ಟಿ- 20 ವಿಶ್ವಕಪ್ ಗುಂಪು ಪ್ರಕಟಿಸಿದ ಐಸಿಸಿ, ಒಂದೇ ಗುಂಪಿನಲ್ಲಿ ಭಾರತ-ಪಾಕಿಸ್ತಾನ

ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ .ಒಮಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ ನಲ್ಲಿ ಬಿಸಿಸಿಐ ಆಯೋಜಿಸಲಿರುವ ಐಸಿಸಿ ಪುರುಷರ ಟಿ- 20 ವಿಶ್ವಕಪ್ 2021 ರ ಗುಂಪುಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಭಾರತ ಪ್ರತಿಸ್ಪರ್ಧಿ ಪಾಕಿಸ್ತಾನ್‌ ಒಂದೇ ಗುಂಪಿನಲ್ಲಿದೆ. ಗ್ರೂಪ್ 2 ರಲ್ಲಿ ಮಾಜಿ … Continued

ಕಂದಹಾರ್‌: ತಾಲಿಬಾನ್ ದಾಳಿಯಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೋ ವರದಿಗಾರ ಡ್ಯಾನಿಶ್ ಸಿದ್ದಿಕಿ ಸಾವು

ಕಾಬೂಲ್‌: ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ತಾಲಿಬಾನ್‌ ನಡೆಸಿದ ಘರ್ಷಣೆಯ ಸಂದರ್ಭ ಭದ್ರತಾ ಪಡೆಯೊಂದಿಗೆ ಇದ್ದ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಗುರುವಾರ ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ಭಾರತದ ರಾಯಭಾರಿ ಫರೀದ್ ಮಾಮುಂಡ್‌ಜೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಿನ್ನೆ ರಾತ್ರಿ ಕಂದಹಾರ್‌ನಲ್ಲಿ ಸ್ನೇಹಿತ ಡ್ಯಾನಿಶ್ … Continued

ಜುಲೈ 20ಕ್ಕೆ ದ್ವಿತೀಯ ಪಿಯು ಫಲಿತಾಂಶ, ರಿಜಿಸ್ಟರ್​ ನಂಬರ್​ ಇಲ್ಲದೆ ಫಲಿತಾಂಶ​ ನೋಡುವುದು ಹೇಗೆ?

ಬೆಂಗಳೂರು:ಕರ್ನಾಟಕದ ದ್ವಿತೀಯ ಪಿಯು ಫಲಿತಾಂಶಗಳನ್ನು ಜುಲೈ 20 ರಂದು ಪ್ರಕಟಿಸಲಾಗುವುದು ಎಂದು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆ (ಡಿಪಿಯುಇ) ಹೇಳಿದೆ ಕೊರೊನಾದಿಂದ ಪರೀಕ್ಷೆ ರದ್ದಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ. ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು … Continued

ಹೊಸ ಐಟಿ ನಿಯಮ: ಒಂದು ತಿಂಗಳಲ್ಲಿ 20 ಲಕ್ಷ ಭಾರತೀಯ ಖಾತೆ ನಿಷೇಧಿಸಿದ ವಾಟ್ಸಾಪ್‌…!

ನವದೆಹಲಿ; ಮೇ 15ರಿಂದ – ಜೂನ್ 15, 2021 ರ ಅವಧಿಯಲ್ಲಿ ವಾಟ್ಸಾಪ್‌ 20 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಭಾರತದ ಹೊಸ ಐಟಿ ನಿಯಮಗಳ ಅಡಿಯಲ್ಲಿ ಪ್ರಕಟವಾದ ತನ್ನ ಮೊದಲ ಮಾಸಿಕ ಅನುಸರಣೆ ವರದಿಯಲ್ಲಿ ತಿಳಿಸಿದೆ. ದೇಶದ ಹೊಸ ಮಧ್ಯವರ್ತಿ ಮಾರ್ಗಸೂಚಿಗಳ ಅಡಿಯಲ್ಲಿ, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು … Continued

ಕಿಡ್ನಿ ಮಾರಾಟ ಮಾಡಿ ಸಾಲ ತೀರಿಸಲು ಮುಂದಾದ ದಂಪತಿ ಕೈಯಿಂದಲೇ ಹೋಯ್ತು ಬರೋಬ್ಬರಿ 40 ಲಕ್ಷ ರೂ.ಗಳು..!

ಹೈದ್ರಾಬಾದ್: ದಂಪತಿ ತಾವು ಮಾಡಿಕೊಂಡಿದ್ದ ಸಾಲ ತೀರಿಸಲು ಹಣವಿಲ್ಲದೆ ಕಿಡ್ನಿ ಮಾರಲು ಮುಂದಾಗಿ ಅದರಲ್ಲಿಯೂ 40 ಲಕ್ಷ ಕಳೆದುಕೊಂಡು ಮೋಸ ಹೋದ ಘಟನೆ ಹೈದರಬಾದ್‍ನಲ್ಲಿ ವರದಿಯಾಗಿದೆ. ಸ್ಟೇಷನರಿ ಅಂಗಡಿ ಇಟ್ಟುಕೊಂಡಿದ್ದ ದಂಪತಿ ವ್ಯಾಪಾರ ಹಾಗೂ ಮನೆ ನಿರ್ಮಾಣಕ್ಕಾಗಿ ಸಾಲ ತೆಗೆದುಕೊಂಡಿದ್ದರು. ಆದರೆ ಕೊರೊನಾ ಲಾಕ್‍ಡೌನ್ ಪರಿಣಾಮ ಆದಾಯ ಬಹುತೇಕ ನಿಂತು ಹೋಗಿತ್ತು. ಹೀಗಾಗಿ 1.5 ಲಕ್ಷ … Continued

ಬರೇಲಿ: ಮೊಬೈಲ್‌ ಕದ್ದ ಶಂಕೆ ಮೇರೆಗೆ ಐವರು ಮಕ್ಕಳಿಗೆ ಧಳಿಸಿ, ವಿದ್ಯುತ್‌ ಶಾಕ್‌ ನೀಡಿದ ಡೈರಿ ಮಾಲೀಕ..!

ಬರೇಲಿ: ತನ್ನ ಮೊಬೈಲ್ ಫೋನ್ ಕದಿಯುತ್ತಿದ್ದಾರೆಂದು ಆರೋಪಿಸಿದ ಡೈರಿ ಮಾಲೀಕರಿಂದ ಹಲವಾರು ಗಂಟೆಗಳ ಕಾಲ ಕಟ್ಟಿಹಾಕಿ, ಹೊಡೆದು ವಿದ್ಯುತ್ ಶಾಕಿಗೆ ಒಳಪಟ್ಟ ಐದು ಮಕ್ಕಳನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ರಕ್ಷಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದ್ದು, ಆರೋಪಿ ಅವ್ನೇಶ್ ಕುಮಾರ್ ಯಾದವ್ ಅವರು ಬಾರದಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗಾಪುರ ಪ್ರದೇಶದಲ್ಲಿ … Continued

ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಸುರೇಖಾ ಸಿಕ್ರಿ ಹೃದಯ ಸ್ತಂಭನದಿಂದ ನಿಧನ

ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಸುರೇಖಾ ಸಿಕ್ರಿ ತಮ್ಮ 75 ನೇ ವಯಸ್ಸಿನಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಸಿಕ್ರಿಯ ವ್ಯವಸ್ಥಾಪಕರು ನಿಧನವನ್ನು ದೃಢಪಡಿಸಿದ್ದಾರೆ. ಬಾಲಿಕಾ ವಾಧು ಚಿತ್ರದಲ್ಲಿ ಕಲ್ಯಾಣಿ ದೇವಿ ಎಂದು ಮನೆಯ ಮಾತಾಗಿದ್ದ ಸಿಕ್ರಿ ನಾಲ್ಕು ದಶಕಗಳ ವೃತ್ತಿ ಜೀವನದಲ್ಲಿ ಅನೇಕ ಪಾತ್ರಗಳ ಮೂಲಕ ಹೆಸರು ಗಳಿಸಿದ್ದರು. . ಸಿಕ್ರಿ … Continued

ರಾಜ್ಯಗಳಿಗೆ ೭೫,೦೦೦ ಕೋಟಿ ರೂ. ಜಿಎಸ್ಟಿ ಪರಿಹಾರ ಬಿಡುಗಡೆ

ನವದೆಹಲಿ: ಜಿ.ಎಸ್.ಟಿ. ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ  ೭೫,೦೦೦ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಪರಿಹಾರ ನಿಧಿಯಲ್ಲಿ ಅಸಮರ್ಪಕ ಮೊತ್ತದ ಕಾರಣ ಪರಿಹಾರದ ಅಲ್ಪಾವಧಿಯ ಬಿಡುಗಡೆಯಿಂದಾಗಿ ಸಂಪನ್ಮೂಲ ಅಂತರವನ್ನು ಪೂರೈಸಲು ೧.೫೯ ಲಕ್ಷ ಕೋಟಿ ಸಾಲ ಪಡೆದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲು ಮೇ ೨೮ … Continued

ಭಾರತದಲ್ಲಿ ಇಳಿಕೆ ಕಂಡ ಕೊರೊನಾ ಹೊಸ ಸೋಂಕಿತರ ಸಂಖ್ಯೆ, ಸಾವಿನ ಪ್ರಮಾಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,949 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10,26,829ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 542 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,12,531 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,422 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು … Continued

ವಿದಿಶಾ ದುರಂತ: ಬಾಲಕಿ ರಕ್ಷಿಸುವಾಗ ಬಾವಿಗೆ ಬಿದ್ದ 30 ಮಂದಿ-ಕನಿಷ್ಠ ನಾಲ್ವರ ಸಾವು, 13 ಮಂದಿ ಕಾಣೆ

ವಿದಿಶಾ:  ಒಂದು ದುರಂತ ಘಟನೆಯಲ್ಲಿ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ಗುರುವಾರ  ಸಂಜೆ ಹಲವಾರು ಗ್ರಾಮಸ್ಥರು ಬಾವಿಗೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ಬಾವಿಗೆ ಬಿದ್ದು, ನಂತರ ಕೆಲವು ಸ್ಥಳೀಯರು ಆಕೆಯನ್ನು ರಕ್ಷಿಸಲು ಕೆಳಗಿಳಿದರು, ಇತರರು ಸಹಾಯ … Continued