ಬುದ್ಧಿವಾದ ಹೇಳಿದ್ದಕ್ಕೆ 3 ವರ್ಷದ ಅಣ್ಣನ ಮಗನನ್ನೇ ಕೊಲೆ ಮಾಡಿದ ತಮ್ಮ
ಬಾಗಲಕೋಟೆ: ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಈತ 3 ವರ್ಷದ ಅಣ್ಣನ ಮಗುವಿಗೆ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಬಾಲಕನನ್ನು ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗ ಮಧುಕುಮಾರ ಎಂದು ಗುರುತಿಸಲಾಗಿದೆ. ಈ ಮಗುವಿನ … Continued