ನೇಪಾಳ: ಸಂಸತ್ತು ವಿಸರ್ಜನೆ ರದ್ದುಗೊಳಿಸಿದ ಸುಪ್ರೀಂಕೋರ್ಟ್‌:ಓಲಿಗೆ ಮುಖಭಂಗ

ನೇಪಾಳ ಸುಪ್ರೀಂ ಕೋರ್ಟ್  ವಿಸರ್ಜಿಸಿದ ಜನಪ್ರತಿನಿಧಿ ಸಭೆ ವಿಸರ್ಜಿಸಿದ್ದನ್ನು ಮಂಗಳವಾರ ರದ್ದುಗೊಳಿಸಿ ತೀರ್ಪು ನೀಡಿದೆ.. ನೇಪಾಳಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಆಡಳಿತಾರೂ ಕಮ್ಯುನಿಸ್ಟ್ ಪಕ್ಷದಲ್ಲಿ ತಮ್ಮ ಪ್ರತಿಸ್ಪರ್ಧಿಗಳೊಂದಿಗೆ ಅಧಿಕಾರಕ್ಕಾಗಿ ನಡೆದ ಜಗಳದ ನಡುವೆ ಕ್ಷಿಪ್ರ ಬೆಳವಣಿಗೆಯಲ್ಲಿ ನೇಪಾಳಿ ಸಂಸತ್ತನ್ನು ವಿಸರ್ಜಿಸಿದ್ದರು. ಮುಖ್ಯ ನ್ಯಾಯಮೂರ್ತಿ ಕೋಲೆಂದ್ರ ಶುಮ್ಶರ್ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠವು 275 ಸದಸ್ಯರ … Continued

ಕೋವಿಡ್‌ನಿಂದ ಹೆಚ್ಚುತ್ತಿರುವ ಆತ್ಮಹತ್ಯೆ: ಒಂಟಿತನ (ಲೋನ್ಲಿನೆಸ್) ಸಚಿವರ ನೇಮಕ..!

ಟೋಕಿಯೊ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ (ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ ( … Continued

ಅಣ್ವಸ್ತ್ರ ಪರಿಶೀಲನೆ: ವಿಶ್ವಸಂಸ್ಥೆ ಕ್ರಮಕ್ಕೆ ಇರಾನ್‌‌ ನಿರ್ಬಂಧ

ದೇಶ ಹೊಂದಿರುವ ಅಣ್ವಸ್ತ್ರಗಳನ್ನು ಪರಿಶೀಲನೆ ನಡೆಸಲು ಮುಂದಾದ ವಿಶ್ವಸಂಸ್ಥೆಯ ಕ್ರಮಕ್ಕೆ ಇರಾನ್‌ ಕೆಲ ನಿರ್ಬಂಧಗಳನ್ನು ಹೇರಿದೆ. ಅಮೆರಿಕ ಹಾಗೂ ಕೆಲವು ಯುರೋಪ್‌ ದೇಶಗಳು ತನ್ನ ವಿರುದ್ಧ ಜಾರಿಗೊಳಿಸಿರುವ ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಒತ್ತಡ ಹೇರುವ ಉದ್ದೇಶದಿಂದ ನಿರ್ಬಂಧ ಹೇರಿದೆ. ಅಣ್ವಸ್ತ್ರಗಳ ಪರಿಶೀಲನೆಗೆ ಬರುವ ಇಂಟರ್‌ನ್ಯಾಷನಲ್‌ ಅಟೋಮಿಕ್‌ ಎನರ್ಜಿ ಏಜೆನ್ಸಿಗೆ (ಐಎಇಎ) ಸೀಮಿತ ಅನುಮತಿ ನೀಡುವುದಾಗಿ ತಿಳಿಸಿದೆ. … Continued

ಅಮೆರಿಕ ಬಜೆಟ್‌ ನಿರ್ವಹಣೆ ಸಮಿತಿ ಮುಖ್ಯಸ್ಥ ಹುದ್ದೆಗೇರಲು ನೀರಾಗೆ ತೊಡಕು

ವಾಷಿಂಗ್ಟನ್‌: ಅಮೆರಿಕದ ಶ್ವೇತಭವನದ ಬಜೆಟ್‌ ನಿರ್ವಹಣೆ ಸಮಿತಿಯ ಮುಖ್ಯಸ್ಥೆಯಾಗಿ ಭಾರತೀಯ ಮೂಲದ ನೀರಾ ಟಂಡನ್‌ ಆಯ್ಕೆಯಾಗುವುದಕ್ಕೆ ತೊಡಕು ಎದುರಾಗಿದೆ. ಟಂಡನ್‌ ನೀಡಿದ ಆಕ್ಷೇಪಾರ್ಹ ಹೇಳಿಕೆಗಳು ಹಾಗೂ ಅವರು ಹುದ್ದೆಗೆ ಸಮರ್ಥರಲ್ಲ ಎಂದು ರಿಪಬ್ಲಿಕನ್‌ ಪಕ್ಷದ ಸೆನೆಟರ್‌ಗಳು ದೂರಿರುವುದು ಇದಕ್ಕೆ ಕಾರಣವಾಗಿದೆ. ಕಳೆದೊಂದು ತಿಂಗಳಲ್ಲಿ ನೀರಾ ಟಂಡನ್‌ ತಮ್ಮ ಹಳೆಯ ೧೦೦೦ಕ್ಕೂ ಅಧಿಕ ಟ್ವೀಟ್‌ಗಳನ್ನು ಡಿಲೀಟ್‌ ಮಾಡಿದ್ದಾರೆ. … Continued

ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರ ಕಡ್ಡಾಯ

ಬೆಳಗಾವಿ: ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಸೇರಿದಂತೆ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್‌ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ … Continued

ಭಾರತ-ಮಾಲ್ಡಿವ್ಸ್‌ ಮಧ್ಯೆ ೫೦ ಮಿಲಿಯನ್‌ ಡಾಲರ್ ಸಾಲದ ಒಪ್ಪಂದ

ಭಾರತ ಹಾಗೂ ಮಾಲ್ಡೀವ್ಸ್‌ ಮಧ್ಯೆ ಕಡಲ ಸಾಮರ್ಥ್ಯವನ್ನು ಹೆಚ್ಚಿಸಲು ೫೦ ಮಿಲಿಯನ್‌ ಡಾಲರ್‌ ರಕ್ಷಣಾ ಸಾಲದ ಒಪ್ಪಂದ ನಡೆದಿದೆ. ದ್ವಿಪಕ್ಷಿಯ ಸಂಬಂಧಗಳನ್ನು ಬಲಪಡಿಸಿ ಸಹಕಾರದ ಹೊಸ ಕ್ಷೇತ್ರಗಳನ್ನು ಆನ್ವೇಷಿಸಿ ರಕ್ಷಣಾ ಯೋಜನೆಗಳಿಗಾಗಿ ೫೦ ಮಿಲಿಯನ್‌ ಕ್ರೆಡಿಟ್‌ ಲೈನ್‌ ಒಪ್ಪಂದಕ್ಕೆ ಮಾಲ್ಡಿವ್ಸ್‌ ಹಣಕಾಸು ಸಚಿವಾಲಯ ಹಾಗೂ ಭಾರತದ ರಫ್ತು-ಆಮದು ಬ್ಯಾಂಕ್‌ ಒಪ್ಪಂದಕ್ಕೆ ಸಹಿ ಹಾಕಿದವು. ಮಾಲ್ಡೀವಿಯನ್ ರಕ್ಷಣಾ … Continued

ಕೊವಿಡ್‌ ಲಾಕ್‌ಡೌನ್‌ನಿಂದ ಚಂದ್ರಯಾನ-೩ ವಿಳಂಬ

ಭಾರತದ ಚಂದ್ರಯಾನ -3 ಅನ್ನು 2022 ರಲ್ಲಿ ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಹೇಳಿದ್ದಾರೆ. ಕೊವಿಡ್‌ -19 ಲಾಕ್‌ಡೌನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಲವಾರು ಯೋಜನೆಗಳನ್ನು ವಿಳಂಬ ಮಾಡಿದೆ. 2020 ರ ಕೊನೆಯಲ್ಲಿ ಪ್ರಾರಂಭವಾಗಬೇಕಿದ್ದ ಚಂದ್ರಯಾನ -3 ಮತ್ತು ದೇಶದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವಾದ ಗಗನಯಾನ ಈ ಕಾರಣದಿಂದ … Continued

ನೊವಾಕ್ ಜೋಕೋವಿಚ್‌ಗೆ ಆಸ್ಟ್ರೇಲಿಯನ್ ಓಪನ್‌‌ ಕಿರೀಟ

ಮೆಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಕಿರೀಟವನ್ನು ಭಾನುವಾರ ಜೋಕೋವಿಚ್ ಮುಡಿಗೇರಿಸಿಕೊಂಡಿದ್ದಾರೆ. ಮೆಲ್ಬೋರ್ನ್ ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ರಷ್ಯಾದ ಡೇನಿಯಲ್ ‌ಮೆಡ್ ವೆ ದೇವ್ ಅವರನ್ನು 7-5 ,6-2,6-2 ನೇರ್‌ ಸೆಟ್‌ಗಳಿಂದ ಪರಾಭವಗೊಳಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಇದು ಅವರ 18ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ. ರೋಜರ್ ಫೆಡರರ್ ಮತ್ತು ರಪೇಲ್ ನಡಾಲ್ ಅವರು ತಲಾ 20 ಗ್ರಾಂಡ್ … Continued

ಕೊವಿಡ್‌ ಲಸಿಕೆಗಾಗಿ ತಾಳ್ಮೆಯಿಂದಿರಿ: ಇತರ ದೇಶಗಳಿಗೆ ಪೂನವಾಲ್ಲಾ ಮನವಿ

ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ-ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೋವಿಡ್ -19 ಶಾಟ್ ಅನ್ನು ಉಳಿದ ದೇಶಗಳಿಗೆ ಪೂರೈಸುವ ನಿಟ್ಟಿನಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮುಖ್ಯಸ್ಥ ಆದರ್ ಪೂನವಾಲ್ಲಾ ಇತರ ದೇಶಗಳಿಗೆ ತಾಳ್ಮೆಯಿಂದಿರಿ ಎಂದು ವಿನಂತಿಸಿದ್ದಾರೆ. ವಿಶ್ವದ ಅನೇಕ ದೇಶಗಳು ಮತ್ತು ಸರ್ಕಾರಗಳು, … Continued

ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಭಾರತದ ನಾಯಕತ್ವ: ವಿಶ್ವಸಂಸ್ಥೆ

ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ನಾಯಕತ್ವವನ್ನು ಶ್ಲಾಘಿಸಿದ ವಿಶ್ವಸಂಸ್ಥೆ, ವಿಶ್ವ ಮಟ್ಟದಲ್ಲಿ ಕೊವಿಡ್‌-೧೯ ಲಸಿಕೆ ಪೂರೈಕೆಗೆ ಭಾರತ ಮಾಡುತ್ತಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ವಿಶ್ವ ಸಂಸ್ಥೆಗೆ ಕೊವಿಡ್‌-೧೯ ಲಸಿಕೆಯ ಡೋಸ್‌ಗಳನ್ನು ನೀಡಿದ್ದಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೊನಿಯೋ ಗುಟೆರಸ್‌ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತವು ೧೫೦ ದೇಶಗಳಿಗೆ ಔಷಧಿಗಳು, … Continued