ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued

ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಹಿಂದುತ್ವ ಪ್ರತಿಪಾದಕ ಪಕ್ಷವಾದ ಬಿಜೆಪಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಜನಪ್ರಿಯವಾಗಿದ್ದು ಹೇಗೆ…?

ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶಗಳು ಗುರುವಾರ ಬರಲು ಆರಂಭವಾಗುತ್ತಿದ್ದಂತೆಯೇ ಕಳೆದ ಸಲಕ್ಕಿಂತ ಕಡಿಮೆ ಸ್ಥಾನಗಳಿಸಿದರೂ ತ್ರಿಪುರವನ್ನು ಬಿಜೆಪಿ ಮೈತ್ರಿಕೂಟ ಉಳಿಸಿಕೊಳ್ಳುವುದು ಸ್ಪಷ್ಟವಾಯಿತು. ನಾಗಾಲ್ಯಾಂಡ್‌ನಲ್ಲಿ, ಬಿಜೆಪಿ-ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ನೇತೃತ್ವದ ಆಡಳಿತಾರೂಢ ಒಕ್ಕೂಟ ಅಧಿಕಾರಕ್ಕೆ ಬೇಕಾದ ಬಹುಮತ ಪಡೆಯಲು ಯಶಸ್ವಿಯಾಯಿತು. ಮೇಘಾಲಯದಲ್ಲಿಯೂ ಬಿಜೆಪಿ ಕಿರಿಯ ಪಾಲುದಾರ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) … Continued

GST ಜಾರಿಯಿಂದ ರಾಜ್ಯಗಳಿಗೆ ಪ್ರಯೋಜನವಾಗಿಲ್ಲ …ಒಂದು ರಾಷ್ಟ್ರ – ಒಂದು ತೆರಿಗೆ” ಕಲ್ಪನೆ ಬದಲಾವಣೆ ಸನ್ನಿಹಿತವೇ

ಪರಿಪೂರ್ಣ ಸಿದ್ಧತೆಗಳಿಲ್ಲದೆ ತರತುರಿಯಲ್ಲಿ ಅರಬೆಂದ ಸರಕು ಮತ್ತು ಸೇವಾ ತೆರಿಗೆ (GST ) ಕಾಯ್ದೆ ಜಾರಿಯಿಂದ ಐದು ವರ್ಷಗಳ ನಂತರವೂ ಯಾವುದೇ ಪ್ರಯೋಜನವಾಗಿಲ್ಲವೆಂದು ದೇಶದ ಹೆಸರಾಂತ ರೇಟಿಂಗ್ ಸಂಸ್ಥೆ ವರದಿ ಮಾಡಿದೆ. ರಾಜ್ಯ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ಸ್ವಂತ ತೆರಿಗೆ ಆದಾಯ ಹಣಕಾಸು ವರ್ಷ 2014-2017 ರಲ್ಲಿ 55.20% ರಷ್ಟಿದ್ದಿದ್ದು 2018-2021ರಲ್ಲಿ 55.40% … Continued

ಉದ್ಧವ್‌ಗೆ ತೊಡೆತಟ್ಟಿದ ಶಿವಸೈನಿಕನೇ ಈಗ ನೂತನ ಸಿಎಂ: ಉದ್ಧವ್‌ ಎಡವಿದ್ದೆಲ್ಲಿ…? ಮುಂದಿನ ರಾಜಕೀಯ ಹೆಜ್ಜೆ ಏನು..?

ರಘುಪತಿ ಯಾಜಿ ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮ ಪಕ್ಷವಾದ ಶಿವಸೇನೆ ಶಾಸಕರಿಂದಲೇ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯಬೇಕಾದ ಪರಿಸ್ಥಿತಿಗೆ ಶರಣಾಗಬೇಕಾದ ಉದ್ಧವ್ ಠಾಕ್ರೆ ಮುಂದೆ ರಾಜಕೀಯವಾಗಿ ಪ್ರಬಲರಾಗಿ ಇರಬಹುದೇ? ಅವರು ನಿನ್ನೆ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ತಮ್ಮ ಪಕ್ಷದಿಂದಲೇ ಮೂಲೆಗುಂಪಾದ ನಂತರ ಇದು ಈಗ ದೊಡ್ಡ ಪ್ರಶ್ನೆಯಾಗಿದೆ. ಯಾಕೆಂದರೆ ಅವರ ವಿರುದ್ಧ ಅವರದ್ದೇ ಪಕ್ಷದ … Continued

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ: ಪ್ರತಿಪಕ್ಷಗಳ ಒಮ್ಮತದ ಬುಡಕ್ಕೇ ಕೈಯಿಟ್ಟ ಬಿಜೆಪಿ…!

ನವದೆಹಲಿ : ಜುಲೈ 18 ರ ಅಧ್ಯಕ್ಷೀಯ ಚುನಾವಣೆಯು ಭಾರತದ ವಿಘಟಿತ ರಾಜಕೀಯ ವಿರೋಧಕ್ಕೆ ದೇಶಾದ್ಯಂತ ತನ್ನ ನೆಲೆಯನ್ನು ಕ್ರೋಢೀಕರಿಸಲು ಮತ್ತು ವಿಸ್ತರಿಸಲು ಒಂದು ಅವಕಾಶವಾಗಿತ್ತು. ಆದರೆ ಅದು ಮೇಲ್ನೋಟಕ್ಕೆ ಸಮರ್ಪಕವಾಗಿ ಮೂಡಿಬರುವಲ್ಲಿ ವಿಫಲವಾಗಿದೆ. 2002 ರಲ್ಲಿ, ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ‘ಮಿಸೈಲ್ ಮ್ಯಾನ್’ ಎಪಿಜೆ ಅಬ್ದುಲ್ ಕಲಾಂ … Continued

ಕೃಷಿ ಕಾನೂನು ಸರಣಿ ಲೇಖನ-ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪ ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವೇನೆಂದರೆ…

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಸರಣಿ ಲೇಖನ-ಕೃಷಿ ಕಾನೂನಿನಲ್ಲಿ ಕೃಷಿ ಉತ್ಪನ್ನಗಳ ಪಟ್ಟಿಯಲ್ಲಿ ಆಹಾರ ಸಾಮಗ್ರಿ- ತೈಲ ಸಹ ಸೇರ್ಪಡೆ

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued