ಸಿಡಿ ಪ್ರಕರಣದ ಯುವತಿಗೆ ರಕ್ಷಣೆ: ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗ, ಸಂತ್ರಸ್ತ ಯುವತಿಗೆ ರಕ್ಷಣೆ ನೀಡಲಾಗುವುದು  ಎಂದು ಹೇಳಿದೆ. ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಈ ಕುರಿತು ಮಾತನಾಡಿ, ದೂರು ದಾಖಲಾದ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಯುವತಿ ತನಗೆ ಹಾಗೂ ತನ್ನ … Continued

ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ … Continued

ಹುಬ್ಬಳ್ಳಿ: ವ್ಯಕ್ತಿಗೆ ಸಿಡಿ ಬ್ಲ್ಯಾಕ್ ಮೇಲ್, ಹಣಕ್ಕಾಗಿ ಅಪಹರಿಸಿ ಹಲ್ಲೆ

ಹುಬ್ಬಳ್ಳಿ: ತನ್ನ ಪ್ರೇಯಿಸಿಯೊಂದಿಗಿದ್ದ ಸಮಯದಲ್ಲಿ ಶೂಟ್ ಮಾಡಿದ್ದ ರೌಡಿಗಳ ಗುಂಪೊಂದು ಹಣಕ್ಕಾಗಿ ಪೀಡಿಸಿ, ಹಲ್ಲೆ ಮಾಡಿರುವ ಪ್ರಕರಣ ಗೋಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕುಮಾರಸ್ವಾಮಿ ಎಂಬ ಯುವಕ ತನ್ನ ಪ್ರೇಯಿಸಿ ಜೊತೆಗಿದ್ದಾಗ ಅಕ್ಷಯ ಪಾರ್ಕ್ ನಿವಾಸಿಗಳಾದ ಶಕ್ತಿರಾಜ ದಾಂಡೇಲಿ, ಹಲವರು ಶೂಟ್ ಮಾಡಿದ್ದಾರೆ. ಇದೇ ವೀಡಿಯೋ ಇಟ್ಟುಕೊಂಡು ಕುಮಾರಸ್ವಾಮಿಯನ್ನ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂದು ದೂರು … Continued

ಬಿ.ಜಯಶ್ರೀಗೆ ಕೆರೆಮನೆ ಶಿವರಾಮ ಹೆಗಡೆ , ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಗಜಾನನ ಹೆಗಡೆ ಪ್ರಶಸ್ತಿ

ಹೊನ್ನಾವರ: ಯಕ್ಷಗಾನದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹಾಗೂ ಕೆರೆಮನೆ ಗಜಾನನ ಹೆಗಡೆ ಹೆಸರಿನಲ್ಲಿ ಸ್ಥಾಪಿತವಾದ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೆರೆಮನೆ ಯಕ್ಷಗಾನ ಮಂಡಳಿ ನಿರ್ದೇಶಕ ಶಿವಾನಂದ ಹೆಗಡೆ ಕೆರೆಮನೆ ತಿಳಿಸಿದ್ದಾರೆ. … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

ಕರ್ನಾಟಕದಲ್ಲಿ ೯೦೦ ದಾಟಿದ ದಿನವೊಂದರ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೊರೊನಾಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ ೨೪ ತಾಸಿನಲ್ಲಿ ದಿನ ನಿತ್ಯದ ಸೋಂಕು ೯೦೦ ಅನ್ನು ದಾಟಿದೆ. ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೯೨೧ ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಮೃತಪಟ್ಟಿದ್ದಾರೆ. ಇದೇ ವೇಳೆ ೯೯೨ ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ೧೨೩ ಜನರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗಿರುತ್ತಿರುವುದರಿಂದ ರಾಜ್ಯ … Continued

ವಕೀಲರ ಸಲಹೆಯಂತೆ ದೂರು ನೀಡಿದ್ದೇನೆ, ಕೊನೆ ವರೆಗೂ ಬಿಡಲ್ಲ

ಬೆಂಗಳೂರು: ನಾನು ಅಧಿಕೃತವಾಗಿ ದೂರು ಕೊಟ್ಟಿದ್ದೇನೆ. ವಕೀಲರು ಮಾಧ್ಯಮಗಳೆದುರು ಬರದಂತೆ ತಿಳಿಸಿದ್ದರೂ ನೀವೆಲ್ಲರೂ ಕಾಯುತ್ತಿರುವ ಕಾರಣ ಬಂದು ಹೇಳಿಕೆ ಕೊಡುತ್ತಿದ್ದೇನೆ. ವಕೀಲರ ಸಲಹೆ ಪಡೆದ ನಂತರ ದೂರು ನೀಡಿದ್ದೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ದೂರು ದಾಖಲಾದ ಪ್ರತಿ ನನಗೆ ಸಿಕ್ಕಿದೆ. ನಕಲಿ ಸಿಡಿ ಸಂಬಂಧ ನಾನು ದೂರು ನೀಡಿದ್ದೇನೆ. ಇಲ್ಲಿ ಮಹಾನಾಯಕರು, ಸಣ್ಣ ನಾಯಕರು … Continued

ಸಿಡಿ ಪ್ರಕರಣ; ಪೊಲೀಸರಿಗೆ‌ ದೂರು ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ನೆಲಮಂಗಲದ ಮಾಜಿ ಶಾಸಕ  ಎಂ.ವಿ ನಾಗರಾಜ್ ಅವರ ಮೂಲಕ ದೂರು ದಾಖಲಿಸಿದ್ದು  ಸ್ವತಃ ರಮೇಶ್ ಜಾರಕಿಹೊಳೆಯವರೇ ಲಿಖಿತ ರೂಪದಲ್ಲಿ ಈ ದೂರನ್ನು  … Continued

ಸಿಡಿ ಪ್ರಕರಣದಲ್ಲಿ ಗಟ್ಟಿ ಸಾಕ್ಷ್ಯ ಸಂಗ್ರಹ ಮಾಡಿಕೊಂಡೇ ಮೂವರು ಕಿಂಗ್‌ ಪಿನ್‌ ವಿರುದ್ಧ ದೂರು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪಕ್ಕಾ ಸಾಕ್ಷ್ಯ ಸಂಗ್ರಹ ಮಾಡಿದ ನಂತರ ಈ ಪ್ರಕರಣದ ಮೂವರು ಕಿಂಗ್‌ ಪಿನ್‌ಗಳ ಬಗ್ಗೆ ದೂರು ನೀಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಎಸ್‌ಐಟಿ ತನಿಖೆ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಅವರು, ನಾವು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ. ಕಾನೂನು … Continued

ಬೆಳಗಾವಿಯಲ್ಲಿ ರೈತ ಮಹಾ ಪಂಚಾಯತ ನಡೆಸಲು ಜಾಗ ನೀಡದ ಜಿಲ್ಲಾಡಳಿತ: ಚುಕ್ಕಿ ನಂಜುಂಡಸ್ವಾಮಿ ಆರೋಪ

ಬೆಳಗಾವಿ: ನಗರದಲ್ಲಿ ಮಾ.೩೧ರಂದು ಆಯೋಜಿಸಿರುವ ರೈಲ ಮಹಾಪಂಚಾಯತ್‌ ಸಮಾವೇಶಕ್ಕೆ ಯಾವುದೇ ಮೈದಾನವನ್ನೂ ಜಿಲ್ಲಾಡಳಿತ ನೀಡುತ್ತಿಲ್ಲ ಎಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡ ಸ್ವಾಮಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್‌ 31ರಂದು ಇಲ್ಲಿ ಆಯೋಜಿಸಿರುವ ರೈತರ ಮಹಾ ಪಂಚಾಯತಕ್ಕೆ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಯಾವುದೇ ಮೈದಾನವನ್ನೂ ಜಿಲ್ಲಾಡಳಿತ ನೀಡುತ್ತಿಲ್ಲ ಎಂದು ಹೇಳಿದರು. … Continued