ಕೋವಿಡ್ ಪ್ರಕರಣ, ಇದು ನಿನ್ನೆಗಿಂತ 11% ಕಡಿಮೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿಭಾರತದಲ್ಲಿ ದೈನಂದಿನ ಕೋವಿಡ್ -19 ಪ್ರಮಾಣವು 44,877 ಕ್ಕೆ ಕುಸಿದಿದೆ. ಒಟ್ಟು ಪ್ರಕರಣವು 4,26,31,421 ಕ್ಕೆ ತಲುಪಿದೆ. ಭಾನುವಾರ ದಾಖಲಾದ ಸೋಂಕುಗಳ ಸಂಖ್ಯೆ ನಿನ್ನೆಗಿಂತ 11%ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶವು 684 ಹೆಚ್ಚಿನ ಸಾವುಗಳನ್ನು ವರದಿ ಮಾಡಿದೆ, ಒಟ್ಟಾರೆ … Continued

ಡ್ರೈವಿಂಗ್ ಮಾಡುವಾಗ ಫೋನ್‌ನಲ್ಲಿ ಮಾತನಾಡುವುದು ಶೀಘ್ರದಲ್ಲೇ ಭಾರತದಲ್ಲಿ ಕಾನೂನುಬದ್ಧವಾಗಲಿದೆ: ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಚಾಲನೆ ಮಾಡುವಾಗ ಫೋನ್‌ನಲ್ಲಿ ಮಾತನಾಡುವುದನ್ನು ಶೀಘ್ರದಲ್ಲೇ ಭಾರತದಲ್ಲಿ ಕಾನೂನುಬದ್ಧಗೊಳಿಸಲಾಗುವುದು. ಆದಾಗ್ಯೂ, ಕೆಲವು ನಿಯಮಗಳನ್ನು ಅನುಸರಿಸಬೇಕು ಎಂದು ಸಚಿವ ನಿತಿನ್‌ ಗಡ್ಕರಿ ಲೋಕಸಭೆಯಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಫೋನ್ ಹ್ಯಾಂಡ್ಸ್-ಫ್ರೀ ಸಾಧನಕ್ಕೆ ಸಂಪರ್ಕಗೊಂಡಿದ್ದರೆ ಮಾತ್ರ ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡಲಾಗುತ್ತದೆ. ಇದರ … Continued

15ನೇ ಆವೃತ್ತಿಯ ಐಪಿಎಲ್ ಮೊದಲ ದಿನದ ಹರಾಜು: ಆಟಗಾರರ ಪಟ್ಟಿ ಇಲ್ಲಿದೆ

ಬೆಂಗಳೂರು: ಚಿನಕುರಳಿ‌ ಕ್ರಿಕೆಟ್ ಎಂದೇ ಖ್ಯಾತಿಯಾಗಿರುವ 15ನೇ ಆವೃತ್ತಿಯ ಐಪಿಎಲ್ ಮೊದಲ ದಿನದ ಹರಾಜು ಶನಿವಾರ ಬೆಂಗಳೂರಿನಲ್ಲಿ ನಡೆಯಿತು. ಭಾರತ ತಂಡದ ಆಟಗಾರ ಇಶಾನ್ ಕಿಶನ್ 15.25 ಕೋಟಿ ರೂ. ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿದ್ದರೆ ಶ್ರೀಲಂಕಾದ ವನಿಂದು ಹಸರಂಗಾ 10.75 ಕೋಟಿ ರೂ.ಗಳಿಗೆ ಆರ್ ಸಿಬಿ ಪಾಲಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಅದ್ಬುತ … Continued