ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ನಮನ್‌ ಭಟ್‌ ಉತ್ತಮ ಸಾಧನೆ

ಧಾರವಾಡ: ಇಲ್ಲಿನ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್‌ ಭಟ್ ಅವರು ಐಐಟಿ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ೭೭೮೦ ನೇ ರ‍್ಯಾಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ಕೇರಳದ ತಿರುವುನಂತಪುರದಲ್ಲಿರುವ ಏಷ್ಯಾದ ಮೊಟ್ಟಮೊದಲ ಬಾಹ್ಯಾಕಾಶದ ಅಧ್ಯಯನ ಹಾಗೂ ಸಂಶೋಧನೆಯ ವಿಶ್ವವಿದ್ಯಾಲಯ (IIST – … Continued

ದತ್ತಾತ್ರೇಯ ವೈದ್ಯ ನಿಧನ

ಕುಮಟಾ : ಹೊನ್ನಾವರ ತಾಲೂಕಿನ ನವಿಲುಗೋಣದ ಭುವಿನಕೊಡ್ಲು ದತ್ತಾತ್ರೇಯ ವೈದ್ಯ (87) ಭಾನುವಾರ ಸಂಜೆ ನಿಧನರಾದರು. ಮೃತರು ಪುತ್ರ, ಆರು ಪುತ್ರಿಯರು  ಹಾಗೂ ಅಪಾರಬಂಧು ಬಳಗವನ್ನು ಅಗಲಿದ್ದಾರೆ. ಉತ್ತಮ ಕೃಷಿಕರು ಆಗಿದ್ದ ಅವರು ಸುಧೀರ್ಘ ಕಾಲದಿಂದ ಶ್ರೀ ಭುವನೇಶ್ವರ ಮತ್ತು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿ ಕೊಂಡುಬಂದಿದ್ದರು. ನವಿಲುಗೋಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ದತ್ತಣ್ಣ … Continued

200 ವರ್ಷಗಳಿಂದ ನವರಾತ್ರಿ ಹಬ್ಬವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿಕೊಂಡು ಬರುತ್ತಿರುವ ಧಾರವಾಡದ ಕಟ್ಟಿಮಠ ಕುಟುಂಬ

(ನವರಾತ್ರಿಯನ್ನು ದಿನಾಂಕ ೨೫ ಸೆಪ್ಟೆಂಬರ್ ರಿಂದ ಅಕ್ಟೋಬರ ೫ರ ವರೆಗೆ ಆಚರಿಸಲಾಗುತ್ತಿದೆ) ೨೦೦ಕ್ಕೂ ಹೆಚ್ಚು ವರ್ಷಗಳ ಪಾರಂಪರಿಕ ಇತಿಹಾಸವುಳ್ಳ, ಅಧ್ಯಾತ್ಮಿಕ ಹಿನ್ನೆಲೆಯ ಧಾರವಾಡದ ಕಟ್ಟಿಮಠ ಕುಟುಂಬ ನವರಾತ್ರಿಯ ಉತ್ಸವವನ್ನು ಹಲವಾರು ವರ್ಷಗಳಿಂದ ವಿಶಿಷ್ಟವಾಗಿ ಆಚರಿಸುತ್ತ ಬಂದಿದೆ. ಈಗ ಕುಟುಂಬದ ನಾಲ್ಕನೇ ತಲೆಮಾರಿನವರಾದ ಕಾರ್ತಿಕ ಕಟ್ಟಿಮಠ ಅವರು ೨೦೧೭ರಿಂದ ನವರಾತ್ರಿ ಹಬ್ಬದ ಅರ್ಥಪೂರ್ಣವಾದ ಆಚರಣೆ ಮಾಡುತ್ತ ಬಂದಿದ್ದಾರೆ. … Continued

ಕುಮಟಾದಲ್ಲಿ ಅಕ್ಟೊಬರ್ 6ರಿಂದ 12ರ ವರೆಗೆ ತಾಳಮದ್ದಳೆ ಸಪ್ತಾಹ

ಕುಮಟಾ : ನಗರದ ಶ್ರೀ ಮಹಾಸತಿ ಸಭಾಭವನದಲ್ಲಿ ಅಕ್ಟೊಬರ್ ೬ರಿಂದ ೧೨ರ ವರೆಗೆ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಯಕ್ಷ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮೈಸೂರು ಶ್ರೀರಂಗಪಟ್ಟಣದ ಯಕ್ಷ ಕೌಮುದಿ ಟ್ರಸ್ಟ್ ಅಧ್ಯಕ್ಷರಾದ ಗ. ನಾ. ಭಟ್ಟ ತಿಳಿಸಿದರು. ಯಕ್ಷ ಕೌಮುದಿ ಟ್ರಸ್ಟ್ ಮತ್ತು ಕುಮಟಾದ ಯುಗಾದಿ ಉತ್ಸವ ಸಮಿತಿ ಕುಮಟಾ ಸಂಯುಕ್ತ … Continued

ಎಲ್ಲರ ಪ್ರೀತಿಯ ಎಲ್ಲರ ಮೇಷ್ಟ್ರು ಡಾ.ಲಿಂಗರಾಜ ಅಂಗಡಿಗೆ ಇಂದು ಸೇವಾ ನಿವೃತ್ತಿ ಬೀಳ್ಕೊಡುಗೆ, ʼಬುತ್ತಿ ಬಿಚ್ಚಿದಾಗʼ ಪುಸ್ತಕ ಬಿಡುಗಡೆ

(ಜಗದ್ಗುರು ಮೂರುಸಾವಿರ ಮಠ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಿಬ್ಬಂದಿ ಕಲ್ಯಾಣ ವಿಭಾಗದಿಂದ ಸೆಪ್ಟೆಂಬರ್‌ ೩೦ರಂದು ಮಹಾವಿದ್ಯಾಲಯದ ಮೂಜಗಂ ಸಭಾಭವನದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತಿಯಾಗುತ್ತಿರುವಡಾ. ಲಿಂಗರಾಜ ಅಂಗಡಿಯವರ ಬೀಳ್ಕೊಡುಗೆ ಮತ್ತು “ಬುತ್ತಿ ಬಿಚ್ಚಿದಾಗ” ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. ತನ್ನಿಮಿತ್ತ ಲೇಖನ) ಸೇವಾ ನಿವೃತ್ತಿ ಹೊಂದುತ್ತಿರುವ … Continued

ಧಾರವಾಡದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ಧೀಮಂತ ವ್ಯಕ್ತಿ ನ.ವಜ್ರಕುಮಾರ : ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ

ಧಾರವಾಡ: ಜೀವನದ ಪ್ರತಿ ಕ್ಷಣವನ್ನೂ ಸಾರ್ಥಕ ಮಾಡಿಕೊಳ್ಳಬೇಕು. ಒಂದು ಮರ ತಾನು ಧರೆಗುರುಳಿದ ನಂತರವೂ, ಪ್ರತಿ ಹಂತದಲ್ಲೂ ಪರೋಪಕಾರಿಯಾಗಿ ತನ್ನ ಜೀವನವನ್ನು ಮುಕ್ತಾಯಗೊಳಿಸುತ್ತದೆ. ನದಿ ಸಮುದ್ರ ಸೇರುವವರೆಗೂ ಪ್ರತಿಕ್ಷಣವೂ ತನ್ನನ್ನು ಇತರರಿಗೆ ಸಮರ್ಪಿಸಿಕೊಳ್ಳುತ್ತದೆ. ಆ ರೀತಿ ಮಾನವ ನಿಸರ್ಗ ನೋಡಿಯಾದರೂ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ವಜ್ರಕುಮಾರವರು ಬದುಕಿರುವ ವರೆಗೂ ತಮ್ಮ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟವರು. ವಿದ್ಯಾಸೌಧಗಳನ್ನು … Continued

ಕುಮಟಾ: ಖ್ಯಾತ ವಕೀಲ ಶ್ರೀಪಾದ ಶಾಸ್ತ್ರೀ ನಿಧನ

ಕುಮಟಾ :ಖ್ಯಾತ ವಕೀಲರಾಗಿದ್ದ ಕುಮಟಾದ ಶ್ರೀಪಾದ ಶಾಸ್ತ್ರೀ (86) ಅವರು ಶನಿವಾರ ನಗರದ ತಮ್ಮ ಮನೆಯಲ್ಲಿ ನಿಧನರಾದರು. ಮೃತರು ವಕೀಲರ ಸಂಘದ ಅಧ್ಯಕ್ಷರಾಗಿ, ನೋಟರಿಯಾಗಿ ಸೇವೆ ಸಲ್ಲಿಸಿದ್ದರು. ಸುಮಾರು 60 ವರ್ಷಗಳ ದೀರ್ಘ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಇವರು ಸಾವಿರಾರು ಯುವ ವಕೀಲರಿಗೆ ಮಾರ್ಗ ದರ್ಶಕರಾಗಿಯೂ ಸಹಾಯ ಮಾಡಿದ್ದರು. ಶಾಸ್ತ್ರೀಯವರ ಆತ್ಮಕ್ಕೆ ಶಾಂತಿ ಕೋರಿ … Continued

ಕುಮಟಾ: ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಂಕರ ಶಾಸ್ತ್ರೀ ನಿಧನ

ಕುಮಟಾ: ನಗರದ ವಕೀಲ ಹಾಗೂ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಂಕರ ಶಾಸ್ತ್ರೀ (52) ಅವರು ಅನಾರೋಗ್ಯದಿಂದಾಗಿ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ನಗರದಲ್ಲಿ ಟಿವಿಎಸ್ ದ್ವಿಚಕ್ರ ವಾಹನ ಶೋ ರೂ ನಡೆಸುತ್ತಿದ್ದ ಇವರು ಕುಮಟಾ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಶಂಕರ ಶಾಸ್ತ್ರೀಯವರು ಕುಮಟಾದ ಖ್ಯಾತ ವಕೀಲರಾದ ಶ್ರೀಪಾದ ಶಾಸ್ತ್ರೀ ಅವರ … Continued

ಬಿ.ಇಡಿ. ೩ನೇ ಸೆಮಿಸ್ಟರ್: ಧಾರವಾಡ ಜೆಎಎಸ್‌ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ : ನಗರದ ವಿದ್ಯಾಗಿರಿಯ ಜೆ.ಎಸ್.ಎಸ್.ನ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ಬಿ.ಇಡಿ. ೩ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಾಣಿ ಪಾಟೀಲ (೯೧.೮೩%), ಇಂಚರಾ ಚುಂಚೂರ ಮತ್ತು ಲತಾ ತೋರಣಗಟ್ಟಿ (೯೦.೮೩%), ಶಾಹೀನ್‌ತಾಜ್ ಗುಡದೂರ ಮತ್ತು ವಿವೇಕ ಖಾನಾಪುರ (೯೦.೫೦%) ಹಾಗೂ ನೇತ್ರಾವತಿ ಚಾಪಿ (೯೦%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. … Continued

ಧಾರವಾಡ: ಸಿಇಟಿ ಪರೀಕ್ಷೆಯಲ್ಲಿ ಜೆಎಸ್‌ಎಸ್‌- ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಕಾಲೇಜ್‌ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯದ 2021-22ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ–2022 ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಹೆಸರು: ರ್ಯಾಂಕ್‌ 1. ಸುಚೇತ ನಾಯಕ- ENG: 602 2. ಸೂರಜ- B.SC (AGRI) : 646, … Continued