ಹವಾಮಾನ ಬದಲಾವಣೆ ಕುರಿತು ವಿಶ್ವಸಂಸ್ಥೆ ಇತ್ತೀಚಿನ ವರದಿಯಲ್ಲಿ, ಭಾರತಕ್ಕೆ ಪ್ರಮುಖ ಸಂಕೇತಗಳು ಯಾವವು?

ಹವಾಮಾನ ಬದಲಾವಣೆಯ ಕುರಿತು ಅಂತರ್ ಸರ್ಕಾರಿ ಸಮಿತಿಯು (Intergovernmental Panel on Climate Change, ಐಪಿಸಿಸಿ) ತನ್ನ ಬಹುನಿರೀಕ್ಷಿತ ವರದಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ‘ಹವಾಮಾನ ಬದಲಾವಣೆ 2021: ಭೌತಿಕ ವಿಜ್ಞಾನ ಆಧಾರ’ ಎಂಬ ಶೀರ್ಷಿಕೆಯ ವರದಿಯು ಐಪಿಸಿಸಿಯ ಆರನೇ ಮೌಲ್ಯಮಾಪನ ವರದಿಯ (ಎಆರ್ 6) ಮೊದಲ ಭಾಗವಾಗಿದೆ ಮತ್ತು 2040 ಕ್ಕಿಂತ ಮೊದಲು 1.5 … Continued

ಕೋವಿಡ್‌ ಡೆಲ್ಟಾ ರೂಪಾಂತರಿ ಉಲ್ಬಣ: ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ..!

ವಾಷಿಂಗ್ಟನ್: ಅಮೆರಿಕದಲ್ಲಿ ಡೆಲ್ಟಾ ರೂಪಾಂತರಿ ಉಲ್ಬಣಗೊಂಡಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 6 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಹೇಳಲಾಗಿದೆ. ಕಳೆದ ಮೂರು ದಿನಗಳಿಂದ ಅಮೆರಿಕದಲ್ಲಿ ಸರಾಸರಿ ದೈನಂದಿನ ಒಂದು ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಇದರೊಂದಿಗೆ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇ.35ರಷ್ಟು ಏರಿಕೆಯಾಗಿದೆ. ಲೂಯಿಸಿಯಾನ, ಫ್ಲೋರಿಡಾ, ಅರ್ಕಾನ್ಸಾಸ್‌ಗಳಲ್ಲಿ … Continued

ಕಡಲ್ಗಳ್ಳತನ -ಭಯೋತ್ಪಾದನೆಗಾಗಿ ಸಾಗರ ಮಾರ್ಗಗಳ ದುರ್ಬಳಕೆ: ಯುಎನ್‌ಎಸ್‌ಸಿ ಸಭೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ‘ಸಮುದ್ರ ಭದ್ರತೆಯನ್ನು ಹೆಚ್ಚಿಸುವುದು-ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ’ (Enhancing Maritime Security – A Case for International Cooperation’)ಕುರಿತು ಉನ್ನತ ಮಟ್ಟದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯ ಮುಕ್ತ ಚರ್ಚೆ ಅಧ್ಯಕ್ಷತೆ ವಹಿಸಿದ್ದರು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ತಮ್ಮ ಮೊದಲ … Continued

ಬಾಂಗ್ಲಾದೇಶದ ನಾಲ್ಕು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ, ವಿಗ್ರಹಗಳು ಧ್ವಂಸ: ಹತ್ತು ಜನರ ಬಂಧನ

ಢಾಕಾ: ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಹಿಂದೂ ದೇವಾಲಯಗಳು, ಕೆಲವು ಅಂಗಡಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಲಾಗಿದೆ. ಈ ಸಂಬಂಧ ಹತ್ತು ಜನರನ್ನು ಬಂಧಿಸಿದ್ದು, ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶುಕ್ರವಾರ ರಾತ್ರಿ ರೂಪಾ ಉಪಜಿಲಾದ ಶಿಯಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ ಹಿಂದೂ … Continued

ಹವಾಮಾನ ಬದಲಾವಣೆ..:2040 ವೇಳೆಗೆ ಜಾಗತಿಕ ತಾಪಮಾನ 1.5° ಸೆಂಟಿಗ್ರೇಡ್‌ ಮಿತಿ ದಾಟಬಹುದು- ಐಪಿಸಿಸಿ ಹೊಸ ವರದಿಯಲ್ಲಿ ಎಚ್ಚರಿಕೆ..!

ಮುಂದಿನ 20 ವರ್ಷಗಳಲ್ಲಿ ಭೂಮಿಯ ಸರಾಸರಿ ಮೇಲ್ಮೈ ತಾಪಮಾನವು 1.5 ಡಿಗ್ರಿ ಸೆಲ್ಸಿಯಸ್ ದಾಟುತ್ತದೆ ಮತ್ತು ಹೊರಸೂಸುವಿಕೆ (emissions) ತಗ್ಗಿಸದೆ ಇದ್ದರೆ ಈ ಶತಮಾನದ ಮಧ್ಯಭಾಗದಲ್ಲಿ 2ಡಿಗ್ರಿ ಸೆಲ್ಸಿಯಸ್‌ ದಾಟುವಷ್ಟು ಹವಾಮಾನ ಬದಲಾವಣೆ ಕುರಿತು ಅಂತರ್ ಸರ್ಕಾರಿ ಸಮಿತಿಯ (ಐಪಿಸಿಸಿ) ಇತ್ತೀಚಿನ ವರದಿಯಲ್ಲಿ ಎಚ್ಚರಿಸಿದೆ. ಮುಂಬರುವ ದಶಕಗಳಲ್ಲಿ ಜಾಗತಿಕ ಹೊರಸೂಸುವಿಕೆಗೆ ತಕ್ಷಣದ, ಬಲವಾದ ಮತ್ತು ಕ್ಷಿಪ್ರವಾದ … Continued

ನಾಳೆ ಕಡಲ ಭದ್ರತೆ ಕುರಿತ ವಿಶ್ವಸಂಸ್ಥೆ ಭದ್ರತಾ ಮಂಡಳಿ ಮುಕ್ತ ಚರ್ಚೆಗೆ ಅಧ್ಯಕ್ಷತೆ ವಹಿಸುವ ಭಾರತದ ಮೊದಲ ಪ್ರಧಾನಿ ಮೋದಿ..!

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ಸಾಗರ ಭದ್ರತೆಯ ಕುರಿತು ನಡೆಯುವ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿದ ಮೊದಲ ಭಾರತೀಯ ಪ್ರಧಾನಿ ಮೋದಿ ಆಗಲಿದ್ದಾರೆ. ಸಮುದ್ರ ಭದ್ರತೆ ವರ್ಧಿಸುವುದು-ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ'( ‘Enhancing … Continued

ಅಫ್ಘನ್‌ ಪಡೆಗಳ ವಾಯು ದಾಳಿ: 200ಕ್ಕೂ ಹೆಚ್ಚು ತಾಲಿಬಾನ್‌ ಉಗ್ರರ ಸಾವು

ಕಾಬೂಲ್: ಆಫ್ಘಾನಿಸ್ತಾನದ ಕೆಲಪ್ರದೇಶವನ್ನು ಆಕ್ರಮಿಸಿಕೊಂಡಿರುವ ತಾನಿಬಾನ್ ಉಗ್ರರ ನಿಗ್ರಹಕ್ಕಾಗಿ ಸೇನಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಅಫ್ಘಾನ ವಾಯು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ೨೦೦ಕ್ಕೂ ಹೆಚ್ಚು ತಾಲಿಬಾನಿಗಳು ಮೃತಪಟ್ಟಿದ್ದಾರೆ ಹಾಗೂನೂರಾರು ಬಂಡುಕೋರರು ತೀವ್ರವಾಗಿ ಗಾಯಗೊಂಡಿದ್ದಾರೆ. ಶೆಬರ್ಗನ್ ಪಟ್ಟಣದ ಜವ್‌ಜನ್ ಪಟ್ಟಣದಲ್ಲಿ ತಾಲಿಬಾನ್ ಉಗ್ರಗಾಮಿಗಳ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ವೈಮಾನಿಕ ದಾಳಿ ನಡೆಸಲಾಗಿದೆ. ಬಿ-೫೨ ಬಾಂಬ್ ದಾಳಿಯಲ್ಲಿ ೨೦೦ಕ್ಕೂ ಹೆಚ್ಚು … Continued

ಪಾಕಿಸ್ತಾನದಲ್ಲಿ ಹಿಂದೂ ದೇವಸ್ಥಾನ ಧ್ವಂಸ ಪ್ರಕರಣ: 50 ಜನರ ಬಂಧನ, 150 ಮಂದಿ ವಿರುದ್ಧ ಪ್ರಕರಣ ದಾಖಲು

ಇಸ್ಲಾಮಾಬಾದ್: ಪಾಕಿಸ್ತಾನದ ರಹೀಂ ಯಾರ್ ಖಾನ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಪ್ರಾರ್ಥನಾ ಸ್ಥಳವನ್ನು ಅಪವಿತ್ರಗೊಳಿಸಿದ್ದಾನೆ ಎಂದು ಆರೋಪಿಸಿ ಗುಂಪೊಂದು ಹಿಂದು ದೇವಸ್ಥಾನವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರಲ್ಲಿ ಪ್ರಧಾನ ಆರೋಪಿಯೂ ಸೇರಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೇವಸ್ಥಾನ ಧ್ವಂಸಗೊಳಿಸಿದ ನಾಚಿಕೆಗೇಡಿನ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ದೃಶ್ಯಾವಳಿ ಆಧಾರದಲ್ಲಿ ಇದುವರೆಗೆ … Continued

ಹಿಂದೂ ದೇಗುಲ ಧ್ವಂಸ: ಪೊಲೀಸ್‌ ಇಲಾಖೆಗೆ ಛೀಮಾರಿ ಹಾಕಿದ ಪಾಕ್‌ ಮುಖ್ಯ ನ್ಯಾಯಮೂರ್ತಿ

ಇಸ್ಲಾಮಾಬಾದ್:‌ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಗುಲ್ಜರ್‌ ಅಹ್ಮದ್‌ ಅವರು ಪೊಲೀಸ್‌ ಇಲಾಖೆಗೆ ಛೀಮಾರಿ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಕಿಡಿಗೇಡಿಗಳನ್ನು ಬಂಧಿಸುವಂತೆ ಆದೇಶಿಸಿದ್ದಾರೆ. ಪಾಕಿಸ್ತಾನದ ಭೋಂಗ್ ಪಟ್ಟಣದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಸಂಬಂಧಿಸಿದಂತೆ ಹಿಂದೂ ಕೌನ್ಸಿಲ್‌ನ ಮುಖ್ಯಸ್ಥ ರಮೇಶ್‌ ಕುಮಾರ್‌ ಅವರೊಂದಿಗೆ ನ್ಯಾ. … Continued

ಹಿಂದೂ ದೇವಾಲಯ ದಾಳಿ ಪ್ರಕರಣ: ಮಂದಿರ ಪುನರ್‌ಸ್ಥಾಪಿಸುವ ಭರವಸೆ ನೀಡಿದ ಪಾಕಿಸ್ತಾನ ಪ್ರಧಾ‌ನಿ

ಇಸ್ಲಮಾಬಾದ್:ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದನ್ನು ಖಂಡಿಸಿದ್ದಾರೆ ಮತ್ತು ಮಂದಿರವನ್ನು ಪುನುರ್‌ ನಿರ್ಮಾಣದ ಭರವಸೆ ನೀಡಿದ್ದಾರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಟ್ವೀಟರಿನಲ್ಲಿ, ‘ನಿನ್ನೆ ಭುಂಗ್, RYK ಯ ಗಣೇಶ್ ಮಂದಿರದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಎಲ್ಲ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಯಾವುದೇ ಪೊಲೀಸ್ … Continued