ರೈತರ ಹೋರಾಟ: ಮೋದಿ ಸರ್ಕಾರಕ್ಕೆ ಉಗುಳಲೂ ಆಗದ ನುಂಗಲೂ ಆಗದ ತುತ್ತು

ಕೇಂದ್ರದ ಮೋದಿ ಸರ್ಕಾರವು ಕೃಷಿ ಕಾನೂನುಗಳ ಯುದ್ಧದಲ್ಲಿ ಕೆಲವಷ್ಟನ್ನು ಕಳೆದುಕೊಂಡಿದೆ, ಆದರೆ ಕಳೆದುಕೊಂಡಿದ್ದನ್ನು ಮರೆಮಾಚಲು ಮುಗಿದು ಹೋಗಿದ್ದ ಹಾಗೂ ಮುಗಿಯಲೇ ಬೇಕಾಗಿದ್ದ ಸಿಖ್ ಪ್ರತ್ಯೇಕತಾವಾದಿ ವಿಷಯವನ್ನುಮತ್ತೆ ಮುನ್ನೆಲೆಗೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈಗ ರೈತರ ಪ್ರತಿಭಟನೆಗೆ ಮೂರು ತಿಂಗಳಾಗಿದೆ. ದೆಹಲಿಯ ಹೊರವಲಯದಲ್ಲಿ ರೈತರು ನಿರಂತರವಾಗಿ ಒಂದೇ ಸಮನೆ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರದ … Continued

ಬಿಎಸ್ ವೈ ಸಿಂಹ ಘರ್ಜನೆ ಎಲ್ಲಿ ಅಡಗಿಹೋಯಿತು?

  ಅರುಣಕುಮಾರಹಬ್ಬು ಕರ್ನಾಟಕದ ರಾಜಕೀಯದಲ್ಲಿ ನಿರಂತರ ಸಿಂಹ ಘರ್ಜನೆ ಮಾಡುತ್ತಾ ಮೆರೆಯುತ್ತಿದ್ದ ಸಿಂಹದ ಧ್ವನಿ ಅಡಗಿ ಹೋಯಿತೇ? ಏನಾಯಿತು ಈ ಸಿಂಹಕ್ಕೆ? ಉತ್ಸಾಹ ಕುಸಿಯಿತೇ? ಇಲ್ಲವೇ ರಾಜಕೀಯದ ಒಳಸುಳಿಗಳಿಗೆ ಸಿಕ್ಕು ದುರ್ಬಲಗೊಂಡಿತೇ? ರಾಜಕೀಯದ ಓಘ ಹೀಗೇ ಎಂದು ಹೇಳುವಂತಿಲ್ಲ. ಅದು ಎಂದಿಗಾದರೂ ಯಾವುದಾದರೂ ತಿರುವು ಪಡೆಯಬಹುದು ಎನ್ನುವುದಕ್ಕೆಈಗಿನ ರಾಜಕೀಯ ಬೆಳವಣಿಗೆಗಳುಉದಾಹರಣೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ … Continued