ಅತ್ಯುತ್ತಮ ವಿದ್ಯಾರ್ಥಿಗಳೇ ಶಿಕ್ಷಕರ ಜೀವಾಳ: ಡಾ. ನ.ವಜ್ರಕುಮಾರ

ಧಾರವಾಡ: ಅತ್ಯುತ್ತಮ ಶಿಕ್ಷಕರಿಗೆ ವಿದ್ಯಾರ್ಥಿಗಳೇ ಆಸ್ತಿ. ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯ ವರ್ಣಿಸಲು ಅಸಾಧ್ಯ. ನಮ್ಮನ್ನು ಗುರುತಿಸಿ ಮಾತನಾಡಿಸಿದಾಗ ಆಗುವ ಆತ್ಮತೃಪ್ತಿ ಯಾವುದರಿಂದಲೂ ಸಿಗಲು ಸಾಧ್ಯವಿಲ್ಲ ಎಂದು ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹೇಳಿದರು. ಶಿಕ್ಷಕ ದಿನಾಚರಣೆ ನಿಮಿತ್ತ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನಾವು ಹಣ-ಆಸ್ತಿ ಗಳಿಸಬಹುದು … Continued

ಶ್ರೀಕೃಷ್ಣ ಜನ್ಮಾಷ್ಟಮಿ..: ಕೃಷ್ಣ-ರಾಧೆ ವೇಷ ಧರಿಸಿ ಚಿಣ್ಣರ ಸಂಭ್ರಮ

ಧಾರವಾಡ; ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಪರಿಚಯ ಮಾಡಿಕೊಡುವ ಸಂದರ್ಭ. ಪ್ರತಿ ಹಬ್ಬದಿಂದ ನಾವು ಒಂದು ಒಳ್ಳೆಯ ಸಂದೇಶ ಪಡೆಯುತ್ತೇವೆ. ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಯ ಮಹತ್ವ, ಸಂದೇಶಗಳ ಪರಿಚಯ ಇಂದಿನ ಮಕ್ಕಳಿಗೆ … Continued

ಕುಮಟಾ: ಭತ್ತಕ್ಕೆ ಬೆಂಕಿರೋಗ-ಮಾಹಿತಿಯ ಕೊರತೆ, ಸಂಕಷ್ಟದಲ್ಲಿ ಭತ್ತದ ರೈತ

ಕುಮಟಾ;ಭತ್ತ ಬೆಳೆದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಫಸಲು ಬರುವ ಸಂದರ್ಭಲ್ಲಿ ಭತ್ತಕ್ಕೆ ಬೆಂಕಿ ರೋಗ ಮತ್ತು ಕಾಡು ಪ್ರಾಣಿಗಳ ಉಪಟಳ ಹಾಗೂ ಕೃಷಿ ಅಧಿಕಾರಿಗಳಿಂದ ಸರಿಯಾಗಿ ಸಿಗದ ಮಾಹಿತಿಯಿಂದ ಭತ್ತ ಬೆಳೆಯುವದೇ ನಿಷ್ಟ್ರಯೋಜಕ ಎನ್ನುವುದು ರೈತರು ಹೇಳುವ ಮಾತು. ಕೃಷಿ ಇಲಾಖೆಯಿಂದ ಪ್ರತಿವರ್ಷ ಬಿತ್ತನೆ ಬೀಜ ತಂದಿದ್ದೆವು ೪ ತಿಂಗಳಿಗೆ ಉತ್ಪಾದನೆ ಬರುತ್ತದೆ ಎಂದಿದ್ದರು ಆದರೆ … Continued

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ ಎಂದ ಡಾ.ಅಜಿತ ಪ್ರಸಾದ

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ-ಡಾ.ಅಜಿತ ಪ್ರಸಾದ ಧಾರವಾಡ:ಎಲ್ಲ ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು. ಕ್ರೀಡೆ ವಿದ್ಯಾಭ್ಯಾಸದ ಅವಿಭಾಜ್ಯ ಅಂಗವಾದಾಗ ಮಾತ್ರ ದೇಶವನ್ನು ಕ್ರೀಡೆಯಲ್ಲಿ ಉನ್ನತ ದರ್ಜೆಗೆ ಕೊಂಡೊಯ್ಯಬಹುದು ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ … Continued

ಕುಮಟಾದ ಎರಡು ಸಿಇಟಿ ಕೇಂದ್ರಗಳಲ್ಲಿ ಮೊದಲನೇ ದಿನ ಸುಗಮವಾಗಿ ನಡೆದ ಪರೀಕ್ಷೆ

ಕುಮಟಾ; ತಾಲೂಕಿನಲ್ಲಿ ಎರಡು ಸಿಇಟಿ ಪರಿಕ್ಷಾ ಕೇಂದ್ರಗಳಿದ್ದು ಡಾ.ಎ.ವಿ.ಬಾಳಿಗಾ ಕಲಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ೨೬೪ ವಿದ್ಯಾರ್ಥಿಗಳು ಪರೀಕ್ಷೆಬರೆಯಲು ಅನುಮತಿ ಪಡೆದಿದ್ದಾರೆ. ಮುಂಜಾನೆ ಅವಧಿಯ ಜೀವಶಾಸ್ತ್ರ ಪರಿಕ್ಷೆಯಲ್ಲಿ ೬೯ ವಿದ್ಯಾರ್ಥಿಗಳು ಗೈರುಹಾಜರಾಗಿದ್ದು ೧೯೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಧ್ಯಾಹ್ನ ಗಣಿತ ಪರೀಕ್ಷೆಯಲ್ಲಿ ಕೇವಲ ೬ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಬೆಣ್ಣೆ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೭೬ ಪರೀಕ್ಷಾರ್ಥಿಗಳಿದ್ದು … Continued

ದೀವಗಿ ಬಳಿ ಬೈಕ್‌-ಲಾರಿ ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬನಿಗೆ ಗಾಯ

ಕುಮಟಾ : ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳೆಂದು ಹೇಳಲಾಗಿದ್ದು, ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ … Continued

ಭಾನ್ಕುಳಿ ಗೋಸ್ವರ್ಗ ಆವಾರದಲ್ಲಿ ಹಸಿರು ಸ್ವರ್ಗಕ್ಕೆ ಚಾಲನೆ 

ಸಿದ್ದಾಪುರ: ತಾಲೂಕಿನ ಭಾನ್ಕುಳಿಯಲ್ಲಿ ದೇಶೀ ಗೋವುಗಳ ಸಂರಕ್ಷಣೆಗಾಗಿ ಗೋಸ್ವರ್ಗದ ಆವಾರದಲ್ಲಿ ವೃಕ್ಷ ಸಂವರ್ಧನೆಯ ಪವಿತ್ರ ಕಾರ್ಯಕ್ಕೆ ಮುಂದಾಗಿ ಹಸಿರು ಸ್ವರ್ಗ ನಿರ್ಮಾಣಕ್ಕೆ ತೊಡಗಿಕೊಂಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. ಅವರು ಗುರುವಾರ ಭಾನ್ಕುಳಿ ಶ್ರೀರಾಮದೇವಮಠ ಆವಾರದ ಗೋಸ್ವರ್ಗ ಪ್ರದೇಶದಲ್ಲಿ ಶ್ರೀರಾಮಚಂದ್ರಾಪುರ ಮಠದ ಕಾಮದುಘಾ ಟ್ರಸ್ಟ(ರಿ) ಮತ್ತು ದಿನೇಶ … Continued

ಪ್ರವಾಸಿಗನ ದುಬಾರಿ ಬೈಕ್‌ ಕಳುವು ಪ್ರಕರಣ: ಕಳ್ಳನ ಹಿಡಿದ ಕುಮಟಾ ಪೊಲೀಸರು

ಕುಮಟಾ : ತಾಲೂಕಿನ ಸನ್ಮಾನ ಲಾಡ್ಜ್ ಎದುರಿನಲ್ಲಿ ನಿಲ್ಲಿಸಿಟ್ಟಿದ್ದ ಪ್ರವಾಸಿಗನ ದುಬಾರಿ ಬೈಕ್ ಕದ್ದ ಪ್ರಕರಣ ಭೇದಿಸುವಲ್ಲಿ ಕುಟಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈತನನ್ನು ಕಾರವಾರ ಶಿರವಾಡದ ಆನಂದ ನಿಂಗನಬಸಪ್ಪ (19 ವರ್ಷ) ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಪ್ರವಾಸಕ್ಕೆ ಹೊರಟ ಯುವಕರ ತಂಡ ಬೈಕ್ ನಲ್ಲಿ ಕೇರಳ ಸುತ್ತಾಡಿ ಗೋಕರ್ಣಕ್ಕೆ ತೆರಳುವ ಉದ್ದೇಶದೊಂದಿಗೆ … Continued

ಇಂದು ಪಿಯು ಕಾಲೇಜು ಆರಂಭ : ಕುಮಟಾದಲ್ಲಿ ಹಾಜರಾತಿ ಶೇ.೯೦ರಷ್ಟು..!

ಕುಮಟಾ: ರಾಜ್ಯ ಸರಕಾರದ ಮಾರ್ಗ ಸೂಚಿಯಂತೆ ಕುಮಟಾ ಕಾಲೇಜುಗಳಲ್ಲಿಯೂ ೯ರಿಂದ ೧೨ನೇ ತರಗತಿಗಳಿಗೆ ಭೌತಿಕ ಪಾಠ ಆರಂಭವಾಗಿದ್ದು ವಿದ್ಯಾರ್ಥಿಗಳ ಹಾಜರಾತಿಯು ಶೇ.೯೦ ಕ್ಕಿಂತ ಹೆಚ್ಚಿದೆ. ಕುಮಟಾದ ಸರಕಾರಿ ಪದವಿ ಪೂರ್ವ ಕಾಲೇಜು ನೆಲ್ಲೇಕೆರಿ , ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ,ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಆನ್ ಲೈನ್ … Continued

ಕುಮಟಾ: ಹೊಲನಗದ್ದೆ ತೆಪ್ಪದಮಠ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳ ಅರ್ಚನೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ  ಹೊಲನಗದ್ದೆಯ ತೆಪ್ಪದಮಠದ ಗ್ರಾಮ ದೇವರಾದ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ ಮಾಡಲಾಯಿತು. ಹಲವಾರು ವರ್ಷದಿಂದ ನೂಲ ಹಣ್ಣಿಮೆದಿನದಂದು ದೇವಾಲಯದಲ್ಲಿ ಪವಿತ್ರಧಾರಣೆಯೊಂದಿಗೆ ಶ್ರೀದೇವರಿಗೆ ಲಕ್ಷಾಧಿಕ ತುಳಸಿ ದಳವನ್ನು ಅರ್ಚಿಸಿ ಪೂಜೆ ನೆರವೇರಿಸಲಾಗುತ್ತಿದೆ. ನಾಡು ಸುಭಿಕ್ಷೆಯಿಂದ ಕೂಡಿರಲಿ ಹಾಗೂ ಲೋಕದ ಜನರು ಸುಖ ಶಾಂತಿ ನೆಮ್ಮದಿಯಿಂದ ಬದುಕು … Continued