ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾದ ಚಾಲಕನಿಗೆ ಕಲ್ಲಿನಿಂದ ಹೊಡೆದು ಪ್ರಾಣ ತೆಗೆದ ದುಷ್ಕರ್ಮಿಗಳು..!

ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ವೇಳೆಯೂ ಕರ್ತವ್ಯಕ್ಕೆ ಹಾಜರಾಗಿ ಬಸ್‌ ಓಡಿಸುತ್ತಿದ್ದ ಸಾರಿಗೆ ಸಂಸ್ಥೆಯ ಚಾಲಕ ಕಿಡಿಗೇಡಿಗಳ ಕಲ್ಲೇಟಿಗೆ ಮೃತಪಟ್ಟಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ದುಷ್ಕರ್ಮಿಗಳು ಬಸ್‌ಗೆ ಎಸೆದ ಕಲ್ಲೇಟಿಗೆ … Continued

ಕರ್ನಾಟಕದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿರ್ಬಂಧ, ಬೆಂಗಳೂರಿನ 10 ಹೋಟೆಲ್‌ಗಳು ಕೋವಿಡ್‌-19 ಆಸ್ಪತ್ರೆಗಳಾಗಿ ಪರಿವರ್ತನೆ..!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ -19 ಪ್ರಕರಣಗಳ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಭೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಳಾಂಗಣ ಕಾರ್ಯಗಳಲ್ಲಿ ಕೇವಲ 100 ಮಂದಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ, ಮತ್ತು ಹೊರಾಂಗಣ ಕಾರ್ಯಗಳಲ್ಲಿ 200 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶುಕ್ರವಾರ … Continued

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್‌: ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ … Continued

ಕೋವಿಡ್‌ ಚಿಕಿತ್ಸೆಗೆ ಬೆಡ್‌ ನೀಡದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವರ ಖಡಕ್‌ ಎಚ್ಚರಿಕೆ

ಬೆಂಗಳೂರು: ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೆಡ್ ನೀಡುತ್ತಿಲ್ಲ. ಇದು ಮುಂದುವರಿದರೆ ಕಠಿಣ‌ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಕಳೆದ 15 ದಿನಗಳಲ್ಲಿ ಕೇವಲ 15-20% ಮಾತ್ರ ಬೆಡ್ ನೀಡುತ್ತಿವೆ. ಇದು ಮುಂದುವರಿದರೆ ಕಳೆದ ವರ್ಷದಂತೆ ಖಾಸಗಿ ಆಸ್ಪತ್ರೆ‌ಗಳ ಮೇಲೆ‌ … Continued

ಕರ್ನಾಟಕದಲ್ಲಿ ಕೋವಿಡ್‌ ಕ್ರಮ; ಏಪ್ರಿಲ್ 20ರಂದು ಮತ್ತೆ ಸಭೆ ಸೇರಿ ನಿರ್ಧಾರ ಎಂದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ, ನಾವು ಎಲ್ಲಾ ಮಾಹಿತಿ ಸಂಗ್ರಹಿಸಿದ್ದೇವೆ. ಏಪ್ರಿಲ್ 20ರ ವರೆಗೆ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ, ಹಾಗೂ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ನಿರ್ಬಂಧಗಳು ಮುಂದುವರಿಯುತ್ತವೆ. ಏಪ್ರಿಲ್ 20ರ ನಂತರ ಮತ್ತೊಮ್ಮೆ ಸಭೆ ಸೇರಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಶುಕ್ರವಾರತಮ್ಮ ನಿವಾಸದಲ್ಲಿ ಕೋವಿಡ್‌ … Continued

ಇಂದು, ನಾಳೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಭಾರೀ ಮಳೆಗೆ ಮರಗಳು ಉರುಳಿದ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದಲ್ಲಿಯೂ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬಾಳೆ ಫಸಲು ಸಂಪೂರ್ಣ ಉರುಳಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಾಜ್ಯದ … Continued

ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯೆಂದು ನಕಲಿ ಇಂಜೆಕ್ಷನ್‌: ಎಚ್‌ಡಿಕೆ ಆರೋಪ

ಬಸವಕಲ್ಯಾಣ: ರಾಜ್ಯದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ನಕಲಿ ಇಂಜೆಕ್ಷನ್‌ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕೊವಿಡ್-೧೯ ಭಯಾನಕತೆ ತೋರಿಸಿ ಹಣ ಸೆಳೆಯುವ ದಂಧೆ ಆರಂಭವಾಗಿದೆ. ಕೆಲವೆಡೆ ಒಂದು ಇಂಜೆಕ್ಷನ್‌ಗೆ ೧೦,೦೦೦ರೂ. ಶುಲ್ಕ ಪಡೆಯಲಾಗುತ್ತಿದೆ. ಕೆಲವೆಡೆ ಮಾತ್ರೆಗಳ ಕೊರತೆಯೂ ಆಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ವ ಪಕ್ಷ … Continued

ಶುಕ್ರವಾರ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆ:ಡಿಸಿಎಂ ಸವದಿ

ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಗುರುವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿ … Continued

ಕರ್ನಾಟಕದಲ್ಲಿ 15 ಸಾವಿರ ಸಮೀಪವೇ ಬಂದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಲ್ಲೇ 10 ಸಾವಿರ ದಾಟಿದ ಪ್ರಕರಣ..!!

ಬೆಂಗಳೂರು : ರಾಜ್ಯದಲ್ಲಿ ಗುರುವಾರ ಕೊರೊನಅ ಸ್ಪೋಟವೇ ಉಂಟಾಗಿದೆ. ಕಳೆದ 24 ಗಂಟೆಯಲ್ಲಿ 14,738 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 66 ಜನರು ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಗುರುವಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10,497 ಸೇರಿದಂತೆ ರಾಜ್ಯಾದ್ಯಂತ 14,738 ಜನರಿಗೆ ಹೊಸದಾಗಿ ಕೊರೊನಾ … Continued

ರೆಮಿಡಿಸ್ವಿರ್ ಔಷಧ ದುರ್ಬಳಕೆ ಮಾಡಿದವರ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಮ್ನಾಬಾದ್‌: ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರೆಮಿಡಿಸ್ವಿರ್ (remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ, ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ … Continued