300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಿನಲ್ಲಿ ಸುರಿದ ವ್ಯಕ್ತಿ..! ಈ ವಿಡಿಯೋ ನೋಡಿ ಗಾಬರಿ ಆಗ್ಬೇಡಿ

ನೂರಾರು ಹಾವುಗಳನ್ನು ಏಕಕಾಲಕ್ಕೆ ಕಾಡಿಗೆ ಬಿಡುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎರಡು ದಿನಗಳ ಹಿಂದೆ ‘ಮೆಮೆವಾಲ ನ್ಯೂಸ್’ ಬಳಕೆದಾರರು ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆ ವ್ಯಕ್ತಿ ಸುಮಾರು 300 ಹಾವುಗಳನ್ನು ಬಿಡುಗಡೆ ಮಾಡಿದ್ದಾನೆ ಎಂದು ಬಳಕೆದಾರರು ಹೇಳಿದ್ದಾರೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿಯು ಕಾಡಿನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾನೆ ಮತ್ತು ತನ್ನ ತೋಳುಗಳಲ್ಲಿ … Continued

ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ ಮೇಲೆ ಶಾಯಿ ಎರಚಾಟ, ಅದು ಆಸಿಡ್ ಎಂದ ಕಾಂಗ್ರೆಸ್‌ ನಾಯಕ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕೆಲವೇ ದಿನಗಳ ಮೊದಲು, ಲಕ್ನೋದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾr ಮೇಲೆ ಮಸಿ ಎರಚಲಾಗಿದೆ ಎಂದು ಆರೋಪಿಸಲಾಗಿದೆ. ಮಂಗಳವಾರ ಚುನಾವಣಾ ಪ್ರಚಾರಕ್ಕಾಗಿ ಕನ್ಹಯ್ಯಕುಮಾರ ಪಕ್ಷದ ಕಚೇರಿಯಲ್ಲಿದ್ದಾಗ ಈ ಘಟನೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ಅವರ ಮೇಲೆ ಶಾಯಿ ಎಸೆದ ನಂತರ, ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು … Continued

ಕೇಂದ್ರ ಬಜೆಟ್ 2022: ಹಲವು ವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕ ಬದಲಾವಣೆ ನಂತರ ಹೆಡ್‌ಫೋನ್‌ಗಳು ದುಬಾರಿ, ಆಮದು ಹಣ್ಣುಗಳು ಅಗ್ಗ…ಇಲ್ಲಿದೆ ಪಟ್ಟಿ

ನವದೆಹಲಿ: 2022-23ರ ಕೇಂದ್ರ ಬಜೆಟ್‌ನಲ್ಲಿ ಹಲವಾರು ವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಕಸ್ಟಮ್ಸ್ ಸುಂಕಗಳಲ್ಲಿನ ಬದಲಾವಣೆಯನ್ನು ಅವಲಂಬಿಸಿ ಆಮದು ವಸ್ತುಗಳಳು ಹೆಚ್ಚು ದುಬಾರಿ ಅಥವಾ ಅಗ್ಗವಾಗುತ್ತವೆ. ಹಣಕಾಸು ಮಸೂದೆ 2022-23 ರ ಪ್ರಕಾರ ಸುಂಕ ಬದಲಾವಣೆಗಳು ಮೇ 1, 2022 ರಿಂದ ಜಾರಿಗೆ ಬರುತ್ತವೆ. ಕಸ್ಟಮ್ಸ್ ಸುಂಕವ ಹೆಚ್ಚಿಸಿದ ವಸ್ತುಗಳ ಪಟ್ಟಿ … Continued

ಕೇಂದ್ರ ಬಜೆಟ್ -2022: ಸಹಕಾರ ಸಂಘಗಳಿಗೆ ತೆರಿಗೆ ಕಡಿತ

ನವದೆಹಲಿ: ಸರ್ಕಾರವು ಸಹಕಾರ ಸಂಘಗಳು ಮತ್ತು ಕಂಪನಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಸಲುವಾಗಿ ಸಹಕಾರ ಸಂಘಗಳಿಗೆ ಪರ್ಯಾಯ ಕನಿಷ್ಠ ತೆರಿಗೆ ದರವನ್ನು ಪ್ರಸ್ತುತ ಶೇಕಡಾ 18.5 ರಿಂದ ಶೇಕಡಾ 15 ಕ್ಕೆ ಇಳಿಸಲು ಪ್ರಸ್ತಾಪಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2022-23 ರಲ್ಲಿ 1 ಕೋಟಿ ರೂ.ಗಳಿಂದ 10 ಕೋಟಿ … Continued

ಅಕ್ರಮ ಗಣಿಗಾರಿಕೆ ವೇಳೆ ಗುಡ್ಡ ಕುಸಿತ..6 ಕಾರ್ಮಿಕರ ಸಾವು, ಕೆಲವರ ಸ್ಥಿತಿ ಗಂಭೀರ

ಧನ್​ಬಾದ್​(ಜಾರ್ಖಂಡ್​): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಧನ್​ಬಾದ್​ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಧನ್​ಬಾದ್​​ನ ಗೋಪಿನಾಥಪುರದಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಕೆಲಸ ಮಾಡುವ ವೇಳೆ ಏಕಾಏಕಿ ಗುಡ್ಡ ಕುಸಿತವಾಗಿ ಕಾರ್ಮಿಕರು ಅದರೊಳಗೆ ಸಿಲುಕಿ ಮೃತಪಟ್ಟಿಪ್ಪಿದ್ದಾರೆ. … Continued

‌ಕೇಂದ್ರ ಬಜೆಟ್‌-೨೦೨೨: ಎರಡು ಲಕ್ಷ ಅಂಗನವಾಡಿಗಳು ಮೇಲ್ದರ್ಜೆಗೆ

ನವದೆಹಲಿ: ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜೊತೆಗೆ ಅಂಗನವಾಡಿಗಳಿಗೆ ಆಡಿಯೋ ಮತ್ತು ವಿಡಿಯೊ ಸೌಲಭ್ಯ ಕೂಡ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಅವರು, ೨೦೧೪ರಿಂದ ಜನರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಹೀಗಾಗಿ, ನಾಗರಿಕರನ್ನು ಸಶಕ್ತಗೊಳಿಸಲು ಸರ್ಕಾರ … Continued

ಬಜೆಟ್‌ನಲ್ಲಿ ಐದು ನದಿ ಜೋಡಣೆ ಯೋಜನೆಗಳ ಘೋಷಣೆ, 3 ಕರ್ನಾಟಕಕ್ಕೆ ಸಂಬಂಧಿಸಿದ ಯೋಜನೆ

ನವದೆಹಲಿ: ದೇಶದಲ್ಲಿ ಪ್ರಸ್ತಾವಿತ ಐದು ನದಿಗಳನ್ನು ಜೋಡಿಸುವ ಯೋಜನೆಗಳ ಬಗ್ಗೆ ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಈ ನದಿ ಜೋಡಣೆಗಳ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಅಂತಿಮಗೊಳಿಸಲಾಗಿದೆ ಮತ್ತು ಫಲಾನುಭವಿ ರಾಜ್ಯಗಳ ನಡುವೆ ಒಮ್ಮತವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು. ದಮಗಂಗಾ-ಪಿಂಜಾಲ್, ಪರ್-ತಾಪಿ-ನರ್ಮದಾ, ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್ ಮತ್ತು ಪೆನ್ನಾರ್-ಕಾವೇರಿ. ಈ … Continued

ಕೇಂದ್ರ ಬಜೆಟ್ 2022 -ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ದೊಡ್ಡ ಉತ್ತೇಜನ.. ಬಜೆಟ್‌ ಪ್ರಮುಖಾಂಶಗಳು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ 2022-23ನೇ ಸಾಲಿನ ಕೇಂದ್ರದ ಬಜೆಟ್ಟಿನಲ್ಲಿ ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆಯು ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲೇ ಗರಿಷ್ಠವಾಗಿರಲಿದ್ದು, ಶೇ. 9.2ರಷ್ಟು ಇರಲಿದೆ ಎಂದು ನಿರೀಕ್ಷಿಸಿದ್ದಾರೆ. ಒಟ್ಟಾರೆಯಾಗಿ 14 ವಲಯಗಳಿಗೆ ನೀಡಲಾಗುವ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ಯೋಜನೆಯಿಂದ 60 ಲಕ್ಷ ಹೊಸ ಉದ್ಯೋಗಳು ಸೃಷ್ಟಿಯಾಗಲಿವೆ ಎಂದು … Continued

ಕೇಂದ್ರ ಬಜೆಟ್-2022: ಯಾವುದು ಅಗ್ಗವಾಗಲಿದೆ, ಯಾವುದು ದುಬಾರಿಯಾಗಲಿದೆ | ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಏಪ್ರಿಲ್ 1 ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದರು. 2022/2023 ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ಕೋವಿಡ್‌ ಸಾಂಕ್ರಾಮಿಕ-ಪ್ರೇರಿತ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ ಆರ್ಥಿಕ ಬೆಳವಣಿಗೆಗೆ ಅಡಿಪಾಯ ಹಾಕುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಅಲ್ಲದೆ ಮೂಲಸೌಕರ್ಯವು … Continued

ಬಜೆಟ್ 2022: ಕೃಷಿ – ಕೃಷಿ ಕ್ಷೇತ್ರಕ್ಕೆ ಪ್ರಮುಖ ಉತ್ತೇಜನ ಘೋಷಿಸಿದ ಹಣಕಾಸು ಸಚಿವರು

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2022 ರಲ್ಲಿ ಕೃಷಿ ಕ್ಷೇತ್ರಕ್ಕೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ರಬಿ ಋತುವಿನಲ್ಲಿ 2021-22 ರಲ್ಲಿ ಗೋಧಿ ಮತ್ತು 2021-22 ರ ಖಾರಿಫ್ ಋತುವಿನಲ್ಲಿ ಭತ್ತದ ಅಂದಾಜು ಸಂಗ್ರಹವನ್ನು ಘೋಷಿಸಿದ ಅವರು 1,208 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 163 ಲಕ್ಷ ರೈತರಿಂದ ಭತ್ತವನ್ನು … Continued