ಶಿಕ್ಷಕರಾಗುವವರಿಗೆ ಗುಡ್‌ ನ್ಯೂಸ್‌…ಇನ್ಮುಂದೆ ವರ್ಷದಲ್ಲಿ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವರ್ಷಕ್ಕೆ 2 ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ. ಈ ಕುರಿತು ಶಿಕ್ಷಣ ಇಲಾಖೆ ಪ್ರತಿ ವರ್ಷ 2 ಬಾರಿ ಶಿಕ್ಷಕರ ಅರ್ಹಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ಸೂಚಿಸಿದೆ. ಈ ಕುರಿತು ಪ್ರಾಥಮಿ ಶಿಕ್ಷಣ ಇಲಾಖೆಯ ಸರ್ಕಾರದ … Continued

ಕರ್ನಾಟಕ ಯಕ್ಷಗಾನ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ, ಡಾ. ಕಬ್ಬಿನಾಲೆ ವಸಂತ ಭಾರದ್ವಾಜಗೆ ಪಾರ್ತಿಸುಬ್ಬ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸೋಮವಾರ  2021ನೇ ಸಾಲಿನ ‘ಪಾರ್ತಿಸುಬ್ಬ ಪ್ರಶಸ್ತಿ’, ‘ಗೌರವ ಪ್ರಶಸ್ತಿ’ ಮತ್ತು ‘ಯಕ್ಷಸಿರಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ. ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ವಿದ್ಯಾಂಸ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ. ಯಕ್ಷಗಾನ ಗೌರವ ಪ್ರಶಸ್ತಿ ಪುರಸ್ಕೃತರು.. ಯಕ್ಷಗಾನ ಗೌರವ ಪ್ರಶಸ್ತಿಗೆ ಸತ್ಯನಾರಾಯಣ ವರದ ಹಾಸ್ಯಗಾರ, ಕರ್ಕಿ (ಸಂಪೂರ್ಣ ಯಕ್ಷಗಾನ), ಮತ್ತುಪ್ಪ ತನಿಯ … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆ : ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಉಕ್ರೇನ್‌ನಲ್ಲಿ ಶೆಲ್‌ ದಾಳಿಯಿಂದ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ನವೀನ್‍ನ ಮೃತ ದೇಹ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ಸಚಿವ ಜೈಶಂಕರ್ ಅವರ ಜೊತೆಯಲ್ಲಿ ಮಾತಾಡಿದ್ದೇನೆ. ಉಕ್ರೇನಿನ ಶವಾಗಾರಗಳ ಅಧಿಕಾರಿಗಳ … Continued

ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್‌ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವೇಳಾಪಟ್ಟಿಯ ಬಗ್ಗೆ ಅಕ್ಷೇಪಣೆ ಸಲಿಸಲು ಮಾರ್ಚ್ 5 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. … Continued

ಬೇಲೆಕೇರಿ ಅದಿರು ಪ್ರಕರಣ: ಸಚಿವ ಆನಂದ ಸಿಂಗ್‌, ಜನಾರ್ದನ ರೆಡ್ಡಿ, ನಾಗೇಂದ್ರಗೆ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ ಅವರಿಗೆ ಸೋಮವಾರ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ. ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ … Continued

ಎತ್ತಿನಹೊಳೆ ಯೋಜನೆ ಜಾರಿಯಾದ್ರೆ ನೇಣು ಹಾಕಿಕೊಳ್ತೇನೆ; ವಿಧಾನಪರಿಷತ್ತಿನಲ್ಲಿ ಸಚವಾಲು ಹಾಕಿದ ಭೋಜೇಗೌಡ …!

ಬೆಂಗಳೂರು: ಇಂದು ಸೋಮವಾರ ವಿಧಾನಪರಿಷತ್ತಿನ ಕಲಾಪದಲ್ಲಿ ಜೆಡಿಎಸ್‌ ಸದಸ್ಯ ಭೋಜೇಗೌಡ ಅವರು, ಎತ್ತಿನಹೊಳೆ ಯೋಜನೆ ಆದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಸವಾಲು ಹಾಕಿ ಸದನವನ್ನೇ ತಬ್ಬಿಬ್ಬುಗೊಳಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿಳಂಬದ ವಿಚಾರವಾಗಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು ಈ ರೀತಿ ಸವಾಲು ಹಾಕಿದರು. 22 ಸಾವಿರ ಕೋಟಿ ರೂ.ಗಳು ಖರ್ಚಾದರೂ ಯೋಜನೆ ಮುಗಿಸಿಲ್ಲ. … Continued

ತಮಿಳುನಾಡು ಸಚಿವರ ಮಗಳು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಪ್ರಿಯಕರನ ಮದುವೆಯಾಗಿ ಪೊಲೀಸರಿಂದ ರಕ್ಷಣೆ ಕೋರಿದ ಯವತಿ

ಬೆಂಗಳೂರು: ತಮಿಳುನಾಡು ಸಚಿವರ ಪುತ್ರಿಯ ಅಪಹರಣ ಪ್ರಕರಣಕ್ಕೆ ತಿರುವು  ಸಿಕ್ಕಿದ್ದು, ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ತಮಿಳುನಾಡು ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯಕಲ್ಯಾಣಿ ಸತೀಶ್ ಕುಮಾರ್ ಎಂಬವರನ್ನು ಪ್ರೀತಿಸುತ್ತಿದ್ದರು. ಈ ವಿಚಾರವಾಗಿ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದ ನಡುವೆ ಜಯಕಲ್ಯಾಣಿ … Continued

ಬೆಳಗಾವಿ: ಸಹೋದ್ಯೋಗಿ ಯೋಧರ ಗುಂಡಿನ ಹಾರಿಸಿ ಕೊಂದು ತಾನೂ ಹತನಾದ ಯೋಧನ ವರ್ತನೆ ಮನಸಿಕ ಖಿನ್ನತೆ ಕಾರಣ..?

ಬೆಳಗಾವಿ: ಭಾನುವಾರ ನಾಲ್ವರು ಬಿಎಸ್‌ಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಕೊನೆಗೂ ತಾನೂ ಸಾವಿಗೀಡಾಗಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಎಂಬಾತ ತನ್ನ ಸಹೋದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗ ರಾಜ್ಯದಲ್ಲಿ ಬೇಸಿಗೆ ಬಿಸಲು ಆರಂಭವಾಗಿದೆ. ಆದರೆ ರಾಜ್ಯದ ಹಲವೆಡೆ ಎರಡು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 7, 8 ಹಾಗೂ 9ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 229 ಜನರಿಗೆ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸದಾಗಿ 229 ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 264 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 3,248ಕ್ಕೆ ಇಳಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.47%ಕ್ಕೆ ಮತ್ತು ಮರಣ ಪ್ರಮಾಣ 1.31%ಗೆ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ … Continued