ಸತತ ಹತ್ತನೇ ಬಾರಿ ರೆಪೋ ದರ, ರಿವರ್ಸ್ ರೆಪೋ ದರ ಯಥಾಸ್ಥಿತಿಯಲ್ಲಿಟ್ಟ ಆರ್ ಬಿಐ

ಮುಂಬೈ: ಆರ್‌ಬಿಐ ಬೆಂಚ್‌ಮಾರ್ಕ್ ಸಾಲದ ದರವನ್ನು ಸತತವಾಗಿ 10 ನೇ ಬಾರಿಗೆ 4 ಪ್ರತಿಶತದಲ್ಲಿ ಬದಲಾಯಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಮತ್ತು ಹಣದುಬ್ಬರದ ಎತ್ತರದ ಹಿನ್ನೆಲೆಯಲ್ಲಿ ಅದರ ಹೊಂದಾಣಿಕೆಯ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ. ರಿವರ್ಸ್ ರೆಪೊ ದರವನ್ನು ಸಹ 3.35 ಪ್ರತಿಶತಕ್ಕೆ ಬದಲಾಯಿಸದೆ ಯಥಾಸ್ಥಿತಿ ಇರಿಸಲಾಗಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ … Continued

ಹಿಜಾಬ್ ಪ್ರಕರಣ ಸುಪ್ರೀಕೋರ್ಟ್‌ ಮುಂದೆ ಸಿಬಲ್ ಪ್ರಸ್ತಾಪ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ ಎಂದ ಸಿಜೆಐ

ನವದೆಹಲಿ: ಸುಪ್ರೀಂ ಕೋರ್ಟ್ ಹಿಜಾಬ್ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಧಾರ್ಮಿಕ ವಿಷಯವಾಗಿರುವುದರಿಂದ ಪ್ರಕರಣವನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಮನವಿ ಮಾಡಿದಾಗ ಸಿಜೆಐ ರಮಣ ಈ ಹೇಳಿಕೆ ನೀಡಿದ್ದಾರೆ. ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. ಕಲ್ಲೆಸೆಯಲಾಗುತ್ತಿದೆ. ಈ … Continued

ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಕಚೇರಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಿಜೆಪಿ ಪದಾಧಿಕಾರಿಯೊಬ್ಬರು ಬಾಂಬ್ ಎಸೆದ ಘಟನೆಗೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಮತ್ತು ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿದೆ ಎಂದು ಹೇಳಿದ್ದಾರೆ. ದಾಳಿಯ ಬಗ್ಗೆ … Continued

ಭಾರತದಲ್ಲಿ ಹೊಸದಾಗಿ 67,084 ಕೋವಿಡ್‌ ಪ್ರಕರಣಗಳು ದಾಖಲು.. ಇದು ನಿನ್ನೆಗಿಂತ 6% ಇಳಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶವು 67,084 ಸೋಂಕುಗಳನ್ನು ದಾಖಲಿಸುವುದರೊಂದಿಗೆ ಕೋವಿಡ್ -19 ಪ್ರಕರಣಗಳು ಭಾರತದಲ್ಲಿ ಶೇಕಡಾ 6 ರಷ್ಟು ಇಳಿಕೆ ಕಂಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಒಟ್ಟಾರೆ ಪ್ರಕರಣ 4,24,78,060 ಕ್ಕೆ ಏರಿದೆ. ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ 1,241 ಜನರು ಕೋವಿಡ್ -19 ಸೋಂಕಿಗೆ ಮೃತಪಟ್ಟಿದ್ದು, … Continued

ದೇಶಮುಖ್ ನನ್ನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು, ಪರಮ್ ಬೀರ್ ಸಿಂಗ್ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದಾರೆ: ಸಚಿನ್‌ ವಾಜೆ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಮ್ಮ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಫಿಡವಿಟ್‌ನಲ್ಲಿ, ದೇಶಮುಖ್ ಅವರು ತಮ್ಮ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ಸುಲಿಗೆಯ ನಕಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ … Continued

ದೆಹಲಿಯಲ್ಲಿ ಕೋವಿಡ್ ಸಾವುಗಳು : ಹೆಚ್ಚಿನವರು ಹೃದಯ, ಮೂತ್ರಪಿಂಡದ ಕಾಯಿಲೆ ರೋಗಿಗಳು

ನವದೆಹಲಿ: ಜನವರಿ 12-ಫೆಬ್ರವರಿ 7 ರ ಅವಧಿಯಲ್ಲಿ ದೆಹಲಿಯಲ್ಲಿನ ಒಟ್ಟು ಕೋವಿಡ್ ಸಾವುಗಳ ಪೈಕಿ, ಹೆಚ್ಚಿನವರು ಹೃದ್ರೋಗಗಳು ಅಥವಾ ಮೂತ್ರಪಿಂಡದ ಕಾಯಿಲೆಗಳಂತಹ ಸಹ-ಅಸ್ವಸ್ಥತೆ ಹೊಂದಿದ್ದರು ಎಂದು ವರದಿಯೊಂದು ತಿಳಿಸಿದೆ. ಅಧಿಕೃತ ಮೂಲಗಳು ಹಂಚಿಕೊಂಡಿರುವ ಕೋವಿಡ್‌-19 ಸಾವುಗಳ ವಿಶ್ಲೇಷಣೆಯ ವರದಿಯ ಪ್ರಕಾರ, ಈ ಅವಧಿಯಲ್ಲಿ ಲೆಕ್ಕಪರಿಶೋಧನೆ ಮಾಡಲಾದ 853 ಸಾವುಗಳಲ್ಲಿ, 779 ಅಥವಾ 91% ರಷ್ಟು ಸಾವಿಗೀಡಾದರಲ್ಲಿ … Continued

ಸಂಸತ್ತಿನಲ್ಲಿ ಕುಳಿತು ಕೇಳದ ವ್ಯಕ್ತಿಗೆ ನಾನು ಹೇಗೆ ಉತ್ತರಿಸಲಿ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾರ ಮಾತನ್ನೂ ಕೇಳದ ಮತ್ತು ಸದನದಲ್ಲಿ ಕುಳಿತುಕೊಳ್ಳದ” ವ್ಯಕ್ತಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪ್ರಧಾನಿ ಮೋದಿ, ಸಂಸತ್ತಿನಲ್ಲಿ ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ವಿವಿಧ … Continued

ಸಿಬಿಎಸ್‌ಇ 10, 12 ತರಗತಿಗಳಿಗೆ ಟರ್ಮ್ 2 ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಆರಂಭ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ತರಗತಿ 10, 12ರ ಟರ್ಮ್ 2 ಪರೀಕ್ಷೆ -2022ರ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಧಿಕೃತ ಅಧಿಸೂಚನೆಯಲ್ಲಿ, ಸಿಬಿಎಸ್‌ಇ ಟರ್ಮ್ 2 ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದೆ. ಪರೀಕ್ಷೆಯನ್ನು ಟರ್ಮ್ 2 ಅಥವಾ ಸಬ್ಜೆಕ್ಟಿವ್ ಮೋಡ್‌ನ ಮಾದರಿ ಪೇಪರ್‌ಗಳ ಪ್ರಕಾರ ಮಾದರಿಯಲ್ಲಿ ನಡೆಸಲಾಗುತ್ತದೆ. … Continued

ಫೆಬ್ರವರಿ 14ರಿಂದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ

ನವದೆಹಲಿ: ಮಹಾರಾಷ್ಟ್ರ ಸರ್ಕಾರವು ಸೂಪರ್ ಮಾರ್ಕೆಟ್, ದಿನಸಿ‌ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. . ಈ ಕುರಿತು ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಅಣ್ಣಾ ಹಜಾರೆ ಈಗ ಮಾಲ್​ಗಳಲ್ಲಿ ವೈನ್ ಮಾರಾಟದ ನೀತಿಯನ್ನು … Continued

ಮಲಾಲಾ ರಕ್ಷಿಸಲಾಗದ ದೇಶ ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಭಾರತಕ್ಕೆ ಪಾಠ ಮಾಡುವುದು ಬೇಡ: ಪಾಕ್‌ ವಿದೇಶಾಂಗ ಸಚಿವರಿಗೆ ತಿವಿದ ಓವೈಸಿ

ನವದೆಹಲಿ: ಕರ್ನಾಟಕದ ಹಿಜಾಬ್‌ ವಿವಾದದ ಸಂಬಂಧ ಬುಧವಾರ ಬೆಳಗ್ಗೆ ಬಾಲಕಿಯರ ಶಿಕ್ಷಣದ ಕುರಿತು ಭಾರತಕ್ಕೆ ಉಪನ್ಯಾಸ ನೀಡಲು ಯತ್ನಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಡಕ್‌ ಉತ್ತರ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಮಲಾಲಾಳನ್ನು ರಕ್ಷಿಸಲಾಗದ … Continued