ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ
ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಿಸಿದೆ. … Continued