ಟ್ರಾಫಿಕ್​ ರೂಲ್ಸ್​ ಉಲ್ಲಂಘನೆ ದಂಡಕ್ಕೆ ಶೇಕಡಾ 50 ರಿಯಾಯಿತಿ; ಹಣ ಕಟ್ಟಲು ಮುಗಿಬಿದ್ದ ಜನ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ವಾಹನ ಸವಾರರು ಮುಗಿಬಿದ್ದಿದ್ದಾರೆ. ನಗರ ಸಂಚಾರ ಪೊಲೀಸ್ ವತಿಯಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ಬಾಕಿ ಇರುವ ದಂಡ ಪಾವತಿಯ ವಿಧಾನಗಳನ್ನು ವಿವರಿಸಲಾಗಿದೆ. ವಾಹನ ಮಾಲೀಕರು ಮತ್ತು ಚಾಲಕರು ಕರ್ನಾಟಕ ಒನ್ ವೆಬ್‍ಸೈಟ್‍ನಲ್ಲಿ ವಿವರಗಳನ್ನು ಪಡೆದು ಅಥವಾ … Continued

ಬೆಂಗಳೂರಿನಲ್ಲಿ ಚಲಿಸುತ್ತಿರುವ ಕಾರಿನ ಛಾವಣಿ ಮೇಲೆ ನಾಯಿಯ ಸವಾರಿ | ವೀಕ್ಷಿಸಿ

ಬೆಂಗಳೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಾಯಿಯೊಂದು ಕುಳಿತಿರುವ ದಿನಾಂಕವಿಲ್ಲದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕ್ಲಿಪ್ ಅನ್ನು ಗುರುವಾರ ಟ್ವಿಟರ್‌ನಲ್ಲಿ ಫಾರೆವರ್ ಬೆಂಗಳೂರು ಬಳಕೆದಾರರು ಹಂಚಿಕೊಂಡಿದ್ದಾರೆ. ಕಾರಿನ ಛಾವಣಿಯ ಮೇಲೆ ಕುಳಿತುಕೊಳ್ಳುವ ಮೊದಲು ಕಂದು ಬಣ್ಣದ ಕಾಲರ್ ನಾಯಿಯು ಚಲಿಸುವ ಕಾರಿನ ಮೇಲೆ ತಾಳ್ಮೆಯಿಂದ ನಿಂತಿರುವುದನ್ನು ಅದು ತೋರಿಸಿದೆ.”ಜಸ್ಟ್ ಬೆಂಗಳೂರು ಥಿಂಗ್ಸ್,” ಪೋಸ್ಟ್‌ನ … Continued

ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಸಿಬ್ಬಂದಿ ಕೊಲೆ

ಮಂಗಳೂರು : ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಶುಕ್ರವಾರ ನಡೆದ ವರದಿಯಾಗಿದೆ. ಕೊಲೆಯಾದ ಸಿಬ್ಬಂದಿಯನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಎಂದು ಹೇಳಲಾಗಿದೆ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದು, ಜ್ಯುವೆಲ್ಲರಿ ಮಾಲೀಕ ಊಟಕ್ಕೆಂದು ತೆರಳಿದ್ದಾಗ ಮುಸಕುಕುಧಾರಿ … Continued

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..! ವೀಕ್ಷಿಸಿ

ಮಂಗಳೂರು : ಕಾರಿಗೆ ಡಿಕ್ಕಿಯಾದ ನಾಯಿಯೊಂದು ನಂತರ ಕಾರಿನ ಬಂಪರಿನೊಳಗೆ ಸಿಲುಕಿಕೊಂಡಿದ್ದು, ನಂತರ ಕಾರು 70 ಕಿಮೀ ದೂರ ಸಾಗಿದೆ. ಆದರೂ ನಾಯಿ ಮಾತ್ರ ಯಾವುದೇ ಗಾಯಗಳಾಗದೆ ಬಂಪರ್ ಒಳಗಿನಿಂದ ಬಚಾವ್‌ ಆಗಿ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಬಳ್ಪ ಎಂಬಲ್ಲಿ ನಡೆದ ವರದಿಯಾಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ … Continued

ಕರ್ನಾಟಕ ಭೂಮಾಪನ ಇಲಾಖೆಯಲ್ಲಿ 2,000 ಭೂ ಮಾಪಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ: ದ್ವಿತೀಯ ಪಿಯು ಆದವರು ಅರ್ಜಿ ಸಲ್ಲಿಸಬಹುದು..

ಬೆಂಗಳೂರು : ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕರುಗಳ ಕೊರತೆ ಇದ್ದು 2,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ ‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ . ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 2 ಸಾವಿರ ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಶುಲ್ಕ … Continued

ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. … Continued

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ : ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಏಳು ಮಂದಿ ಇಲಿಪಾಷಾಣ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ದೊಡ್ಡಮಣ್ಣುಗುಡ್ಡೆದೊಡ್ಡಿಯಲ್ಲಿ ನಡೆದಿದೆ. ಇವರಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಆರು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತಪಟ್ಟ ಮಹಿಳೆಯನ್ನು ಮಂಗಳಮ್ಮ (28) ಎಂದು ಗುರುತಿಸಲಾಗಿದೆ. ಉಳಿದ ಆರು ಮಂದಿಯನ್ನು ಮಂಡ್ಯದ ವಿಮ್ಸ್‌ಗೆ ದಾಖಲಿಸಿ ತೀವ್ರ ನಿಗಾ … Continued

ಮಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸಾವು, ಒಬ್ಬರಿಗೆ ಗಾಯ

ಮಂಗಳೂರು: ಮಂಗಳೂರು ಸಮೀಪದ ಪಡುಪಣಂಬೂರಿನಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಾಯಗಳಾಗಿವೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಸುಮಾರು 30 ಕಿಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಬಬ್ಲು ಮತ್ತು ಅಚಲ್ ಸಿಂಗ್ ಎಂದು ಗುರುತಿಸಲಾಗಿದೆ. ಅನೀಶ್ … Continued

ಸಿ.ಡಿ. ಪ್ರಕರಣ : ಸಿಬಿಐ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿ.ಡಿ. ಪ್ರಕರಣವನ್ನು ಸಿಬಿಐಗೆ ವಹಿಸುವ ವಿಷಯದ ಬಗ್ಗೆ ರಮೇಶ ಜಾರಕಿಹೊಳಿ ನನಗೆ ಮಾಹಿತಿ … Continued

1410 ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (BSF) ವಿಭಾಗದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಒಟ್ಟು 1410 ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್​ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳು: ಸಂಸ್ಥೆ-ಗಡಿ ಭದ್ರತಾ ಪಡೆ ಹುದ್ದೆ-ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) … Continued