ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳೇ ದುಶ್ಚಟಕ್ಕೆ ಬಲಿಯಾಗಬೇಡಿ-ಡಾ. ಅಜಿತ ಪ್ರಸಾದ
ಧಾರವಾಡ: ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ದುಶ್ಟಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೆ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಯುವಕರು ನಾನಾ ವಿಧಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಇದರಿಂದ ತಲೆ, ಕಣ್ಣು, ಬಾಯಿ, ಕಿವಿ, ಉದರ ಹಾಗೂ ಶ್ವಾಸಕೋಶದ ರೋಗಗಳಿಂದ ಯುವಕರು ಚಿಕ್ಕ ವಯಸ್ಸಿನಲ್ಲೆ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ವಿದ್ಯಾಗಿರಿಯ … Continued